LPG Price History: ಎಲ್ಪಿಜಿ ಸಿಲಿಂಡರ್ ಬೆಲೆ ಇತಿಹಾಸ; 2014ರಿಂದೀಚೆಗಿನ ಕಥೆ
14.2 ಕಿಲೋ ತೂಕದ ಗೃಹ ಬಳಕೆಯ ಅಡುಗೆ ಅನಿಲ (ಡೊಮೆಸ್ಟಿಕ್ ಎಲ್ಪಿಜಿ) ಸಿಲಿಂಡರ್ ಬೆಲೆಗಳನ್ನು 2023 ಮಾರ್ಚ್ 1ರಂದು 50 ರೂನಷ್ಟು ಹೆಚ್ಚಳ ಮಾಡಲಾಗಿದೆ. ದೆಹಲಿಯಲ್ಲಿ ಈ ಸಿಲಿಂಡರ್ ಬೆಲೆ 1,103 ರೂ ಆಗಿದೆ. ಬೆಂಗಳೂರಿನಲ್ಲಿ ಇದು 1,105.50 ರೂಗೆ ಏರಿದೆ. ಇದು ಸಬ್ಸಿಡಿ ಅಲ್ಲದ ಸಿಲಿಂಡರ್ ಬೆಲೆ. ಈ ಸಬ್ಸಿಡಿ ರಹಿತ ಎಲ್ಪಿಜಿ ಸಿಲಿಂಡರ್ಗಳ ಬೆಲೆ ಹಿಂದೆ ಎಷ್ಟೆಷ್ಟಿತ್ತು ಎಂಬ ವರ್ಷವಾರು ವಿವರಗಳನ್ನು ಈ ಸ್ಲೈಡ್ಗಳಲ್ಲಿ ನೀವು ನೋಡಬಹುದು.
Updated on:Mar 01, 2023 | 12:03 PM

2022, ಮಾರ್ಚ್ 22: ದೆಹಲಿಯಲ್ಲಿ ಸಬ್ಸಿಡಿರಹಿತ 14.2 ಕಿಲೋ ತೂಕದ ಎಲ್ಪಿಜಿ ಸಿಲಿಂಡರ್ ಬೆಲೆ 949.50 ರೂ

2021, ಮಾರ್ಚ್ 1: ದೆಹಲಿಯಲ್ಲಿ ಸಬ್ಸಿಡಿರಹಿತ 14.2 ಕಿಲೋ ತೂಕದ ಎಲ್ಪಿಜಿ ಸಿಲಿಂಡರ್ ಬೆಲೆ 819 ರೂ

2020 ಜನವರಿ 1: ದೆಹಲಿಯಲ್ಲಿ ಸಬ್ಸಿಡಿರಹಿತ 14.2 ಕಿಲೋ ತೂಕದ ಎಲ್ಪಿಜಿ ಸಿಲಿಂಡರ್ ಬೆಲೆ 714 ರೂ

2019 ಜನವರಿ 1: ದೆಹಲಿಯಲ್ಲಿ ಸಬ್ಸಿಡಿರಹಿತ 14.2 ಕಿಲೋ ತೂಕದ ಎಲ್ಪಿಜಿ ಸಿಲಿಂಡರ್ ಬೆಲೆ 689 ರೂ

2018 ಜನವರಿ 1: ದೆಹಲಿಯಲ್ಲಿ ಸಬ್ಸಿಡಿರಹಿತ 14.2 ಕಿಲೋ ತೂಕದ ಎಲ್ಪಿಜಿ ಸಿಲಿಂಡರ್ ಬೆಲೆ 741 ರೂ

2017 ಜನವರಿ 1: ದೆಹಲಿಯಲ್ಲಿ ಸಬ್ಸಿಡಿರಹಿತ 14.2 ಕಿಲೋ ತೂಕದ ಎಲ್ಪಿಜಿ ಸಿಲಿಂಡರ್ ಬೆಲೆ 585 ರೂ

2016 ಜನವರಿ 1: ದೆಹಲಿಯಲ್ಲಿ ಸಬ್ಸಿಡಿರಹಿತ 14.2 ಕಿಲೋ ತೂಕದ ಎಲ್ಪಿಜಿ ಸಿಲಿಂಡರ್ ಬೆಲೆ 657.50 ರೂ

2015 ಜನವರಿ 1: ದೆಹಲಿಯಲ್ಲಿ ಸಬ್ಸಿಡಿರಹಿತ 14.2 ಕಿಲೋ ತೂಕದ ಎಲ್ಪಿಜಿ ಸಿಲಿಂಡರ್ ಬೆಲೆ 708.50 ರೂ

ಎಲ್ಪಿಜಿ
Published On - 11:44 am, Wed, 1 March 23
Related Photo Gallery

ಭೂಮಿಯ ಮೇಲಿನ ಸ್ವರ್ಗ ಈ ʼಪಹಲ್ಗಾಮ್ʼ

ಕಾಡು ಮೇಡಲ್ಲಿ ಸುತ್ತಾಡುತ್ತಾ ಓದಿ ಯುಪಿಎಸ್ಸಿ ಪಾಸ್ ಮಾಡಿದ ಕುರಿಗಾಹಿ

ಎಲ್ಲರ ಚಿತ್ತ ಪಹಲ್ಗಾಮ್ನತ್ತ... ಉಗ್ರರ ದಾಳಿಗೆ ಕ್ರಿಕೆಟಿಗರ ಆಕ್ರೋಶ

ಅಡುಗೆಯಲ್ಲಿ ಈ ಮಸಾಲೆ ಇದ್ದರೆ ಹೃದಯ ಚೆನ್ನಾಗಿರುತ್ತೆ

Kl Rahul: ದಾಖಲೆಗಳು ಧೂಳೀಪಟ... ಹೊಸ ಇತಿಹಾಸ ರಚಿಸಿದ ಕೆಎಲ್ ರಾಹುಲ್

ಹಳ್ಳಕ್ಕೆ ಉರುಳಿಬಿದ್ದ ಖಾಸಗಿ ಬಸ್: 25ಕ್ಕೂ ಹೆಚ್ಚು ಜನರಿಗೆ ಗಾಯ

IPL 2025: ಪ್ಲೇಆಫ್ ಸನಿಹದಲ್ಲಿ ಗುಜರಾತ್ ಟೈಟಾನ್ಸ್

4+2... ಹೀಗಿದೆ RCB ತಂಡದ ಪ್ಲೇಆಫ್ ಲೆಕ್ಕಾಚಾರ

ಮದುವೆಗೂ ಮುನ್ನ ಹಲವರ ಜೊತೆ ತಳುಕು ಹಾಕಿಕೊಂಡಿತ್ತು ಐಶ್ವರ್ಯಾ ಹೆಸರು

ಟೀಮ್ ಇಂಡಿಯಾದ ಮಾಜಿ ಕ್ರಿಕೆಟಿಗನ ಪುತ್ರ, ಸರ್ಫರಾಝ್ ಖಾನ್ ಗೆಳತಿ..!
ಕಾಶ್ಮೀರದ ಉಗ್ರರ ದಾಳಿ ಬಗ್ಗೆ ಅಮೆರಿಕ ಉಪಾಧ್ಯಕ್ಷ ವ್ಯಾನ್ಸ್ ಹೇಳಿದ್ದೇನು?

ಬಿಜೆಪಿಯಿಂದ ಹೊರಬಿದ್ದ ಬಳಿಕ ಜನಪ್ರಿಯತೆ ಹೆಚ್ಚುತ್ತಾ ಸಾಗಿದೆ: ಯತ್ನಾಳ್

ಉಗ್ರರಿಗೆ ಪಾಕಿಸ್ತಾನ ತರಬೇತಿ ನೀಡುತ್ತಿರೋದನ್ನು ಖಂಡಿಸಬೇಕು: ಹರಿಪ್ರಸಾದ್

ಪಹಲ್ಗಾಮ್ ದಾಳಿ: ಹುಟ್ಟುಹಬ್ಬ ಆಚರಣೆ ರದ್ದು ಮಾಡಿದ ಯುವ

ಪಹಲ್ಗಾಮ್ ಉಗ್ರರ ದಾಳಿಯಿಂದ ಗ್ರೇಟ್ ಎಸ್ಕೆಪ್ ಆದ ಬಾಗಲಕೋಟೆಯ 13 ಮಂದಿ

ಉಗ್ರರ ದಾಳಿಗೆ ಬಲಿಯಾದ ಲೆ. ವಿನಯ್ ನರ್ವಾಲ್ಗೆ ಪತ್ನಿಯಿಂದ ಭಾವುಕ ವಿದಾಯ

ಈಗ ಮತಾಂತರ ಮಾಡಲಾಗಲ್ಲ, ಹಾಗಾಗೇ ಮುಸ್ಲಿಮೇತರರನ್ನು ಕೊಲ್ಲೋದು: ರವಿ

ಭಯೋತ್ಪಾದಕರ ದಾಳಿ ಪಾಕಿಸ್ತಾನದ ಹತಾಷೆಯ ಪ್ರತೀಕ: ಬಸನಗೌಡ ಯತ್ನಾಳ್

ಪಹಲ್ಗಾಮ್ ಉಗ್ರರ ದಾಳಿ: ಗುಪ್ತಚರ ಇಲಾಖೆ ವೈಫಲ್ಯ ಎಂದ ಸಿದ್ದರಾಮಯ್ಯ

ಕುರಿ ಮೇಯಿಸುತ್ತಿರುವಾಗಲೇ ಬಂತು UPSC ಫಲಿತಾಂಶ: ಕುರಿ ಹೊತ್ತು ಕುಣಿದ ಯುವಕ
