AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಷ್ಟ್ರಪತಿ ಹುದ್ದೆಯನ್ನಲಂಕರಿಸಿದ ಮೊದಲ ಬುಡಕಟ್ಟು ಮಹಿಳೆ ದ್ರೌಪದಿ ಮುರ್ಮು

ದೇಶದ 15ನೇ ರಾಷ್ಟ್ರಪತಿ ಆಗಿ ಎನ್ಡಿಎ ಅಭ್ಯರ್ಥಿ, ಜಾರ್ಖಂಡ್ ನ ಮಾಜಿ ಗವರ್ನರ್ ಆಗಿದ್ದ ದ್ರೌಪದಿ ಮುರ್ಮು ಗೆಲುವು ಸಾಧಿಸಿದ್ದಾರೆ. ಈ ಮೂಲಕ ದೇಶದ ಅತ್ಯುನ್ನತ ಸಾಂವಿಧಾನಿಕ ಹುದ್ದೆ ಅಲಂಕರಿಸುವ ಮೊದಲ ಬುಡಕಟ್ಟು ಜನಾಂಗದ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದಾರೆ.

TV9 Web
| Edited By: ರಶ್ಮಿ ಕಲ್ಲಕಟ್ಟ|

Updated on: Jul 21, 2022 | 8:19 PM

Share
ಒಡಿಶಾದ ಬುಡಕಟ್ಟು ಜನಾಂಗದವರಾದ ದ್ರೌಪದಿ ಮುರ್ಮು ದೇಶದ ರಾಷ್ಟ್ರಪತಿಯಾಗಿ ಆಯ್ಕೆಯಾಗಿದ್ದಾರೆ.

ಒಡಿಶಾದ ಬುಡಕಟ್ಟು ಜನಾಂಗದವರಾದ ದ್ರೌಪದಿ ಮುರ್ಮು ದೇಶದ ರಾಷ್ಟ್ರಪತಿಯಾಗಿ ಆಯ್ಕೆಯಾಗಿದ್ದಾರೆ.

1 / 7
2000ರಲ್ಲಿ ಅವರು ರಾಯಿರಂಗಪುರದಿಂದ ಶಾಸಕರಾಗಿ ಆಯ್ಕೆಯಾಗಿದ್ದು, ಬಿಜು ಜನತಾ ದಳ (ಬಿಜೆಡಿ)-ಬಿಜೆಪಿ ಸಮ್ಮಿಶ್ರ ಸರ್ಕಾರದಲ್ಲಿ ರಾಜ್ಯ ಸಚಿವರಾದರು.

2000ರಲ್ಲಿ ಅವರು ರಾಯಿರಂಗಪುರದಿಂದ ಶಾಸಕರಾಗಿ ಆಯ್ಕೆಯಾಗಿದ್ದು, ಬಿಜು ಜನತಾ ದಳ (ಬಿಜೆಡಿ)-ಬಿಜೆಪಿ ಸಮ್ಮಿಶ್ರ ಸರ್ಕಾರದಲ್ಲಿ ರಾಜ್ಯ ಸಚಿವರಾದರು.

2 / 7
1958 ಜೂನ್ 20ರಂದು ಒಡಿಶಾದ ಮಯೂರ್ ಭಂಜ್ ಜಿಲ್ಲೆಯ ಉಪರಬೇದಾ ಗ್ರಾಮದಲ್ಲಿ ಸಂತಾಲ್ ಬುಡಕಟ್ಟು ಸಮುದಾಯದಲ್ಲಿ ಜನನ.

1958 ಜೂನ್ 20ರಂದು ಒಡಿಶಾದ ಮಯೂರ್ ಭಂಜ್ ಜಿಲ್ಲೆಯ ಉಪರಬೇದಾ ಗ್ರಾಮದಲ್ಲಿ ಸಂತಾಲ್ ಬುಡಕಟ್ಟು ಸಮುದಾಯದಲ್ಲಿ ಜನನ.

3 / 7
ಮುರ್ಮ ಅವರನ್ನು ಎನ್​​ಡಿಎ ರಾಷ್ಟ್ರಪತಿ ಅಭ್ಯರ್ಥಿಯಾಗಿ ಘೋಷಣೆ ಮಾಡಿದಾಗ ಮೊದಲಿಗೆ ಚರ್ಚೆಯಾಗಿದ್ದು ಅವರ ಸಮುದಾಯದ ಬಗ್ಗೆ ಆಗಿತ್ತು

ಮುರ್ಮ ಅವರನ್ನು ಎನ್​​ಡಿಎ ರಾಷ್ಟ್ರಪತಿ ಅಭ್ಯರ್ಥಿಯಾಗಿ ಘೋಷಣೆ ಮಾಡಿದಾಗ ಮೊದಲಿಗೆ ಚರ್ಚೆಯಾಗಿದ್ದು ಅವರ ಸಮುದಾಯದ ಬಗ್ಗೆ ಆಗಿತ್ತು

4 / 7
ಪ್ರಾಥಮಿಕ ಶಾಲಾ ಶಿಕ್ಷಕಿಯಾಗಿ ವೃತ್ತಿ ಜೀವನ ಆರಂಭಿಸಿದ ಮುರ್ಮುವರು ನೀರಾವರಿ ಇಲಾಖೆಯಲ್ಲಿ ಕಿರಿಯ ಸಹಾಯಕರಾದರು.

ಪ್ರಾಥಮಿಕ ಶಾಲಾ ಶಿಕ್ಷಕಿಯಾಗಿ ವೃತ್ತಿ ಜೀವನ ಆರಂಭಿಸಿದ ಮುರ್ಮುವರು ನೀರಾವರಿ ಇಲಾಖೆಯಲ್ಲಿ ಕಿರಿಯ ಸಹಾಯಕರಾದರು.

5 / 7
2015 ರಲ್ಲಿ ಮುರ್ಮು ಜಾರ್ಖಂಡ್‌ನ ರಾಜ್ಯಪಾಲರಾಗಿ ನೇಮಕಗೊಂಡರು. ಜಾರ್ಖಂಡ್ ಗವರ್ನರ್ ಆದ ಮೊದಲ ಮಹಿಳೆ ಎಂಬ ಹೆಗ್ಗಳಿಕೆಗೆ ಅವರು ಪಾತ್ರರಾಗಿದ್ದರು

2015 ರಲ್ಲಿ ಮುರ್ಮು ಜಾರ್ಖಂಡ್‌ನ ರಾಜ್ಯಪಾಲರಾಗಿ ನೇಮಕಗೊಂಡರು. ಜಾರ್ಖಂಡ್ ಗವರ್ನರ್ ಆದ ಮೊದಲ ಮಹಿಳೆ ಎಂಬ ಹೆಗ್ಗಳಿಕೆಗೆ ಅವರು ಪಾತ್ರರಾಗಿದ್ದರು

6 / 7
ರಾಜಕೀಯ ಪ್ರವೇಶಕ್ಕಿಂತ ಮೊದಲು ಶಿಕ್ಷಕಿಯಾಗಿದ್ದರು

ರಾಜಕೀಯ ಪ್ರವೇಶಕ್ಕಿಂತ ಮೊದಲು ಶಿಕ್ಷಕಿಯಾಗಿದ್ದರು

7 / 7
Follow Us
ಚೆನ್ನಮ್ಮ ಸಮಾಧಿ ಮುಂದೆಯೇ ಕುಳಿತು ದೇವೇಗೌಡರ ಕಣ್ಣೀರು
ಚೆನ್ನಮ್ಮ ಸಮಾಧಿ ಮುಂದೆಯೇ ಕುಳಿತು ದೇವೇಗೌಡರ ಕಣ್ಣೀರು
ಎನ್‌ಜಿಒ ನೆರವಿನಿಂದ ತಂದೆ-ಮಗಳ ಭಾವನಾತ್ಮಕ ಪುನರ್ಮಿಲನ
ಎನ್‌ಜಿಒ ನೆರವಿನಿಂದ ತಂದೆ-ಮಗಳ ಭಾವನಾತ್ಮಕ ಪುನರ್ಮಿಲನ
ಕರ್ನಾಟಕ ಬಂದ್​ ಕರೆಗೆ ಕನ್ನಡ ಸಂಘಟನೆಗಳ ನಿರ್ಧಾರ: ನಾಳೆಯೇ ಡೇಟ್ ಫಿಕ್ಸ್
ಕರ್ನಾಟಕ ಬಂದ್​ ಕರೆಗೆ ಕನ್ನಡ ಸಂಘಟನೆಗಳ ನಿರ್ಧಾರ: ನಾಳೆಯೇ ಡೇಟ್ ಫಿಕ್ಸ್
ನಿಮ್ಮ ಉದ್ಯೋಗ, ಆರ್ಥಿಕ ಸ್ಥಿತಿ ಹಾಗೂ ಅದೃಷ್ಟ ಹೇಗಿದೆ?
ನಿಮ್ಮ ಉದ್ಯೋಗ, ಆರ್ಥಿಕ ಸ್ಥಿತಿ ಹಾಗೂ ಅದೃಷ್ಟ ಹೇಗಿದೆ?
ಅತ್ತಿಗುಪ್ಪೆ ಮೆಟ್ರೋ ನಿಲ್ದಾಣದ ಬಳಿ ಬೃಹತ್ ಮರ ಧರೆಗುರುಳಿ ಇಬ್ಬರಿಗೆ ಗಾಯ
ಅತ್ತಿಗುಪ್ಪೆ ಮೆಟ್ರೋ ನಿಲ್ದಾಣದ ಬಳಿ ಬೃಹತ್ ಮರ ಧರೆಗುರುಳಿ ಇಬ್ಬರಿಗೆ ಗಾಯ
ಅಸ್ಸಾಂ ಪ್ರವಾಹದ ಮೃತರ ಸಂಖ್ಯೆ 75ಕ್ಕೆ ಏರಿಕೆ
ಅಸ್ಸಾಂ ಪ್ರವಾಹದ ಮೃತರ ಸಂಖ್ಯೆ 75ಕ್ಕೆ ಏರಿಕೆ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್