AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಮ್ಮ ಸಂಗಾತಿ ಜೊತೆ ಈ ವಿಚಾರಗಳನ್ನ ಮಾತನಾಡಲೇಬೇಡಿ

ಪ್ರೀತಿ ಇದ್ದಲ್ಲಿ ಜಗಳ ಮಾಮೂಲಿ. ಆದರೆ ಆ ಜಗಳ ಯಾಕೆ ನಡೆಯುತ್ತದೆ ಎನ್ನುವುದು ತುಂಬಾ ಮುಖ್ಯ. ಕೆಲ ವಿಚಾರಗಳು ಜೀವನದುದ್ದಕ್ಕೂ ಮನಸಿನಲ್ಲಿ ಕೊರೆಯುತ್ತದೆ. ಅಂತಹ ವಿಚಾರಗಳನ್ನ ನಿಮ್ಮ ಸಂಗಾತಿ ಬಳಿ ಮಾತನಾಡಬೇಡಿ.

TV9 Web
| Edited By: sandhya thejappa|

Updated on: May 27, 2022 | 8:30 AM

Share
ಹಳೆ ಪ್ರೀತಿ ಅಥವಾ ಎಕ್ಸ್ ಲವರ್ಗಳ ಬಗ್ಗೆ ಮಾತನಾಡಬೇಡಿ. ಕಾರಣ ಅದು ನಿಮ್ಮ ಸಂಗಾತಿಗೆ ಜೀವನದುದ್ದಕ್ಕೂ ಕೊರೆಯುತ್ತದೆ.

ಹಳೆ ಪ್ರೀತಿ ಅಥವಾ ಎಕ್ಸ್ ಲವರ್ಗಳ ಬಗ್ಗೆ ಮಾತನಾಡಬೇಡಿ. ಕಾರಣ ಅದು ನಿಮ್ಮ ಸಂಗಾತಿಗೆ ಜೀವನದುದ್ದಕ್ಕೂ ಕೊರೆಯುತ್ತದೆ.

1 / 5
ಸುಳ್ಳು ಹೇಳುವುದು ತಪ್ಪು. ಅದರಲ್ಲೂ ಸಂಗಾತಿಗಳ ಜೊತೆ ಸುಳ್ಳು ಹೇಳಲೇಬಾರದು. ಒಂದು ಬಾರಿ ಸುಳ್ಳು ಹೇಳಿದ್ದಾರೆ ಅಂತ ಗೊತ್ತಾದರೆ, ಮುಂದೆಂದೂ ನಂಬಲ್ಲ.

ಸುಳ್ಳು ಹೇಳುವುದು ತಪ್ಪು. ಅದರಲ್ಲೂ ಸಂಗಾತಿಗಳ ಜೊತೆ ಸುಳ್ಳು ಹೇಳಲೇಬಾರದು. ಒಂದು ಬಾರಿ ಸುಳ್ಳು ಹೇಳಿದ್ದಾರೆ ಅಂತ ಗೊತ್ತಾದರೆ, ಮುಂದೆಂದೂ ನಂಬಲ್ಲ.

2 / 5
ಸಂಗಾತಿ ಕುಟುಂಬದ ಬಗ್ಗೆ ಕೀಳಾಗಿ ಮಾತನಾಡಬಾರದು. ಇದು ಮನಸ್ಸಿಗೆ ತೀರಾ ನೋವಾಗುತ್ತದೆ. ತನ್ನವರ ಬಗ್ಗೆ ಕೀಳಾಗಿ ಮಾತನಾಡಿದರೆ ನಿಮ್ಮ ಮೇಲೆ ಪ್ರೀತಿ ಇದ್ದಕ್ಕಿಂದ್ದಂತೆ ಕಡಿಮೆಯಾಗುತ್ತದೆ.

ಸಂಗಾತಿ ಕುಟುಂಬದ ಬಗ್ಗೆ ಕೀಳಾಗಿ ಮಾತನಾಡಬಾರದು. ಇದು ಮನಸ್ಸಿಗೆ ತೀರಾ ನೋವಾಗುತ್ತದೆ. ತನ್ನವರ ಬಗ್ಗೆ ಕೀಳಾಗಿ ಮಾತನಾಡಿದರೆ ನಿಮ್ಮ ಮೇಲೆ ಪ್ರೀತಿ ಇದ್ದಕ್ಕಿಂದ್ದಂತೆ ಕಡಿಮೆಯಾಗುತ್ತದೆ.

3 / 5
ನಿಮ್ಮ ಸಂಗಾತಿ ಜೊತೆ ಈ ವಿಚಾರಗಳನ್ನ ಮಾತನಾಡಲೇಬೇಡಿ

ಸಂಗಾತಿಗೆ ಇಷ್ಟವಿಲ್ಲದ ವಿಚಾರಗಳನ್ನ ಮಾತನಾಡಬೇಡಿ. ಸಾಮಾನ್ಯವಾಗಿ ಪ್ರತಿಯೊಬ್ಬರಿಗೂ ಒಂದೊಂದು ವಿಚಾರಗಳು ಇಷ್ಟವಾಗಲ್ಲ. ಅದರ ಬಗ್ಗೆ ಚರ್ಚೆ ನಡೆಸುವುದಕ್ಕೂ ಇಷ್ಟಪಡಲ್ಲ.

4 / 5
ನಿಮ್ಮ ಸಂಗಾತಿ ಜೊತೆ ಈ ವಿಚಾರಗಳನ್ನ ಮಾತನಾಡಲೇಬೇಡಿ

ಕದ್ದುಮುಚ್ಚಿ ಬೇರೆಯವರ ಜೊತೆ ಮಾತನಾಡುವುದನ್ನೂ ಮಾಡಲೇಬೇಡಿ. ಇದು ಸಂಬಂಧವನ್ನೇ ಹಾಳು ಮಾಡುತ್ತದೆ.

5 / 5
Follow Us
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!