AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Dr Vishnuvardhan House: ಹೇಗಿದೆ ನೋಡಿ ವಿಷ್ಣುವರ್ಧನ್​ ಹೊಸ ಮನೆ; ‘ವಲ್ಮೀಕ’ ಗೃಹ ಪ್ರವೇಶದಲ್ಲಿ ಅನಿರುದ್ಧ್​ ಕುಟುಂಬ

Vishnuvardhan New Home Photos: ‘ವಲ್ಮೀಕ’ ಮನೆಯ ಗೇಟಿನಲ್ಲಿ ಕಂಚಿನಿಂದ ಮಾಡಿದ ಸಿಂಹದ ಮುಖ ಇದೆ. ಹೊಸ ಮನೆಗೆ ಕಾಲಿಟ್ಟಿರುವ ವಿಷ್ಣುವರ್ಧನ್​ ಕುಟುಂಬದ ಸದಸ್ಯರಿಗೆ ಅಭಿಮಾನಿಗಳು ಮತ್ತು ಆಪ್ತರು ಅಭಿನಂದನೆ ತಿಳಿಸುತ್ತಿದ್ದಾರೆ.

TV9 Web
| Edited By: |

Updated on:Nov 27, 2022 | 12:55 PM

Share
ಕನ್ನಡ ಚಿತ್ರರಂಗದ ದಿಗ್ಗಜ ನಟ ‘ಸಾಹಸ ಸಿಂಹ’ ವಿಷ್ಣುವರ್ಧನ್​ ಅವರು ಬಾಳಿ ಬದುಕಿದ ಮನೆ ಈಗ ಹೊಸ ರೂಪದಲ್ಲಿ ಸಿದ್ಧವಾಗಿದೆ. ಜಯನಗರದಲ್ಲಿ ಇರುವ ಈ ಮನೆಗೆ ‘ವಲ್ಮೀಕ’ ಎಂದು ಹೆಸರು ಇಡಲಾಗಿದೆ.

Dr Vishnuvardhan new house Valmika photos: Celebrities attend housewarming ceremony in Jayanagar

1 / 5
ಇಂದು (ನ.27) ವಿಷ್ಣುವರ್ಧನ್​ ಹೊಸ ಮನೆಯ ಗೃಹ ಪ್ರವೇಶ ಮಾಡಲಾಗಿದೆ. ಈ ಸಮಾರಂಭಕ್ಕೆ ಅನೇಕ ಗಣ್ಯರು ಆಗಮಿಸಿದ್ದಾರೆ. ವಿಷ್ಣು ಪುತ್ರಿ ಕೀರ್ತಿ, ಅಳಿಯ ಅನಿರುದ್ಧ್ ಅವರು ಎಲ್ಲರನ್ನೂ ಆತ್ಮೀಯವಾಗಿ ಬರಮಾಡಿಕೊಂಡಿದ್ದಾರೆ.

Dr Vishnuvardhan new house Valmika photos: Celebrities attend housewarming ceremony in Jayanagar

2 / 5
ವಿಷ್ಣುವರ್ಧನ್​ ಅವರ ಈ ಮನೆ ತುಂಬ ಸುಂದರವಾಗಿದೆ. 1976ರಲ್ಲಿ ಈ ಜಾಗವನ್ನು ವಿಷ್ಣು ಖರೀದಿಸಿದ್ದರು. ಈ ಮನೆಯ ಮುಂಭಾಗದಲ್ಲಿ ಕೃಷ್ಣನ ಮೂರ್ತಿ ಇದೆ. ಅದಕ್ಕೆ ಬೆಳ್ಳಿಯ ಮುಖವಾಡ ತೊಡಿಸಿ ಅಲಂಕಾರ ಮಾಡಲಾಗಿದೆ.

ವಿಷ್ಣುವರ್ಧನ್​ ಅವರ ಈ ಮನೆ ತುಂಬ ಸುಂದರವಾಗಿದೆ. 1976ರಲ್ಲಿ ಈ ಜಾಗವನ್ನು ವಿಷ್ಣು ಖರೀದಿಸಿದ್ದರು. ಈ ಮನೆಯ ಮುಂಭಾಗದಲ್ಲಿ ಕೃಷ್ಣನ ಮೂರ್ತಿ ಇದೆ. ಅದಕ್ಕೆ ಬೆಳ್ಳಿಯ ಮುಖವಾಡ ತೊಡಿಸಿ ಅಲಂಕಾರ ಮಾಡಲಾಗಿದೆ.

3 / 5
ಕಳೆದ ಮೂರು ವರ್ಷದಿಂದ ಹೊಸ ಮನೆಯ ನಿರ್ಮಾಣ ಕಾರ್ಯ ನಡೆಯುತ್ತಿತ್ತು. ಈಗ ಸಂಭ್ರಮದಿಂದ ಗೃಹ ಪ್ರವೇಶ ಮಾಡಲಾಗಿದೆ. ಚಿತ್ರರಂಗ ಮತ್ತು ಕಿರುತೆರೆಯ ಅನೇಕ ಸೆಲೆಬ್ರಿಟಿಗಳು ಭಾಗಿಯಾಗಿ ಈ ಸಮಾರಂಭಕ್ಕೆ ಸಾಕ್ಷಿ ಆಗಿದ್ದಾರೆ.

ಕಳೆದ ಮೂರು ವರ್ಷದಿಂದ ಹೊಸ ಮನೆಯ ನಿರ್ಮಾಣ ಕಾರ್ಯ ನಡೆಯುತ್ತಿತ್ತು. ಈಗ ಸಂಭ್ರಮದಿಂದ ಗೃಹ ಪ್ರವೇಶ ಮಾಡಲಾಗಿದೆ. ಚಿತ್ರರಂಗ ಮತ್ತು ಕಿರುತೆರೆಯ ಅನೇಕ ಸೆಲೆಬ್ರಿಟಿಗಳು ಭಾಗಿಯಾಗಿ ಈ ಸಮಾರಂಭಕ್ಕೆ ಸಾಕ್ಷಿ ಆಗಿದ್ದಾರೆ.

4 / 5
‘ವಲ್ಮೀಕ’ ಮನೆಯ ಗೇಟಿನಲ್ಲಿ ಕಂಚಿನಿಂದ ಮಾಡಿದ ಸಿಂಹದ ಮುಖ ಇದೆ. ಅದು ಇಡೀ ಮನೆಗೆ ಮೆರುಗು ನೀಡಿದೆ. ಹೊಸ ಮನೆಗೆ ಕಾಲಿಟ್ಟಿರುವ ವಿಷ್ಣುವರ್ಧನ್​ ಕುಟುಂಬದ ಸದಸ್ಯರಿಗೆ ಅಭಿಮಾನಿಗಳು ಮತ್ತು ಆಪ್ತರು ಅಭಿನಂದನೆ ತಿಳಿಸುತ್ತಿದ್ದಾರೆ.

‘ವಲ್ಮೀಕ’ ಮನೆಯ ಗೇಟಿನಲ್ಲಿ ಕಂಚಿನಿಂದ ಮಾಡಿದ ಸಿಂಹದ ಮುಖ ಇದೆ. ಅದು ಇಡೀ ಮನೆಗೆ ಮೆರುಗು ನೀಡಿದೆ. ಹೊಸ ಮನೆಗೆ ಕಾಲಿಟ್ಟಿರುವ ವಿಷ್ಣುವರ್ಧನ್​ ಕುಟುಂಬದ ಸದಸ್ಯರಿಗೆ ಅಭಿಮಾನಿಗಳು ಮತ್ತು ಆಪ್ತರು ಅಭಿನಂದನೆ ತಿಳಿಸುತ್ತಿದ್ದಾರೆ.

5 / 5

Published On - 12:52 pm, Sun, 27 November 22

ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ