AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Droupadi Murmu: ಸುಖೋಯ್-30 ಯುದ್ಧ ವಿಮಾನದಲ್ಲಿ ಹಾರಾಟ ನಡೆಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು

President Murmu on Sukhoi: ಮಾಜಿ ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಅವರು 2009 ರಲ್ಲಿ ಸುಖೋಯ್-30 MKI ಫೈಟರ್ ಜೆಟ್‌ನಲ್ಲಿ ಪುಣೆ ವಾಯುನೆಲೆಯಿಂದ ಹಾರಟ ನಡೆಸಿದ ಮೊದಲ ಮಹಿಳಾ ರಾಷ್ಟ್ರಪತಿ. ಇದೀಗ ಯುದ್ಧವಿಮಾನದಲ್ಲಿ ಹಾರಾಟ ನಡೆಸಿದ ಎರಡನೇ ಮಹಿಳಾ ರಾಷ್ಟ್ರಪತಿ ಎಂಬ ಪ್ರಶಂಸೆ ಪಡೆದಿದ್ದಾರೆ.

ಅಕ್ಷಯ್​ ಪಲ್ಲಮಜಲು​​
|

Updated on:Apr 08, 2023 | 1:13 PM

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು (ಏ.8) ಅಸ್ಸಾಂನಲ್ಲಿ ಭಾರತೀಯ ವಾಯುಪಡೆಯ ಸುಖೋಯ್ 30 ಎಂಕೆಐ ಯುದ್ಧ ವಿಮಾನದಲ್ಲಿ ಹಾರಾಟ ನಡೆಸಿದರು. ಅವರು ತೇಜ್‌ಪುರ ಏರ್ ಫೋರ್ಸ್ ಸ್ಟೇಷನ್‌ಗೆ ಆಗಮಿಸಿದ ನಂತರ  ವಾಯುಸೇನೆಯು ಗೌರವವನ್ನು ಸಲ್ಲಿಸಿತ್ತು.

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು (ಏ.8) ಅಸ್ಸಾಂನಲ್ಲಿ ಭಾರತೀಯ ವಾಯುಪಡೆಯ ಸುಖೋಯ್ 30 ಎಂಕೆಐ ಯುದ್ಧ ವಿಮಾನದಲ್ಲಿ ಹಾರಾಟ ನಡೆಸಿದರು. ಅವರು ತೇಜ್‌ಪುರ ಏರ್ ಫೋರ್ಸ್ ಸ್ಟೇಷನ್‌ಗೆ ಆಗಮಿಸಿದ ನಂತರ ವಾಯುಸೇನೆಯು ಗೌರವವನ್ನು ಸಲ್ಲಿಸಿತ್ತು.

1 / 6
ಮೂರು ದಿನಗಳ ಅಸ್ಸಾಂ ಪ್ರವಾಸದಲ್ಲಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ರಾಜ್ಯದ ಕಾಜಿರಂಗ ರಾಷ್ಟ್ರೀಯ ಉದ್ಯಾನವನದಲ್ಲಿ 'ಗಜ್ ಉತ್ಸವ'ವನ್ನು ಉದ್ಘಾಟಿಸಿದರು. ಗುರುವಾರ ಅಸ್ಸಾಂಗೆ ಆಗಮಿಸಿದ ಅವರನ್ನು ಗವರ್ನರ್ ಗುಲಾಬ್ ಚಂದ್ ಕಟಾರಿಯಾ ಮತ್ತು ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದರು.

ಮೂರು ದಿನಗಳ ಅಸ್ಸಾಂ ಪ್ರವಾಸದಲ್ಲಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ರಾಜ್ಯದ ಕಾಜಿರಂಗ ರಾಷ್ಟ್ರೀಯ ಉದ್ಯಾನವನದಲ್ಲಿ 'ಗಜ್ ಉತ್ಸವ'ವನ್ನು ಉದ್ಘಾಟಿಸಿದರು. ಗುರುವಾರ ಅಸ್ಸಾಂಗೆ ಆಗಮಿಸಿದ ಅವರನ್ನು ಗವರ್ನರ್ ಗುಲಾಬ್ ಚಂದ್ ಕಟಾರಿಯಾ ಮತ್ತು ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದರು.

2 / 6
ಶುಕ್ರವಾರ, ಅವರು ಪ್ರಾಜೆಕ್ಟ್ ಆನೆಗೆ 30 ವರ್ಷ ತುಂಬಿದ ಕಾರಣ ಕಾಜಿರಂಗ ರಾಷ್ಟ್ರೀಯ ಉದ್ಯಾನವನದಲ್ಲಿ 'ಗಜ್ ಉತ್ಸವ 2023' ಅನ್ನು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಆನೆ-ಮನುಷ್ಯ ಸಂಘರ್ಷದ ಹೊಣೆಗಾರಿಕೆ ಮಾನವ ಸಮಾಜದ ಮೇಲಿದೆ ಎಂದು ಹೇಳಿದರು.

ಶುಕ್ರವಾರ, ಅವರು ಪ್ರಾಜೆಕ್ಟ್ ಆನೆಗೆ 30 ವರ್ಷ ತುಂಬಿದ ಕಾರಣ ಕಾಜಿರಂಗ ರಾಷ್ಟ್ರೀಯ ಉದ್ಯಾನವನದಲ್ಲಿ 'ಗಜ್ ಉತ್ಸವ 2023' ಅನ್ನು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಆನೆ-ಮನುಷ್ಯ ಸಂಘರ್ಷದ ಹೊಣೆಗಾರಿಕೆ ಮಾನವ ಸಮಾಜದ ಮೇಲಿದೆ ಎಂದು ಹೇಳಿದರು.

3 / 6
ಗಜ್ ಉತ್ಸವ 2023 ಅನ್ನು ಉದ್ಘಾಟಿಸಿದ ಮುರ್ಮು, ಆನೆಗಳನ್ನು ರಕ್ಷಿಸುವುದು ನಮ್ಮ ರಾಷ್ಟ್ರೀಯ ಪರಂಪರೆಯನ್ನು ಕಾಪಾಡುವ ನಮ್ಮ ರಾಷ್ಟ್ರೀಯ ಜವಾಬ್ದಾರಿಯ ಪ್ರಮುಖ ಭಾಗವಾಗಿದೆ ಎಂದು ಹೇಳಿದರು.

ಗಜ್ ಉತ್ಸವ 2023 ಅನ್ನು ಉದ್ಘಾಟಿಸಿದ ಮುರ್ಮು, ಆನೆಗಳನ್ನು ರಕ್ಷಿಸುವುದು ನಮ್ಮ ರಾಷ್ಟ್ರೀಯ ಪರಂಪರೆಯನ್ನು ಕಾಪಾಡುವ ನಮ್ಮ ರಾಷ್ಟ್ರೀಯ ಜವಾಬ್ದಾರಿಯ ಪ್ರಮುಖ ಭಾಗವಾಗಿದೆ ಎಂದು ಹೇಳಿದರು.

4 / 6
ಉದ್ಘಾಟನೆಯ ನಂತರ ಅಧ್ಯಕ್ಷರು ಕೊಹೊರಾದಲ್ಲಿ ಅಸ್ಸಾಮಿ ಕಲಾವಿದರಿಂದ ಭೋರ್ತಾಲ್, ಜುಮುರ್ ಮತ್ತು ಬಿಹು ನೃತ್ಯ ಪ್ರಕಾರದ ಸಾಂಸ್ಕೃತಿಕ ಪ್ರದರ್ಶನಗಳನ್ನು ವೀಕ್ಷಿಸಿದರು.

ಉದ್ಘಾಟನೆಯ ನಂತರ ಅಧ್ಯಕ್ಷರು ಕೊಹೊರಾದಲ್ಲಿ ಅಸ್ಸಾಮಿ ಕಲಾವಿದರಿಂದ ಭೋರ್ತಾಲ್, ಜುಮುರ್ ಮತ್ತು ಬಿಹು ನೃತ್ಯ ಪ್ರಕಾರದ ಸಾಂಸ್ಕೃತಿಕ ಪ್ರದರ್ಶನಗಳನ್ನು ವೀಕ್ಷಿಸಿದರು.

5 / 6
ರಾಷ್ಟ್ರಪತಿ ಮುರ್ಮು ಅವರು ಕಾರ್ಯಕ್ರಮದ ಜತೆಗೆ ಅಸ್ಸಾಂನ ಜನರೊಂದಿಗೆ ಸಂವಾದ ನಡೆಸಿದರು. ಶನಿವಾರ ತೇಜ್‌ಪುರ್ ಏರ್ ಫೋರ್ಸ್ ಸ್ಟೇಷನ್‌ನಿಂದ ಸುಖೋಯ್ 30 ಎಂಕೆಐ ಯುದ್ಧ ವಿಮಾನದಲ್ಲಿ ಹಾರಾಟ ನಡೆಸಿದ್ದಾರೆ.

ರಾಷ್ಟ್ರಪತಿ ಮುರ್ಮು ಅವರು ಕಾರ್ಯಕ್ರಮದ ಜತೆಗೆ ಅಸ್ಸಾಂನ ಜನರೊಂದಿಗೆ ಸಂವಾದ ನಡೆಸಿದರು. ಶನಿವಾರ ತೇಜ್‌ಪುರ್ ಏರ್ ಫೋರ್ಸ್ ಸ್ಟೇಷನ್‌ನಿಂದ ಸುಖೋಯ್ 30 ಎಂಕೆಐ ಯುದ್ಧ ವಿಮಾನದಲ್ಲಿ ಹಾರಾಟ ನಡೆಸಿದ್ದಾರೆ.

6 / 6

Published On - 12:58 pm, Sat, 8 April 23

Follow us
ಇಡಿ ದಾಳಿ ಅಂತ್ಯ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಂಸದ ತುಕಾರಾಂ
ಇಡಿ ದಾಳಿ ಅಂತ್ಯ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಂಸದ ತುಕಾರಾಂ
ನಿಧಿಮಾ ಪಾತ್ರದ ಜೊತೆ ಹೋಲಿಕೆ: ‘ಕರ್ಣ’ ಸೀರಿಯಲ್ ನಟಿ ಭವ್ಯಾಗೆ ಸಖತ್ ಖುಷಿ
ನಿಧಿಮಾ ಪಾತ್ರದ ಜೊತೆ ಹೋಲಿಕೆ: ‘ಕರ್ಣ’ ಸೀರಿಯಲ್ ನಟಿ ಭವ್ಯಾಗೆ ಸಖತ್ ಖುಷಿ
10 ಜನರ ಡೆತ್​ ಆಡಿಟ್ ಬಹಿರಂಗ: ಈಗಿರುವ ಕೊವಿಡ್ ಸೌಮ್ಯ ಸ್ವಭಾವದ್ದು: ಸಚಿವ
10 ಜನರ ಡೆತ್​ ಆಡಿಟ್ ಬಹಿರಂಗ: ಈಗಿರುವ ಕೊವಿಡ್ ಸೌಮ್ಯ ಸ್ವಭಾವದ್ದು: ಸಚಿವ
ಕಾರ್ತಿಕ್ ಮಹೇಶ್​ಗೆ ನಾನು ಜೋಡಿ ಅಲ್ಲ: ಗಾಸಿಪ್​ಗಳಿಗೆ ತೆರೆ ಎಳೆದ ನಮ್ರತಾ
ಕಾರ್ತಿಕ್ ಮಹೇಶ್​ಗೆ ನಾನು ಜೋಡಿ ಅಲ್ಲ: ಗಾಸಿಪ್​ಗಳಿಗೆ ತೆರೆ ಎಳೆದ ನಮ್ರತಾ
ಕಾಮಗಾರಿಯನ್ನು ಸ್ಥಗಿತಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ: ಸೋಮಣ್ಣ
ಕಾಮಗಾರಿಯನ್ನು ಸ್ಥಗಿತಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ: ಸೋಮಣ್ಣ
ಬೆಂಗಳೂರು ನಗರದಲ್ಲೂ ನಿನ್ನೆ ರಾತ್ರಿ ಮತ್ತು ಇವತ್ತು ಭಾರೀ ಮಳೆ
ಬೆಂಗಳೂರು ನಗರದಲ್ಲೂ ನಿನ್ನೆ ರಾತ್ರಿ ಮತ್ತು ಇವತ್ತು ಭಾರೀ ಮಳೆ
ಹಿತಕರವಲ್ಲದ ವಿಷಯಗಳಿಗೆ ಸುದ್ದಿಯಾಗುವ ಪ್ರತಿಭಾವಂತ ಗಾಯಕಿ ಮಂಗ್ಲಿ
ಹಿತಕರವಲ್ಲದ ವಿಷಯಗಳಿಗೆ ಸುದ್ದಿಯಾಗುವ ಪ್ರತಿಭಾವಂತ ಗಾಯಕಿ ಮಂಗ್ಲಿ
‘ದೂರ ತೀರ ಯಾನ’ಕ್ಕೆ ನಟ ನವೀನ್ ಶಂಕರ್ ಶುಭ ಹಾರೈಕೆ
‘ದೂರ ತೀರ ಯಾನ’ಕ್ಕೆ ನಟ ನವೀನ್ ಶಂಕರ್ ಶುಭ ಹಾರೈಕೆ
ಹೈಕಮಾಂಡ್-ಸರ್ಕಾರ ಮರುಸಮೀಕ್ಷೆಯ ನಾಟಕ ಮಾಡುತ್ತಿವೆ: ಶ್ರೀರಾಮುಲು
ಹೈಕಮಾಂಡ್-ಸರ್ಕಾರ ಮರುಸಮೀಕ್ಷೆಯ ನಾಟಕ ಮಾಡುತ್ತಿವೆ: ಶ್ರೀರಾಮುಲು
RCB ಟೀಮ್ ಖರೀದಿ ಮಾಡ್ತಾರಾ ಡಿಕೆ ಶಿವಕುಮಾರ್? ಡಿಸಿಎಂ ಹೇಳಿದ್ದಿಷ್ಟು..!
RCB ಟೀಮ್ ಖರೀದಿ ಮಾಡ್ತಾರಾ ಡಿಕೆ ಶಿವಕುಮಾರ್? ಡಿಸಿಎಂ ಹೇಳಿದ್ದಿಷ್ಟು..!