AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಮ್ಮ ಸಂಗಾತಿ ಜೊತೆ ಈ ವಿಚಾರಗಳನ್ನ ಮಾತನಾಡಲೇಬೇಡಿ

ಪ್ರೀತಿ ಇದ್ದಲ್ಲಿ ಜಗಳ ಮಾಮೂಲಿ. ಆದರೆ ಆ ಜಗಳ ಯಾಕೆ ನಡೆಯುತ್ತದೆ ಎನ್ನುವುದು ತುಂಬಾ ಮುಖ್ಯ. ಕೆಲ ವಿಚಾರಗಳು ಜೀವನದುದ್ದಕ್ಕೂ ಮನಸಿನಲ್ಲಿ ಕೊರೆಯುತ್ತದೆ. ಅಂತಹ ವಿಚಾರಗಳನ್ನ ನಿಮ್ಮ ಸಂಗಾತಿ ಬಳಿ ಮಾತನಾಡಬೇಡಿ.

TV9 Web
| Edited By: sandhya thejappa|

Updated on: May 27, 2022 | 8:30 AM

Share
ಹಳೆ ಪ್ರೀತಿ ಅಥವಾ ಎಕ್ಸ್ ಲವರ್ಗಳ ಬಗ್ಗೆ ಮಾತನಾಡಬೇಡಿ. ಕಾರಣ ಅದು ನಿಮ್ಮ ಸಂಗಾತಿಗೆ ಜೀವನದುದ್ದಕ್ಕೂ ಕೊರೆಯುತ್ತದೆ.

ಹಳೆ ಪ್ರೀತಿ ಅಥವಾ ಎಕ್ಸ್ ಲವರ್ಗಳ ಬಗ್ಗೆ ಮಾತನಾಡಬೇಡಿ. ಕಾರಣ ಅದು ನಿಮ್ಮ ಸಂಗಾತಿಗೆ ಜೀವನದುದ್ದಕ್ಕೂ ಕೊರೆಯುತ್ತದೆ.

1 / 5
ಸುಳ್ಳು ಹೇಳುವುದು ತಪ್ಪು. ಅದರಲ್ಲೂ ಸಂಗಾತಿಗಳ ಜೊತೆ ಸುಳ್ಳು ಹೇಳಲೇಬಾರದು. ಒಂದು ಬಾರಿ ಸುಳ್ಳು ಹೇಳಿದ್ದಾರೆ ಅಂತ ಗೊತ್ತಾದರೆ, ಮುಂದೆಂದೂ ನಂಬಲ್ಲ.

ಸುಳ್ಳು ಹೇಳುವುದು ತಪ್ಪು. ಅದರಲ್ಲೂ ಸಂಗಾತಿಗಳ ಜೊತೆ ಸುಳ್ಳು ಹೇಳಲೇಬಾರದು. ಒಂದು ಬಾರಿ ಸುಳ್ಳು ಹೇಳಿದ್ದಾರೆ ಅಂತ ಗೊತ್ತಾದರೆ, ಮುಂದೆಂದೂ ನಂಬಲ್ಲ.

2 / 5
ಸಂಗಾತಿ ಕುಟುಂಬದ ಬಗ್ಗೆ ಕೀಳಾಗಿ ಮಾತನಾಡಬಾರದು. ಇದು ಮನಸ್ಸಿಗೆ ತೀರಾ ನೋವಾಗುತ್ತದೆ. ತನ್ನವರ ಬಗ್ಗೆ ಕೀಳಾಗಿ ಮಾತನಾಡಿದರೆ ನಿಮ್ಮ ಮೇಲೆ ಪ್ರೀತಿ ಇದ್ದಕ್ಕಿಂದ್ದಂತೆ ಕಡಿಮೆಯಾಗುತ್ತದೆ.

ಸಂಗಾತಿ ಕುಟುಂಬದ ಬಗ್ಗೆ ಕೀಳಾಗಿ ಮಾತನಾಡಬಾರದು. ಇದು ಮನಸ್ಸಿಗೆ ತೀರಾ ನೋವಾಗುತ್ತದೆ. ತನ್ನವರ ಬಗ್ಗೆ ಕೀಳಾಗಿ ಮಾತನಾಡಿದರೆ ನಿಮ್ಮ ಮೇಲೆ ಪ್ರೀತಿ ಇದ್ದಕ್ಕಿಂದ್ದಂತೆ ಕಡಿಮೆಯಾಗುತ್ತದೆ.

3 / 5
ನಿಮ್ಮ ಸಂಗಾತಿ ಜೊತೆ ಈ ವಿಚಾರಗಳನ್ನ ಮಾತನಾಡಲೇಬೇಡಿ

ಸಂಗಾತಿಗೆ ಇಷ್ಟವಿಲ್ಲದ ವಿಚಾರಗಳನ್ನ ಮಾತನಾಡಬೇಡಿ. ಸಾಮಾನ್ಯವಾಗಿ ಪ್ರತಿಯೊಬ್ಬರಿಗೂ ಒಂದೊಂದು ವಿಚಾರಗಳು ಇಷ್ಟವಾಗಲ್ಲ. ಅದರ ಬಗ್ಗೆ ಚರ್ಚೆ ನಡೆಸುವುದಕ್ಕೂ ಇಷ್ಟಪಡಲ್ಲ.

4 / 5
ನಿಮ್ಮ ಸಂಗಾತಿ ಜೊತೆ ಈ ವಿಚಾರಗಳನ್ನ ಮಾತನಾಡಲೇಬೇಡಿ

ಕದ್ದುಮುಚ್ಚಿ ಬೇರೆಯವರ ಜೊತೆ ಮಾತನಾಡುವುದನ್ನೂ ಮಾಡಲೇಬೇಡಿ. ಇದು ಸಂಬಂಧವನ್ನೇ ಹಾಳು ಮಾಡುತ್ತದೆ.

5 / 5
Follow Us
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್