AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಂದೆಯಾದ ಡಾಲಿ; ಧನಂಜಯ್-ಧನ್ಯತಾ ದಂಪತಿಯಿಂದ ಸಿಹಿ ಸುದ್ದಿ

ಡಾಲಿ ಧನಂಜಯ ಅವರ ಬಾಳಲ್ಲಿ ಎಲ್ಲವೂ ಒಳ್ಳೆಯದೇ ಆಗುತ್ತಿದೆ. ಕಳೆದ ವರ್ಷ ಅವರಿಗೆ ವಿವಾಹ ಆಯಿತು. ಈ ವರ್ಷ ಅವರ ನಿರ್ಮಾಣದ ಜೆರಾಕ್ಸ್ ಸರಣಿ ಯಶಸ್ಸು ಕಂಡಿತು. ಈಗ ಅವರಿಗೆ ಮಗು ಜನಿಸಿದೆ. ಈ ವಿಷಯವನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಅಭಿಮಾನಿಗಳಿಂದ ಅವರಿಗೆ ಶುಭಾಶಯ ಬಂದಿದೆ.

ರಾಜೇಶ್ ದುಗ್ಗುಮನೆ
|

Updated on:May 02, 2026 | 8:38 AM

Share
ಸ್ಯಾಂಡಲ್‌ವುಡ್‌ನ ಜನಪ್ರಿಯ ನಟ ‘ಡಾಲಿ’ ಧನಂಜಯ್ ಹಾಗೂ ಧನ್ಯತಾ ದಂಪತಿ ಶೀಘ್ರದಲ್ಲೇ ಪಾಲಕರಾಗಲಿರುವ ಸುದ್ದಿಯನ್ನು ಇತ್ತೀಚೆಗಷ್ಟೇ ಹಂಚಿಕೊಂಡಿದ್ದರು. ಇದೀಗ ಮೇ 2ರಂದು ಈ ದಂಪತಿಗೆ ಮಗು ಜನಿಸಿದ್ದು, ಮನೆಯಲ್ಲಿ ಸಂಭ್ರಮ ಮನೆಮಾಡಿದೆ.

ಸ್ಯಾಂಡಲ್‌ವುಡ್‌ನ ಜನಪ್ರಿಯ ನಟ ‘ಡಾಲಿ’ ಧನಂಜಯ್ ಹಾಗೂ ಧನ್ಯತಾ ದಂಪತಿ ಶೀಘ್ರದಲ್ಲೇ ಪಾಲಕರಾಗಲಿರುವ ಸುದ್ದಿಯನ್ನು ಇತ್ತೀಚೆಗಷ್ಟೇ ಹಂಚಿಕೊಂಡಿದ್ದರು. ಇದೀಗ ಮೇ 2ರಂದು ಈ ದಂಪತಿಗೆ ಮಗು ಜನಿಸಿದ್ದು, ಮನೆಯಲ್ಲಿ ಸಂಭ್ರಮ ಮನೆಮಾಡಿದೆ.

1 / 6
ಗಂಡು ಮಗು ಜನಿಸಿದ ವಿಚಾರವನ್ನು ಧನಂಜಯ್ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದು, ಅಭಿಮಾನಿಗಳು ಹಾಗೂ ಚಿತ್ರರಂಗದ ಗಣ್ಯರು ಶುಭಾಶಯಗಳ ಮಳೆ ಸುರಿಸುತ್ತಿದ್ದಾರೆ.

ಗಂಡು ಮಗು ಜನಿಸಿದ ವಿಚಾರವನ್ನು ಧನಂಜಯ್ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದು, ಅಭಿಮಾನಿಗಳು ಹಾಗೂ ಚಿತ್ರರಂಗದ ಗಣ್ಯರು ಶುಭಾಶಯಗಳ ಮಳೆ ಸುರಿಸುತ್ತಿದ್ದಾರೆ.

2 / 6
ತಮ್ಮ ಅಧಿಕೃತ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಮಗುವಿನ ಪುಟ್ಟ ಕೈಗಳ ಫೋಟೋ ಹಂಚಿಕೊಂಡಿರುವ ಧನಂಜಯ್, ತಾವು ತಂದೆಯಾದ ಸಂಭ್ರಮವನ್ನು ಹಂಚಿಕೊಂಡಿದ್ದಾರೆ. ಮಗುವಿನ ಮುದ್ದಾದ ಮುಖ ನೋಡಲು ಫ್ಯಾನ್ಸ್ ಕಾದಿದ್ದಾರೆ.

ತಮ್ಮ ಅಧಿಕೃತ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಮಗುವಿನ ಪುಟ್ಟ ಕೈಗಳ ಫೋಟೋ ಹಂಚಿಕೊಂಡಿರುವ ಧನಂಜಯ್, ತಾವು ತಂದೆಯಾದ ಸಂಭ್ರಮವನ್ನು ಹಂಚಿಕೊಂಡಿದ್ದಾರೆ. ಮಗುವಿನ ಮುದ್ದಾದ ಮುಖ ನೋಡಲು ಫ್ಯಾನ್ಸ್ ಕಾದಿದ್ದಾರೆ.

3 / 6
ನಟ ಧನಂಜಯ್ ಹಾಗೂ ವೈದ್ಯೆ ಧನ್ಯತಾ ಅವರ ಮಧ್ಯೆ ಪ್ರೀತಿ ಮೂಡಿ, ಇಬ್ಬರೂ ಹಿರಿಯರ ಸಮ್ಮತಿಯೊಂದಿಗೆ 2025ರ ಫೆಬ್ರವರಿ 16ರಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಮದುವೆಯಾದ ಒಂದು ವರ್ಷದ ಸಂಭ್ರಮದ ಬೆನ್ನಲ್ಲೇ ಈ ಜೋಡಿ ಈಗ ಗಂಡು  ಮಗುವನ್ನು ಸ್ವಾಗತಿಸಿದೆ.

ನಟ ಧನಂಜಯ್ ಹಾಗೂ ವೈದ್ಯೆ ಧನ್ಯತಾ ಅವರ ಮಧ್ಯೆ ಪ್ರೀತಿ ಮೂಡಿ, ಇಬ್ಬರೂ ಹಿರಿಯರ ಸಮ್ಮತಿಯೊಂದಿಗೆ 2025ರ ಫೆಬ್ರವರಿ 16ರಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಮದುವೆಯಾದ ಒಂದು ವರ್ಷದ ಸಂಭ್ರಮದ ಬೆನ್ನಲ್ಲೇ ಈ ಜೋಡಿ ಈಗ ಗಂಡು ಮಗುವನ್ನು ಸ್ವಾಗತಿಸಿದೆ.

4 / 6
ಸದ್ಯ ತಾಯಿ ಧನ್ಯತಾ ಹಾಗೂ ಮಗು ಇಬ್ಬರೂ ಆರೋಗ್ಯವಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಸದ್ಯಕ್ಕೆ ಮಗುವಿನ ಕೈಗಳ ಫೋಟೋ ಮಾತ್ರ ಹಂಚಿಕೊಂಡಿರುವ ‘ಡಾಲಿ’, ಮುಂದಿನ ದಿನಗಳಲ್ಲಿ ಮಗುವಿನ ಮುಖವನ್ನು ಪರಿಚಯಿಸುವ ಸಾಧ್ಯತೆಯಿದೆ.

ಸದ್ಯ ತಾಯಿ ಧನ್ಯತಾ ಹಾಗೂ ಮಗು ಇಬ್ಬರೂ ಆರೋಗ್ಯವಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಸದ್ಯಕ್ಕೆ ಮಗುವಿನ ಕೈಗಳ ಫೋಟೋ ಮಾತ್ರ ಹಂಚಿಕೊಂಡಿರುವ ‘ಡಾಲಿ’, ಮುಂದಿನ ದಿನಗಳಲ್ಲಿ ಮಗುವಿನ ಮುಖವನ್ನು ಪರಿಚಯಿಸುವ ಸಾಧ್ಯತೆಯಿದೆ.

5 / 6
ವೃತ್ತಿಜೀವನದಲ್ಲೂ ಧನಂಜಯ್ ಅವರಿಗೆ ಇದು ಯಶಸ್ಸಿನ ಸಮಯ. ಅವರು ನಿರ್ಮಿಸಿರುವ ‘ಜೆರಾಕ್ಸ್’ ವೆಬ್ ಸರಣಿ ಇತ್ತೀಚೆಗಷ್ಟೇ ಜೀ5ನಲ್ಲಿ ಬಿಡುಗಡೆಯಾಗಿ ಎಲ್ಲೆಡೆ ಮೆಚ್ಚುಗೆ ಗಳಿಸುತ್ತಿದೆ. ಇದರ ಬೆನ್ನಲ್ಲೇ ವೈಯಕ್ತಿಕ ಜೀವನದಲ್ಲೂ ಒಳ್ಳೆಯದೇ ಆಗಿದ್ದು ಧನಂಜಯ್ ಅವರ ಬಾಳಲ್ಲಿ ಹೊಸ ಅಧ್ಯಾಯ ಶುರುವಾಗಿದೆ.

ವೃತ್ತಿಜೀವನದಲ್ಲೂ ಧನಂಜಯ್ ಅವರಿಗೆ ಇದು ಯಶಸ್ಸಿನ ಸಮಯ. ಅವರು ನಿರ್ಮಿಸಿರುವ ‘ಜೆರಾಕ್ಸ್’ ವೆಬ್ ಸರಣಿ ಇತ್ತೀಚೆಗಷ್ಟೇ ಜೀ5ನಲ್ಲಿ ಬಿಡುಗಡೆಯಾಗಿ ಎಲ್ಲೆಡೆ ಮೆಚ್ಚುಗೆ ಗಳಿಸುತ್ತಿದೆ. ಇದರ ಬೆನ್ನಲ್ಲೇ ವೈಯಕ್ತಿಕ ಜೀವನದಲ್ಲೂ ಒಳ್ಳೆಯದೇ ಆಗಿದ್ದು ಧನಂಜಯ್ ಅವರ ಬಾಳಲ್ಲಿ ಹೊಸ ಅಧ್ಯಾಯ ಶುರುವಾಗಿದೆ.

6 / 6

Published On - 8:27 am, Sat, 2 May 26

Follow Us
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಗೃಹಲಕ್ಷ್ಮಿಯರಿಗೆ ಬಿಗ್ ಅಪ್‌ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ
ಗೃಹಲಕ್ಷ್ಮಿಯರಿಗೆ ಬಿಗ್ ಅಪ್‌ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ
ಶೌಚಾಲಯದಲ್ಲೇ ಅಡುಗೆ, ಊಟ! ಕೋಲಾರ ಬಸ್ ನಿಲ್ದಾಣದಲ್ಲಿ ಅನಾಗರಿಕ ಕೃತ್ಯ
ಶೌಚಾಲಯದಲ್ಲೇ ಅಡುಗೆ, ಊಟ! ಕೋಲಾರ ಬಸ್ ನಿಲ್ದಾಣದಲ್ಲಿ ಅನಾಗರಿಕ ಕೃತ್ಯ
ಸೆಲೆಬ್ರಿಟಿಗಳಿಗೆ ಏಕೆ ಅಗ್ನಿಪರೀಕ್ಷೆ ಇಲ್ಲ? ಕಿಚ್ಚ ಸುದೀಪ್ ಸ್ಪಷ್ಟನೆ
ಸೆಲೆಬ್ರಿಟಿಗಳಿಗೆ ಏಕೆ ಅಗ್ನಿಪರೀಕ್ಷೆ ಇಲ್ಲ? ಕಿಚ್ಚ ಸುದೀಪ್ ಸ್ಪಷ್ಟನೆ
ರಾಯರ ಆರಾಧನಾ ‌ಮಹೋತ್ಸವದಲ್ಲಿ ಕಿಕ್ಕಿರಿದು ಸೇರಿದ ಭಕ್ತ ಸಮೂಹ!
ರಾಯರ ಆರಾಧನಾ ‌ಮಹೋತ್ಸವದಲ್ಲಿ ಕಿಕ್ಕಿರಿದು ಸೇರಿದ ಭಕ್ತ ಸಮೂಹ!
ಕೈದಿಗಳಿಗೆ ರಾಜಾತಿಥ್ಯ: ಮಂಡ್ಯ ಜೈಲು ಅಧೀಕ್ಷಕಿ ಶಾಂತಮ್ಮ ಬಳ್ಳಾರಿಗೆ ವರ್ಗ
ಕೈದಿಗಳಿಗೆ ರಾಜಾತಿಥ್ಯ: ಮಂಡ್ಯ ಜೈಲು ಅಧೀಕ್ಷಕಿ ಶಾಂತಮ್ಮ ಬಳ್ಳಾರಿಗೆ ವರ್ಗ
ಕಾರವಾರ: ಅರಬ್ಬೀ ಸಮುದ್ರದಲ್ಲಿ ಮೀನುಗಾರಿಕಾ ಬೋಟ್ ಮುಳುಗಡೆ
ಕಾರವಾರ: ಅರಬ್ಬೀ ಸಮುದ್ರದಲ್ಲಿ ಮೀನುಗಾರಿಕಾ ಬೋಟ್ ಮುಳುಗಡೆ