ರಾಷ್ಟ್ರಪತಿ ಹುದ್ದೆಯನ್ನಲಂಕರಿಸಿದ ಮೊದಲ ಬುಡಕಟ್ಟು ಮಹಿಳೆ ದ್ರೌಪದಿ ಮುರ್ಮು
ದೇಶದ 15ನೇ ರಾಷ್ಟ್ರಪತಿ ಆಗಿ ಎನ್ಡಿಎ ಅಭ್ಯರ್ಥಿ, ಜಾರ್ಖಂಡ್ ನ ಮಾಜಿ ಗವರ್ನರ್ ಆಗಿದ್ದ ದ್ರೌಪದಿ ಮುರ್ಮು ಗೆಲುವು ಸಾಧಿಸಿದ್ದಾರೆ. ಈ ಮೂಲಕ ದೇಶದ ಅತ್ಯುನ್ನತ ಸಾಂವಿಧಾನಿಕ ಹುದ್ದೆ ಅಲಂಕರಿಸುವ ಮೊದಲ ಬುಡಕಟ್ಟು ಜನಾಂಗದ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದಾರೆ.
Updated on: Jul 21, 2022 | 8:19 PM
Share

ಒಡಿಶಾದ ಬುಡಕಟ್ಟು ಜನಾಂಗದವರಾದ ದ್ರೌಪದಿ ಮುರ್ಮು ದೇಶದ ರಾಷ್ಟ್ರಪತಿಯಾಗಿ ಆಯ್ಕೆಯಾಗಿದ್ದಾರೆ.

2000ರಲ್ಲಿ ಅವರು ರಾಯಿರಂಗಪುರದಿಂದ ಶಾಸಕರಾಗಿ ಆಯ್ಕೆಯಾಗಿದ್ದು, ಬಿಜು ಜನತಾ ದಳ (ಬಿಜೆಡಿ)-ಬಿಜೆಪಿ ಸಮ್ಮಿಶ್ರ ಸರ್ಕಾರದಲ್ಲಿ ರಾಜ್ಯ ಸಚಿವರಾದರು.

1958 ಜೂನ್ 20ರಂದು ಒಡಿಶಾದ ಮಯೂರ್ ಭಂಜ್ ಜಿಲ್ಲೆಯ ಉಪರಬೇದಾ ಗ್ರಾಮದಲ್ಲಿ ಸಂತಾಲ್ ಬುಡಕಟ್ಟು ಸಮುದಾಯದಲ್ಲಿ ಜನನ.

ಮುರ್ಮ ಅವರನ್ನು ಎನ್ಡಿಎ ರಾಷ್ಟ್ರಪತಿ ಅಭ್ಯರ್ಥಿಯಾಗಿ ಘೋಷಣೆ ಮಾಡಿದಾಗ ಮೊದಲಿಗೆ ಚರ್ಚೆಯಾಗಿದ್ದು ಅವರ ಸಮುದಾಯದ ಬಗ್ಗೆ ಆಗಿತ್ತು

ಪ್ರಾಥಮಿಕ ಶಾಲಾ ಶಿಕ್ಷಕಿಯಾಗಿ ವೃತ್ತಿ ಜೀವನ ಆರಂಭಿಸಿದ ಮುರ್ಮುವರು ನೀರಾವರಿ ಇಲಾಖೆಯಲ್ಲಿ ಕಿರಿಯ ಸಹಾಯಕರಾದರು.

2015 ರಲ್ಲಿ ಮುರ್ಮು ಜಾರ್ಖಂಡ್ನ ರಾಜ್ಯಪಾಲರಾಗಿ ನೇಮಕಗೊಂಡರು. ಜಾರ್ಖಂಡ್ ಗವರ್ನರ್ ಆದ ಮೊದಲ ಮಹಿಳೆ ಎಂಬ ಹೆಗ್ಗಳಿಕೆಗೆ ಅವರು ಪಾತ್ರರಾಗಿದ್ದರು

ರಾಜಕೀಯ ಪ್ರವೇಶಕ್ಕಿಂತ ಮೊದಲು ಶಿಕ್ಷಕಿಯಾಗಿದ್ದರು
Related Photo Gallery
‘ಕಾಕ್ಟೇಲ್ 2’: ಕೃತಿಯೇ ಎಲ್ಲ, ರಶ್ಮಿಕಾ-ಶಾಹಿದ್ ಲೆಕ್ಕಕ್ಕಿಲ್ಲ
ಗಾಯಗಳಿಂದಾಗಿ ಕ್ರಿಕೆಟ್ ಬಿಡಲು ಚಿಂತಿಸಿದ್ದ ಶ್ರೇಯಾಂಕಗೆ ಮತ್ತೆ ಗಾಯ
ಗಲಾಟೆ ಮಾಡ್ತಿದ್ದ ಪುಟಾಣಿ ಕೈಗೆ ಐಫೋನ್ ಕೊಟ್ಟ ತಾಯಿ, ಮುಂದೇನಾಯ್ತು ಗೊತ್ತಾ?
ಕೊಚ್ಚಿಹೋದ ದುಧಿಯಾ ಸೇತುವೆ; ಡಾರ್ಜಿಲಿಂಗ್-ಸಿಲಿಗುರಿ ಸಂಪರ್ಕ ಸಂಪೂರ್ಣ ಕಡಿತ
ಪರಿಷತ್ ಚುನಾವಣೆ: ಜೆಡಿಎಸ್ ಶಾಸಕರ ಅಡ್ಡ ಮತದಾನದ ಹಿಂದಿದೆ ಹಲವು ಕಾರಣ
ಮೈತ್ರಿ ಕುಸ್ತಿ? ರೇವಣ್ಣಗೆ ಮಾತಾಡೋ ಅಧಿಕಾರವಿಲ್ಲ: ಅಶೋಕ್ ತಿರುಗೇಟು
ಪತ್ನಿ ಸಮೇತ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಸಿಎಂ ಡಿ.ಕೆ. ಶಿವಕುಮಾರ್
ದಲಿತರ ಮೇಲೆ ದಬ್ಬಾಳಿಕೆ ಆರೋಪ: ಗ್ರಾಮದ ರಸ್ತೆ ಬಂದ್ ಮಾಡಿ ಪ್ರತಿಭಟನೆ
ಮೊಬೈಲ್ ಕಸಿದು ಪರಾರಿಯಾಗಲು ಯತ್ನಿಸಿದವ ಕ್ಷಣ ಮಾತ್ರದಲ್ಲಿ ಸಾವು!
ನೀಟ್ ಪರೀಕ್ಷೆಗೆ ಇನ್ನೊಂದೇ ದಿನ ಬಾಕಿ; ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆ
JDS ಶಾಸಕರ ಅಡ್ಡಮತದಾನದ ಬಗ್ಗೆ ಹೆಚ್ಡಿ ಕುಮಾರಸ್ವಾಮಿ ಹೇಳಿದ್ದೇನು ನೋಡಿ
ಬಿಗ್ ಬಾಸ್ ಕಾಂಪಿಟೇಷನ್ ವಿಡಿಯೋ ಕಳುಹಿಸಲು ಕೊನೆಯ ದಿನಾಂಕ ತಿಳಿಸಿದ ಕಲರ್ಸ್
ತಾಯಿ ಆನೆ ಮಡಿಲಲ್ಲಿ ಮಲಗಿದ್ದ ಮರಿಗಳ ಕ್ಯೂಟ್ ದೃಶ್ಯ ವೈರಲ್
ತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ ದುರಂತ: ಬಿಹಾರ, ತಮಿಳುನಾಡಿನ ಇಬ್ಬರು ನಾಪತ್ತೆ
ಮೂಗು ಹೇಳುತ್ತೆ ನಿಮ್ಮ ವ್ಯಕ್ತಿತ್ವ! ಸಾಮುದ್ರಿಕ ಶಾಸ್ತ್ರ ಹೇಳೋದೇನು ನೋಡಿ




