ನಿಮ್ಮ ಸಂಗಾತಿ ಜೊತೆ ಈ ವಿಚಾರಗಳನ್ನ ಮಾತನಾಡಲೇಬೇಡಿ

ಪ್ರೀತಿ ಇದ್ದಲ್ಲಿ ಜಗಳ ಮಾಮೂಲಿ. ಆದರೆ ಆ ಜಗಳ ಯಾಕೆ ನಡೆಯುತ್ತದೆ ಎನ್ನುವುದು ತುಂಬಾ ಮುಖ್ಯ. ಕೆಲ ವಿಚಾರಗಳು ಜೀವನದುದ್ದಕ್ಕೂ ಮನಸಿನಲ್ಲಿ ಕೊರೆಯುತ್ತದೆ. ಅಂತಹ ವಿಚಾರಗಳನ್ನ ನಿಮ್ಮ ಸಂಗಾತಿ ಬಳಿ ಮಾತನಾಡಬೇಡಿ.

| Updated By: sandhya thejappa

Updated on: May 27, 2022 | 8:30 AM

ಹಳೆ ಪ್ರೀತಿ ಅಥವಾ ಎಕ್ಸ್ ಲವರ್ಗಳ ಬಗ್ಗೆ ಮಾತನಾಡಬೇಡಿ. ಕಾರಣ ಅದು ನಿಮ್ಮ ಸಂಗಾತಿಗೆ ಜೀವನದುದ್ದಕ್ಕೂ ಕೊರೆಯುತ್ತದೆ.

ಹಳೆ ಪ್ರೀತಿ ಅಥವಾ ಎಕ್ಸ್ ಲವರ್ಗಳ ಬಗ್ಗೆ ಮಾತನಾಡಬೇಡಿ. ಕಾರಣ ಅದು ನಿಮ್ಮ ಸಂಗಾತಿಗೆ ಜೀವನದುದ್ದಕ್ಕೂ ಕೊರೆಯುತ್ತದೆ.

1 / 5
ಸುಳ್ಳು ಹೇಳುವುದು ತಪ್ಪು. ಅದರಲ್ಲೂ ಸಂಗಾತಿಗಳ ಜೊತೆ ಸುಳ್ಳು ಹೇಳಲೇಬಾರದು. ಒಂದು ಬಾರಿ ಸುಳ್ಳು ಹೇಳಿದ್ದಾರೆ ಅಂತ ಗೊತ್ತಾದರೆ, ಮುಂದೆಂದೂ ನಂಬಲ್ಲ.

ಸುಳ್ಳು ಹೇಳುವುದು ತಪ್ಪು. ಅದರಲ್ಲೂ ಸಂಗಾತಿಗಳ ಜೊತೆ ಸುಳ್ಳು ಹೇಳಲೇಬಾರದು. ಒಂದು ಬಾರಿ ಸುಳ್ಳು ಹೇಳಿದ್ದಾರೆ ಅಂತ ಗೊತ್ತಾದರೆ, ಮುಂದೆಂದೂ ನಂಬಲ್ಲ.

2 / 5
ಸಂಗಾತಿ ಕುಟುಂಬದ ಬಗ್ಗೆ ಕೀಳಾಗಿ ಮಾತನಾಡಬಾರದು. ಇದು ಮನಸ್ಸಿಗೆ ತೀರಾ ನೋವಾಗುತ್ತದೆ. ತನ್ನವರ ಬಗ್ಗೆ ಕೀಳಾಗಿ ಮಾತನಾಡಿದರೆ ನಿಮ್ಮ ಮೇಲೆ ಪ್ರೀತಿ ಇದ್ದಕ್ಕಿಂದ್ದಂತೆ ಕಡಿಮೆಯಾಗುತ್ತದೆ.

ಸಂಗಾತಿ ಕುಟುಂಬದ ಬಗ್ಗೆ ಕೀಳಾಗಿ ಮಾತನಾಡಬಾರದು. ಇದು ಮನಸ್ಸಿಗೆ ತೀರಾ ನೋವಾಗುತ್ತದೆ. ತನ್ನವರ ಬಗ್ಗೆ ಕೀಳಾಗಿ ಮಾತನಾಡಿದರೆ ನಿಮ್ಮ ಮೇಲೆ ಪ್ರೀತಿ ಇದ್ದಕ್ಕಿಂದ್ದಂತೆ ಕಡಿಮೆಯಾಗುತ್ತದೆ.

3 / 5
ನಿಮ್ಮ ಸಂಗಾತಿ ಜೊತೆ ಈ ವಿಚಾರಗಳನ್ನ ಮಾತನಾಡಲೇಬೇಡಿ

ಸಂಗಾತಿಗೆ ಇಷ್ಟವಿಲ್ಲದ ವಿಚಾರಗಳನ್ನ ಮಾತನಾಡಬೇಡಿ. ಸಾಮಾನ್ಯವಾಗಿ ಪ್ರತಿಯೊಬ್ಬರಿಗೂ ಒಂದೊಂದು ವಿಚಾರಗಳು ಇಷ್ಟವಾಗಲ್ಲ. ಅದರ ಬಗ್ಗೆ ಚರ್ಚೆ ನಡೆಸುವುದಕ್ಕೂ ಇಷ್ಟಪಡಲ್ಲ.

4 / 5
ನಿಮ್ಮ ಸಂಗಾತಿ ಜೊತೆ ಈ ವಿಚಾರಗಳನ್ನ ಮಾತನಾಡಲೇಬೇಡಿ

ಕದ್ದುಮುಚ್ಚಿ ಬೇರೆಯವರ ಜೊತೆ ಮಾತನಾಡುವುದನ್ನೂ ಮಾಡಲೇಬೇಡಿ. ಇದು ಸಂಬಂಧವನ್ನೇ ಹಾಳು ಮಾಡುತ್ತದೆ.

5 / 5
Follow us
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ