AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಜೆಯ ಸಮಯ ಈ ವಸ್ತುಗಳನ್ನು ದಾನ ಮಾಡಬೇಡಿ

ಸಾಮಾನ್ಯವಾಗಿ ಮುಂಜಾವಿಗೆ ಎಷ್ಟು ಪ್ರಾಶಸ್ತವಿದೆಯೋ ಅಷ್ಟೇ ಸಂಜೆ ಅಥವಾ ಮುಸ್ಸಂಜೆ ಹೊತ್ತಿಗೂ ನೀಡಲಾಗುತ್ತದೆ. ಹಾಗಾಗಿ ಆ ಸಮಯದಲ್ಲಿ ಕೆಲವು ಕೆಲಸಗಳನ್ನು ಮಾಡಬಾರದು ಎಂದು ಹಿರಿಯರು ಹೇಳುತ್ತಾರೆ. ಜೊತೆಗೆ ಕೆಲವು ವಸ್ತುಗಳನ್ನು ದಾನವಾಗಿಯೂ ನೀಡಬಾರದು. ಅದು ಒಳ್ಳೆಯದಲ್ಲ ಎಂಬ ನಂಬಿಕೆ ಇದೆ. ಹಾಗಾದರೆ ಸಂಜೆ ಸಮಯದಲ್ಲಿ ಯಾವ ವಸ್ತುಗಳನ್ನು ಕೊಡಬಾರದು ಎಂಬುದನ್ನು ತಿಳಿದುಕೊಳ್ಳಿ.

ಪ್ರೀತಿ ಭಟ್​, ಗುಣವಂತೆ
| Edited By: |

Updated on: Apr 07, 2025 | 12:41 PM

Share
ಸಂಜೆ ಅಥವಾ ಮುಸ್ಸಂಜೆ ಹೊತ್ತಲ್ಲಿ ಬಿಳಿ ಬಣ್ಣದ ವಸ್ತುಗಳನ್ನು ದಾನ ಮಾಡಬಾರದು ಎಂದು ಹೇಳಲಾಗುತ್ತದೆ. ಏಕೆಂದರೆ ಬಿಳಿ ಬಣ್ಣದ ವಸ್ತುಗಳು ಲಕ್ಷ್ಮೀ ದೇವಿಗೆ ಪ್ರೀಯ ಎಂಬ ನಂಬಿಕೆ ಇದೆ. ಹಾಗಾಗಿ ಹಾಲು, ಮೊಸರು, ಉಪ್ಪು ಇತ್ಯಾದಿ ವಸ್ತುಗಳನ್ನು ಯಾರಿಗೂ ದಾನವಾಗಿ ನೀಡಬಾರದು.

ಸಂಜೆ ಅಥವಾ ಮುಸ್ಸಂಜೆ ಹೊತ್ತಲ್ಲಿ ಬಿಳಿ ಬಣ್ಣದ ವಸ್ತುಗಳನ್ನು ದಾನ ಮಾಡಬಾರದು ಎಂದು ಹೇಳಲಾಗುತ್ತದೆ. ಏಕೆಂದರೆ ಬಿಳಿ ಬಣ್ಣದ ವಸ್ತುಗಳು ಲಕ್ಷ್ಮೀ ದೇವಿಗೆ ಪ್ರೀಯ ಎಂಬ ನಂಬಿಕೆ ಇದೆ. ಹಾಗಾಗಿ ಹಾಲು, ಮೊಸರು, ಉಪ್ಪು ಇತ್ಯಾದಿ ವಸ್ತುಗಳನ್ನು ಯಾರಿಗೂ ದಾನವಾಗಿ ನೀಡಬಾರದು.

1 / 5
ಸಂಜೆಯ ಸಮಯದಲ್ಲಿ ಅಪ್ಪಿತಪ್ಪಿಯೂ ಈರುಳ್ಳಿ ಮತ್ತು ಬೆಳ್ಳುಳ್ಳಿಯನ್ನು ಯಾರಿಗೂ ದಾನವಾಗಿ ನೀಡಬೇಡಿ. ಈ ತರಕಾರಿ ಕೇತು ಗ್ರಹದೊಂದಿಗೆ ಸಂಬಂಧ ಹೊಂದಿದ್ದು, ಕೇತುವನ್ನು ಅಲೌಕಿಕ ಶಕ್ತಿ ಮತ್ತು ಮಾಟ ಮಂತ್ರಕ್ಕೆ ಸಂಬಂಧಿಸಿದ ಗ್ರಹವೆಂದು ಪರಿಗಣಿಸಲಾಗುತ್ತದೆ.

ಸಂಜೆಯ ಸಮಯದಲ್ಲಿ ಅಪ್ಪಿತಪ್ಪಿಯೂ ಈರುಳ್ಳಿ ಮತ್ತು ಬೆಳ್ಳುಳ್ಳಿಯನ್ನು ಯಾರಿಗೂ ದಾನವಾಗಿ ನೀಡಬೇಡಿ. ಈ ತರಕಾರಿ ಕೇತು ಗ್ರಹದೊಂದಿಗೆ ಸಂಬಂಧ ಹೊಂದಿದ್ದು, ಕೇತುವನ್ನು ಅಲೌಕಿಕ ಶಕ್ತಿ ಮತ್ತು ಮಾಟ ಮಂತ್ರಕ್ಕೆ ಸಂಬಂಧಿಸಿದ ಗ್ರಹವೆಂದು ಪರಿಗಣಿಸಲಾಗುತ್ತದೆ.

2 / 5
ಸಂಜೆ ಸಮಯದಲ್ಲಿ ಹಣದ ವ್ಯವಹಾರ ಮಾಡುವುದನ್ನು ತಪ್ಪಿಸಬೇಕು. ಅಂದರೆ ಈ ಸಮಯದಲ್ಲಿ ಯಾರಿಗಾದರೂ ಸಾಲ ನೀಡುವುದಾಗಲಿ ಅಥವಾ ತೆಗೆದುಕೊಳ್ಳುವುದಾಗಲಿ ಮಾಡಬಾರದು. ಈ ವಿಷಯವನ್ನು ಎಂದಿಗೂ ಮರೆಯಬಾರದು.

ಸಂಜೆ ಸಮಯದಲ್ಲಿ ಹಣದ ವ್ಯವಹಾರ ಮಾಡುವುದನ್ನು ತಪ್ಪಿಸಬೇಕು. ಅಂದರೆ ಈ ಸಮಯದಲ್ಲಿ ಯಾರಿಗಾದರೂ ಸಾಲ ನೀಡುವುದಾಗಲಿ ಅಥವಾ ತೆಗೆದುಕೊಳ್ಳುವುದಾಗಲಿ ಮಾಡಬಾರದು. ಈ ವಿಷಯವನ್ನು ಎಂದಿಗೂ ಮರೆಯಬಾರದು.

3 / 5
ಇನ್ನು ಕೆಲವು ನಂಬಿಕೆಗಳ ಪ್ರಕಾರ ಶುಕ್ರವಾರ ಮತ್ತು ಮಂಗಳವಾರದ ಸಂಜೆ ಸಮಯದಲ್ಲಿ ಅನ್ನವನ್ನು ದಾನವಾಗಿ ನೀಡಬಾರದು ಎಂದು ಹೇಳಲಾಗುತ್ತದೆ. ಆದರೆ ಇದಕ್ಕೆ ಯಾವುದೇ ಸ್ಪಷ್ಟ ಪುರಾವೆಗಳಿಲ್ಲ.

ಇನ್ನು ಕೆಲವು ನಂಬಿಕೆಗಳ ಪ್ರಕಾರ ಶುಕ್ರವಾರ ಮತ್ತು ಮಂಗಳವಾರದ ಸಂಜೆ ಸಮಯದಲ್ಲಿ ಅನ್ನವನ್ನು ದಾನವಾಗಿ ನೀಡಬಾರದು ಎಂದು ಹೇಳಲಾಗುತ್ತದೆ. ಆದರೆ ಇದಕ್ಕೆ ಯಾವುದೇ ಸ್ಪಷ್ಟ ಪುರಾವೆಗಳಿಲ್ಲ.

4 / 5
ಈ ಮಾಹಿತಿಯನ್ನು ಡಾ. ವಿಮಲಾ ಗೋಪಾಲ್ ಎನ್ನುವವರು ತಮ್ಮ ಇನ್ಸ್ಟಾ (ಅಂತರ್- ಮನ) ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಅವರು ನೀಡಿರುವ ಮಾಹಿತಿಯ ಪ್ರಕಾರ, ಸಂಜೆ ಸಮಯದಲ್ಲಿ ಲಕ್ಷ್ಮೀ ದೇವಿಗೆ ಪ್ರೀಯವಾದ ವಸ್ತುಗಳು, ತರಕಾರಿ ಮತ್ತು ಹಣವನ್ನು ನೀಡುವುದು ಮತ್ತು ತೆಗೆದುಕೊಳ್ಳುವುದನ್ನು ಮಾಡಬಾರದು ಎಂದಿದ್ದಾರೆ.

ಈ ಮಾಹಿತಿಯನ್ನು ಡಾ. ವಿಮಲಾ ಗೋಪಾಲ್ ಎನ್ನುವವರು ತಮ್ಮ ಇನ್ಸ್ಟಾ (ಅಂತರ್- ಮನ) ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಅವರು ನೀಡಿರುವ ಮಾಹಿತಿಯ ಪ್ರಕಾರ, ಸಂಜೆ ಸಮಯದಲ್ಲಿ ಲಕ್ಷ್ಮೀ ದೇವಿಗೆ ಪ್ರೀಯವಾದ ವಸ್ತುಗಳು, ತರಕಾರಿ ಮತ್ತು ಹಣವನ್ನು ನೀಡುವುದು ಮತ್ತು ತೆಗೆದುಕೊಳ್ಳುವುದನ್ನು ಮಾಡಬಾರದು ಎಂದಿದ್ದಾರೆ.

5 / 5
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ