ರಾಷ್ಟ್ರಪತಿ ಹುದ್ದೆಯನ್ನಲಂಕರಿಸಿದ ಮೊದಲ ಬುಡಕಟ್ಟು ಮಹಿಳೆ ದ್ರೌಪದಿ ಮುರ್ಮು
ದೇಶದ 15ನೇ ರಾಷ್ಟ್ರಪತಿ ಆಗಿ ಎನ್ಡಿಎ ಅಭ್ಯರ್ಥಿ, ಜಾರ್ಖಂಡ್ ನ ಮಾಜಿ ಗವರ್ನರ್ ಆಗಿದ್ದ ದ್ರೌಪದಿ ಮುರ್ಮು ಗೆಲುವು ಸಾಧಿಸಿದ್ದಾರೆ. ಈ ಮೂಲಕ ದೇಶದ ಅತ್ಯುನ್ನತ ಸಾಂವಿಧಾನಿಕ ಹುದ್ದೆ ಅಲಂಕರಿಸುವ ಮೊದಲ ಬುಡಕಟ್ಟು ಜನಾಂಗದ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದಾರೆ.
Updated on: Jul 21, 2022 | 8:19 PM
Share

ಒಡಿಶಾದ ಬುಡಕಟ್ಟು ಜನಾಂಗದವರಾದ ದ್ರೌಪದಿ ಮುರ್ಮು ದೇಶದ ರಾಷ್ಟ್ರಪತಿಯಾಗಿ ಆಯ್ಕೆಯಾಗಿದ್ದಾರೆ.

2000ರಲ್ಲಿ ಅವರು ರಾಯಿರಂಗಪುರದಿಂದ ಶಾಸಕರಾಗಿ ಆಯ್ಕೆಯಾಗಿದ್ದು, ಬಿಜು ಜನತಾ ದಳ (ಬಿಜೆಡಿ)-ಬಿಜೆಪಿ ಸಮ್ಮಿಶ್ರ ಸರ್ಕಾರದಲ್ಲಿ ರಾಜ್ಯ ಸಚಿವರಾದರು.

1958 ಜೂನ್ 20ರಂದು ಒಡಿಶಾದ ಮಯೂರ್ ಭಂಜ್ ಜಿಲ್ಲೆಯ ಉಪರಬೇದಾ ಗ್ರಾಮದಲ್ಲಿ ಸಂತಾಲ್ ಬುಡಕಟ್ಟು ಸಮುದಾಯದಲ್ಲಿ ಜನನ.

ಮುರ್ಮ ಅವರನ್ನು ಎನ್ಡಿಎ ರಾಷ್ಟ್ರಪತಿ ಅಭ್ಯರ್ಥಿಯಾಗಿ ಘೋಷಣೆ ಮಾಡಿದಾಗ ಮೊದಲಿಗೆ ಚರ್ಚೆಯಾಗಿದ್ದು ಅವರ ಸಮುದಾಯದ ಬಗ್ಗೆ ಆಗಿತ್ತು

ಪ್ರಾಥಮಿಕ ಶಾಲಾ ಶಿಕ್ಷಕಿಯಾಗಿ ವೃತ್ತಿ ಜೀವನ ಆರಂಭಿಸಿದ ಮುರ್ಮುವರು ನೀರಾವರಿ ಇಲಾಖೆಯಲ್ಲಿ ಕಿರಿಯ ಸಹಾಯಕರಾದರು.

2015 ರಲ್ಲಿ ಮುರ್ಮು ಜಾರ್ಖಂಡ್ನ ರಾಜ್ಯಪಾಲರಾಗಿ ನೇಮಕಗೊಂಡರು. ಜಾರ್ಖಂಡ್ ಗವರ್ನರ್ ಆದ ಮೊದಲ ಮಹಿಳೆ ಎಂಬ ಹೆಗ್ಗಳಿಕೆಗೆ ಅವರು ಪಾತ್ರರಾಗಿದ್ದರು

ರಾಜಕೀಯ ಪ್ರವೇಶಕ್ಕಿಂತ ಮೊದಲು ಶಿಕ್ಷಕಿಯಾಗಿದ್ದರು
Related Photo Gallery
ವೈಕುಂಠ ಏಕಾದಶಿ ಸಂಭ್ರಮ: ಭಕ್ತಿ ಪರಾಕಾಷ್ಠೆಯಲ್ಲಿ ಮಿಂದೆದ್ದ ಭಕ್ತರು
ಗಂಟೆಗೆ 180 ಕಿ.ಮೀ ವೇಗದಲ್ಲಿ ಚಲಿಸಿದ ವಂದೇ ಭಾರತ್ ಸ್ಲೀಪರ್ ರೈಲು; ಪರೀಕ್ಷೆ
ಈ ಬಾರಿ ನಾನು ಡಾರ್ಲಿಂಗ್ ಕೃಷ್ಣನ ಬಿಟ್ಟು ಹೋಗಲ್ಲ: ಅಮೃತಾ ಅಯ್ಯಂಗಾರ್
ವೃತ್ತಿಜೀವನದ 15 ನೇ ಅರ್ಧಶತಕ ಬಾರಿಸಿದ ಹರ್ಮನ್ಪ್ರೀತ್
ವೀರೇಂದ್ರ ಪಪ್ಪಿ ರಿಲೀಸ್: ಹೂವಿನ ಹಾರ ಹಾಕಿ ಅಭಿಮಾನಿಗಳಿಂದ ಸ್ವಾಗತ
ಕೊನೆಯ ಓವರ್ನಲ್ಲಿ ಅಬ್ಬರಿಸಿದ ಆರ್ಸಿಬಿ ಆಲ್ರೌಂಡರ್
ಯಾಣ ಕಡೆ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿಗಳ ಬಸ್ ಪಲ್ಟಿ
ಅಶ್ವಿನಿ ಗೌಡ ಎದುರು ಗಿಲ್ಲಿ ನಟ ಆ್ಯಟಿಟ್ಯೂಡ್: ವಿಡಿಯೋ ನೋಡಿ..
ಚಿತ್ರಹಿಂಸೆ ನೀಡುತ್ತಿದ್ದ ನನ್ನ ಗಂಡ
ಫುಡ್ ಡೆಲಿವರಿ ಮಾಡಲು ಡೆಲಿವರಿ ಬಾಯ್ಸ್ ಹೆಣಗಾಟ
ವೈಕುಂಠ ಏಕಾದಶಿ ಸಂಭ್ರಮ: ಬಾಲಾಜಿ ನೋಡೋದೆ ಚಂದ
ಮಾಳು ನಿಪನಾಳ ಪತ್ನಿ ಡ್ಯಾನ್ಸ್ ವಿಡಿಯೋ ವೈರಲ್
ಬಾಯಾರಿದ್ದ ಬೆಕ್ಕಿನ ಮರಿಗೆ ಪುಟ್ಟ ಬಾಲಕ ಮಾಡಿದ್ದೇನು?
ಜಾಯಿಂಟ್ ವೀಲ್ನಿಂದ ಬೀಳುತ್ತಿದ್ದ ಮಹಿಳೆ ಬದುಕಿದ್ದೇ ಅಚ್ಚರಿ!
ಬದನೆಕಾಯಿ ಇಷ್ಟ ಇಲ್ಲ ಎನ್ನುವವರು ಒಮ್ಮೆ ಈ ರೆಸಿಪಿ ಟ್ರೈ ಮಾಡಿ! ಮತ್ತೆ ಮತ್ತೆ ಮಾಡಿ ತಿಂತೀರಿ
ಇದ್ದಕ್ಕಿದ್ದಂತೆ ಸಫಾರಿ ಜೀಪಿನೊಳಗೆ ಬಂದ ಸಿಂಹ; ಶಾಕಿಂಗ್ ವಿಡಿಯೋ ನೋಡಿ




