AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Dragon Fruit: ಡ್ರ್ಯಾಗನ್​ ಫ್ರೂಟ್ ಆರೋಗ್ಯಕಾರಿ ಪ್ರಯೋಜನಗಳ ಬಗ್ಗೆ ತಿಳಿಯಿರಿ: ಇಲ್ಲಿದೆ ಮಾಹಿತಿ

ಆರೋಗ್ಯವೇ ಮಹಾಭಾಗ್ಯ ಎಂಬ ಮಾತಿದೆ. ಯಾವಾಗಲೂ ಆರೋಗ್ಯವಾಗಿರಲು ಸಾಕಷ್ಟು ಕಾಳಜಿಯನ್ನು ತೆಗೆದುಕೊಳ್ಳಲಾಗುತ್ತದೆ. ವಿವಿಧ ಬಗೆಯ ಹಣ್ಣುಗಳನ್ನು ಸೇವಿಸುವುದರಿಂದ ಕೂಡ ಆರೋಗ್ಯವನ್ನು ಕಾಪಾಡಿಕೊಳ್ಳಬಹುದಾಗಿದೆ.

TV9 Web
| Edited By: |

Updated on: Feb 05, 2023 | 9:39 PM

Share
ಹಣ್ಣುಗಳನ್ನು ತಿನ್ನುವುದರಿಂದ ದೇಹವು ಜೀವಸತ್ವಗಳು ಮತ್ತು ಖನಿಜಗಳಂತಹ 
ಸಾಕಷ್ಟು ಪೋಷಕಾಂಶಗಳನ್ನು ಪಡೆಯುತ್ತದೆ. 'ಡ್ರ್ಯಾಗನ್ ಫ್ರೂಟ್' ಸೂಪರ್
ಹಣ್ಣುಗಳಲ್ಲಿ ಒಂದಾಗಿದೆ. ಅನೇಕ ಆರೋಗ್ಯ ಪ್ರಯೋಜನಗಳನ್ನು ಹೊಂದಿದೆ.

ಹಣ್ಣುಗಳನ್ನು ತಿನ್ನುವುದರಿಂದ ದೇಹವು ಜೀವಸತ್ವಗಳು ಮತ್ತು ಖನಿಜಗಳಂತಹ ಸಾಕಷ್ಟು ಪೋಷಕಾಂಶಗಳನ್ನು ಪಡೆಯುತ್ತದೆ. 'ಡ್ರ್ಯಾಗನ್ ಫ್ರೂಟ್' ಸೂಪರ್ ಹಣ್ಣುಗಳಲ್ಲಿ ಒಂದಾಗಿದೆ. ಅನೇಕ ಆರೋಗ್ಯ ಪ್ರಯೋಜನಗಳನ್ನು ಹೊಂದಿದೆ.

1 / 5
ಡ್ರ್ಯಾಗನ್ ಫ್ರೂಟ್​ನಲ್ಲಿ ನಾರಿನಂಶ ಹೆಚ್ಚಿರುವುದರಿಂದ ಜೀರ್ಣಾಂಗ ವ್ಯವಸ್ಥೆಗೆ 
ಸಂಬಂಧಿಸಿದ ಸಮಸ್ಯೆಯನ್ನು ಹೊಡಲಾಡಿಸುತ್ತದೆ. ಅಲ್ಲದೆ, ಇದು ಸಕ್ಕರೆ 
ರೋಗಿಗಳಿಗೆ ತುಂಬಾ
ಉಪಯುಕ್ತವಾಗಿದೆ. ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿಡುತ್ತದೆ.

ಡ್ರ್ಯಾಗನ್ ಫ್ರೂಟ್​ನಲ್ಲಿ ನಾರಿನಂಶ ಹೆಚ್ಚಿರುವುದರಿಂದ ಜೀರ್ಣಾಂಗ ವ್ಯವಸ್ಥೆಗೆ ಸಂಬಂಧಿಸಿದ ಸಮಸ್ಯೆಯನ್ನು ಹೊಡಲಾಡಿಸುತ್ತದೆ. ಅಲ್ಲದೆ, ಇದು ಸಕ್ಕರೆ ರೋಗಿಗಳಿಗೆ ತುಂಬಾ ಉಪಯುಕ್ತವಾಗಿದೆ. ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿಡುತ್ತದೆ.

2 / 5
ಡ್ರ್ಯಾಗನ್ ಫ್ರೂಟ್ ಕಡಿಮೆ ಕ್ಯಾಲೋರಿಗಳನ್ನು ಹೊಂದಿದ್ದು, ಹೆಚ್ಚಿನ ಖನಿಜಗಳು
ಮತ್ತು ಫೈಬರ್​ನ್ನು ಹೊಂದಿರುತ್ತದೆ. ಕಬ್ಬಿಣ, ಪ್ರೋಟೀನ್, ಕಾರ್ಬೋಹೈಡ್ರೇಟ್, 
ಮೆಗ್ನೀಸಿಯಮ್, ವಿಟಮಿನ್ ಸಿ, ವಿಟಮಿನ್ ಇ, ಮುಂತಾದ ಅಮೂಲ್ಯ 
ಪೋಷಕಾಂಶಗಳು ಸಹ ಹೊಂದಿದೆ.

ಡ್ರ್ಯಾಗನ್ ಫ್ರೂಟ್ ಕಡಿಮೆ ಕ್ಯಾಲೋರಿಗಳನ್ನು ಹೊಂದಿದ್ದು, ಹೆಚ್ಚಿನ ಖನಿಜಗಳು ಮತ್ತು ಫೈಬರ್​ನ್ನು ಹೊಂದಿರುತ್ತದೆ. ಕಬ್ಬಿಣ, ಪ್ರೋಟೀನ್, ಕಾರ್ಬೋಹೈಡ್ರೇಟ್, ಮೆಗ್ನೀಸಿಯಮ್, ವಿಟಮಿನ್ ಸಿ, ವಿಟಮಿನ್ ಇ, ಮುಂತಾದ ಅಮೂಲ್ಯ ಪೋಷಕಾಂಶಗಳು ಸಹ ಹೊಂದಿದೆ.

3 / 5
ತೂಕ ಇಳಿಸಿಕೊಳ್ಳಲು ಬಯಸುವವರು ಡ್ರ್ಯಾಗನ್ ಫ್ರೂಟ್​ ಸೇವಿಸುವುದು ಉತ್ತಮ
ಎನ್ನುತ್ತಾರೆ ತಜ್ಞರು.

ತೂಕ ಇಳಿಸಿಕೊಳ್ಳಲು ಬಯಸುವವರು ಡ್ರ್ಯಾಗನ್ ಫ್ರೂಟ್​ ಸೇವಿಸುವುದು ಉತ್ತಮ ಎನ್ನುತ್ತಾರೆ ತಜ್ಞರು.

4 / 5
ಈ ಹಣ್ಣನ್ನು ತಿನ್ನುವುದರಿಂದ ರೋಗನಿರೋಧಕ ಶಕ್ತಿ ಹೆಚ್ಚುವುದಲ್ಲದೆ 
ವಿವಿಧ ರೀತಿಯ ರೋಗಗಳಿಂದ ರಕ್ಷಿಸುತ್ತದೆ.

ಈ ಹಣ್ಣನ್ನು ತಿನ್ನುವುದರಿಂದ ರೋಗನಿರೋಧಕ ಶಕ್ತಿ ಹೆಚ್ಚುವುದಲ್ಲದೆ ವಿವಿಧ ರೀತಿಯ ರೋಗಗಳಿಂದ ರಕ್ಷಿಸುತ್ತದೆ.

5 / 5
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?