AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rajani Shetty: ಶ್ವಾನ ಪ್ರೇಮಿ ರಜನಿ ಶೆಟ್ಟಿಗೆ ಕಲ್ಲಿನಿಂದ ಹೊಡೆದ ನೆರೆಮನೆ ನಿವಾಸಿ: ಕೈಗೆ ಗಾಯ, ದೂರು ದಾಖಲು

ಬೀದಿ ನಾಯಿಗಳ ವಿಚಾರವಾಗಿ ರಜನಿ ಜೊತೆ ನೆರೆಮನೆ ನಿವಾಸಿ ಮಂಜುಳಾ ಶೆಟ್ಟಿ ಎನ್ನುವವರು ಪದೇ ಪದೇ ಜಗಳ ಮಾಡುತ್ತಿದ್ದರು. ಸದ್ಯ ಇದೇ ವಿಚಾರವಾಗಿ ಮಂಗಳೂರು ನಗರದ ಬಲ್ಲಾಲ್ ಬಾಗ್ ಎಂಬಲ್ಲಿ ಇಂದು ಬೆಳಗ್ಗೆ ಶ್ವಾನ ಪ್ರೇಮಿ ರಜನಿ ಮೇಲೆ ಹಲ್ಲೆ ಮಾಡಿದ್ದಾರೆ.

TV9 Web
| Edited By: |

Updated on: Jul 03, 2023 | 4:12 PM

Share
ಮಂಗಳೂರಿನ ಶ್ವಾನ ಪ್ರೇಮಿ ರಜನಿ ಶೆಟ್ಟಿ ಅವರ ಮೇಲೆ ನೆರೆಮನೆ ನಿವಾಸಿ ಮಹಿಳೆಯಿಂದ
ಕಲ್ಲಿನಿಂದ ಹೊಡೆದು ಹಲ್ಲೆ ಮಾಡಿದ್ದಾರೆ.

ಮಂಗಳೂರಿನ ಶ್ವಾನ ಪ್ರೇಮಿ ರಜನಿ ಶೆಟ್ಟಿ ಅವರ ಮೇಲೆ ನೆರೆಮನೆ ನಿವಾಸಿ ಮಹಿಳೆಯಿಂದ ಕಲ್ಲಿನಿಂದ ಹೊಡೆದು ಹಲ್ಲೆ ಮಾಡಿದ್ದಾರೆ.

1 / 5
ಬೀದಿ ನಾಯಿಗಳ ವಿಚಾರವಾಗಿ ರಜನಿ ಜೊತೆ  ನೆರೆಮನೆ ನಿವಾಸಿ ಮಂಜುಳಾ ಶೆಟ್ಟಿ ಪದೇ ಪದೇ ಜಗಳ 
ಮಾಡುತ್ತಿದ್ದರು ಎನ್ನಲಾಗಿದೆ. ಸದ್ಯ ಇದೇ ವಿಚಾರವಾಗಿ ಮಂಗಳೂರು ನಗರದ ಬಲ್ಲಾಲ್ ಬಾಗ್ ಎಂಬಲ್ಲಿ 
ಇಂದು ಬೆಳಗ್ಗೆ ರಜನಿ ಮೇಲೆ ಹಲ್ಲೆ ಮಾಡಿದ್ದಾರೆ.

ಬೀದಿ ನಾಯಿಗಳ ವಿಚಾರವಾಗಿ ರಜನಿ ಜೊತೆ ನೆರೆಮನೆ ನಿವಾಸಿ ಮಂಜುಳಾ ಶೆಟ್ಟಿ ಪದೇ ಪದೇ ಜಗಳ ಮಾಡುತ್ತಿದ್ದರು ಎನ್ನಲಾಗಿದೆ. ಸದ್ಯ ಇದೇ ವಿಚಾರವಾಗಿ ಮಂಗಳೂರು ನಗರದ ಬಲ್ಲಾಲ್ ಬಾಗ್ ಎಂಬಲ್ಲಿ ಇಂದು ಬೆಳಗ್ಗೆ ರಜನಿ ಮೇಲೆ ಹಲ್ಲೆ ಮಾಡಿದ್ದಾರೆ.

2 / 5
ಕಲ್ಲಿನಿಂದ ಹೊಡೆಯುವ ದೃಶ್ಯ ಸಿಸಿಟಿಯಲ್ಲಿ ಸೆರೆಯಾಗಿದ್ದು, ವೈರಲ್​ ಆಗುತ್ತಿದೆ.

ಕಲ್ಲಿನಿಂದ ಹೊಡೆಯುವ ದೃಶ್ಯ ಸಿಸಿಟಿಯಲ್ಲಿ ಸೆರೆಯಾಗಿದ್ದು, ವೈರಲ್​ ಆಗುತ್ತಿದೆ.

3 / 5
ಹಲ್ಲೆಗೊಳಗಾದ ರಜನಿ ಶೆಟ್ಟಿಯವರ ಕೈಗೆ ಗಾಯವಾಗಿದ್ದು, ಮಂಜುಳಾ ವಿರುದ್ಧ 
ಬರ್ಕೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಹಲ್ಲೆಗೊಳಗಾದ ರಜನಿ ಶೆಟ್ಟಿಯವರ ಕೈಗೆ ಗಾಯವಾಗಿದ್ದು, ಮಂಜುಳಾ ವಿರುದ್ಧ ಬರ್ಕೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

4 / 5
ರಜನಿ ಶೆಟ್ಟಿ ಅವರು ಶ್ವಾನ ಪ್ರೀಯರಾಗಿದ್ದು, ಪ್ರತಿನಿತ್ಯ 600ಕ್ಕೂ ಹೆಚ್ಚು ಬೀದಿ ನಾಯಿಗಳಿಗೆ ಆಹಾರ 
ನೀಡುತ್ತಾರೆ.

ರಜನಿ ಶೆಟ್ಟಿ ಅವರು ಶ್ವಾನ ಪ್ರೀಯರಾಗಿದ್ದು, ಪ್ರತಿನಿತ್ಯ 600ಕ್ಕೂ ಹೆಚ್ಚು ಬೀದಿ ನಾಯಿಗಳಿಗೆ ಆಹಾರ ನೀಡುತ್ತಾರೆ.

5 / 5
ಎಷ್ಟು ಅದ್ದೂರಿಯಾಗಿದೆ ನೋಡಿ ಅಲ್ಲು ಅರ್ಜುನ್ ಹೊಸ ಥಿಯೇಟರ್
ಎಷ್ಟು ಅದ್ದೂರಿಯಾಗಿದೆ ನೋಡಿ ಅಲ್ಲು ಅರ್ಜುನ್ ಹೊಸ ಥಿಯೇಟರ್
ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ
ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಯಾಕೆ?
ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಯಾಕೆ?
ಓಲಾ, ಊಬರ್, ರ್ಯಾಪಿಡೋ, ನಮ್ಮ ಯಾತ್ರಿ ಬಗ್ಗೆ ಸರ್ಕಾರ ಬಿಗ್ ಅಪ್​ಡೇಟ್!
ಓಲಾ, ಊಬರ್, ರ್ಯಾಪಿಡೋ, ನಮ್ಮ ಯಾತ್ರಿ ಬಗ್ಗೆ ಸರ್ಕಾರ ಬಿಗ್ ಅಪ್​ಡೇಟ್!
ಈ ರಾಶಿಯವರಿಗೆ ಇಂದು ವೃತ್ತಿಯಲ್ಲಿ ಪ್ರಗತಿ, ವ್ಯವಹಾರದಲ್ಲಿ ಲಾಭ
ಈ ರಾಶಿಯವರಿಗೆ ಇಂದು ವೃತ್ತಿಯಲ್ಲಿ ಪ್ರಗತಿ, ವ್ಯವಹಾರದಲ್ಲಿ ಲಾಭ
ಕಿಕ್ಕಿರಿದ ರೈಲಿನೊಳಗೆ ಹತ್ತಲು ಬಡ ಯುವಕನ ಪರದಾಟ; ಇಲ್ಲಿದೆ ವಿಡಿಯೋ
ಕಿಕ್ಕಿರಿದ ರೈಲಿನೊಳಗೆ ಹತ್ತಲು ಬಡ ಯುವಕನ ಪರದಾಟ; ಇಲ್ಲಿದೆ ವಿಡಿಯೋ
ಟಿಕೆಟ್ ದರ ಹೆಚ್ಚಿಸಲು ಪ್ರಭಾಸ್, ಚಿರಂಜೀವಿ ಸಿನಿಮಾಗಳಿಗೆ ಸಿಕ್ತು ಅವಕಾಶ
ಟಿಕೆಟ್ ದರ ಹೆಚ್ಚಿಸಲು ಪ್ರಭಾಸ್, ಚಿರಂಜೀವಿ ಸಿನಿಮಾಗಳಿಗೆ ಸಿಕ್ತು ಅವಕಾಶ
ಮಾಡಿದ್ದುಣ್ಣೋ ಮಾರಾಯ; ದರೋಡೆಗೆ ಬಂದ ಕಳ್ಳನ ಅವಸ್ಥೆ ನೋಡಿ!
ಮಾಡಿದ್ದುಣ್ಣೋ ಮಾರಾಯ; ದರೋಡೆಗೆ ಬಂದ ಕಳ್ಳನ ಅವಸ್ಥೆ ನೋಡಿ!