AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಷ್ಟ್ರಪತಿ ಹುದ್ದೆಯನ್ನಲಂಕರಿಸಿದ ಮೊದಲ ಬುಡಕಟ್ಟು ಮಹಿಳೆ ದ್ರೌಪದಿ ಮುರ್ಮು

ದೇಶದ 15ನೇ ರಾಷ್ಟ್ರಪತಿ ಆಗಿ ಎನ್ಡಿಎ ಅಭ್ಯರ್ಥಿ, ಜಾರ್ಖಂಡ್ ನ ಮಾಜಿ ಗವರ್ನರ್ ಆಗಿದ್ದ ದ್ರೌಪದಿ ಮುರ್ಮು ಗೆಲುವು ಸಾಧಿಸಿದ್ದಾರೆ. ಈ ಮೂಲಕ ದೇಶದ ಅತ್ಯುನ್ನತ ಸಾಂವಿಧಾನಿಕ ಹುದ್ದೆ ಅಲಂಕರಿಸುವ ಮೊದಲ ಬುಡಕಟ್ಟು ಜನಾಂಗದ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದಾರೆ.

TV9 Web
| Edited By: ರಶ್ಮಿ ಕಲ್ಲಕಟ್ಟ|

Updated on: Jul 21, 2022 | 8:19 PM

Share
ಒಡಿಶಾದ ಬುಡಕಟ್ಟು ಜನಾಂಗದವರಾದ ದ್ರೌಪದಿ ಮುರ್ಮು ದೇಶದ ರಾಷ್ಟ್ರಪತಿಯಾಗಿ ಆಯ್ಕೆಯಾಗಿದ್ದಾರೆ.

ಒಡಿಶಾದ ಬುಡಕಟ್ಟು ಜನಾಂಗದವರಾದ ದ್ರೌಪದಿ ಮುರ್ಮು ದೇಶದ ರಾಷ್ಟ್ರಪತಿಯಾಗಿ ಆಯ್ಕೆಯಾಗಿದ್ದಾರೆ.

1 / 7
2000ರಲ್ಲಿ ಅವರು ರಾಯಿರಂಗಪುರದಿಂದ ಶಾಸಕರಾಗಿ ಆಯ್ಕೆಯಾಗಿದ್ದು, ಬಿಜು ಜನತಾ ದಳ (ಬಿಜೆಡಿ)-ಬಿಜೆಪಿ ಸಮ್ಮಿಶ್ರ ಸರ್ಕಾರದಲ್ಲಿ ರಾಜ್ಯ ಸಚಿವರಾದರು.

2000ರಲ್ಲಿ ಅವರು ರಾಯಿರಂಗಪುರದಿಂದ ಶಾಸಕರಾಗಿ ಆಯ್ಕೆಯಾಗಿದ್ದು, ಬಿಜು ಜನತಾ ದಳ (ಬಿಜೆಡಿ)-ಬಿಜೆಪಿ ಸಮ್ಮಿಶ್ರ ಸರ್ಕಾರದಲ್ಲಿ ರಾಜ್ಯ ಸಚಿವರಾದರು.

2 / 7
1958 ಜೂನ್ 20ರಂದು ಒಡಿಶಾದ ಮಯೂರ್ ಭಂಜ್ ಜಿಲ್ಲೆಯ ಉಪರಬೇದಾ ಗ್ರಾಮದಲ್ಲಿ ಸಂತಾಲ್ ಬುಡಕಟ್ಟು ಸಮುದಾಯದಲ್ಲಿ ಜನನ.

1958 ಜೂನ್ 20ರಂದು ಒಡಿಶಾದ ಮಯೂರ್ ಭಂಜ್ ಜಿಲ್ಲೆಯ ಉಪರಬೇದಾ ಗ್ರಾಮದಲ್ಲಿ ಸಂತಾಲ್ ಬುಡಕಟ್ಟು ಸಮುದಾಯದಲ್ಲಿ ಜನನ.

3 / 7
ಮುರ್ಮ ಅವರನ್ನು ಎನ್​​ಡಿಎ ರಾಷ್ಟ್ರಪತಿ ಅಭ್ಯರ್ಥಿಯಾಗಿ ಘೋಷಣೆ ಮಾಡಿದಾಗ ಮೊದಲಿಗೆ ಚರ್ಚೆಯಾಗಿದ್ದು ಅವರ ಸಮುದಾಯದ ಬಗ್ಗೆ ಆಗಿತ್ತು

ಮುರ್ಮ ಅವರನ್ನು ಎನ್​​ಡಿಎ ರಾಷ್ಟ್ರಪತಿ ಅಭ್ಯರ್ಥಿಯಾಗಿ ಘೋಷಣೆ ಮಾಡಿದಾಗ ಮೊದಲಿಗೆ ಚರ್ಚೆಯಾಗಿದ್ದು ಅವರ ಸಮುದಾಯದ ಬಗ್ಗೆ ಆಗಿತ್ತು

4 / 7
ಪ್ರಾಥಮಿಕ ಶಾಲಾ ಶಿಕ್ಷಕಿಯಾಗಿ ವೃತ್ತಿ ಜೀವನ ಆರಂಭಿಸಿದ ಮುರ್ಮುವರು ನೀರಾವರಿ ಇಲಾಖೆಯಲ್ಲಿ ಕಿರಿಯ ಸಹಾಯಕರಾದರು.

ಪ್ರಾಥಮಿಕ ಶಾಲಾ ಶಿಕ್ಷಕಿಯಾಗಿ ವೃತ್ತಿ ಜೀವನ ಆರಂಭಿಸಿದ ಮುರ್ಮುವರು ನೀರಾವರಿ ಇಲಾಖೆಯಲ್ಲಿ ಕಿರಿಯ ಸಹಾಯಕರಾದರು.

5 / 7
2015 ರಲ್ಲಿ ಮುರ್ಮು ಜಾರ್ಖಂಡ್‌ನ ರಾಜ್ಯಪಾಲರಾಗಿ ನೇಮಕಗೊಂಡರು. ಜಾರ್ಖಂಡ್ ಗವರ್ನರ್ ಆದ ಮೊದಲ ಮಹಿಳೆ ಎಂಬ ಹೆಗ್ಗಳಿಕೆಗೆ ಅವರು ಪಾತ್ರರಾಗಿದ್ದರು

2015 ರಲ್ಲಿ ಮುರ್ಮು ಜಾರ್ಖಂಡ್‌ನ ರಾಜ್ಯಪಾಲರಾಗಿ ನೇಮಕಗೊಂಡರು. ಜಾರ್ಖಂಡ್ ಗವರ್ನರ್ ಆದ ಮೊದಲ ಮಹಿಳೆ ಎಂಬ ಹೆಗ್ಗಳಿಕೆಗೆ ಅವರು ಪಾತ್ರರಾಗಿದ್ದರು

6 / 7
ರಾಜಕೀಯ ಪ್ರವೇಶಕ್ಕಿಂತ ಮೊದಲು ಶಿಕ್ಷಕಿಯಾಗಿದ್ದರು

ರಾಜಕೀಯ ಪ್ರವೇಶಕ್ಕಿಂತ ಮೊದಲು ಶಿಕ್ಷಕಿಯಾಗಿದ್ದರು

7 / 7
Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ