ನಿಮ್ಮ ಸಂಗಾತಿ ಜೊತೆ ಈ ವಿಚಾರಗಳನ್ನ ಮಾತನಾಡಲೇಬೇಡಿ
ಪ್ರೀತಿ ಇದ್ದಲ್ಲಿ ಜಗಳ ಮಾಮೂಲಿ. ಆದರೆ ಆ ಜಗಳ ಯಾಕೆ ನಡೆಯುತ್ತದೆ ಎನ್ನುವುದು ತುಂಬಾ ಮುಖ್ಯ. ಕೆಲ ವಿಚಾರಗಳು ಜೀವನದುದ್ದಕ್ಕೂ ಮನಸಿನಲ್ಲಿ ಕೊರೆಯುತ್ತದೆ. ಅಂತಹ ವಿಚಾರಗಳನ್ನ ನಿಮ್ಮ ಸಂಗಾತಿ ಬಳಿ ಮಾತನಾಡಬೇಡಿ.
Updated on: May 27, 2022 | 8:30 AM

ಹಳೆ ಪ್ರೀತಿ ಅಥವಾ ಎಕ್ಸ್ ಲವರ್ಗಳ ಬಗ್ಗೆ ಮಾತನಾಡಬೇಡಿ. ಕಾರಣ ಅದು ನಿಮ್ಮ ಸಂಗಾತಿಗೆ ಜೀವನದುದ್ದಕ್ಕೂ ಕೊರೆಯುತ್ತದೆ.

ಸುಳ್ಳು ಹೇಳುವುದು ತಪ್ಪು. ಅದರಲ್ಲೂ ಸಂಗಾತಿಗಳ ಜೊತೆ ಸುಳ್ಳು ಹೇಳಲೇಬಾರದು. ಒಂದು ಬಾರಿ ಸುಳ್ಳು ಹೇಳಿದ್ದಾರೆ ಅಂತ ಗೊತ್ತಾದರೆ, ಮುಂದೆಂದೂ ನಂಬಲ್ಲ.

ಸಂಗಾತಿ ಕುಟುಂಬದ ಬಗ್ಗೆ ಕೀಳಾಗಿ ಮಾತನಾಡಬಾರದು. ಇದು ಮನಸ್ಸಿಗೆ ತೀರಾ ನೋವಾಗುತ್ತದೆ. ತನ್ನವರ ಬಗ್ಗೆ ಕೀಳಾಗಿ ಮಾತನಾಡಿದರೆ ನಿಮ್ಮ ಮೇಲೆ ಪ್ರೀತಿ ಇದ್ದಕ್ಕಿಂದ್ದಂತೆ ಕಡಿಮೆಯಾಗುತ್ತದೆ.

ಸಂಗಾತಿಗೆ ಇಷ್ಟವಿಲ್ಲದ ವಿಚಾರಗಳನ್ನ ಮಾತನಾಡಬೇಡಿ. ಸಾಮಾನ್ಯವಾಗಿ ಪ್ರತಿಯೊಬ್ಬರಿಗೂ ಒಂದೊಂದು ವಿಚಾರಗಳು ಇಷ್ಟವಾಗಲ್ಲ. ಅದರ ಬಗ್ಗೆ ಚರ್ಚೆ ನಡೆಸುವುದಕ್ಕೂ ಇಷ್ಟಪಡಲ್ಲ.

ಕದ್ದುಮುಚ್ಚಿ ಬೇರೆಯವರ ಜೊತೆ ಮಾತನಾಡುವುದನ್ನೂ ಮಾಡಲೇಬೇಡಿ. ಇದು ಸಂಬಂಧವನ್ನೇ ಹಾಳು ಮಾಡುತ್ತದೆ.
Related Photo Gallery

ಭಾರತ-ಪಾಕ್ ನಡುವೆ ನಿಲ್ಲದ ದಾಳಿ, ಗಡಿಯಲ್ಲಿ ಪ್ರಾಣಭೀತಿ; ಇಂದು ಏನೇನಾಯ್ತು?

ಇಂತಹ ಅತ್ತೆ ಇದ್ದರೆ ಸೊಸೆಯ ಜೀವನವೇ ನರಕವಾಗುತ್ತಂತೆ

ಭಾರತದಲ್ಲಿ ರೈಲುಗಳಿಗೆ ಹೇಗೆ ಬೇರೆ ಬೇರೆ ಹೆಸರಿಡಲಾಗುತ್ತದೆ ಗೊತ್ತಾ?

ಒಂದೇ ಏಟಿಗೆ ಆಡಿ ಕಾರು ಅಪ್ಪಚ್ಚಿ, ದುಬಾರಿ ಕಾರಿನ ಭಯಾನಕ ಫೋಟೋಗಳು

IPL 2025: ಈ 4 ತಂಡಗಳು ಪ್ಲೇಆಫ್ ಆಡುವುದು ಖಚಿತ ಎಂದ ಮಾರ್ಕ್ ಬೌಚರ್

ಪರಿಸ್ಥಿತಿ ಬೇಗ ಸುಧಾರಿಸಲಿ: ಪಾಕ್ನಲ್ಲಿರುವ ಇಂಗ್ಲೆಂಡ್ ಆಟಗಾರನ ಪ್ರಾರ್ಥನೆ

ಭಾರತದಲ್ಲಿ ಇರುವ ಏಕೈಕ ಪುರುಷ ನದಿ ಯಾವುದು ಗೊತ್ತಾ?

Team India: ಯಾರಾಗಲಿದ್ದಾರೆ ಭಾರತ ತಂಡದ ಮುಂದಿನ ನಾಯಕ?

MS Dhoni: ಐಪಿಎಲ್ ಮಧ್ಯದಲ್ಲೇ ನಿವೃತ್ತಿ ಬಗ್ಗೆ ಮೌನ ಮುರಿದ ಧೋನಿ

IPL 2025: ಪ್ಲೇಆಫ್ ಪಂದ್ಯಗಳಿಗೆ ರೊಮಾರಿಯೊ ಶೆಫರ್ಡ್ ಡೌಟ್
ಪಾಕ್ನಲ್ಲಿ ಕ್ರಿಕೆಟ್ ಸಂಪೂರ್ಣ ಬಂದ್: ಮುಂದಿನ 10 ವರ್ಷ ಪಂದ್ಯ ನಡೆಯಲ್ಲ

ಭಾರತದಿಂದ ಎರಡನೇ ಬಾರಿ ದಾಳಿ, ಅಕ್ಷರಶಃ ನಲುಗಿದ ಪಾಕ್, ಏನೇನಾಯ್ತು?

ಗರುಡ ಪುರಾಣದ ಪ್ರಕಾರ, ಈ ನಾಲ್ಕು ಕೆಲಸಗಳೊಂದಿಗೆ ದಿನವನ್ನು ಪ್ರಾರಂಭಿಸಿ

ಪಾಕ್ಗೆ ಸಲಾಲ್ ಅಣೆಕಟ್ಟಿನಿಂದ ನೀರು ಬಿಟ್ಟ ಭಾರತ, ಈಗ ಪ್ರವಾಹ ಭೀತಿ

ಪಾಕ್ ಸೇನಾ ಪೋಸ್ಟ್ ಉಡೀಸ್: ಸೇನೆಯೇ ಬಿಡುಗಡೆ ಮಾಡಿದ ವಿಡಿಯೋ ಇಲ್ಲಿದೆ

Daily Devotional: ಯಾರಿಗೆಲ್ಲಾ ಮನೆ ಖರೀದಿ ಯೋಗವಿದೆ ತಿಳಿಯಿರಿ

Daily horoscope: ಇಂದಿನ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯಿರಿ

ಐಎನ್ಎಸ್ ವಿಕ್ರಾಂತ್ ಪರಾಕ್ರಮ : ಪಾಕಿಸ್ತಾನದ ಕರಾಚಿ ಬಂದರು ಧ್ವಂಸ

34 ಎಸೆತಗಳಲ್ಲಿ 70 ರನ್; ಡೆಲ್ಲಿ ವಿರುದ್ಧ ಪ್ರಿಯಾಂಶ್ ಅಬ್ಬರ

ಜಮ್ಮುವಿನಲ್ಲಿ ಪಾಕಿಸ್ತಾನದ ಡ್ರೋನ್ ಹೊಡೆದುರುಳಿಸಿದ ಭಾರತ

ದರ್ಶನ್ ನಟನೆಯ ‘ಡೆವಿಲ್’ ಸಿನಿಮಾ ಕಥೆ ಊಹೆ ಮಾಡಲೂ ಸಾಧ್ಯವಿಲ್ಲ: ಚಂದು ಗೌಡ

ಭಾರತದ ನಡೆಗಳಿಂದ ತತ್ತರಿಸುತ್ತಿದೆ ಪಾಕಿಸ್ತಾನ, ಅದಕ್ಕೆ ಮುಂದೇನು ಕಾದಿದೆಯೋ

ಉಡುಪಿ ಶ್ರೀಕೃಷ್ಣನಿಗೆ ಪರ್ಯಾಯ ಶ್ರೀ, ಪುತ್ತಿಗೆ ಶ್ರೀಗಳಿಂದ ವಿಶೇಷ ಅಲಂಕಾರ

ಸ್ಥಳಾಂತರಗೊಂಡವರಿಗೆ ಊಟದ ವ್ಯವಸ್ಥೆ ಮಾಡುತ್ತಿರುವ ಸರ್ಕಾರ

ರಕ್ಷಣೆ ಮಾಡಿ: ಭಾರತದ ಏಟಿಗೆ ಗೋಳೋ ಅಂತ ಅತ್ತ ಪಾಕ್ ಎಂಪಿ, ವಿಡಿಯೋ ನೋಡಿ
