AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Dr Rajkumar Death Anniversary: ಡಾ. ರಾಜ್ ಪುಣ್ಯಸ್ಮರಣೆ; ಸಹನಟರು, ಕುಟುಂಬದೊಂದಿಗೆ ಅಣ್ಣಾವ್ರು- ಅಪರೂಪದ ಫೋಟೋಗಳು ಇಲ್ಲಿವೆ

Dr Rajkumar rare photos: ಡಾ.ರಾಜ್​ಕುಮಾರ್ ಅವರು ಭೌತಿಕವಾಗಿ ಇನ್ನಿಲ್ಲವಾಗಿ 16 ವರ್ಷಗಳು ಸಂದಿವೆ. ನಾಡಿನೆಲ್ಲೆಡೆ ಮೇರುನಟನಿಗೆ ಅಭಿಮಾನಿಗಳು ನಮನ ಸಲ್ಲಿಸುತ್ತಿದ್ದಾರೆ. ಅಪರೂಪದ ಫೋಟೋಗಳ ಮೂಲಕ ಡಾ.ರಾಜ್ ಅವರಿಗೆ ಚಿತ್ರನಮನ ಇಲ್ಲಿದೆ.

TV9 Web
| Updated By: shivaprasad.hs

Updated on:Apr 12, 2022 | 8:07 AM

ಡಾ.ರಾಜ್​ಕುಮಾರ್ ಅವರು ಭೌತಿಕವಾಗಿ ನಮ್ಮನ್ನಗಲಿ 16 ವರ್ಷಗಳು ಸಂದಿವೆ.  ಅಭಿಮಾನಿಗಳ ಮನದಲ್ಲಿ ಸದಾ ಜೀವಂತವಾಗಿರುವ ಮೇರುನಟನಿಗೆ ಇಂದು ಹಲವೆಡೆ ನಮನ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ. ಡಾ.ರಾಜ್ ಅವರ ಅಪರೂಪದ ಫೋಟೋಗಳ ಮೂಲಕ ಭಾರತೀಯ ಚಿತ್ರರಂಗದ ಮೇರುನಟನಿಗೆ ಚಿತ್ರ ನಮನ ಇಲ್ಲಿದೆ.

ಡಾ.ರಾಜ್​ಕುಮಾರ್ ಅವರು ಭೌತಿಕವಾಗಿ ನಮ್ಮನ್ನಗಲಿ 16 ವರ್ಷಗಳು ಸಂದಿವೆ. ಅಭಿಮಾನಿಗಳ ಮನದಲ್ಲಿ ಸದಾ ಜೀವಂತವಾಗಿರುವ ಮೇರುನಟನಿಗೆ ಇಂದು ಹಲವೆಡೆ ನಮನ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ. ಡಾ.ರಾಜ್ ಅವರ ಅಪರೂಪದ ಫೋಟೋಗಳ ಮೂಲಕ ಭಾರತೀಯ ಚಿತ್ರರಂಗದ ಮೇರುನಟನಿಗೆ ಚಿತ್ರ ನಮನ ಇಲ್ಲಿದೆ.

1 / 10
ಸಾಹಸ ಸಿಂಹ ವಿಷ್ಣುವರ್ಧನ್ ಅವರೊಂದಿಗೆ ಡಾ.ರಾಜ್​ಕುಮಾರ್

ಸಾಹಸ ಸಿಂಹ ವಿಷ್ಣುವರ್ಧನ್ ಅವರೊಂದಿಗೆ ಡಾ.ರಾಜ್​ಕುಮಾರ್

2 / 10
ಶಂಕರ್ ನಾಗ್ ಅವರೊಂದಿಗೆ ಡಾ.ರಾಜ್

ಶಂಕರ್ ನಾಗ್ ಅವರೊಂದಿಗೆ ಡಾ.ರಾಜ್

3 / 10
ಎಂಜಿಆರ್ ಅವರೊಂದಿಗೆ ರಾಜ್​ಕುಮಾರ್

ಎಂಜಿಆರ್ ಅವರೊಂದಿಗೆ ರಾಜ್​ಕುಮಾರ್

4 / 10
ಡಾ.ರಾಜ್ ಪ್ರತಿಷ್ಠಿತ ‘ದಾದಾಸಾಹೇಬ್ ಫಾಲ್ಕೆ’ ಪ್ರಶಸ್ತಿ ಸ್ವೀಕರಿಸುತ್ತಿರುವ ಕ್ಷಣ

ಡಾ.ರಾಜ್ ಪ್ರತಿಷ್ಠಿತ ‘ದಾದಾಸಾಹೇಬ್ ಫಾಲ್ಕೆ’ ಪ್ರಶಸ್ತಿ ಸ್ವೀಕರಿಸುತ್ತಿರುವ ಕ್ಷಣ

5 / 10
ಅಮಿತಾಭ್ ಬಚ್ಚನ್ ಅವರೊಂದಿಗೆ ಡಾ.ರಾಜ್. ಪುಟಾಣಿ ಒಉನೀತ್ ಹಾಗೂ ಪಾರ್ವತಮ್ಮನವರೂ ಚಿತ್ರದಲ್ಲಿದ್ದಾರೆ.

ಅಮಿತಾಭ್ ಬಚ್ಚನ್ ಅವರೊಂದಿಗೆ ಡಾ.ರಾಜ್. ಪುಟಾಣಿ ಒಉನೀತ್ ಹಾಗೂ ಪಾರ್ವತಮ್ಮನವರೂ ಚಿತ್ರದಲ್ಲಿದ್ದಾರೆ.

6 / 10
ಸಂಜಯ್ ದತ್ ಅವರೊಂದಿಗೆ ಡಾ.ರಾಜ್​ಕುಮಾರ್

ಸಂಜಯ್ ದತ್ ಅವರೊಂದಿಗೆ ಡಾ.ರಾಜ್​ಕುಮಾರ್

7 / 10
ಚಿರಂಜೀವಿ ಅವರೊಂದಿಗೆ ಡಾ.ರಾಜ್​ಕುಮಾರ್

ಚಿರಂಜೀವಿ ಅವರೊಂದಿಗೆ ಡಾ.ರಾಜ್​ಕುಮಾರ್

8 / 10
ಪುತ್ರರಾದ ಶಿವರಾಜ್​ಕುಮಾರ್, ರಾಘವೇಂದ್ರ ರಾಜ್​ಕುಮಾರ್ ಹಾಗೂ ಪುನೀತ್ ರಾಜ್​ಕುಮಾರ್ ಅವರೊಂದಿಗೆ ಡಾ.ರಾಜ್ ಹಾಗೂ ಪಾರ್ವತಮ್ಮ

ಪುತ್ರರಾದ ಶಿವರಾಜ್​ಕುಮಾರ್, ರಾಘವೇಂದ್ರ ರಾಜ್​ಕುಮಾರ್ ಹಾಗೂ ಪುನೀತ್ ರಾಜ್​ಕುಮಾರ್ ಅವರೊಂದಿಗೆ ಡಾ.ರಾಜ್ ಹಾಗೂ ಪಾರ್ವತಮ್ಮ

9 / 10
ಡಾ.ರಾಜ್​ಕುಮಾರ್ ಅವರ ಅಪರೂಪದ ಫೋಟೋ

ಡಾ.ರಾಜ್​ಕುಮಾರ್ ಅವರ ಅಪರೂಪದ ಫೋಟೋ

10 / 10

Published On - 8:06 am, Tue, 12 April 22

Follow us
ಕಾಲ್ತುಳಿತದಲ್ಲಿ ಮೃತರ ಕುಟುಂಬಗಳಿಗೆ 1 ತಿಂಗಳ ಸಂಬಳ ನೀಡುತ್ತೇವೆ: ಅಶೋಕ್​
ಕಾಲ್ತುಳಿತದಲ್ಲಿ ಮೃತರ ಕುಟುಂಬಗಳಿಗೆ 1 ತಿಂಗಳ ಸಂಬಳ ನೀಡುತ್ತೇವೆ: ಅಶೋಕ್​
ಹೇಸರಘಟ್ಟದಲ್ಲಿನ ಡ್ರ್ಯಾಗನ್​ ಫ್ರೂಟ್​ ಜಮೀನಿಗೆ ಭೇಟಿ ನೀಡಿದ ಕೇಂದ್ರ ಸಚಿವ
ಹೇಸರಘಟ್ಟದಲ್ಲಿನ ಡ್ರ್ಯಾಗನ್​ ಫ್ರೂಟ್​ ಜಮೀನಿಗೆ ಭೇಟಿ ನೀಡಿದ ಕೇಂದ್ರ ಸಚಿವ
ರೇಣುಕಾ ಸ್ವಾಮಿ ಕೊಲೆಯಾಗಿ ಒಂದು ವರ್ಷ, ಕುಟುಂಬದವರಿಂದ ಪೂಜೆ
ರೇಣುಕಾ ಸ್ವಾಮಿ ಕೊಲೆಯಾಗಿ ಒಂದು ವರ್ಷ, ಕುಟುಂಬದವರಿಂದ ಪೂಜೆ
ಆಂಗ್ಲರ ನಾಡಿನಲ್ಲಿ ಸಮರಾಭ್ಯಾಸ ಶುರು ಮಾಡಿದ ಟೀಂ ಇಂಡಿಯಾ
ಆಂಗ್ಲರ ನಾಡಿನಲ್ಲಿ ಸಮರಾಭ್ಯಾಸ ಶುರು ಮಾಡಿದ ಟೀಂ ಇಂಡಿಯಾ
RCB ಅಂದ್ರೆ ರಿಯಲ್ ಕಲ್ಪ್ರಿಟ್ ಆಫ್ ಬೆಂಗಳೂರು: ಅಶೋಕ್ ಲೇವಡಿ
RCB ಅಂದ್ರೆ ರಿಯಲ್ ಕಲ್ಪ್ರಿಟ್ ಆಫ್ ಬೆಂಗಳೂರು: ಅಶೋಕ್ ಲೇವಡಿ
ಮಕ್ಕಳಿದ್ದ ಆಟೋ ನ್ಯೂಟ್ರಲ್​ ಮಾಡಿ ಹಿಂದೆ ತಳ್ಳಿ ಬಿಟ್ಟ ಯುವಕ!
ಮಕ್ಕಳಿದ್ದ ಆಟೋ ನ್ಯೂಟ್ರಲ್​ ಮಾಡಿ ಹಿಂದೆ ತಳ್ಳಿ ಬಿಟ್ಟ ಯುವಕ!
ದರ್ಶನ್ ಸಂಪರ್ಕಿಸುತ್ತಾರೆ ಎಂಬ ನಂಬಿಕೆ ಇಲ್ಲ: ರೇಣುಕಾಸ್ವಾಮಿ ತಂದೆ
ದರ್ಶನ್ ಸಂಪರ್ಕಿಸುತ್ತಾರೆ ಎಂಬ ನಂಬಿಕೆ ಇಲ್ಲ: ರೇಣುಕಾಸ್ವಾಮಿ ತಂದೆ
ಸಸ್ಪೆಂಡ್ ಆದ ಕಮಿಷನರ್ ದಯಾನಂದ್ ದಕ್ಷತೆ, ಪ್ರಮಾಣಿಕತೆ: ವಿಡಿಯೋ ವೈರಲ್
ಸಸ್ಪೆಂಡ್ ಆದ ಕಮಿಷನರ್ ದಯಾನಂದ್ ದಕ್ಷತೆ, ಪ್ರಮಾಣಿಕತೆ: ವಿಡಿಯೋ ವೈರಲ್
ಬೆಂಗಳೂರು ಕಾಲ್ತುಳಿತ ದುರಂತದ ಭೀಕರತೆ ಬಿಚ್ಚಿಟ್ಟ ಗಾಯಾಳು
ಬೆಂಗಳೂರು ಕಾಲ್ತುಳಿತ ದುರಂತದ ಭೀಕರತೆ ಬಿಚ್ಚಿಟ್ಟ ಗಾಯಾಳು
ಬೆಂಗಳೂರು ಕಾಲ್ತುಳಿತ: ಅಶೋಕ್ ತುರ್ತು ಸುದ್ದಿಗೋಷ್ಠಿಯ ನೇರಪ್ರಸಾರ
ಬೆಂಗಳೂರು ಕಾಲ್ತುಳಿತ: ಅಶೋಕ್ ತುರ್ತು ಸುದ್ದಿಗೋಷ್ಠಿಯ ನೇರಪ್ರಸಾರ