ಪರೀಕ್ಷೆ ಭಯ ಬೇಡ, ಧೈರ್ಯದಿಂದ ಮುನ್ನುಗ್ಗಿ: ವಿದ್ಯಾರ್ಥಿಗಳಿಗೆ ಗೃಹ ಸಚಿವ ಡಾ. ಜಿ. ಪರಮೇಶ್ವರ್ ವಿಶೇಷ ಪತ್ರ
ಮಾರ್ಚ್ ಪರೀಕ್ಷೆಗಳ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಪರೀಕ್ಷಾ ಭಯ ನಿವಾರಿಸಲು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ಪತ್ರ ಬರೆದಿದ್ದಾರೆ. ಪೋಷಕರು ಅಂಕಗಳ ಒತ್ತಡ ಹೇರದೆ ಮಕ್ಕಳಿಗೆ ಬೆಂಬಲ ನೀಡಬೇಕೆಂದು ಮನವಿ ಮಾಡಿದ್ದಾರೆ. "ಶಿಕ್ಷಣವು ಸಮಾನತೆ ಹಾಗೂ ಸ್ವಾಭಿಮಾನಕ್ಕೆ ಅಸ್ತ್ರ" ಎಂದು ಹೇಳಿರುವ ಸಚಿವರು, ವಿದ್ಯಾರ್ಥಿಗಳ ಮಾನಸಿಕ ಒತ್ತಡ ಕಡಿಮೆ ಮಾಡಲು ನೈತಿಕ ಬೆಂಬಲ ನೀಡುವ ಉದ್ದೇಶದಿಂದ ಈ ಪತ್ರ ಬರೆಯಲಾಗಿದೆ.

1 / 6

2 / 6

3 / 6

4 / 6

5 / 6

6 / 6
Follow Us



