AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Dragon Fruit: ಡ್ರ್ಯಾಗನ್​ ಫ್ರೂಟ್ ಆರೋಗ್ಯಕಾರಿ ಪ್ರಯೋಜನಗಳ ಬಗ್ಗೆ ತಿಳಿಯಿರಿ: ಇಲ್ಲಿದೆ ಮಾಹಿತಿ

ಆರೋಗ್ಯವೇ ಮಹಾಭಾಗ್ಯ ಎಂಬ ಮಾತಿದೆ. ಯಾವಾಗಲೂ ಆರೋಗ್ಯವಾಗಿರಲು ಸಾಕಷ್ಟು ಕಾಳಜಿಯನ್ನು ತೆಗೆದುಕೊಳ್ಳಲಾಗುತ್ತದೆ. ವಿವಿಧ ಬಗೆಯ ಹಣ್ಣುಗಳನ್ನು ಸೇವಿಸುವುದರಿಂದ ಕೂಡ ಆರೋಗ್ಯವನ್ನು ಕಾಪಾಡಿಕೊಳ್ಳಬಹುದಾಗಿದೆ.

TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on: Feb 05, 2023 | 9:39 PM

ಹಣ್ಣುಗಳನ್ನು ತಿನ್ನುವುದರಿಂದ ದೇಹವು ಜೀವಸತ್ವಗಳು ಮತ್ತು ಖನಿಜಗಳಂತಹ 
ಸಾಕಷ್ಟು ಪೋಷಕಾಂಶಗಳನ್ನು ಪಡೆಯುತ್ತದೆ. 'ಡ್ರ್ಯಾಗನ್ ಫ್ರೂಟ್' ಸೂಪರ್
ಹಣ್ಣುಗಳಲ್ಲಿ ಒಂದಾಗಿದೆ. ಅನೇಕ ಆರೋಗ್ಯ ಪ್ರಯೋಜನಗಳನ್ನು ಹೊಂದಿದೆ.

ಹಣ್ಣುಗಳನ್ನು ತಿನ್ನುವುದರಿಂದ ದೇಹವು ಜೀವಸತ್ವಗಳು ಮತ್ತು ಖನಿಜಗಳಂತಹ ಸಾಕಷ್ಟು ಪೋಷಕಾಂಶಗಳನ್ನು ಪಡೆಯುತ್ತದೆ. 'ಡ್ರ್ಯಾಗನ್ ಫ್ರೂಟ್' ಸೂಪರ್ ಹಣ್ಣುಗಳಲ್ಲಿ ಒಂದಾಗಿದೆ. ಅನೇಕ ಆರೋಗ್ಯ ಪ್ರಯೋಜನಗಳನ್ನು ಹೊಂದಿದೆ.

1 / 5
ಡ್ರ್ಯಾಗನ್ ಫ್ರೂಟ್​ನಲ್ಲಿ ನಾರಿನಂಶ ಹೆಚ್ಚಿರುವುದರಿಂದ ಜೀರ್ಣಾಂಗ ವ್ಯವಸ್ಥೆಗೆ 
ಸಂಬಂಧಿಸಿದ ಸಮಸ್ಯೆಯನ್ನು ಹೊಡಲಾಡಿಸುತ್ತದೆ. ಅಲ್ಲದೆ, ಇದು ಸಕ್ಕರೆ 
ರೋಗಿಗಳಿಗೆ ತುಂಬಾ
ಉಪಯುಕ್ತವಾಗಿದೆ. ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿಡುತ್ತದೆ.

ಡ್ರ್ಯಾಗನ್ ಫ್ರೂಟ್​ನಲ್ಲಿ ನಾರಿನಂಶ ಹೆಚ್ಚಿರುವುದರಿಂದ ಜೀರ್ಣಾಂಗ ವ್ಯವಸ್ಥೆಗೆ ಸಂಬಂಧಿಸಿದ ಸಮಸ್ಯೆಯನ್ನು ಹೊಡಲಾಡಿಸುತ್ತದೆ. ಅಲ್ಲದೆ, ಇದು ಸಕ್ಕರೆ ರೋಗಿಗಳಿಗೆ ತುಂಬಾ ಉಪಯುಕ್ತವಾಗಿದೆ. ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿಡುತ್ತದೆ.

2 / 5
ಡ್ರ್ಯಾಗನ್ ಫ್ರೂಟ್ ಕಡಿಮೆ ಕ್ಯಾಲೋರಿಗಳನ್ನು ಹೊಂದಿದ್ದು, ಹೆಚ್ಚಿನ ಖನಿಜಗಳು
ಮತ್ತು ಫೈಬರ್​ನ್ನು ಹೊಂದಿರುತ್ತದೆ. ಕಬ್ಬಿಣ, ಪ್ರೋಟೀನ್, ಕಾರ್ಬೋಹೈಡ್ರೇಟ್, 
ಮೆಗ್ನೀಸಿಯಮ್, ವಿಟಮಿನ್ ಸಿ, ವಿಟಮಿನ್ ಇ, ಮುಂತಾದ ಅಮೂಲ್ಯ 
ಪೋಷಕಾಂಶಗಳು ಸಹ ಹೊಂದಿದೆ.

ಡ್ರ್ಯಾಗನ್ ಫ್ರೂಟ್ ಕಡಿಮೆ ಕ್ಯಾಲೋರಿಗಳನ್ನು ಹೊಂದಿದ್ದು, ಹೆಚ್ಚಿನ ಖನಿಜಗಳು ಮತ್ತು ಫೈಬರ್​ನ್ನು ಹೊಂದಿರುತ್ತದೆ. ಕಬ್ಬಿಣ, ಪ್ರೋಟೀನ್, ಕಾರ್ಬೋಹೈಡ್ರೇಟ್, ಮೆಗ್ನೀಸಿಯಮ್, ವಿಟಮಿನ್ ಸಿ, ವಿಟಮಿನ್ ಇ, ಮುಂತಾದ ಅಮೂಲ್ಯ ಪೋಷಕಾಂಶಗಳು ಸಹ ಹೊಂದಿದೆ.

3 / 5
ತೂಕ ಇಳಿಸಿಕೊಳ್ಳಲು ಬಯಸುವವರು ಡ್ರ್ಯಾಗನ್ ಫ್ರೂಟ್​ ಸೇವಿಸುವುದು ಉತ್ತಮ
ಎನ್ನುತ್ತಾರೆ ತಜ್ಞರು.

ತೂಕ ಇಳಿಸಿಕೊಳ್ಳಲು ಬಯಸುವವರು ಡ್ರ್ಯಾಗನ್ ಫ್ರೂಟ್​ ಸೇವಿಸುವುದು ಉತ್ತಮ ಎನ್ನುತ್ತಾರೆ ತಜ್ಞರು.

4 / 5
ಈ ಹಣ್ಣನ್ನು ತಿನ್ನುವುದರಿಂದ ರೋಗನಿರೋಧಕ ಶಕ್ತಿ ಹೆಚ್ಚುವುದಲ್ಲದೆ 
ವಿವಿಧ ರೀತಿಯ ರೋಗಗಳಿಂದ ರಕ್ಷಿಸುತ್ತದೆ.

ಈ ಹಣ್ಣನ್ನು ತಿನ್ನುವುದರಿಂದ ರೋಗನಿರೋಧಕ ಶಕ್ತಿ ಹೆಚ್ಚುವುದಲ್ಲದೆ ವಿವಿಧ ರೀತಿಯ ರೋಗಗಳಿಂದ ರಕ್ಷಿಸುತ್ತದೆ.

5 / 5
Follow us
Daily Devotional: ಬೂದುಗುಂಬಳ ಕಾಯಿಯ ಮಹತ್ವ ಹಾಗೂ ಅದರ ಉಪಯೋಗ ತಿಳಿಯಿರಿ
Daily Devotional: ಬೂದುಗುಂಬಳ ಕಾಯಿಯ ಮಹತ್ವ ಹಾಗೂ ಅದರ ಉಪಯೋಗ ತಿಳಿಯಿರಿ
Daily Horoscope: ಕೆಲಸದಲ್ಲಿನ ನಿಮ್ಮ ಚುರುಕುತನದಿಂದ ಮೆಚ್ಚುಗೆ ಗಳಿಸುವಿರಿ
Daily Horoscope: ಕೆಲಸದಲ್ಲಿನ ನಿಮ್ಮ ಚುರುಕುತನದಿಂದ ಮೆಚ್ಚುಗೆ ಗಳಿಸುವಿರಿ
ಸಾಧು ಕೋಕಿಲ ಸಿನಿಮಾ ಕಡಿಮೆ ಆಗಿದ್ದು ಯಾಕೆ? ಕಾರಣ ತಿಳಿಸಿದ ಕಾಮಿಡಿ ಕಿಂಗ್
ಸಾಧು ಕೋಕಿಲ ಸಿನಿಮಾ ಕಡಿಮೆ ಆಗಿದ್ದು ಯಾಕೆ? ಕಾರಣ ತಿಳಿಸಿದ ಕಾಮಿಡಿ ಕಿಂಗ್
ಜಾನಪದವೇ ಎಲ್ಲ ಕಲೆಗಳ ಮೂಲ, ಅದು ಜಾನಪದವಲ್ಲ ಜ್ಞಾನಪದ: ವೆಂಕಪ್ಪ
ಜಾನಪದವೇ ಎಲ್ಲ ಕಲೆಗಳ ಮೂಲ, ಅದು ಜಾನಪದವಲ್ಲ ಜ್ಞಾನಪದ: ವೆಂಕಪ್ಪ
ಜಪಾನ್​ನಲ್ಲಿ ಭಾರತದ ಮೊದಲ ಬುಲೆಟ್ ರೈಲಿನ ಪ್ರಾಯೋಗಿಕ ಸಂಚಾರ ಆರಂಭ
ಜಪಾನ್​ನಲ್ಲಿ ಭಾರತದ ಮೊದಲ ಬುಲೆಟ್ ರೈಲಿನ ಪ್ರಾಯೋಗಿಕ ಸಂಚಾರ ಆರಂಭ
ಐಪಿಎಲ್‌ನಲ್ಲಿ 7 ಸಾವಿರ ರನ್ ಪೂರೈಸಿದ ರೋಹಿತ್
ಐಪಿಎಲ್‌ನಲ್ಲಿ 7 ಸಾವಿರ ರನ್ ಪೂರೈಸಿದ ರೋಹಿತ್
ನೈಜೀರಿಯಾದ ಮೊಕ್ವಾ ನಗರದಲ್ಲಿ ಡ್ಯಾಂ ಕುಸಿದು ಭಾರೀ ಪ್ರವಾಹ; 111 ಜನ ಸಾವು
ನೈಜೀರಿಯಾದ ಮೊಕ್ವಾ ನಗರದಲ್ಲಿ ಡ್ಯಾಂ ಕುಸಿದು ಭಾರೀ ಪ್ರವಾಹ; 111 ಜನ ಸಾವು
‘ಕಮಲ್ ಹಾಸನ್​ನ ಪ್ರೀತಿಸುತ್ತೇವೆ, ಆದ್ರೆ ಅವರು ಮಾಡಿದ್ದು ತಪ್ಪು’: ವಸಿಷ್ಠ
‘ಕಮಲ್ ಹಾಸನ್​ನ ಪ್ರೀತಿಸುತ್ತೇವೆ, ಆದ್ರೆ ಅವರು ಮಾಡಿದ್ದು ತಪ್ಪು’: ವಸಿಷ್ಠ
ಹಂಚಿಕೆದಾರರಿಗೆ ನಷ್ಟವಾದರೆ ಕಮಲ್ ಹಾಸನ್​ನಿಂದ ವಸೂಲಿ ಮಾಡಲಿ: ನಾರಾಯಣಗೌಡ
ಹಂಚಿಕೆದಾರರಿಗೆ ನಷ್ಟವಾದರೆ ಕಮಲ್ ಹಾಸನ್​ನಿಂದ ವಸೂಲಿ ಮಾಡಲಿ: ನಾರಾಯಣಗೌಡ
ಶಿವಣ್ಣ ಆರೋಗ್ಯದಲ್ಲಿ ಏರುಪೇರಾಗಿದೆ, ಅವರನ್ನು ದಶಕಗಳಿಂದ ಬಲ್ಲೆ: ಸೋಮಣ್ಣ
ಶಿವಣ್ಣ ಆರೋಗ್ಯದಲ್ಲಿ ಏರುಪೇರಾಗಿದೆ, ಅವರನ್ನು ದಶಕಗಳಿಂದ ಬಲ್ಲೆ: ಸೋಮಣ್ಣ