Sign In

By signing in or creating an account, you agree with Associated Broadcasting Company's Terms & Conditions and Privacy Policy.

LPG Price History: ಎಲ್​ಪಿಜಿ ಸಿಲಿಂಡರ್ ಬೆಲೆ ಇತಿಹಾಸ; 2014ರಿಂದೀಚೆಗಿನ ಕಥೆ

14.2 ಕಿಲೋ ತೂಕದ ಗೃಹ ಬಳಕೆಯ ಅಡುಗೆ ಅನಿಲ (ಡೊಮೆಸ್ಟಿಕ್ ಎಲ್​ಪಿಜಿ) ಸಿಲಿಂಡರ್ ಬೆಲೆಗಳನ್ನು 2023 ಮಾರ್ಚ್ 1ರಂದು 50 ರೂನಷ್ಟು ಹೆಚ್ಚಳ ಮಾಡಲಾಗಿದೆ. ದೆಹಲಿಯಲ್ಲಿ ಈ ಸಿಲಿಂಡರ್ ಬೆಲೆ 1,103 ರೂ ಆಗಿದೆ. ಬೆಂಗಳೂರಿನಲ್ಲಿ ಇದು 1,105.50 ರೂಗೆ ಏರಿದೆ. ಇದು ಸಬ್ಸಿಡಿ ಅಲ್ಲದ ಸಿಲಿಂಡರ್ ಬೆಲೆ. ಈ ಸಬ್ಸಿಡಿ ರಹಿತ ಎಲ್​ಪಿಜಿ ಸಿಲಿಂಡರ್​ಗಳ ಬೆಲೆ ಹಿಂದೆ ಎಷ್ಟೆಷ್ಟಿತ್ತು ಎಂಬ ವರ್ಷವಾರು ವಿವರಗಳನ್ನು ಈ ಸ್ಲೈಡ್​ಗಳಲ್ಲಿ ನೀವು ನೋಡಬಹುದು.

ಸುಗ್ಗನಹಳ್ಳಿ ವಿಜಯಸಾರಥಿ
|

Updated on:Mar 01, 2023 | 12:03 PM

2022, ಮಾರ್ಚ್ 22: ದೆಹಲಿಯಲ್ಲಿ ಸಬ್ಸಿಡಿರಹಿತ 14.2 ಕಿಲೋ ತೂಕದ ಎಲ್​ಪಿಜಿ ಸಿಲಿಂಡರ್ ಬೆಲೆ 949.50 ರೂ

2022, ಮಾರ್ಚ್ 22: ದೆಹಲಿಯಲ್ಲಿ ಸಬ್ಸಿಡಿರಹಿತ 14.2 ಕಿಲೋ ತೂಕದ ಎಲ್​ಪಿಜಿ ಸಿಲಿಂಡರ್ ಬೆಲೆ 949.50 ರೂ

1 / 9
2021, ಮಾರ್ಚ್ 1: ದೆಹಲಿಯಲ್ಲಿ ಸಬ್ಸಿಡಿರಹಿತ 14.2 ಕಿಲೋ ತೂಕದ ಎಲ್​ಪಿಜಿ ಸಿಲಿಂಡರ್ ಬೆಲೆ 819 ರೂ

2021, ಮಾರ್ಚ್ 1: ದೆಹಲಿಯಲ್ಲಿ ಸಬ್ಸಿಡಿರಹಿತ 14.2 ಕಿಲೋ ತೂಕದ ಎಲ್​ಪಿಜಿ ಸಿಲಿಂಡರ್ ಬೆಲೆ 819 ರೂ

2 / 9
2020 ಜನವರಿ 1: ದೆಹಲಿಯಲ್ಲಿ ಸಬ್ಸಿಡಿರಹಿತ 14.2 ಕಿಲೋ ತೂಕದ ಎಲ್​ಪಿಜಿ ಸಿಲಿಂಡರ್ ಬೆಲೆ 714 ರೂ

2020 ಜನವರಿ 1: ದೆಹಲಿಯಲ್ಲಿ ಸಬ್ಸಿಡಿರಹಿತ 14.2 ಕಿಲೋ ತೂಕದ ಎಲ್​ಪಿಜಿ ಸಿಲಿಂಡರ್ ಬೆಲೆ 714 ರೂ

3 / 9
2019 ಜನವರಿ 1: ದೆಹಲಿಯಲ್ಲಿ ಸಬ್ಸಿಡಿರಹಿತ 14.2 ಕಿಲೋ ತೂಕದ ಎಲ್​ಪಿಜಿ ಸಿಲಿಂಡರ್ ಬೆಲೆ 689 ರೂ

2019 ಜನವರಿ 1: ದೆಹಲಿಯಲ್ಲಿ ಸಬ್ಸಿಡಿರಹಿತ 14.2 ಕಿಲೋ ತೂಕದ ಎಲ್​ಪಿಜಿ ಸಿಲಿಂಡರ್ ಬೆಲೆ 689 ರೂ

4 / 9
2018 ಜನವರಿ 1: ದೆಹಲಿಯಲ್ಲಿ ಸಬ್ಸಿಡಿರಹಿತ 14.2 ಕಿಲೋ ತೂಕದ ಎಲ್​ಪಿಜಿ ಸಿಲಿಂಡರ್ ಬೆಲೆ 741 ರೂ

2018 ಜನವರಿ 1: ದೆಹಲಿಯಲ್ಲಿ ಸಬ್ಸಿಡಿರಹಿತ 14.2 ಕಿಲೋ ತೂಕದ ಎಲ್​ಪಿಜಿ ಸಿಲಿಂಡರ್ ಬೆಲೆ 741 ರೂ

5 / 9
2017 ಜನವರಿ 1: ದೆಹಲಿಯಲ್ಲಿ ಸಬ್ಸಿಡಿರಹಿತ 14.2 ಕಿಲೋ ತೂಕದ ಎಲ್​ಪಿಜಿ ಸಿಲಿಂಡರ್ ಬೆಲೆ 585 ರೂ

2017 ಜನವರಿ 1: ದೆಹಲಿಯಲ್ಲಿ ಸಬ್ಸಿಡಿರಹಿತ 14.2 ಕಿಲೋ ತೂಕದ ಎಲ್​ಪಿಜಿ ಸಿಲಿಂಡರ್ ಬೆಲೆ 585 ರೂ

6 / 9
2016 ಜನವರಿ 1: ದೆಹಲಿಯಲ್ಲಿ ಸಬ್ಸಿಡಿರಹಿತ 14.2 ಕಿಲೋ ತೂಕದ ಎಲ್​ಪಿಜಿ ಸಿಲಿಂಡರ್ ಬೆಲೆ 657.50 ರೂ

2016 ಜನವರಿ 1: ದೆಹಲಿಯಲ್ಲಿ ಸಬ್ಸಿಡಿರಹಿತ 14.2 ಕಿಲೋ ತೂಕದ ಎಲ್​ಪಿಜಿ ಸಿಲಿಂಡರ್ ಬೆಲೆ 657.50 ರೂ

7 / 9
2015 ಜನವರಿ 1: ದೆಹಲಿಯಲ್ಲಿ ಸಬ್ಸಿಡಿರಹಿತ 14.2 ಕಿಲೋ ತೂಕದ ಎಲ್​ಪಿಜಿ ಸಿಲಿಂಡರ್ ಬೆಲೆ 708.50 ರೂ

2015 ಜನವರಿ 1: ದೆಹಲಿಯಲ್ಲಿ ಸಬ್ಸಿಡಿರಹಿತ 14.2 ಕಿಲೋ ತೂಕದ ಎಲ್​ಪಿಜಿ ಸಿಲಿಂಡರ್ ಬೆಲೆ 708.50 ರೂ

8 / 9
ಎಲ್‌ಪಿಜಿ

ಎಲ್‌ಪಿಜಿ

9 / 9

Published On - 11:44 am, Wed, 1 March 23

Follow us
ಕೇಕ್ ಕಟ್ ಮಾಡಿ ಮೊದಲ ಪೀಸನ್ನು ಶಿವಕುಮಾರ್​ಗೆ ನೀಡಿದ ಸಿದ್ದರಾಮಯ್ಯ
ಕೇಕ್ ಕಟ್ ಮಾಡಿ ಮೊದಲ ಪೀಸನ್ನು ಶಿವಕುಮಾರ್​ಗೆ ನೀಡಿದ ಸಿದ್ದರಾಮಯ್ಯ
ಮ್ಯಾಜಿಸ್ಟ್ರೇಟ್ 50,000 ರೂ. ಲಂಚ ಕೇಳಿದ್ದಕ್ಕೆ ಮರ ಹತ್ತಿದ ವೃದ್ಧೆ!
ಮ್ಯಾಜಿಸ್ಟ್ರೇಟ್ 50,000 ರೂ. ಲಂಚ ಕೇಳಿದ್ದಕ್ಕೆ ಮರ ಹತ್ತಿದ ವೃದ್ಧೆ!
ಮತ್ತೆ ಜೈಲಿಗೆ ಹೋದ ರಜತ್ ಬಗ್ಗೆ ಕೇಳಿದ್ದಕ್ಕೆ ವಿನಯ್ ಗೌಡ ಹೇಳಿದ್ದೇನು?
ಮತ್ತೆ ಜೈಲಿಗೆ ಹೋದ ರಜತ್ ಬಗ್ಗೆ ಕೇಳಿದ್ದಕ್ಕೆ ವಿನಯ್ ಗೌಡ ಹೇಳಿದ್ದೇನು?
ಸಂಪುಟ ಪುನಾರಚನೆ ಹೈಕಮಾಂಡ್ ವಿವೇಚನೆಗೆ ಬಿಟ್ಟ ವಿಷಯವಾಗಿದೆ: ಸಚಿವ
ಸಂಪುಟ ಪುನಾರಚನೆ ಹೈಕಮಾಂಡ್ ವಿವೇಚನೆಗೆ ಬಿಟ್ಟ ವಿಷಯವಾಗಿದೆ: ಸಚಿವ
ಪುಣೆ ಆಸ್ಪತ್ರೆಯಲ್ಲಿ ಅಂಗವಿಕಲ ನೆಲದಲ್ಲಿ ತೆವಳಿ ಹೋಗುತ್ತಿರುವ ವಿಡಿಯೋ
ಪುಣೆ ಆಸ್ಪತ್ರೆಯಲ್ಲಿ ಅಂಗವಿಕಲ ನೆಲದಲ್ಲಿ ತೆವಳಿ ಹೋಗುತ್ತಿರುವ ವಿಡಿಯೋ
ಮನೋಹರ್, ಹನುಮಂತರಾಯಪ್ಪ, ವೆಂಕಟೇಶ್ ನೇತೃತ್ವದಲ್ಲಿ ಪ್ರತಿಭಟನೆ
ಮನೋಹರ್, ಹನುಮಂತರಾಯಪ್ಪ, ವೆಂಕಟೇಶ್ ನೇತೃತ್ವದಲ್ಲಿ ಪ್ರತಿಭಟನೆ
ಪೋಷಕರಲ್ಲಿ ನಿರಾಳತೆ ಉಂಟು ಮಾಡಿದ ಸರ್ಕಾರದ ನಿರ್ಧಾರ
ಪೋಷಕರಲ್ಲಿ ನಿರಾಳತೆ ಉಂಟು ಮಾಡಿದ ಸರ್ಕಾರದ ನಿರ್ಧಾರ
ಆಟೋಗ್ರಾಫ್ ಕೇಳುವವರೆ ಇರಲಿಲ್ಲ.. ಈಗ ಕ್ಯೂ ನಿಲ್ಲುತ್ತಿದ್ದಾರೆ; ಜಿತೇಶ್
ಆಟೋಗ್ರಾಫ್ ಕೇಳುವವರೆ ಇರಲಿಲ್ಲ.. ಈಗ ಕ್ಯೂ ನಿಲ್ಲುತ್ತಿದ್ದಾರೆ; ಜಿತೇಶ್
ಸರ್ಕಾರಗಳು ನಮ್ಮ ಬವಣೆಯನ್ನು ಅರ್ಥಮಾಡಿಕೊಳ್ಳಬೇಕು: ಲಾರಿ ಮಾಲೀಕ
ಸರ್ಕಾರಗಳು ನಮ್ಮ ಬವಣೆಯನ್ನು ಅರ್ಥಮಾಡಿಕೊಳ್ಳಬೇಕು: ಲಾರಿ ಮಾಲೀಕ
ವರದಿಯಲ್ಲಿರುವ ಶಿಫಾರಸ್ಸುಗಳನ್ನು ಸರ್ಕಾರ ತಿರಸ್ಕರಿಸಬಹುದಾಗಿದೆ: ಖರ್ಗೆ
ವರದಿಯಲ್ಲಿರುವ ಶಿಫಾರಸ್ಸುಗಳನ್ನು ಸರ್ಕಾರ ತಿರಸ್ಕರಿಸಬಹುದಾಗಿದೆ: ಖರ್ಗೆ