AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rajani Shetty: ಶ್ವಾನ ಪ್ರೇಮಿ ರಜನಿ ಶೆಟ್ಟಿಗೆ ಕಲ್ಲಿನಿಂದ ಹೊಡೆದ ನೆರೆಮನೆ ನಿವಾಸಿ: ಕೈಗೆ ಗಾಯ, ದೂರು ದಾಖಲು

ಬೀದಿ ನಾಯಿಗಳ ವಿಚಾರವಾಗಿ ರಜನಿ ಜೊತೆ ನೆರೆಮನೆ ನಿವಾಸಿ ಮಂಜುಳಾ ಶೆಟ್ಟಿ ಎನ್ನುವವರು ಪದೇ ಪದೇ ಜಗಳ ಮಾಡುತ್ತಿದ್ದರು. ಸದ್ಯ ಇದೇ ವಿಚಾರವಾಗಿ ಮಂಗಳೂರು ನಗರದ ಬಲ್ಲಾಲ್ ಬಾಗ್ ಎಂಬಲ್ಲಿ ಇಂದು ಬೆಳಗ್ಗೆ ಶ್ವಾನ ಪ್ರೇಮಿ ರಜನಿ ಮೇಲೆ ಹಲ್ಲೆ ಮಾಡಿದ್ದಾರೆ.

TV9 Web
| Updated By: ಗಂಗಾಧರ​ ಬ. ಸಾಬೋಜಿ|

Updated on: Jul 03, 2023 | 4:12 PM

Share
ಮಂಗಳೂರಿನ ಶ್ವಾನ ಪ್ರೇಮಿ ರಜನಿ ಶೆಟ್ಟಿ ಅವರ ಮೇಲೆ ನೆರೆಮನೆ ನಿವಾಸಿ ಮಹಿಳೆಯಿಂದ
ಕಲ್ಲಿನಿಂದ ಹೊಡೆದು ಹಲ್ಲೆ ಮಾಡಿದ್ದಾರೆ.

ಮಂಗಳೂರಿನ ಶ್ವಾನ ಪ್ರೇಮಿ ರಜನಿ ಶೆಟ್ಟಿ ಅವರ ಮೇಲೆ ನೆರೆಮನೆ ನಿವಾಸಿ ಮಹಿಳೆಯಿಂದ ಕಲ್ಲಿನಿಂದ ಹೊಡೆದು ಹಲ್ಲೆ ಮಾಡಿದ್ದಾರೆ.

1 / 5
ಬೀದಿ ನಾಯಿಗಳ ವಿಚಾರವಾಗಿ ರಜನಿ ಜೊತೆ  ನೆರೆಮನೆ ನಿವಾಸಿ ಮಂಜುಳಾ ಶೆಟ್ಟಿ ಪದೇ ಪದೇ ಜಗಳ 
ಮಾಡುತ್ತಿದ್ದರು ಎನ್ನಲಾಗಿದೆ. ಸದ್ಯ ಇದೇ ವಿಚಾರವಾಗಿ ಮಂಗಳೂರು ನಗರದ ಬಲ್ಲಾಲ್ ಬಾಗ್ ಎಂಬಲ್ಲಿ 
ಇಂದು ಬೆಳಗ್ಗೆ ರಜನಿ ಮೇಲೆ ಹಲ್ಲೆ ಮಾಡಿದ್ದಾರೆ.

ಬೀದಿ ನಾಯಿಗಳ ವಿಚಾರವಾಗಿ ರಜನಿ ಜೊತೆ ನೆರೆಮನೆ ನಿವಾಸಿ ಮಂಜುಳಾ ಶೆಟ್ಟಿ ಪದೇ ಪದೇ ಜಗಳ ಮಾಡುತ್ತಿದ್ದರು ಎನ್ನಲಾಗಿದೆ. ಸದ್ಯ ಇದೇ ವಿಚಾರವಾಗಿ ಮಂಗಳೂರು ನಗರದ ಬಲ್ಲಾಲ್ ಬಾಗ್ ಎಂಬಲ್ಲಿ ಇಂದು ಬೆಳಗ್ಗೆ ರಜನಿ ಮೇಲೆ ಹಲ್ಲೆ ಮಾಡಿದ್ದಾರೆ.

2 / 5
ಕಲ್ಲಿನಿಂದ ಹೊಡೆಯುವ ದೃಶ್ಯ ಸಿಸಿಟಿಯಲ್ಲಿ ಸೆರೆಯಾಗಿದ್ದು, ವೈರಲ್​ ಆಗುತ್ತಿದೆ.

ಕಲ್ಲಿನಿಂದ ಹೊಡೆಯುವ ದೃಶ್ಯ ಸಿಸಿಟಿಯಲ್ಲಿ ಸೆರೆಯಾಗಿದ್ದು, ವೈರಲ್​ ಆಗುತ್ತಿದೆ.

3 / 5
ಹಲ್ಲೆಗೊಳಗಾದ ರಜನಿ ಶೆಟ್ಟಿಯವರ ಕೈಗೆ ಗಾಯವಾಗಿದ್ದು, ಮಂಜುಳಾ ವಿರುದ್ಧ 
ಬರ್ಕೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಹಲ್ಲೆಗೊಳಗಾದ ರಜನಿ ಶೆಟ್ಟಿಯವರ ಕೈಗೆ ಗಾಯವಾಗಿದ್ದು, ಮಂಜುಳಾ ವಿರುದ್ಧ ಬರ್ಕೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

4 / 5
ರಜನಿ ಶೆಟ್ಟಿ ಅವರು ಶ್ವಾನ ಪ್ರೀಯರಾಗಿದ್ದು, ಪ್ರತಿನಿತ್ಯ 600ಕ್ಕೂ ಹೆಚ್ಚು ಬೀದಿ ನಾಯಿಗಳಿಗೆ ಆಹಾರ 
ನೀಡುತ್ತಾರೆ.

ರಜನಿ ಶೆಟ್ಟಿ ಅವರು ಶ್ವಾನ ಪ್ರೀಯರಾಗಿದ್ದು, ಪ್ರತಿನಿತ್ಯ 600ಕ್ಕೂ ಹೆಚ್ಚು ಬೀದಿ ನಾಯಿಗಳಿಗೆ ಆಹಾರ ನೀಡುತ್ತಾರೆ.

5 / 5
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ