AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Side Effects of Kajal: ಕಣ್ಣಿನ ಅಂದ ಹೆಚ್ಚಿಸುವ ಕಾಜಲ್​ ಬಳಕೆಯ ಮುನ್ನ ಈ ಅಂಶಗಳನ್ನು ಗಮನಿಸಿ

ಮಹಿಳೆಯರು ತಮ್ಮ ಸೌಂದರ್ಯಕ್ಕಾಗಿ ಕಾಜಲ್ ಅನ್ನು ಬಳಸುತ್ತಾರೆ. ಆದಾಗ್ಯೂ, ಕಾಜಲ್ ಅನ್ನು ನಿಯಮಿತವಾಗಿ ಬಳಸುವುದು (ಕಾಜಲ್ ಅನ್ನು ಬಳಸುವುದರಿಂದ ಉಂಟಾಗುವ ಅಡ್ಡಪರಿಣಾಮಗಳು) ಅನಾರೋಗ್ಯಕರವಾಗಿದೆ

TV9 Web
| Edited By: |

Updated on: Feb 25, 2022 | 8:20 AM

Share
ಮೇಕಪ್ ಬಹುತೇಕ  ಮಹಿಳೆಯರ ಹವ್ಯಾಸವಾಗಿದೆ.  ಸೌಂದರ್ಯವನ್ನು ಮತ್ತಷ್ಟು ಹೆಚ್ಚಿಸುತ್ತದೆ. ಅದರಲ್ಲಿ ಕಣ್ಣಿನ ಮಸ್ಕರಾವನ್ನು ಮೇಕ್ಅಪ್ನ ಪ್ರಮುಖ ಭಾಗವೆಂದೇ ಹೇಳಬಹದು.​ಕಾಜಲ್​ ಅಥವಾ ಕಾಡಿಗೆ ಬಳಸವುದರಿಂದ ಕಣ್ಣಿನ ಅಂದ ಹೆಚ್ಚುತ್ತದೆ

1 / 5
ಇತ್ತೀಚಿನ ದಿನಗಳಲ್ಲಿ ಮಾರುಕಟ್ಟೆಯಲ್ಲಿ ಹಲವಾರು ರೀತಿಯ ಕಾಜಲ್ ಲಭ್ಯವಿದ್ದರೂ, ಇದು ಹೆಚ್ಚಿನ ಮಟ್ಟದ ರಾಸಾಯನಿಕಗಳನ್ನು ಹೊಂದಿರಬಹುದು, ಇದು ಕಣ್ಣಿನ ಅಲರ್ಜಿ ಮತ್ತು ಒಣ ಕಣ್ಣುಗಳ ಅಪಾಯವನ್ನು ಸೃಷ್ಟಿಸುತ್ತದೆ

2 / 5
Side Effects of Kajal: ಕಣ್ಣಿನ ಅಂದ ಹೆಚ್ಚಿಸುವ ಕಾಜಲ್​ ಬಳಕೆಯ ಮುನ್ನ ಈ ಅಂಶಗಳನ್ನು ಗಮನಿಸಿ

ಕಾಜಲ್ ತಯಾರಿಕೆಗೆ ಪಾದರಸ, ಸೀಸ ಮತ್ತು ಪ್ಯಾರಾಬೆನ್‌ನಂತಹ ಪದಾರ್ಥಗಳನ್ನು ಬಳಸುತ್ತಾರೆ, ಕಾಜಲ್ ಅನ್ನು ಪ್ರತಿದಿನ ಹಚ್ಚುವುದರಿಂದ ಕಣ್ಣಿನ ಅಲರ್ಜಿ, ಕಾರ್ನಿಯಲ್ ಅಲ್ಸರ್ ಮತ್ತು ಕೆಂಪು ಕಣ್ಣುಗಳು ಉಂಟಾಗಬಹುದು.

3 / 5
Side Effects of Kajal: ಕಣ್ಣಿನ ಅಂದ ಹೆಚ್ಚಿಸುವ ಕಾಜಲ್​ ಬಳಕೆಯ ಮುನ್ನ ಈ ಅಂಶಗಳನ್ನು ಗಮನಿಸಿ

ಕಾಜಲ್​ಗಳ ನಿರಂತರ ಬಳಕೆಯಿಂದ ಕಣ್ಣುಗಳ ಒಳಗೆ ಊತದ ಅಪಾಯವನ್ನು ತಂದೊಡ್ಡಬಹದು,

4 / 5
Side Effects of Kajal: ಕಣ್ಣಿನ ಅಂದ ಹೆಚ್ಚಿಸುವ ಕಾಜಲ್​ ಬಳಕೆಯ ಮುನ್ನ ಈ ಅಂಶಗಳನ್ನು ಗಮನಿಸಿ

ಈ ಎಲ್ಲಾ ಕಾರಣಗಳಿಂದ ಕಾಜಲ್ ಅನ್ನು ಮನೆಯಲ್ಲೇ ತಯಾರಿಸಿ ಬಳಸುವುದು ಹೆಚ್ಚು ಪ್ರಯೋಜನಕಾರಿ. ಏಕೆಂದರೆ ಯಾವುದೇ ದೈಹಿಕ ಹಾನಿಯಾಗುವ ಸಾಧ್ಯತೆ ಇರುವುದಿಲ್ಲ.

5 / 5
Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ