AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Onion Juice Benefits: ಮೂಗೆಳೆಯಬೇಡಿ, ಮೂಗು ಮುಚ್ಚಿಕೊಂಡು ಈರುಳ್ಳಿ ಜ್ಯೂಸ್​ ಕುಡಿಯಿರಿ… ಎಲ್ಲಾ ಉತ್ತಮ ಆರೋಗ್ಯಕ್ಕಾಗಿ

Onion Juice Benefits - ಈರುಳ್ಳಿ ರಸವು ಅನೇಕ ಪ್ರಯೋಜನಗಳನ್ನು ಹೊಂದಿದೆ. ಕೂದಲಿನ ಬೆಳವಣಿಗೆಗೆ ಇದು ತುಂಬಾ ಒಳ್ಳೆಯದು. ಈರುಳ್ಳಿ ರಸವು ಆಂಟಿಆಕ್ಸಿಡೆಂಟ್ ಕ್ಯಾನ್ಸರ್ ವಿರೋಧಿ ಗುಣಗಳನ್ನು ಹೊಂದಿದೆ. ಈರುಳ್ಳಿ ರಸವು ರೋಗಗಳನ್ನು ಗುಣಪಡಿಸುತ್ತದೆ. ಈರುಳ್ಳಿ ರಸದ ಪ್ರಯೋಜನಗಳನ್ನು ಇಲ್ಲಿ ತಿಳಿಯೋಣ.

ಸಾಧು ಶ್ರೀನಾಥ್​
|

Updated on: Jul 15, 2023 | 5:27 PM

Share
Onion Juice Benefits - ಈರುಳ್ಳಿ ರಸವು ಅನೇಕ ಪ್ರಯೋಜನಗಳನ್ನು ಹೊಂದಿದೆ. ಕೂದಲಿನ ಬೆಳವಣಿಗೆಗೆ ಇದು ತುಂಬಾ ಒಳ್ಳೆಯದು. ಈರುಳ್ಳಿ ರಸವು ಆಂಟಿಆಕ್ಸಿಡೆಂಟ್ ಕ್ಯಾನ್ಸರ್ ವಿರೋಧಿ ಗುಣಗಳನ್ನು ಹೊಂದಿದೆ. ಈರುಳ್ಳಿ ರಸವು ರೋಗಗಳನ್ನು ಗುಣಪಡಿಸುತ್ತದೆ.  ಈರುಳ್ಳಿ ರಸದ ಪ್ರಯೋಜನಗಳನ್ನು ಇಲ್ಲಿ ತಿಳಿಯೋಣ.

Onion Juice Benefits - ಈರುಳ್ಳಿ ರಸವು ಅನೇಕ ಪ್ರಯೋಜನಗಳನ್ನು ಹೊಂದಿದೆ. ಕೂದಲಿನ ಬೆಳವಣಿಗೆಗೆ ಇದು ತುಂಬಾ ಒಳ್ಳೆಯದು. ಈರುಳ್ಳಿ ರಸವು ಆಂಟಿಆಕ್ಸಿಡೆಂಟ್ ಕ್ಯಾನ್ಸರ್ ವಿರೋಧಿ ಗುಣಗಳನ್ನು ಹೊಂದಿದೆ. ಈರುಳ್ಳಿ ರಸವು ರೋಗಗಳನ್ನು ಗುಣಪಡಿಸುತ್ತದೆ. ಈರುಳ್ಳಿ ರಸದ ಪ್ರಯೋಜನಗಳನ್ನು ಇಲ್ಲಿ ತಿಳಿಯೋಣ.

1 / 6
ಈರುಳ್ಳಿ ರಸವು ಮೂತ್ರಪಿಂಡದ ಕಲ್ಲುಗಳನ್ನು ಕರಗಿಸುತ್ತದೆ. ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಈರುಳ್ಳಿ ರಸವನ್ನು ಕುಡಿಯುವುದರಿಂದ ಮೂತ್ರಪಿಂಡದ ಕಲ್ಲುಗಳು ಮತ್ತು ನೋವು ನಿವಾರಣೆಯಾಗುತ್ತದೆ

ಈರುಳ್ಳಿ ರಸವು ಮೂತ್ರಪಿಂಡದ ಕಲ್ಲುಗಳನ್ನು ಕರಗಿಸುತ್ತದೆ. ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಈರುಳ್ಳಿ ರಸವನ್ನು ಕುಡಿಯುವುದರಿಂದ ಮೂತ್ರಪಿಂಡದ ಕಲ್ಲುಗಳು ಮತ್ತು ನೋವು ನಿವಾರಣೆಯಾಗುತ್ತದೆ

2 / 6
ಈರುಳ್ಳಿ ರಸವನ್ನು ಸೇವಿಸುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿಡುತ್ತದೆ. ಈರುಳ್ಳಿಯಲ್ಲಿ ಅಲರ್ಜಿ ನಿವಾರಕ, ಆ್ಯಂಟಿಆಕ್ಸಿಡೆಂಟ್ ಮತ್ತು ಕಾರ್ಸಿನೋಜೆನಿಕ್ ಗುಣಗಳಿವೆ.

ಈರುಳ್ಳಿ ರಸವನ್ನು ಸೇವಿಸುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿಡುತ್ತದೆ. ಈರುಳ್ಳಿಯಲ್ಲಿ ಅಲರ್ಜಿ ನಿವಾರಕ, ಆ್ಯಂಟಿಆಕ್ಸಿಡೆಂಟ್ ಮತ್ತು ಕಾರ್ಸಿನೋಜೆನಿಕ್ ಗುಣಗಳಿವೆ.

3 / 6
ಈರುಳ್ಳಿಯಲ್ಲಿರುವ ಪೋಷಕಾಂಶಗಳು ರೋಗನಿರೋಧಕ ಶಕ್ತಿಯನ್ನು ಬಲಪಡಿಸಲು ಸಹಾಯ ಮಾಡುತ್ತದೆ. ದೇಹವನ್ನು ಆರೋಗ್ಯವಾಗಿಡಲು ಉಪಯುಕ್ತ.

ಈರುಳ್ಳಿಯಲ್ಲಿರುವ ಪೋಷಕಾಂಶಗಳು ರೋಗನಿರೋಧಕ ಶಕ್ತಿಯನ್ನು ಬಲಪಡಿಸಲು ಸಹಾಯ ಮಾಡುತ್ತದೆ. ದೇಹವನ್ನು ಆರೋಗ್ಯವಾಗಿಡಲು ಉಪಯುಕ್ತ.

4 / 6
ಈರುಳ್ಳಿ ರಸವನ್ನು ಕುಡಿಯುವುದರಿಂದ ಕೀಲು ನೋವು ನಿವಾರಣೆಯಾಗುತ್ತದೆ. ಸಾಸಿವೆ ಎಣ್ಣೆಯನ್ನು ಈರುಳ್ಳಿ ರಸದೊಂದಿಗೆ ಮಸಾಜ್ ಮಾಡುವುದರಿಂದ ಕೀಲು ನೋವು ಕಡಿಮೆಯಾಗುತ್ತದೆ.

ಈರುಳ್ಳಿ ರಸವನ್ನು ಕುಡಿಯುವುದರಿಂದ ಕೀಲು ನೋವು ನಿವಾರಣೆಯಾಗುತ್ತದೆ. ಸಾಸಿವೆ ಎಣ್ಣೆಯನ್ನು ಈರುಳ್ಳಿ ರಸದೊಂದಿಗೆ ಮಸಾಜ್ ಮಾಡುವುದರಿಂದ ಕೀಲು ನೋವು ಕಡಿಮೆಯಾಗುತ್ತದೆ.

5 / 6
ಇದನ್ನು ಸೇವಿಸುವುದರಿಂದ ಕೂದಲು ಉದುರುವ ಸಮಸ್ಯೆ ಕಡಿಮೆಯಾಗುತ್ತದೆ. ಇದು ಕೂದಲು ಮತ್ತು ಚರ್ಮಕ್ಕೂ ಉಪಯುಕ್ತವಾಗಿದೆ. ಅಲೋವೆರಾ ಮತ್ತು ತೆಂಗಿನ ಎಣ್ಣೆಯನ್ನು ಬೆರೆಸಿ ಈರುಳ್ಳಿ ರಸವನ್ನು ಕೂದಲಿಗೆ ಹಚ್ಚಿದರೆ ಕೂದಲು ಉದುರುವ ಸಮಸ್ಯೆಯಿಂದ ಮುಕ್ತಿ ಪಡೆಯಬಹುದು.

ಇದನ್ನು ಸೇವಿಸುವುದರಿಂದ ಕೂದಲು ಉದುರುವ ಸಮಸ್ಯೆ ಕಡಿಮೆಯಾಗುತ್ತದೆ. ಇದು ಕೂದಲು ಮತ್ತು ಚರ್ಮಕ್ಕೂ ಉಪಯುಕ್ತವಾಗಿದೆ. ಅಲೋವೆರಾ ಮತ್ತು ತೆಂಗಿನ ಎಣ್ಣೆಯನ್ನು ಬೆರೆಸಿ ಈರುಳ್ಳಿ ರಸವನ್ನು ಕೂದಲಿಗೆ ಹಚ್ಚಿದರೆ ಕೂದಲು ಉದುರುವ ಸಮಸ್ಯೆಯಿಂದ ಮುಕ್ತಿ ಪಡೆಯಬಹುದು.

6 / 6
ಅಮರನಾಥ ಗುಹೆಯ ಹಿಮಲಿಂಗಕ್ಕೆ ಇಂದು ಮೊದಲ ಆರತಿ; ಭಕ್ತರ ಹರ್ಷೋದ್ಘಾರ
ಅಮರನಾಥ ಗುಹೆಯ ಹಿಮಲಿಂಗಕ್ಕೆ ಇಂದು ಮೊದಲ ಆರತಿ; ಭಕ್ತರ ಹರ್ಷೋದ್ಘಾರ
ಜನರಿಗೆ ತಮ್ಮ ಮನೆಯಲ್ಲೇ ಭೂದಾಖಲೆಗಳು ಸಿಗುವಂತಾಗಬೇಕು: ಕೃಷ್ಣ ಭೈರೇಗೌಡ
ಜನರಿಗೆ ತಮ್ಮ ಮನೆಯಲ್ಲೇ ಭೂದಾಖಲೆಗಳು ಸಿಗುವಂತಾಗಬೇಕು: ಕೃಷ್ಣ ಭೈರೇಗೌಡ
ಆಸ್ಪತ್ರೆಯಲ್ಲಿ ಡೇಟಾ ಆಪರೇಟರ್ ಆಗಿದ್ದ ಹರೀಶ್​ಗೆ ಮದುವೆ ಇಷ್ಟವಿರಲಿಲ್ಲವೇ?
ಆಸ್ಪತ್ರೆಯಲ್ಲಿ ಡೇಟಾ ಆಪರೇಟರ್ ಆಗಿದ್ದ ಹರೀಶ್​ಗೆ ಮದುವೆ ಇಷ್ಟವಿರಲಿಲ್ಲವೇ?
ಹಾಸನ ವ್ಯಕ್ತಿಯ ಮರಣೋತ್ತರ ಪರೀಕ್ಷೆಯಲ್ಲಿ ಸ್ಫೋಟಕ ಅಂಶ ಬಯಲು
ಹಾಸನ ವ್ಯಕ್ತಿಯ ಮರಣೋತ್ತರ ಪರೀಕ್ಷೆಯಲ್ಲಿ ಸ್ಫೋಟಕ ಅಂಶ ಬಯಲು
ಕೆಪಿಸಿಸಿಯಿಂದ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರಿಗೆ ದೂರು
ಕೆಪಿಸಿಸಿಯಿಂದ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರಿಗೆ ದೂರು
ಇಬ್ಬರು ದಿಗ್ಗಜರ ಬೌಲಿಂಗ್ ಶೈಲಿಯನ್ನು ನಕಲು ಮಾಡಿದ ಕಿಶನ್
ಇಬ್ಬರು ದಿಗ್ಗಜರ ಬೌಲಿಂಗ್ ಶೈಲಿಯನ್ನು ನಕಲು ಮಾಡಿದ ಕಿಶನ್
ಯಶ್ ಅಭಿಮಾನಿಗಳಿಗೆ ತುಂಬಾ ಇಷ್ಟ ಆಯ್ತು ‘ರಾಮಾಯಣ’ ಸಿನಿಮಾ ಮೊದಲ ಗ್ಲಿಂಪ್ಸ್
ಯಶ್ ಅಭಿಮಾನಿಗಳಿಗೆ ತುಂಬಾ ಇಷ್ಟ ಆಯ್ತು ‘ರಾಮಾಯಣ’ ಸಿನಿಮಾ ಮೊದಲ ಗ್ಲಿಂಪ್ಸ್
ಸಿಎಂ ವಿರುದ್ಧ ಬರ್ಮಣಿ ದೂರು ಸಲ್ಲಿಸಿದ್ದರೆ ಚೆನ್ನಾಗಿರುತಿತ್ತು: ಯತ್ನಾಳ್
ಸಿಎಂ ವಿರುದ್ಧ ಬರ್ಮಣಿ ದೂರು ಸಲ್ಲಿಸಿದ್ದರೆ ಚೆನ್ನಾಗಿರುತಿತ್ತು: ಯತ್ನಾಳ್
‘ರಾಮಾಯಣ’ ಗ್ಲಿಂಪ್ಸ್ ನೋಡಿದ ಅಭಿಮಾನಿಗಳು ಹೇಳಿದ್ದೇನು? ವಿಡಿಯೋ ನೋಡಿ
‘ರಾಮಾಯಣ’ ಗ್ಲಿಂಪ್ಸ್ ನೋಡಿದ ಅಭಿಮಾನಿಗಳು ಹೇಳಿದ್ದೇನು? ವಿಡಿಯೋ ನೋಡಿ
ಎಕ್ಸ್​ಟ್ರಾ ಕಾಫಿ ಕಪ್​ಗಾಗಿ ಗಲಾಟೆ: ಹೋಟೆಲ್‌ ಸಿಬ್ಬಂದಿ ಮೇಲೆ ಹಲ್ಲೆ!
ಎಕ್ಸ್​ಟ್ರಾ ಕಾಫಿ ಕಪ್​ಗಾಗಿ ಗಲಾಟೆ: ಹೋಟೆಲ್‌ ಸಿಬ್ಬಂದಿ ಮೇಲೆ ಹಲ್ಲೆ!