LPG Price History: ಎಲ್ಪಿಜಿ ಸಿಲಿಂಡರ್ ಬೆಲೆ ಇತಿಹಾಸ; 2014ರಿಂದೀಚೆಗಿನ ಕಥೆ
14.2 ಕಿಲೋ ತೂಕದ ಗೃಹ ಬಳಕೆಯ ಅಡುಗೆ ಅನಿಲ (ಡೊಮೆಸ್ಟಿಕ್ ಎಲ್ಪಿಜಿ) ಸಿಲಿಂಡರ್ ಬೆಲೆಗಳನ್ನು 2023 ಮಾರ್ಚ್ 1ರಂದು 50 ರೂನಷ್ಟು ಹೆಚ್ಚಳ ಮಾಡಲಾಗಿದೆ. ದೆಹಲಿಯಲ್ಲಿ ಈ ಸಿಲಿಂಡರ್ ಬೆಲೆ 1,103 ರೂ ಆಗಿದೆ. ಬೆಂಗಳೂರಿನಲ್ಲಿ ಇದು 1,105.50 ರೂಗೆ ಏರಿದೆ. ಇದು ಸಬ್ಸಿಡಿ ಅಲ್ಲದ ಸಿಲಿಂಡರ್ ಬೆಲೆ. ಈ ಸಬ್ಸಿಡಿ ರಹಿತ ಎಲ್ಪಿಜಿ ಸಿಲಿಂಡರ್ಗಳ ಬೆಲೆ ಹಿಂದೆ ಎಷ್ಟೆಷ್ಟಿತ್ತು ಎಂಬ ವರ್ಷವಾರು ವಿವರಗಳನ್ನು ಈ ಸ್ಲೈಡ್ಗಳಲ್ಲಿ ನೀವು ನೋಡಬಹುದು.
Updated on:Mar 01, 2023 | 12:03 PM

2022, ಮಾರ್ಚ್ 22: ದೆಹಲಿಯಲ್ಲಿ ಸಬ್ಸಿಡಿರಹಿತ 14.2 ಕಿಲೋ ತೂಕದ ಎಲ್ಪಿಜಿ ಸಿಲಿಂಡರ್ ಬೆಲೆ 949.50 ರೂ

2021, ಮಾರ್ಚ್ 1: ದೆಹಲಿಯಲ್ಲಿ ಸಬ್ಸಿಡಿರಹಿತ 14.2 ಕಿಲೋ ತೂಕದ ಎಲ್ಪಿಜಿ ಸಿಲಿಂಡರ್ ಬೆಲೆ 819 ರೂ

2020 ಜನವರಿ 1: ದೆಹಲಿಯಲ್ಲಿ ಸಬ್ಸಿಡಿರಹಿತ 14.2 ಕಿಲೋ ತೂಕದ ಎಲ್ಪಿಜಿ ಸಿಲಿಂಡರ್ ಬೆಲೆ 714 ರೂ

2019 ಜನವರಿ 1: ದೆಹಲಿಯಲ್ಲಿ ಸಬ್ಸಿಡಿರಹಿತ 14.2 ಕಿಲೋ ತೂಕದ ಎಲ್ಪಿಜಿ ಸಿಲಿಂಡರ್ ಬೆಲೆ 689 ರೂ

2018 ಜನವರಿ 1: ದೆಹಲಿಯಲ್ಲಿ ಸಬ್ಸಿಡಿರಹಿತ 14.2 ಕಿಲೋ ತೂಕದ ಎಲ್ಪಿಜಿ ಸಿಲಿಂಡರ್ ಬೆಲೆ 741 ರೂ

2017 ಜನವರಿ 1: ದೆಹಲಿಯಲ್ಲಿ ಸಬ್ಸಿಡಿರಹಿತ 14.2 ಕಿಲೋ ತೂಕದ ಎಲ್ಪಿಜಿ ಸಿಲಿಂಡರ್ ಬೆಲೆ 585 ರೂ

2016 ಜನವರಿ 1: ದೆಹಲಿಯಲ್ಲಿ ಸಬ್ಸಿಡಿರಹಿತ 14.2 ಕಿಲೋ ತೂಕದ ಎಲ್ಪಿಜಿ ಸಿಲಿಂಡರ್ ಬೆಲೆ 657.50 ರೂ

2015 ಜನವರಿ 1: ದೆಹಲಿಯಲ್ಲಿ ಸಬ್ಸಿಡಿರಹಿತ 14.2 ಕಿಲೋ ತೂಕದ ಎಲ್ಪಿಜಿ ಸಿಲಿಂಡರ್ ಬೆಲೆ 708.50 ರೂ

ಎಲ್ಪಿಜಿ
Published On - 11:44 am, Wed, 1 March 23
Related Photo Gallery

ವರ್ಷಗಳ ಬಳಿಕ ಪಂದ್ಯ ಶ್ರೇಷ್ಠ ಪ್ರಶಸ್ತಿ ಗೆದ್ದ 7 ಕ್ರಿಕೆಟಿಗರು

ಮಾರ್ಚ್ ತಿಂಗಳ ಕ್ರಿಕೆಟಿಗನಾಗಿ ಶ್ರೇಯಸ್ ಅಯ್ಯರ್ ಆಯ್ಕೆ

ಈ ವಿಷಯದಲ್ಲಿ ಅಮ್ಮನ ಈ ಮಾತುಗಳನ್ನು ತಪ್ಪದೆ ಕೇಳಿ

ಮೊದಲ ಓವರ್ನಲ್ಲೇ 2 ಸಿಲ್ವರ್ ಡಕ್: ದಾಖಲೆ ಬರೆದ ಶಾಹೀನ್ ಅಫ್ರಿದಿ

ಇದೇನು ನದಿಯೋ ಇಲ್ಲಾ ಮೈದಾವೋ? ಖಾಲಿಯಾದ ಮಲಪ್ರಭೆ

'ಅಸಂಭವ'.... ಯುಜ್ವೇಂದ್ರ ಚಹಲ್ಗೆ ಸಿಕ್ಕಳು ಹೊಸ ಗರ್ಲ್ಫ್ರೆಂಡ್

ರಣರೋಚಕ ಪಂದ್ಯದಲ್ಲಿ ರೋಚಕ ಜಯ: ಇತಿಹಾಸ ನಿರ್ಮಿಸಿದ ಪಂಜಾಬ್ ಕಿಂಗ್ಸ್

ದಾವಣಗೆರೆ: ಬರಡು ಭೂಮಿಯಲ್ಲೂ ಸೇಬು ಬೆಳೆದು ಯಶಸ್ವಿಯಾದ ರೈತ

ಬಾಯಿಯ ದುರ್ವಾಸೆಯನ್ನು ಹೋಗಲಾಗಡಿಲು ಈ ಸಿಂಪಲ್ ಟಿಪ್ಸ್ ಪಾಲಿಸಿ

ಯಾವುದೇ ಕಾರಣಕ್ಕೂ ಈ ಹಣ್ಣುಗಳನ್ನು ಫ್ರಿಡ್ಜ್ನಲ್ಲಿಡುವ ತಪ್ಪು ಮಾಡಬೇಡಿ
ಕೇಕ್ ಕಟ್ ಮಾಡಿ ಮೊದಲ ಪೀಸನ್ನು ಶಿವಕುಮಾರ್ಗೆ ನೀಡಿದ ಸಿದ್ದರಾಮಯ್ಯ

ಮ್ಯಾಜಿಸ್ಟ್ರೇಟ್ 50,000 ರೂ. ಲಂಚ ಕೇಳಿದ್ದಕ್ಕೆ ಮರ ಹತ್ತಿದ ವೃದ್ಧೆ!

ಮತ್ತೆ ಜೈಲಿಗೆ ಹೋದ ರಜತ್ ಬಗ್ಗೆ ಕೇಳಿದ್ದಕ್ಕೆ ವಿನಯ್ ಗೌಡ ಹೇಳಿದ್ದೇನು?

ಸಂಪುಟ ಪುನಾರಚನೆ ಹೈಕಮಾಂಡ್ ವಿವೇಚನೆಗೆ ಬಿಟ್ಟ ವಿಷಯವಾಗಿದೆ: ಸಚಿವ

ಪುಣೆ ಆಸ್ಪತ್ರೆಯಲ್ಲಿ ಅಂಗವಿಕಲ ನೆಲದಲ್ಲಿ ತೆವಳಿ ಹೋಗುತ್ತಿರುವ ವಿಡಿಯೋ

ಮನೋಹರ್, ಹನುಮಂತರಾಯಪ್ಪ, ವೆಂಕಟೇಶ್ ನೇತೃತ್ವದಲ್ಲಿ ಪ್ರತಿಭಟನೆ

ಪೋಷಕರಲ್ಲಿ ನಿರಾಳತೆ ಉಂಟು ಮಾಡಿದ ಸರ್ಕಾರದ ನಿರ್ಧಾರ

ಆಟೋಗ್ರಾಫ್ ಕೇಳುವವರೆ ಇರಲಿಲ್ಲ.. ಈಗ ಕ್ಯೂ ನಿಲ್ಲುತ್ತಿದ್ದಾರೆ; ಜಿತೇಶ್

ಸರ್ಕಾರಗಳು ನಮ್ಮ ಬವಣೆಯನ್ನು ಅರ್ಥಮಾಡಿಕೊಳ್ಳಬೇಕು: ಲಾರಿ ಮಾಲೀಕ

ವರದಿಯಲ್ಲಿರುವ ಶಿಫಾರಸ್ಸುಗಳನ್ನು ಸರ್ಕಾರ ತಿರಸ್ಕರಿಸಬಹುದಾಗಿದೆ: ಖರ್ಗೆ
