AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Truth social app: ಫೇಸ್​ಬುಕ್, ಟ್ವಿಟರ್​ಗೆ ಟಕ್ಕರ್ ಕೊಡಲು ಹೊಸ ಆ್ಯಪ್ ಬಿಡುಗಡೆ ಮಾಡಿದ ಟ್ರಂಪ್

Donald Trump’s Truth social app: ಇದೊಂದು ಉಚಿತ ಸೋಷಿಯಲ್ ಮೀಡಿಯಾ ಆ್ಯಪ್ ಆಗಿದ್ದು, ಹೀಗಾಗಿ ಹೆಚ್ಚಿನವರು ಟ್ರೂತ್ ಸೋಷಿಯಲ್ ಬಳಕೆಗೆ ಮುಂದಾಗಿದ್ದಾರೆ.

TV9 Web
| Edited By: |

Updated on: Feb 23, 2022 | 8:34 PM

Share
ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೊಸ ಮೊಬೈಲ್ ಅಪ್ಲಿಕೇಶನ್ ಅನ್ನು ಬಿಡುಗಡೆ ಮಾಡಿದ್ದಾರೆ . ಈ ಅಪ್ಲಿಕೇಶನ್‌ನ ಹೆಸರು ಟ್ರೂತ್ ಸೋಷಿಯಲ್ (Truth social app). ಆ್ಯಪಲ್ ಆ್ಯಪ್ ಸ್ಟೋರ್ ನಲ್ಲಿ ಹೊಸ ಅಪ್ಲಿಕೇಶನ್ ಬಿಡುಗಡೆಯಾಗಿದ್ದು, ಶೀಘ್ರದಲ್ಲೇ ಗೂಗಲ್ ಪ್ಲೇಸ್ಟೋರ್ ನಲ್ಲೂ ಡೌನ್​ಲೋಡ್​ಗೆ ಲಭ್ಯವಿರಲಿದೆ. ಕಳೆದ ವರ್ಷ ಡೊನಾಲ್ಡ್ ಟ್ರಂಪ್ ಅವರನ್ನು ಟ್ವಿಟರ್ ಬ್ಯಾನ್ ಮಾಡಿತ್ತು. ಈ ವೇಳೆಯೇ ಹೊಸ ಸೋಷಿಯಲ್ ಮೀಡಿಯಾ ಆ್ಯಪ್ ಪರಿಚಯಿಸುವುದಾಗಿ ಟ್ರಂಪ್ ಘೋಷಿಸಿದ್ದರು. ಇದೀಗ ಟ್ರೂತ್ ಸೋಷಿಯಲ್ ಹೆಸರಿನ ಅಪ್ಲಿಕೇಶನ್​ ಅನ್ನು ಪರಿಚಯಿಸಿದ್ದು, ಬಿಡುಗಡೆಯಾದ ಮೊದಲ ದಿನವೇ Apple ಆ್ಯಪ್​ ಸ್ಟೋರ್‌ನಲ್ಲಿ ಅತೀ ಹೆಚ್ಚು ಡೌನ್‌ಲೋಡ್ ಆದ ಅಪ್ಲಿಕೇಶನ್ ಎಂಬ ಹೆಗ್ಗಳಿಕೆ ಪಡೆದುಕೊಂಡಿದೆ.

ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೊಸ ಮೊಬೈಲ್ ಅಪ್ಲಿಕೇಶನ್ ಅನ್ನು ಬಿಡುಗಡೆ ಮಾಡಿದ್ದಾರೆ . ಈ ಅಪ್ಲಿಕೇಶನ್‌ನ ಹೆಸರು ಟ್ರೂತ್ ಸೋಷಿಯಲ್ (Truth social app). ಆ್ಯಪಲ್ ಆ್ಯಪ್ ಸ್ಟೋರ್ ನಲ್ಲಿ ಹೊಸ ಅಪ್ಲಿಕೇಶನ್ ಬಿಡುಗಡೆಯಾಗಿದ್ದು, ಶೀಘ್ರದಲ್ಲೇ ಗೂಗಲ್ ಪ್ಲೇಸ್ಟೋರ್ ನಲ್ಲೂ ಡೌನ್​ಲೋಡ್​ಗೆ ಲಭ್ಯವಿರಲಿದೆ. ಕಳೆದ ವರ್ಷ ಡೊನಾಲ್ಡ್ ಟ್ರಂಪ್ ಅವರನ್ನು ಟ್ವಿಟರ್ ಬ್ಯಾನ್ ಮಾಡಿತ್ತು. ಈ ವೇಳೆಯೇ ಹೊಸ ಸೋಷಿಯಲ್ ಮೀಡಿಯಾ ಆ್ಯಪ್ ಪರಿಚಯಿಸುವುದಾಗಿ ಟ್ರಂಪ್ ಘೋಷಿಸಿದ್ದರು. ಇದೀಗ ಟ್ರೂತ್ ಸೋಷಿಯಲ್ ಹೆಸರಿನ ಅಪ್ಲಿಕೇಶನ್​ ಅನ್ನು ಪರಿಚಯಿಸಿದ್ದು, ಬಿಡುಗಡೆಯಾದ ಮೊದಲ ದಿನವೇ Apple ಆ್ಯಪ್​ ಸ್ಟೋರ್‌ನಲ್ಲಿ ಅತೀ ಹೆಚ್ಚು ಡೌನ್‌ಲೋಡ್ ಆದ ಅಪ್ಲಿಕೇಶನ್ ಎಂಬ ಹೆಗ್ಗಳಿಕೆ ಪಡೆದುಕೊಂಡಿದೆ.

1 / 5
ಇದೊಂದು ಉಚಿತ ಸೋಷಿಯಲ್ ಮೀಡಿಯಾ ಆ್ಯಪ್ ಆಗಿದ್ದು, ಹೀಗಾಗಿ ಹೆಚ್ಚಿನವರು ಟ್ರೂತ್ ಸೋಷಿಯಲ್  ಬಳಕೆಗೆ ಮುಂದಾಗಿದ್ದಾರೆ. ಆದರೆ ಬಿಡುಗಡೆಯಾದ ಬೆನ್ನಲ್ಲೇ ಟ್ರೂತ್ ಸೋಷಿಯಲ್​ನಲ್ಲಿ ತಾಂತ್ರಿಕ ದೋಷಗಳು ಕಂಡು ಬರುತ್ತಿದೆ ಎಂಬ ದೂರು ಕೂಡ ಕೇಳಿ ಬರುತ್ತಿದೆ.

ಇದೊಂದು ಉಚಿತ ಸೋಷಿಯಲ್ ಮೀಡಿಯಾ ಆ್ಯಪ್ ಆಗಿದ್ದು, ಹೀಗಾಗಿ ಹೆಚ್ಚಿನವರು ಟ್ರೂತ್ ಸೋಷಿಯಲ್ ಬಳಕೆಗೆ ಮುಂದಾಗಿದ್ದಾರೆ. ಆದರೆ ಬಿಡುಗಡೆಯಾದ ಬೆನ್ನಲ್ಲೇ ಟ್ರೂತ್ ಸೋಷಿಯಲ್​ನಲ್ಲಿ ತಾಂತ್ರಿಕ ದೋಷಗಳು ಕಂಡು ಬರುತ್ತಿದೆ ಎಂಬ ದೂರು ಕೂಡ ಕೇಳಿ ಬರುತ್ತಿದೆ.

2 / 5
ಈ ಅಪ್ಲಿಕೇಶನ್‌ನಲ್ಲಿ ಖಾತೆಯನ್ನು ರಚಿಸುವಲ್ಲಿ ಅನೇಕ ಜನರು ತಾಂತ್ರಿಕ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಇದಾಗ್ಯೂ ಕಂಪೆನಿ ಕಡೆಯಿಂದ ಸಮಸ್ಯೆಗೆ ಸರಿಯಾದ ಸ್ಪಂದನೆ ದೊರೆಯುತ್ತಿಲ್ಲ ಎಂದು ಅನೇಕ ಬಳಕೆದಾರರು ಇತರೆ ಸೋಷಿಯಲ್ ಮೀಡಿಯಾ ಮೂಲಕ ಅಸಮಾಧಾನ ಹೊರಹಾಕಿದ್ದಾರೆ.

ಈ ಅಪ್ಲಿಕೇಶನ್‌ನಲ್ಲಿ ಖಾತೆಯನ್ನು ರಚಿಸುವಲ್ಲಿ ಅನೇಕ ಜನರು ತಾಂತ್ರಿಕ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಇದಾಗ್ಯೂ ಕಂಪೆನಿ ಕಡೆಯಿಂದ ಸಮಸ್ಯೆಗೆ ಸರಿಯಾದ ಸ್ಪಂದನೆ ದೊರೆಯುತ್ತಿಲ್ಲ ಎಂದು ಅನೇಕ ಬಳಕೆದಾರರು ಇತರೆ ಸೋಷಿಯಲ್ ಮೀಡಿಯಾ ಮೂಲಕ ಅಸಮಾಧಾನ ಹೊರಹಾಕಿದ್ದಾರೆ.

3 / 5
ಅಂದಹಾಗೆ ಟ್ರೂತ್ ಸೋಷಿಯಲ್ ಆ್ಯಪ್​ ಅನ್ನು ಟ್ವಿಟರ್ ಹಾಗೂ ಫೇಸ್​ಬುಕ್​ಗೆ ಪರ್ಯಾಯ ಅಪ್ಲಿಕೇಶನ್ ಎಂದು  ಟ್ರೂತ್ ಸೋಶಿಯಲ್ ಆ್ಯಪ್‌ನ ಸಿಇಒ ಡೆವಿನ್ ನನ್ಸ್ ತಿಳಿಸಿದ್ದು, ಬಳಕೆದಾರರು ಮುಕ್ತವಾಗಿ ತಮ್ಮ ಅನಿಸಿಕೆ, ಅಭಿಪ್ರಾಯ ಹಾಗೂ ವಾದಗಳು ಮುಂದಿಡಬಹುದು ಎಂದು ಹೇಳಿದ್ದಾರೆ.

ಅಂದಹಾಗೆ ಟ್ರೂತ್ ಸೋಷಿಯಲ್ ಆ್ಯಪ್​ ಅನ್ನು ಟ್ವಿಟರ್ ಹಾಗೂ ಫೇಸ್​ಬುಕ್​ಗೆ ಪರ್ಯಾಯ ಅಪ್ಲಿಕೇಶನ್ ಎಂದು ಟ್ರೂತ್ ಸೋಶಿಯಲ್ ಆ್ಯಪ್‌ನ ಸಿಇಒ ಡೆವಿನ್ ನನ್ಸ್ ತಿಳಿಸಿದ್ದು, ಬಳಕೆದಾರರು ಮುಕ್ತವಾಗಿ ತಮ್ಮ ಅನಿಸಿಕೆ, ಅಭಿಪ್ರಾಯ ಹಾಗೂ ವಾದಗಳು ಮುಂದಿಡಬಹುದು ಎಂದು ಹೇಳಿದ್ದಾರೆ.

4 / 5
ಕಳೆದ ವರ್ಷ ಜನವರಿ 6 ರಂದು ಅಮೆರಿಕದ ಕ್ಯಾಪಿಟಲ್ ಹಿಲ್ ಗಲಭೆಗೆ ಟ್ರಂಪ್ ಅವರ ಪ್ರಚೋದನಕಾರಿ ಹೇಳಿಕೆಗಳೇ ಕಾರಣ ಎಂದು ಅವರನ್ನು ಫೇಸ್‌ಬುಕ್, ಟ್ವಿಟರ್, ಯೂಟ್ಯೂಬ್ ಮತ್ತು ಇತರ ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್‌ಗಳಿಂದ ನಿರ್ಬಂಧಿಸಲಾಯಿತು. ಹೀಗಾಗಿ ಇದೀಗ ಡೊನಾಲ್ಡ್ ಟ್ರಂಪ್ ತಮ್ಮದೇ ಆ್ಯಪ್​ ಅನ್ನು ಬಿಡುಗಡೆ ಮಾಡುವ ಫೇಸ್​ಬುಕ್, ಟ್ವಿಟರ್​ಗೆ ಟಕ್ಕರ್ ಕೊಡಲು ಮುಂದಾಗಿದ್ದಾರೆ.

ಕಳೆದ ವರ್ಷ ಜನವರಿ 6 ರಂದು ಅಮೆರಿಕದ ಕ್ಯಾಪಿಟಲ್ ಹಿಲ್ ಗಲಭೆಗೆ ಟ್ರಂಪ್ ಅವರ ಪ್ರಚೋದನಕಾರಿ ಹೇಳಿಕೆಗಳೇ ಕಾರಣ ಎಂದು ಅವರನ್ನು ಫೇಸ್‌ಬುಕ್, ಟ್ವಿಟರ್, ಯೂಟ್ಯೂಬ್ ಮತ್ತು ಇತರ ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್‌ಗಳಿಂದ ನಿರ್ಬಂಧಿಸಲಾಯಿತು. ಹೀಗಾಗಿ ಇದೀಗ ಡೊನಾಲ್ಡ್ ಟ್ರಂಪ್ ತಮ್ಮದೇ ಆ್ಯಪ್​ ಅನ್ನು ಬಿಡುಗಡೆ ಮಾಡುವ ಫೇಸ್​ಬುಕ್, ಟ್ವಿಟರ್​ಗೆ ಟಕ್ಕರ್ ಕೊಡಲು ಮುಂದಾಗಿದ್ದಾರೆ.

5 / 5
Follow Us
ಪ್ರವಾಹದಿಂದ ಬಿಹಾರದ ವಿಕ್ರಮಶಿಲಾ ಸೇತುವೆಯ ಕಂಬಕ್ಕೆ ಹಾನಿ
ಪ್ರವಾಹದಿಂದ ಬಿಹಾರದ ವಿಕ್ರಮಶಿಲಾ ಸೇತುವೆಯ ಕಂಬಕ್ಕೆ ಹಾನಿ
ಡಿಕೆಶಿ​​​ನ್ನ ಸಿಎಂ ಮಾಡಿ ಎಂದಿದ್ದಕ್ಕೆ ಬಜೆಟ್​​ನಲ್ಲಿ 1 ರೂ ನೀಡಿಲ್ಲ
ಡಿಕೆಶಿ​​​ನ್ನ ಸಿಎಂ ಮಾಡಿ ಎಂದಿದ್ದಕ್ಕೆ ಬಜೆಟ್​​ನಲ್ಲಿ 1 ರೂ ನೀಡಿಲ್ಲ
ರೂಮಿನಲ್ಲಿ ಕೂಡಿ ಹಾಕಿ ಬೆಲ್ಟ್‌ನಿಂದ ಬಾರಿಸಿದ ಪ್ರಿನ್ಸಿಪಾಲ್!
ರೂಮಿನಲ್ಲಿ ಕೂಡಿ ಹಾಕಿ ಬೆಲ್ಟ್‌ನಿಂದ ಬಾರಿಸಿದ ಪ್ರಿನ್ಸಿಪಾಲ್!
ರಂಜಾನ್ ನಮಾಜ್ ವೇಳೆ ಹೆಜ್ಜೇನು ದಾಳಿ
ರಂಜಾನ್ ನಮಾಜ್ ವೇಳೆ ಹೆಜ್ಜೇನು ದಾಳಿ
‘ಸಿನಿಮಾ ಸೋತಾಗ ಆ ಮಾತನ್ನು ಯಾರಿಗೂ ಹೇಳೇಡಿ’; ರವಿಚಂದ್ರನ್ ಕೋರಿಕೆ
‘ಸಿನಿಮಾ ಸೋತಾಗ ಆ ಮಾತನ್ನು ಯಾರಿಗೂ ಹೇಳೇಡಿ’; ರವಿಚಂದ್ರನ್ ಕೋರಿಕೆ
IPLಗೆ ಚಿನ್ನಸ್ವಾಮಿ ಸಜ್ಜು, ಏನೇನು ಮುನ್ನೆಚ್ಚೆರಿಕೆ ಕೈಗೊಂಡಿದ್ದಾರೆ ನೋಡಿ!
IPLಗೆ ಚಿನ್ನಸ್ವಾಮಿ ಸಜ್ಜು, ಏನೇನು ಮುನ್ನೆಚ್ಚೆರಿಕೆ ಕೈಗೊಂಡಿದ್ದಾರೆ ನೋಡಿ!
ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಕೆಎಸ್​ಆರ್​ಟಿಸಿ ಬಸ್ ಪಲ್ಟಿ!
ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಕೆಎಸ್​ಆರ್​ಟಿಸಿ ಬಸ್ ಪಲ್ಟಿ!
ಪೆಟ್ರೋಲ್, ಡೀಸೆಲ್​ಗಾಗಿ ರಿಪ್ಪನ್‌ಪೇಟೆ ಬಂಕ್ ಮುಂದೆ ಮುಗಿಬಿದ್ರು ಜನ!
ಪೆಟ್ರೋಲ್, ಡೀಸೆಲ್​ಗಾಗಿ ರಿಪ್ಪನ್‌ಪೇಟೆ ಬಂಕ್ ಮುಂದೆ ಮುಗಿಬಿದ್ರು ಜನ!
ಊರಿಗೆ ಹೋಗಲು ವಾಹನ ಸಿಕ್ಕಿಲ್ಲವೆಂದು ಬಸ್ಸನ್ನೇ ಕದ್ದೊಯ್ದ ಚಾಲಾಕಿ ಚಾಲಕ!
ಊರಿಗೆ ಹೋಗಲು ವಾಹನ ಸಿಕ್ಕಿಲ್ಲವೆಂದು ಬಸ್ಸನ್ನೇ ಕದ್ದೊಯ್ದ ಚಾಲಾಕಿ ಚಾಲಕ!
ಪೆಟ್ರೋಲ್ ಖಾಲಿ ವದಂತಿ: ಚಾಮರಾಜನಗರದಲ್ಲಿ ಬಂಕ್​ಗಳಿಗೆ ಮುಗಿಬಿದ್ದ ಜನ
ಪೆಟ್ರೋಲ್ ಖಾಲಿ ವದಂತಿ: ಚಾಮರಾಜನಗರದಲ್ಲಿ ಬಂಕ್​ಗಳಿಗೆ ಮುಗಿಬಿದ್ದ ಜನ