Sign In

By signing in or creating an account, you agree with Associated Broadcasting Company's Terms & Conditions and Privacy Policy.

Black coffee: ಖಾಲಿ ಹೊಟ್ಟೆಯಲ್ಲಿ ಬ್ಲ್ಯಾಕ್ ಕಾಫಿ ಕುಡಿದರೆ ಲಾಭಕ್ಕಿಂತ ನಷ್ಟವೇ ಜಾಸ್ತಿ

ಕಾಫಿ ನಮ್ಮ ಅತ್ಯಂತ ಪ್ರಿಯವಾದ ಒಂದು ಪಾನೀಯ. ಈಗಿನ ಕಾಲದಲ್ಲಿ ಪ್ರತಿಯೊಬ್ಬರಿಗೂ ಕಾಫಿ ಕುಡಿಯುವ ಅಭ್ಯಾಸ ಇದ್ದೇ ಇರುತ್ತದೆ. ಇನ್ನು ಕೆಲಸದ ಮಧ್ಯೆ ಸಾಕಷ್ಟು ಮಾನಸಿಕ ಒತ್ತಡ ಇರುವ ಸಮಯದಲ್ಲಿ ನಾವು ಒಂದು ಕಪ್ ಕಾಫಿ ಕುಡಿಯುವುದರಿಂದ ನಮ್ಮ ಮನಸ್ಸಿಗೆ ಆ ಕ್ಷಣ ಖುಷಿ, ನೆಮ್ಮದಿ ಸಿಗುತ್ತದೆ ಎಂಬುದು ಕಾಫಿ ಕುಡಿಯುವುದರ ಹಿಂದಿನ ಉದ್ದೇಶ. ಆದರೆ ಖಾಲಿ ಹೊಟ್ಟೆಯಲ್ಲಿ ಬ್ಲ್ಯಾಕ್ ಕಾಫಿ ಕುಡಿಯುವುದು ಒಳ್ಳೆಯದೇ? ಇದರಿಂದ ಆರೋಗ್ಯ ಸಮಸ್ಯೆಗಳು ಹೆಚ್ಚಾಗುತ್ತದೆಯೇ ಎಂಬುದನ್ನು ತಿಳಿದುಕೊಳ್ಳಿ.

ಪ್ರೀತಿ ಭಟ್​, ಗುಣವಂತೆ
| Updated By: ಅಕ್ಷಯ್​ ಪಲ್ಲಮಜಲು​​

Updated on: Apr 02, 2025 | 12:17 PM

ಕೆಲವರಿಗೆ ಬೆಳಗಿನ ಸಮಯದಲ್ಲಿ ಕಾಫಿ ಕುಡಿಯುವ ಅಭ್ಯಾಸ ಇರುತ್ತದೆ. ಆದರೆ ಇದು ಒಳ್ಳೆಯದೋ ಅಥವಾ ಕೆಟ್ಟದ್ದೋ? ಇದರಿಂದ ಆರೋಗ್ಯಕ್ಕೆ ಯಾವ ರೀತಿಯ ತೊಂದರೆಗಳಾಗಬಹುದು ಎಂಬುದನ್ನು ತಿಳಿದುಕೊಳ್ಳಬೇಕಾಗುತ್ತದೆ. ಏಕೆಂದರೆ ಖಾಲಿ ಹೊಟ್ಟೆಗೆ ಕೆಫೀನ್ ಅಂಶ ಹೋದಾಗ ಯಾವ ರೀತಿ ಸಮಸ್ಯೆಗಳಾಗಬಹುದು ಎಂಬುದನ್ನು ತಿಳಿಯುವುದು ಬಹಳ ಅವಶ್ಯಕವಾಗಿದೆ.

ಕೆಲವರಿಗೆ ಬೆಳಗಿನ ಸಮಯದಲ್ಲಿ ಕಾಫಿ ಕುಡಿಯುವ ಅಭ್ಯಾಸ ಇರುತ್ತದೆ. ಆದರೆ ಇದು ಒಳ್ಳೆಯದೋ ಅಥವಾ ಕೆಟ್ಟದ್ದೋ? ಇದರಿಂದ ಆರೋಗ್ಯಕ್ಕೆ ಯಾವ ರೀತಿಯ ತೊಂದರೆಗಳಾಗಬಹುದು ಎಂಬುದನ್ನು ತಿಳಿದುಕೊಳ್ಳಬೇಕಾಗುತ್ತದೆ. ಏಕೆಂದರೆ ಖಾಲಿ ಹೊಟ್ಟೆಗೆ ಕೆಫೀನ್ ಅಂಶ ಹೋದಾಗ ಯಾವ ರೀತಿ ಸಮಸ್ಯೆಗಳಾಗಬಹುದು ಎಂಬುದನ್ನು ತಿಳಿಯುವುದು ಬಹಳ ಅವಶ್ಯಕವಾಗಿದೆ.

1 / 5
ಸಂಶೋಧನೆ ಹೇಳುವ ಪ್ರಕಾರ, ಖಾಲಿ ಹೊಟ್ಟೆಯಲ್ಲಿ ಕಾಫಿ ಸೇವನೆ ಮಾಡುವುದರಿಂದ ಹೊಟ್ಟೆಯಲ್ಲಿ ಹೆಚ್ಚು ಆಮ್ಲ ಉತ್ಪತ್ತಿಯಾಗುತ್ತದೆ. ಅದಲ್ಲದೆ ಕೆಲವರಿಗೆ ಖಾಲಿ ಹೊಟ್ಟೆಯಲ್ಲಿ ಕಾಫಿ ಕುಡಿಯುವುದರಿಂದ ಹೊಟ್ಟೆಯಲ್ಲಿ ಉರಿ, ಕರುಳಿನ ಅಸ್ವಸ್ಥತೆಗಳು, ಎದೆಯುರಿ, ಹೊಟ್ಟೆಯಲ್ಲಿ ಹುಣ್ಣು, ವಾಕರಿಕೆ, ಅಜೀರ್ಣತೆ ಇತ್ಯಾದಿ ಗ್ಯಾಸ್ಟಿಕ್ ಸಂಬಂಧಿತ ಸಮಸ್ಯೆಗಳು ಎದುರಾಗಬಹುದು.

ಸಂಶೋಧನೆ ಹೇಳುವ ಪ್ರಕಾರ, ಖಾಲಿ ಹೊಟ್ಟೆಯಲ್ಲಿ ಕಾಫಿ ಸೇವನೆ ಮಾಡುವುದರಿಂದ ಹೊಟ್ಟೆಯಲ್ಲಿ ಹೆಚ್ಚು ಆಮ್ಲ ಉತ್ಪತ್ತಿಯಾಗುತ್ತದೆ. ಅದಲ್ಲದೆ ಕೆಲವರಿಗೆ ಖಾಲಿ ಹೊಟ್ಟೆಯಲ್ಲಿ ಕಾಫಿ ಕುಡಿಯುವುದರಿಂದ ಹೊಟ್ಟೆಯಲ್ಲಿ ಉರಿ, ಕರುಳಿನ ಅಸ್ವಸ್ಥತೆಗಳು, ಎದೆಯುರಿ, ಹೊಟ್ಟೆಯಲ್ಲಿ ಹುಣ್ಣು, ವಾಕರಿಕೆ, ಅಜೀರ್ಣತೆ ಇತ್ಯಾದಿ ಗ್ಯಾಸ್ಟಿಕ್ ಸಂಬಂಧಿತ ಸಮಸ್ಯೆಗಳು ಎದುರಾಗಬಹುದು.

2 / 5
ಬ್ಲ್ಯಾಕ್ ಕಾಫಿಯನ್ನು ಕೆಲವರು ಹೆಚ್ಚಾಗಿ ಇಷ್ಟ ಪಡುತ್ತಾರೆ ಆದರೆ ಇದರಲ್ಲಿ ಕೆಫೀನ್ ಅಂಶ ಇರುವುದರಿಂದ ಇದು ಆರೋಗ್ಯಕ್ಕೆ ಒಳ್ಳೆಯದಲ್ಲ. ಅದರಲ್ಲಿಯೂ ಇದು ಹೊಟ್ಟೆ ಉಬ್ಬರ, ಹೊಟ್ಟೆಯ ಅಸ್ವಸ್ಥತೆ ಮತ್ತು ಬಿಗಿಯಾದ ಭಾವನೆಯಂತಹ ಅಜೀರ್ಣ ರೋಗಲಕ್ಷಣಗಳಿಗೆ ಕಾರಣವಾಗಬಹುದು ಎಂದು ಆರೋಗ್ಯ ತಜ್ಞರು ಹೇಳುತ್ತಾರೆ.

ಬ್ಲ್ಯಾಕ್ ಕಾಫಿಯನ್ನು ಕೆಲವರು ಹೆಚ್ಚಾಗಿ ಇಷ್ಟ ಪಡುತ್ತಾರೆ ಆದರೆ ಇದರಲ್ಲಿ ಕೆಫೀನ್ ಅಂಶ ಇರುವುದರಿಂದ ಇದು ಆರೋಗ್ಯಕ್ಕೆ ಒಳ್ಳೆಯದಲ್ಲ. ಅದರಲ್ಲಿಯೂ ಇದು ಹೊಟ್ಟೆ ಉಬ್ಬರ, ಹೊಟ್ಟೆಯ ಅಸ್ವಸ್ಥತೆ ಮತ್ತು ಬಿಗಿಯಾದ ಭಾವನೆಯಂತಹ ಅಜೀರ್ಣ ರೋಗಲಕ್ಷಣಗಳಿಗೆ ಕಾರಣವಾಗಬಹುದು ಎಂದು ಆರೋಗ್ಯ ತಜ್ಞರು ಹೇಳುತ್ತಾರೆ.

3 / 5
ಜೀರ್ಣಕಾರಿ ಸಮಸ್ಯೆ ಇರುವವರು ಅಂದರೆ  ಗ್ಯಾಸ್ಟ್ರೈಟಿಸ್, ಅಲ್ಸರ್ ಅಥವಾ ಆಸಿಡ್ ರಿಫ್ಲಕ್ಸ್ ಇರುವವರು ಖಾಲಿ ಹೊಟ್ಟೆಯಲ್ಲಿ ಬ್ಲ್ಯಾಕ್ ಕಾಫಿ ಕುಡಿಯಬಾರದು. ಅದರಲ್ಲಿಯೂ ಗರ್ಭಿಣಿ ಅಥವಾ ಹಾಲುಣಿಸುವ ತಾಯಂದಿರು ಖಾಲಿ ಹೊಟ್ಟೆಯಲ್ಲಿ ಬ್ಲ್ಯಾಕ್ ಕಾಫಿಯನ್ನು ಸೇವನೆ ಮಾಡುವುದು ಒಳ್ಳೆಯದಲ್ಲ.

ಜೀರ್ಣಕಾರಿ ಸಮಸ್ಯೆ ಇರುವವರು ಅಂದರೆ ಗ್ಯಾಸ್ಟ್ರೈಟಿಸ್, ಅಲ್ಸರ್ ಅಥವಾ ಆಸಿಡ್ ರಿಫ್ಲಕ್ಸ್ ಇರುವವರು ಖಾಲಿ ಹೊಟ್ಟೆಯಲ್ಲಿ ಬ್ಲ್ಯಾಕ್ ಕಾಫಿ ಕುಡಿಯಬಾರದು. ಅದರಲ್ಲಿಯೂ ಗರ್ಭಿಣಿ ಅಥವಾ ಹಾಲುಣಿಸುವ ತಾಯಂದಿರು ಖಾಲಿ ಹೊಟ್ಟೆಯಲ್ಲಿ ಬ್ಲ್ಯಾಕ್ ಕಾಫಿಯನ್ನು ಸೇವನೆ ಮಾಡುವುದು ಒಳ್ಳೆಯದಲ್ಲ.

4 / 5
ಖಾಲಿ ಹೊಟ್ಟೆಯಲ್ಲಿ ಬ್ಲ್ಯಾಕ್ ಕಾಫಿ ಕುಡಿಯುವುದರಿಂದ ನಡುಕ, ಹೃದಯ ಬಡಿತ, ತಲೆನೋವು ಹೆಚ್ಚಾಗುವ ಸಾಧ್ಯತೆಯೂ ಇರುತ್ತದೆ. ಬ್ಲ್ಯಾಕ್ ಕಾಫಿಯ ನಿದ್ರೆಯ ಮೇಲೂ ಪರಿಣಾಮ ಬೀರಬಹುದು. ಅದರಲ್ಲೂ ಮಲಗುವ ಮುನ್ನ ಬ್ಲ್ಯಾಕ್ ಕಾಫಿ ಕುಡಿಯುವುದನ್ನು ತಪ್ಪಿಸಿ. ಜೊತೆಗೆ ಒತ್ತಡದ ಸಮಸ್ಯೆಯಿಂದ ಬಳಲುತ್ತಿದ್ದರೆ, ಬ್ಲ್ಯಾಕ್ ಕಾಫಿ ಕುಡಿಯುವುದನ್ನು ನಿಲ್ಲಿಸುವುದೇ ಉತ್ತಮ. ಇದು ನಿಮ್ಮ ಆರೋಗ್ಯ ಹದಗೆಡಿಸಬಹುದು.

ಖಾಲಿ ಹೊಟ್ಟೆಯಲ್ಲಿ ಬ್ಲ್ಯಾಕ್ ಕಾಫಿ ಕುಡಿಯುವುದರಿಂದ ನಡುಕ, ಹೃದಯ ಬಡಿತ, ತಲೆನೋವು ಹೆಚ್ಚಾಗುವ ಸಾಧ್ಯತೆಯೂ ಇರುತ್ತದೆ. ಬ್ಲ್ಯಾಕ್ ಕಾಫಿಯ ನಿದ್ರೆಯ ಮೇಲೂ ಪರಿಣಾಮ ಬೀರಬಹುದು. ಅದರಲ್ಲೂ ಮಲಗುವ ಮುನ್ನ ಬ್ಲ್ಯಾಕ್ ಕಾಫಿ ಕುಡಿಯುವುದನ್ನು ತಪ್ಪಿಸಿ. ಜೊತೆಗೆ ಒತ್ತಡದ ಸಮಸ್ಯೆಯಿಂದ ಬಳಲುತ್ತಿದ್ದರೆ, ಬ್ಲ್ಯಾಕ್ ಕಾಫಿ ಕುಡಿಯುವುದನ್ನು ನಿಲ್ಲಿಸುವುದೇ ಉತ್ತಮ. ಇದು ನಿಮ್ಮ ಆರೋಗ್ಯ ಹದಗೆಡಿಸಬಹುದು.

5 / 5
Follow us
ಮಾರಿಗುಡಿ ದೇವಾಲಯಕ್ಕೆ ಬಂದ ಸುನಿಲ್ ಶೆಟ್ಟಿಗೆ ಸಿಕ್ಕ ಉಡುಗೊರೆ ಏನು?
ಮಾರಿಗುಡಿ ದೇವಾಲಯಕ್ಕೆ ಬಂದ ಸುನಿಲ್ ಶೆಟ್ಟಿಗೆ ಸಿಕ್ಕ ಉಡುಗೊರೆ ಏನು?
ಓಂ ಪ್ರಕಾಶ್ ಕೊಲೆ: ಪಶ್ಚಿಮ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ಹೇಳಿಕೆ
ಓಂ ಪ್ರಕಾಶ್ ಕೊಲೆ: ಪಶ್ಚಿಮ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ಹೇಳಿಕೆ
ವಿರಾಟ್ ಕೊಹ್ಲಿಯ ಅಪರೂಪದ ಸಂಭ್ರಮಾಚರಣೆ
ವಿರಾಟ್ ಕೊಹ್ಲಿಯ ಅಪರೂಪದ ಸಂಭ್ರಮಾಚರಣೆ
ಕೃನಾಲ್ ಪಾಂಡ್ಯ ಅದ್ಭುತ ರನ್ನಿಂಗ್ ಕ್ಯಾಚ್; ವಿಡಿಯೋ
ಕೃನಾಲ್ ಪಾಂಡ್ಯ ಅದ್ಭುತ ರನ್ನಿಂಗ್ ಕ್ಯಾಚ್; ವಿಡಿಯೋ
ಅಪಘಾತದಲ್ಲಿ ಗಾಯಗೊಂಡವರಿಗೆ ನೆರವಾದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
ಅಪಘಾತದಲ್ಲಿ ಗಾಯಗೊಂಡವರಿಗೆ ನೆರವಾದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
ಜನಿವಾರ ತೆಗೆಸಿದ ವಿವಾದ: ಸಚಿವರು, ಶಾಸಕರಿಗೆ ಮಂತ್ರಾಲಯ ಶ್ರೀ ಎಚ್ಚರಿಕೆ
ಜನಿವಾರ ತೆಗೆಸಿದ ವಿವಾದ: ಸಚಿವರು, ಶಾಸಕರಿಗೆ ಮಂತ್ರಾಲಯ ಶ್ರೀ ಎಚ್ಚರಿಕೆ
ಮಾರಿಗುಡಿ ದೇವಾಲಯದಲ್ಲಿ ಆದ ವಿಶಿಷ್ಟ ಅನುಭವದ ಬಗ್ಗೆ ಸುನಿಲ್ ಶೆಟ್ಟಿ ಮಾತು
ಮಾರಿಗುಡಿ ದೇವಾಲಯದಲ್ಲಿ ಆದ ವಿಶಿಷ್ಟ ಅನುಭವದ ಬಗ್ಗೆ ಸುನಿಲ್ ಶೆಟ್ಟಿ ಮಾತು
ಜನಿವಾರ ವಿವಾದ: ಬೀದರ್ ವಿದ್ಯಾರ್ಥಿಗೆ ಫ್ರೀ ಇಂಜಿನಿಯರಿಂಗ್ ಸೀಟ್ ಭಾಗ್ಯ
ಜನಿವಾರ ವಿವಾದ: ಬೀದರ್ ವಿದ್ಯಾರ್ಥಿಗೆ ಫ್ರೀ ಇಂಜಿನಿಯರಿಂಗ್ ಸೀಟ್ ಭಾಗ್ಯ
ಧರ್ಮಸ್ಥಳ ಮಂಜುನಾಥ, ವೀರೇಂದ್ರ ಹೆಗ್ಗಡೆಯವರ ಆಶಿರ್ವಾದ ಪಡೆದ ಡಿಕೆಶಿ
ಧರ್ಮಸ್ಥಳ ಮಂಜುನಾಥ, ವೀರೇಂದ್ರ ಹೆಗ್ಗಡೆಯವರ ಆಶಿರ್ವಾದ ಪಡೆದ ಡಿಕೆಶಿ
ಮುತ್ತಪ್ಪ ರೈ ಪುತ್ರನ ಮೇಲೆ ಗುಂಡಿನ ದಾಳಿ ಬಗ್ಗೆ ಗೃಹ ಸಚಿವ ಹೇಳಿದ್ದಿಷ್ಟು
ಮುತ್ತಪ್ಪ ರೈ ಪುತ್ರನ ಮೇಲೆ ಗುಂಡಿನ ದಾಳಿ ಬಗ್ಗೆ ಗೃಹ ಸಚಿವ ಹೇಳಿದ್ದಿಷ್ಟು