AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಷ್ಟ್ರಪತಿ ಹುದ್ದೆಯನ್ನಲಂಕರಿಸಿದ ಮೊದಲ ಬುಡಕಟ್ಟು ಮಹಿಳೆ ದ್ರೌಪದಿ ಮುರ್ಮು

ದೇಶದ 15ನೇ ರಾಷ್ಟ್ರಪತಿ ಆಗಿ ಎನ್ಡಿಎ ಅಭ್ಯರ್ಥಿ, ಜಾರ್ಖಂಡ್ ನ ಮಾಜಿ ಗವರ್ನರ್ ಆಗಿದ್ದ ದ್ರೌಪದಿ ಮುರ್ಮು ಗೆಲುವು ಸಾಧಿಸಿದ್ದಾರೆ. ಈ ಮೂಲಕ ದೇಶದ ಅತ್ಯುನ್ನತ ಸಾಂವಿಧಾನಿಕ ಹುದ್ದೆ ಅಲಂಕರಿಸುವ ಮೊದಲ ಬುಡಕಟ್ಟು ಜನಾಂಗದ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದಾರೆ.

TV9 Web
| Updated By: ರಶ್ಮಿ ಕಲ್ಲಕಟ್ಟ

Updated on: Jul 21, 2022 | 8:19 PM

ಒಡಿಶಾದ ಬುಡಕಟ್ಟು ಜನಾಂಗದವರಾದ ದ್ರೌಪದಿ ಮುರ್ಮು ದೇಶದ ರಾಷ್ಟ್ರಪತಿಯಾಗಿ ಆಯ್ಕೆಯಾಗಿದ್ದಾರೆ.

ಒಡಿಶಾದ ಬುಡಕಟ್ಟು ಜನಾಂಗದವರಾದ ದ್ರೌಪದಿ ಮುರ್ಮು ದೇಶದ ರಾಷ್ಟ್ರಪತಿಯಾಗಿ ಆಯ್ಕೆಯಾಗಿದ್ದಾರೆ.

1 / 7
2000ರಲ್ಲಿ ಅವರು ರಾಯಿರಂಗಪುರದಿಂದ ಶಾಸಕರಾಗಿ ಆಯ್ಕೆಯಾಗಿದ್ದು, ಬಿಜು ಜನತಾ ದಳ (ಬಿಜೆಡಿ)-ಬಿಜೆಪಿ ಸಮ್ಮಿಶ್ರ ಸರ್ಕಾರದಲ್ಲಿ ರಾಜ್ಯ ಸಚಿವರಾದರು.

2000ರಲ್ಲಿ ಅವರು ರಾಯಿರಂಗಪುರದಿಂದ ಶಾಸಕರಾಗಿ ಆಯ್ಕೆಯಾಗಿದ್ದು, ಬಿಜು ಜನತಾ ದಳ (ಬಿಜೆಡಿ)-ಬಿಜೆಪಿ ಸಮ್ಮಿಶ್ರ ಸರ್ಕಾರದಲ್ಲಿ ರಾಜ್ಯ ಸಚಿವರಾದರು.

2 / 7
1958 ಜೂನ್ 20ರಂದು ಒಡಿಶಾದ ಮಯೂರ್ ಭಂಜ್ ಜಿಲ್ಲೆಯ ಉಪರಬೇದಾ ಗ್ರಾಮದಲ್ಲಿ ಸಂತಾಲ್ ಬುಡಕಟ್ಟು ಸಮುದಾಯದಲ್ಲಿ ಜನನ.

1958 ಜೂನ್ 20ರಂದು ಒಡಿಶಾದ ಮಯೂರ್ ಭಂಜ್ ಜಿಲ್ಲೆಯ ಉಪರಬೇದಾ ಗ್ರಾಮದಲ್ಲಿ ಸಂತಾಲ್ ಬುಡಕಟ್ಟು ಸಮುದಾಯದಲ್ಲಿ ಜನನ.

3 / 7
ಮುರ್ಮ ಅವರನ್ನು ಎನ್​​ಡಿಎ ರಾಷ್ಟ್ರಪತಿ ಅಭ್ಯರ್ಥಿಯಾಗಿ ಘೋಷಣೆ ಮಾಡಿದಾಗ ಮೊದಲಿಗೆ ಚರ್ಚೆಯಾಗಿದ್ದು ಅವರ ಸಮುದಾಯದ ಬಗ್ಗೆ ಆಗಿತ್ತು

ಮುರ್ಮ ಅವರನ್ನು ಎನ್​​ಡಿಎ ರಾಷ್ಟ್ರಪತಿ ಅಭ್ಯರ್ಥಿಯಾಗಿ ಘೋಷಣೆ ಮಾಡಿದಾಗ ಮೊದಲಿಗೆ ಚರ್ಚೆಯಾಗಿದ್ದು ಅವರ ಸಮುದಾಯದ ಬಗ್ಗೆ ಆಗಿತ್ತು

4 / 7
ಪ್ರಾಥಮಿಕ ಶಾಲಾ ಶಿಕ್ಷಕಿಯಾಗಿ ವೃತ್ತಿ ಜೀವನ ಆರಂಭಿಸಿದ ಮುರ್ಮುವರು ನೀರಾವರಿ ಇಲಾಖೆಯಲ್ಲಿ ಕಿರಿಯ ಸಹಾಯಕರಾದರು.

ಪ್ರಾಥಮಿಕ ಶಾಲಾ ಶಿಕ್ಷಕಿಯಾಗಿ ವೃತ್ತಿ ಜೀವನ ಆರಂಭಿಸಿದ ಮುರ್ಮುವರು ನೀರಾವರಿ ಇಲಾಖೆಯಲ್ಲಿ ಕಿರಿಯ ಸಹಾಯಕರಾದರು.

5 / 7
2015 ರಲ್ಲಿ ಮುರ್ಮು ಜಾರ್ಖಂಡ್‌ನ ರಾಜ್ಯಪಾಲರಾಗಿ ನೇಮಕಗೊಂಡರು. ಜಾರ್ಖಂಡ್ ಗವರ್ನರ್ ಆದ ಮೊದಲ ಮಹಿಳೆ ಎಂಬ ಹೆಗ್ಗಳಿಕೆಗೆ ಅವರು ಪಾತ್ರರಾಗಿದ್ದರು

2015 ರಲ್ಲಿ ಮುರ್ಮು ಜಾರ್ಖಂಡ್‌ನ ರಾಜ್ಯಪಾಲರಾಗಿ ನೇಮಕಗೊಂಡರು. ಜಾರ್ಖಂಡ್ ಗವರ್ನರ್ ಆದ ಮೊದಲ ಮಹಿಳೆ ಎಂಬ ಹೆಗ್ಗಳಿಕೆಗೆ ಅವರು ಪಾತ್ರರಾಗಿದ್ದರು

6 / 7
ರಾಜಕೀಯ ಪ್ರವೇಶಕ್ಕಿಂತ ಮೊದಲು ಶಿಕ್ಷಕಿಯಾಗಿದ್ದರು

ರಾಜಕೀಯ ಪ್ರವೇಶಕ್ಕಿಂತ ಮೊದಲು ಶಿಕ್ಷಕಿಯಾಗಿದ್ದರು

7 / 7
Follow us
3 ವಿಕೆಟ್, 1 ಕ್ಯಾಚ್; ಇತಿಹಾಸ ಬರೆದ ಪ್ಯಾಟ್ ಕಮ್ಮಿನ್ಸ್
3 ವಿಕೆಟ್, 1 ಕ್ಯಾಚ್; ಇತಿಹಾಸ ಬರೆದ ಪ್ಯಾಟ್ ಕಮ್ಮಿನ್ಸ್
ಸೋನು ನಿಗಮ್ ಕನ್ನಡಿಗರನ್ನು ಭಯೋತ್ಪಾದಕರಿಗೆ ಹೋಲಿಸಿದ್ದು ತಪ್ಪು: ಶಮಿತಾ
ಸೋನು ನಿಗಮ್ ಕನ್ನಡಿಗರನ್ನು ಭಯೋತ್ಪಾದಕರಿಗೆ ಹೋಲಿಸಿದ್ದು ತಪ್ಪು: ಶಮಿತಾ
ಅನುಮೋದನೆ ಸಿಕ್ಕರೂ176 ಕೋಚ್ ಗಳ ನೇಮಕ ಯಾಕಾಗಿಲ್ಲ ಅಂತ ಪ್ರಶ್ನಿಸಿದ ಸಿಎಂ
ಅನುಮೋದನೆ ಸಿಕ್ಕರೂ176 ಕೋಚ್ ಗಳ ನೇಮಕ ಯಾಕಾಗಿಲ್ಲ ಅಂತ ಪ್ರಶ್ನಿಸಿದ ಸಿಎಂ
ದಿನೇಶ್ ಗುಂಡೂರಾವ್ ಉಸ್ತುವಾರಿ ಸಚಿವನಾಗಿ ಸಿಕ್ಕಿದ್ದು ನಮ್ಮ ದುರ್ದೈವ: ಪೂಂಜ
ದಿನೇಶ್ ಗುಂಡೂರಾವ್ ಉಸ್ತುವಾರಿ ಸಚಿವನಾಗಿ ಸಿಕ್ಕಿದ್ದು ನಮ್ಮ ದುರ್ದೈವ: ಪೂಂಜ
ಯತ್ನಾಳ್ ಗೆ ಹಿಂದೂ ನಾಯಕ ಅಂತ ಯಾರೂ ಪಟ್ಟ ಕಟ್ಟಿಲ್ಲ: ರೇಣುಕಾಚಾರ್ಯ
ಯತ್ನಾಳ್ ಗೆ ಹಿಂದೂ ನಾಯಕ ಅಂತ ಯಾರೂ ಪಟ್ಟ ಕಟ್ಟಿಲ್ಲ: ರೇಣುಕಾಚಾರ್ಯ
ಶತಮಾನದ ಇತಿಹಾಸ ಹೊಂದಿರುವ ಕೋಲಾರದ ಶಾಲೆ SSLC ಫಲಿತಾಂಶದಲ್ಲಿ ಶೂನ್ಯ ಸಾಧನೆ
ಶತಮಾನದ ಇತಿಹಾಸ ಹೊಂದಿರುವ ಕೋಲಾರದ ಶಾಲೆ SSLC ಫಲಿತಾಂಶದಲ್ಲಿ ಶೂನ್ಯ ಸಾಧನೆ
ಸಿದ್ದರಾಮಯ್ಯ ಅಧಿಕಾರಕ್ಕೆ ಬಂದು ಮಾನಸಿಕವಾಗಿ ಟಿಪ್ಪು ಆಗಿದ್ದಾರೆ: ಶೋಭಾ
ಸಿದ್ದರಾಮಯ್ಯ ಅಧಿಕಾರಕ್ಕೆ ಬಂದು ಮಾನಸಿಕವಾಗಿ ಟಿಪ್ಪು ಆಗಿದ್ದಾರೆ: ಶೋಭಾ
KPSC ಮೈನ್ಸ್ ಪ್ರಶ್ನೆ ಪತ್ರಿಕೆ ಲೀಕ್ ಆರೋಪ.. ಅಭ್ಯರ್ಥಿಗಳಿಂದ ಭಾರೀ ಗಲಾಟೆ
KPSC ಮೈನ್ಸ್ ಪ್ರಶ್ನೆ ಪತ್ರಿಕೆ ಲೀಕ್ ಆರೋಪ.. ಅಭ್ಯರ್ಥಿಗಳಿಂದ ಭಾರೀ ಗಲಾಟೆ
ಆತ್ಮರಕ್ಷಣೆಗಾಗಿ ಗನ್ ಲೈಸೆನ್ಸ್ ಪೊಲೀಸರು ಕೊಡುತ್ತಿಲ್ಲ: ಶರಣ್ ಪಂಪ್ವೆಲ್
ಆತ್ಮರಕ್ಷಣೆಗಾಗಿ ಗನ್ ಲೈಸೆನ್ಸ್ ಪೊಲೀಸರು ಕೊಡುತ್ತಿಲ್ಲ: ಶರಣ್ ಪಂಪ್ವೆಲ್
ಪಾಕಿಸ್ತಾನಕ್ಕೆ ಬಾಗ್ಲಿಹಾರ್ ಜಲವಿದ್ಯುತ್ ಯೋಜನೆಯ ಅಣೆಕಟ್ಟಿನ ನೀರು ಸ್ಥಗಿತ
ಪಾಕಿಸ್ತಾನಕ್ಕೆ ಬಾಗ್ಲಿಹಾರ್ ಜಲವಿದ್ಯುತ್ ಯೋಜನೆಯ ಅಣೆಕಟ್ಟಿನ ನೀರು ಸ್ಥಗಿತ