AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಷ್ಟ್ರಪತಿ ಹುದ್ದೆಯನ್ನಲಂಕರಿಸಿದ ಮೊದಲ ಬುಡಕಟ್ಟು ಮಹಿಳೆ ದ್ರೌಪದಿ ಮುರ್ಮು

ದೇಶದ 15ನೇ ರಾಷ್ಟ್ರಪತಿ ಆಗಿ ಎನ್ಡಿಎ ಅಭ್ಯರ್ಥಿ, ಜಾರ್ಖಂಡ್ ನ ಮಾಜಿ ಗವರ್ನರ್ ಆಗಿದ್ದ ದ್ರೌಪದಿ ಮುರ್ಮು ಗೆಲುವು ಸಾಧಿಸಿದ್ದಾರೆ. ಈ ಮೂಲಕ ದೇಶದ ಅತ್ಯುನ್ನತ ಸಾಂವಿಧಾನಿಕ ಹುದ್ದೆ ಅಲಂಕರಿಸುವ ಮೊದಲ ಬುಡಕಟ್ಟು ಜನಾಂಗದ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದಾರೆ.

TV9 Web
| Edited By: ರಶ್ಮಿ ಕಲ್ಲಕಟ್ಟ|

Updated on: Jul 21, 2022 | 8:19 PM

Share
ಒಡಿಶಾದ ಬುಡಕಟ್ಟು ಜನಾಂಗದವರಾದ ದ್ರೌಪದಿ ಮುರ್ಮು ದೇಶದ ರಾಷ್ಟ್ರಪತಿಯಾಗಿ ಆಯ್ಕೆಯಾಗಿದ್ದಾರೆ.

ಒಡಿಶಾದ ಬುಡಕಟ್ಟು ಜನಾಂಗದವರಾದ ದ್ರೌಪದಿ ಮುರ್ಮು ದೇಶದ ರಾಷ್ಟ್ರಪತಿಯಾಗಿ ಆಯ್ಕೆಯಾಗಿದ್ದಾರೆ.

1 / 7
2000ರಲ್ಲಿ ಅವರು ರಾಯಿರಂಗಪುರದಿಂದ ಶಾಸಕರಾಗಿ ಆಯ್ಕೆಯಾಗಿದ್ದು, ಬಿಜು ಜನತಾ ದಳ (ಬಿಜೆಡಿ)-ಬಿಜೆಪಿ ಸಮ್ಮಿಶ್ರ ಸರ್ಕಾರದಲ್ಲಿ ರಾಜ್ಯ ಸಚಿವರಾದರು.

2000ರಲ್ಲಿ ಅವರು ರಾಯಿರಂಗಪುರದಿಂದ ಶಾಸಕರಾಗಿ ಆಯ್ಕೆಯಾಗಿದ್ದು, ಬಿಜು ಜನತಾ ದಳ (ಬಿಜೆಡಿ)-ಬಿಜೆಪಿ ಸಮ್ಮಿಶ್ರ ಸರ್ಕಾರದಲ್ಲಿ ರಾಜ್ಯ ಸಚಿವರಾದರು.

2 / 7
1958 ಜೂನ್ 20ರಂದು ಒಡಿಶಾದ ಮಯೂರ್ ಭಂಜ್ ಜಿಲ್ಲೆಯ ಉಪರಬೇದಾ ಗ್ರಾಮದಲ್ಲಿ ಸಂತಾಲ್ ಬುಡಕಟ್ಟು ಸಮುದಾಯದಲ್ಲಿ ಜನನ.

1958 ಜೂನ್ 20ರಂದು ಒಡಿಶಾದ ಮಯೂರ್ ಭಂಜ್ ಜಿಲ್ಲೆಯ ಉಪರಬೇದಾ ಗ್ರಾಮದಲ್ಲಿ ಸಂತಾಲ್ ಬುಡಕಟ್ಟು ಸಮುದಾಯದಲ್ಲಿ ಜನನ.

3 / 7
ಮುರ್ಮ ಅವರನ್ನು ಎನ್​​ಡಿಎ ರಾಷ್ಟ್ರಪತಿ ಅಭ್ಯರ್ಥಿಯಾಗಿ ಘೋಷಣೆ ಮಾಡಿದಾಗ ಮೊದಲಿಗೆ ಚರ್ಚೆಯಾಗಿದ್ದು ಅವರ ಸಮುದಾಯದ ಬಗ್ಗೆ ಆಗಿತ್ತು

ಮುರ್ಮ ಅವರನ್ನು ಎನ್​​ಡಿಎ ರಾಷ್ಟ್ರಪತಿ ಅಭ್ಯರ್ಥಿಯಾಗಿ ಘೋಷಣೆ ಮಾಡಿದಾಗ ಮೊದಲಿಗೆ ಚರ್ಚೆಯಾಗಿದ್ದು ಅವರ ಸಮುದಾಯದ ಬಗ್ಗೆ ಆಗಿತ್ತು

4 / 7
ಪ್ರಾಥಮಿಕ ಶಾಲಾ ಶಿಕ್ಷಕಿಯಾಗಿ ವೃತ್ತಿ ಜೀವನ ಆರಂಭಿಸಿದ ಮುರ್ಮುವರು ನೀರಾವರಿ ಇಲಾಖೆಯಲ್ಲಿ ಕಿರಿಯ ಸಹಾಯಕರಾದರು.

ಪ್ರಾಥಮಿಕ ಶಾಲಾ ಶಿಕ್ಷಕಿಯಾಗಿ ವೃತ್ತಿ ಜೀವನ ಆರಂಭಿಸಿದ ಮುರ್ಮುವರು ನೀರಾವರಿ ಇಲಾಖೆಯಲ್ಲಿ ಕಿರಿಯ ಸಹಾಯಕರಾದರು.

5 / 7
2015 ರಲ್ಲಿ ಮುರ್ಮು ಜಾರ್ಖಂಡ್‌ನ ರಾಜ್ಯಪಾಲರಾಗಿ ನೇಮಕಗೊಂಡರು. ಜಾರ್ಖಂಡ್ ಗವರ್ನರ್ ಆದ ಮೊದಲ ಮಹಿಳೆ ಎಂಬ ಹೆಗ್ಗಳಿಕೆಗೆ ಅವರು ಪಾತ್ರರಾಗಿದ್ದರು

2015 ರಲ್ಲಿ ಮುರ್ಮು ಜಾರ್ಖಂಡ್‌ನ ರಾಜ್ಯಪಾಲರಾಗಿ ನೇಮಕಗೊಂಡರು. ಜಾರ್ಖಂಡ್ ಗವರ್ನರ್ ಆದ ಮೊದಲ ಮಹಿಳೆ ಎಂಬ ಹೆಗ್ಗಳಿಕೆಗೆ ಅವರು ಪಾತ್ರರಾಗಿದ್ದರು

6 / 7
ರಾಜಕೀಯ ಪ್ರವೇಶಕ್ಕಿಂತ ಮೊದಲು ಶಿಕ್ಷಕಿಯಾಗಿದ್ದರು

ರಾಜಕೀಯ ಪ್ರವೇಶಕ್ಕಿಂತ ಮೊದಲು ಶಿಕ್ಷಕಿಯಾಗಿದ್ದರು

7 / 7
Follow Us
ಮೈತ್ರಿ ಕುಸ್ತಿ? ರೇವಣ್ಣಗೆ ಮಾತಾಡೋ ಅಧಿಕಾರವಿಲ್ಲ: ಅಶೋಕ್ ತಿರುಗೇಟು
ಮೈತ್ರಿ ಕುಸ್ತಿ? ರೇವಣ್ಣಗೆ ಮಾತಾಡೋ ಅಧಿಕಾರವಿಲ್ಲ: ಅಶೋಕ್ ತಿರುಗೇಟು
ಪತ್ನಿ ಸಮೇತ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಸಿಎಂ ಡಿ.ಕೆ. ಶಿವಕುಮಾರ್
ಪತ್ನಿ ಸಮೇತ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಸಿಎಂ ಡಿ.ಕೆ. ಶಿವಕುಮಾರ್
ದಲಿತರ ಮೇಲೆ ದಬ್ಬಾಳಿಕೆ ಆರೋಪ: ಗ್ರಾಮದ ರಸ್ತೆ ಬಂದ್​​ ಮಾಡಿ ಪ್ರತಿಭಟನೆ
ದಲಿತರ ಮೇಲೆ ದಬ್ಬಾಳಿಕೆ ಆರೋಪ: ಗ್ರಾಮದ ರಸ್ತೆ ಬಂದ್​​ ಮಾಡಿ ಪ್ರತಿಭಟನೆ
ಮೊಬೈಲ್ ಕಸಿದು ಪರಾರಿಯಾಗಲು ಯತ್ನಿಸಿದವ‌ ಕ್ಷಣ ಮಾತ್ರದಲ್ಲಿ ಸಾವು!
ಮೊಬೈಲ್ ಕಸಿದು ಪರಾರಿಯಾಗಲು ಯತ್ನಿಸಿದವ‌ ಕ್ಷಣ ಮಾತ್ರದಲ್ಲಿ ಸಾವು!
ನೀಟ್ ಪರೀಕ್ಷೆಗೆ ಇನ್ನೊಂದೇ ದಿನ ಬಾಕಿ; ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆ
ನೀಟ್ ಪರೀಕ್ಷೆಗೆ ಇನ್ನೊಂದೇ ದಿನ ಬಾಕಿ; ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆ
JDS ಶಾಸಕರ ಅಡ್ಡಮತದಾನದ ಬಗ್ಗೆ ಹೆಚ್​ಡಿ ಕುಮಾರಸ್ವಾಮಿ ಹೇಳಿದ್ದೇನು ನೋಡಿ
JDS ಶಾಸಕರ ಅಡ್ಡಮತದಾನದ ಬಗ್ಗೆ ಹೆಚ್​ಡಿ ಕುಮಾರಸ್ವಾಮಿ ಹೇಳಿದ್ದೇನು ನೋಡಿ
ಬಿಗ್ ಬಾಸ್ ಕಾಂಪಿಟೇಷನ್​ ವಿಡಿಯೋ ಕಳುಹಿಸಲು ಕೊನೆಯ ದಿನಾಂಕ ತಿಳಿಸಿದ ಕಲರ್ಸ್
ಬಿಗ್ ಬಾಸ್ ಕಾಂಪಿಟೇಷನ್​ ವಿಡಿಯೋ ಕಳುಹಿಸಲು ಕೊನೆಯ ದಿನಾಂಕ ತಿಳಿಸಿದ ಕಲರ್ಸ್
ತಾಯಿ ಆನೆ ಮಡಿಲಲ್ಲಿ ಮಲಗಿದ್ದ ಮರಿಗಳ ಕ್ಯೂಟ್ ದೃಶ್ಯ ವೈರಲ್
ತಾಯಿ ಆನೆ ಮಡಿಲಲ್ಲಿ ಮಲಗಿದ್ದ ಮರಿಗಳ ಕ್ಯೂಟ್ ದೃಶ್ಯ ವೈರಲ್
ತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ ದುರಂತ: ಬಿಹಾರ, ತಮಿಳುನಾಡಿನ ಇಬ್ಬರು ನಾಪತ್ತೆ
ತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ ದುರಂತ: ಬಿಹಾರ, ತಮಿಳುನಾಡಿನ ಇಬ್ಬರು ನಾಪತ್ತೆ
ಮೂಗು ಹೇಳುತ್ತೆ ನಿಮ್ಮ ವ್ಯಕ್ತಿತ್ವ! ಸಾಮುದ್ರಿಕ ಶಾಸ್ತ್ರ ಹೇಳೋದೇನು ನೋಡಿ
ಮೂಗು ಹೇಳುತ್ತೆ ನಿಮ್ಮ ವ್ಯಕ್ತಿತ್ವ! ಸಾಮುದ್ರಿಕ ಶಾಸ್ತ್ರ ಹೇಳೋದೇನು ನೋಡಿ