AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Weight Loss: ದೇಹದ ಅತಿಯಾದ ತೂಕ ಇಳಿಸಿಕೊಳ್ಳಲು ಈ ಪಾನೀಯಗಳನ್ನು ಸೇವಿಸಿ

ಬದಾಲದ ಜೀವನಶೈಲಿಯಿಂದ ದೇಹದಲ್ಲಿ ಬೊಜ್ಜು ಬೆಳೆಯುವುದು ಸಾಮಾನ್ಯವಾಗಿದೆ. ಅದನ್ನು ಸರಿಪಡಿಸಿಕೊಳ್ಳಲು ಕೇವಲ ಆಹಾರದಿಂದ ಮಾತ್ರವಲ್ಲ ಕೆಲವು ಪಾನೀಯಗಳಿಂದಲೂ ತೂಕ ಇಳಿಸಿಕೊಳ್ಳಬಹುದು. ಇಲ್ಲಿದೆ ಮಾಹಿತಿ.

TV9 Web
| Edited By: |

Updated on:Feb 18, 2022 | 4:35 PM

Share
ಕೆಲವು ಪಾನೀಯಗಳ ಮೂಲಕವೂ ಸುಲಭವಾಗಿ ನಿಮ್ಮ ದೇಹದ ತೂಕವನ್ನು ಇಳಿಸಿಕೊಳ್ಳಬಹುದಾಗಿದೆ. ಅವು ಯಾವೆಲ್ಲಾ ಪಾನೀಯಗಳು ಎನ್ನುವ ಮಾಹಿತಿ ಇಲ್ಲಿದೆ ನೋಡಿ.

ಕೆಲವು ಪಾನೀಯಗಳ ಮೂಲಕವೂ ಸುಲಭವಾಗಿ ನಿಮ್ಮ ದೇಹದ ತೂಕವನ್ನು ಇಳಿಸಿಕೊಳ್ಳಬಹುದಾಗಿದೆ. ಅವು ಯಾವೆಲ್ಲಾ ಪಾನೀಯಗಳು ಎನ್ನುವ ಮಾಹಿತಿ ಇಲ್ಲಿದೆ ನೋಡಿ.

1 / 10
ಟೊಮೇಟೋ ಹಣ್ಣನ್ನು ಜ್ಯೂಸ್​ ಮಾಡಿ ಅದಕ್ಕೆ ಒಂದು ಚಮಚ ನಿಂಬು ರಸವನ್ನು ಮಿಶ್ರಣ ಮಾಡಿ ಸೇವಿಸಿ

ಟೊಮೇಟೋ ಹಣ್ಣನ್ನು ಜ್ಯೂಸ್​ ಮಾಡಿ ಅದಕ್ಕೆ ಒಂದು ಚಮಚ ನಿಂಬು ರಸವನ್ನು ಮಿಶ್ರಣ ಮಾಡಿ ಸೇವಿಸಿ

2 / 10
ಅರ್ಧ ಕಪ್​ನಷ್ಟು  ಮೆಂತೆಯನ್ನು ರಾತ್ರಿ ನೀರಿನಲ್ಲಿ ನೆನಸಿಡಿ. ಬೆಳಗ್ಗೆ ಅದನ್ನು ರುಬ್ಬಿಕೊಂಡು ಅದಕ್ಕೆ ಸೌತೆಕಾಯಿ ರಸವನ್ನು ಮಿಶ್ರಣ ಮಾಡಿ ಸೇವಿಸಿ,

ಅರ್ಧ ಕಪ್​ನಷ್ಟು ಮೆಂತೆಯನ್ನು ರಾತ್ರಿ ನೀರಿನಲ್ಲಿ ನೆನಸಿಡಿ. ಬೆಳಗ್ಗೆ ಅದನ್ನು ರುಬ್ಬಿಕೊಂಡು ಅದಕ್ಕೆ ಸೌತೆಕಾಯಿ ರಸವನ್ನು ಮಿಶ್ರಣ ಮಾಡಿ ಸೇವಿಸಿ,

3 / 10
ಸೇಲರಿ ಎಲೆಗಳ ಬಳಕೆಯಿಂದಲೂ ದೇಹದ ತೂಕವನ್ನು ಕಳೆದುಕೊಳ್ಳಬಹುದು. ಅರ್ಧ ಕಪ್​ನಷ್ಟು ಸೆಲರಿ ಎಲೆಗಳನ್ನು ರುಬ್ಬಿಕೊಂಡು ನೀರಿಗೆ ಸೇರಿಸಿ ಸೇವಿಸಿ,

ಸೇಲರಿ ಎಲೆಗಳ ಬಳಕೆಯಿಂದಲೂ ದೇಹದ ತೂಕವನ್ನು ಕಳೆದುಕೊಳ್ಳಬಹುದು. ಅರ್ಧ ಕಪ್​ನಷ್ಟು ಸೆಲರಿ ಎಲೆಗಳನ್ನು ರುಬ್ಬಿಕೊಂಡು ನೀರಿಗೆ ಸೇರಿಸಿ ಸೇವಿಸಿ,

4 / 10
ಜೇನುತುಪ್ಪ ಮತ್ತು ನಿಂಬು ರಸವನ್ನು ನೀರಿಗೆ ಸೇರಿಸಿ ಕುಡಿಯಿರಿ. ಇದರಿಂದ ದೇಹದಲ್ಲಿರುವ ಕೊಬ್ಬು ಕರಗಿ ಅತಿಯಾದ ತೂಕ ಇಳಿಕೆಯಾಗುತ್ತದೆ.

ಜೇನುತುಪ್ಪ ಮತ್ತು ನಿಂಬು ರಸವನ್ನು ನೀರಿಗೆ ಸೇರಿಸಿ ಕುಡಿಯಿರಿ. ಇದರಿಂದ ದೇಹದಲ್ಲಿರುವ ಕೊಬ್ಬು ಕರಗಿ ಅತಿಯಾದ ತೂಕ ಇಳಿಕೆಯಾಗುತ್ತದೆ.

5 / 10
ಗೋದಿ ಹುಲ್ಲು ಮತ್ತು ದ್ರಾಕ್ಷಿಯನ್ನು  ಮಿಶ್ರಣ ಮಾಡಿ ಜ್ಯೂಸ್​ ಮಾಡಿಕೊಂಡು ಕುಡಿಯಬಹುದು.

ಗೋದಿ ಹುಲ್ಲು ಮತ್ತು ದ್ರಾಕ್ಷಿಯನ್ನು ಮಿಶ್ರಣ ಮಾಡಿ ಜ್ಯೂಸ್​ ಮಾಡಿಕೊಂಡು ಕುಡಿಯಬಹುದು.

6 / 10
ಶುಂಠಿ ಮತ್ತು ನಿಂಬುವಿನ ಮಿಶ್ರಣ ಮಾಡಿ ನೀರಿಗೆ ಹಾಕಿ ಚಿಟಿಕೆ ಜೀರಿಗೆ ಪುಡಿಯನ್ನು ಹಾಕಿ ಪ್ರತಿದಿನ ಸೇವಿಸಿ ಇದರಿಂದ ಸುಲಭವಾಗಿ ದೇಹದ ತೂಕವನ್ನು ಕಳೆದುಕೊಳ್ಳಬಹುದು

ಶುಂಠಿ ಮತ್ತು ನಿಂಬುವಿನ ಮಿಶ್ರಣ ಮಾಡಿ ನೀರಿಗೆ ಹಾಕಿ ಚಿಟಿಕೆ ಜೀರಿಗೆ ಪುಡಿಯನ್ನು ಹಾಕಿ ಪ್ರತಿದಿನ ಸೇವಿಸಿ ಇದರಿಂದ ಸುಲಭವಾಗಿ ದೇಹದ ತೂಕವನ್ನು ಕಳೆದುಕೊಳ್ಳಬಹುದು

7 / 10
ಕಾಫಿ ಸೇವನೆಯಿಂದಲೂ ನಿಮ್ಮ ದೇಹದ ತೂಕವನ್ನು ಇಳಿಸಿಕೊಳ್ಳಬಹುದು. ಬಿಸಿ ಬಿಸಿ ಕಾಫಿಗೆ ಸ್ವಲ್ಪ ಡಾರ್ಕ್​ ಚಾಕೋಲೇಟ್​ಅನ್ನು ಸೇರಿಸಿಕೊಂಡು ಸೇವಿಸಿ.

ಕಾಫಿ ಸೇವನೆಯಿಂದಲೂ ನಿಮ್ಮ ದೇಹದ ತೂಕವನ್ನು ಇಳಿಸಿಕೊಳ್ಳಬಹುದು. ಬಿಸಿ ಬಿಸಿ ಕಾಫಿಗೆ ಸ್ವಲ್ಪ ಡಾರ್ಕ್​ ಚಾಕೋಲೇಟ್​ಅನ್ನು ಸೇರಿಸಿಕೊಂಡು ಸೇವಿಸಿ.

8 / 10
ಗ್ರೀನ್​ ಟೀ ಮತ್ತು  ಪುದೀನಾ: ಗ್ರೀನ್​ ಟೀ ತಯಾರಿಯ ವೇಳೆ ಒಂದೆರಡು ಪುದೀನಾ ಎಲೆಗಳನ್ನು ಹಾಕಿ ಕುದಿಸಿ. ಇದರ ಸೇವನೆಯಿಂದ ದೇಹದ ಅತಿಯಾದ ತೂಕವನ್ನು ಕಳೆದುಕೊಳ್ಳಬಹುದು.

ಗ್ರೀನ್​ ಟೀ ಮತ್ತು ಪುದೀನಾ: ಗ್ರೀನ್​ ಟೀ ತಯಾರಿಯ ವೇಳೆ ಒಂದೆರಡು ಪುದೀನಾ ಎಲೆಗಳನ್ನು ಹಾಕಿ ಕುದಿಸಿ. ಇದರ ಸೇವನೆಯಿಂದ ದೇಹದ ಅತಿಯಾದ ತೂಕವನ್ನು ಕಳೆದುಕೊಳ್ಳಬಹುದು.

9 / 10
ಎಳೆನೀರು ದೇಹಕ್ಕೆ ಅತ್ಯತ್ತಮ ಪದಾರ್ಥವಾಗಿದೆ. ದೇಹದ ತೂಕ ಇಳಿಕೆಗೆ ಪ್ರತಿದಿನ ಒಂದು ಎಳೆನೀರನ್ನು ಸೇವಿಸಿ.

ಎಳೆನೀರು ದೇಹಕ್ಕೆ ಅತ್ಯತ್ತಮ ಪದಾರ್ಥವಾಗಿದೆ. ದೇಹದ ತೂಕ ಇಳಿಕೆಗೆ ಪ್ರತಿದಿನ ಒಂದು ಎಳೆನೀರನ್ನು ಸೇವಿಸಿ.

10 / 10

Published On - 12:35 pm, Fri, 18 February 22

ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ