- Kannada News Photo gallery Drinking black pepper tea will cure these 7 body problems Lifestyle news SIU
ಕರಿಮೆಣಸು ಚಹಾ ಕುಡಿಯುವುದರಿಂದ ದೇಹದ ಈ 7 ಸಮಸ್ಯೆಗಳು ಮಾಯ
ಕರಿಮೆಣಸು ಮತ್ತು ಚಹಾದ ಮಿಶ್ರಣವನ್ನು ಕುಡಿಯುವುದರಿಂದ ಅನೇಕ ಆರೋಗ್ಯ ಪ್ರಯೋಜನಗಳು ದೊರೆಯುತ್ತವೆ. ಕರಿಮೆಣಸಿನಲ್ಲಿರುವ ಉತ್ಕರ್ಷಣ ನಿರೋಧಕಗಳು ಚರ್ಮಕ್ಕೆ ಪ್ರಯೋಜನಕಾರಿ. ಇದರ ಹೊರತಾಗಿ, ಇನ್ನೂ ಹಲವು ಪ್ರಯೋಜನಗಳಿವೆ. ಚಹಾದಲ್ಲಿ ಕರಿಮೆಣಸು ಮಿಶ್ರಣ ಮಾಡುವುದರಿಂದ ಆಗುವ ಆರೋಗ್ಯ ಪರಿಣಾಮಗಳ ಬಗ್ಗೆ ಇಲ್ಲಿ ತಿಳಿಸಲಾಗಿದೆ. ಇದು ನಮ್ಮ ದೇಹದ ಆರೋಗ್ಯಕ್ಕೆ ಯಾವೆಲ್ಲ ಲಾಭವನ್ನು ನೀಡುತ್ತದೆ ಎಂಬದನ್ನು ಕೂಡ ಇಲ್ಲಿ ತಿಳಿಸಲಾಗಿದೆ.
Updated on:Feb 21, 2025 | 4:43 PM
Share

ಭಾರತದಲ್ಲಿ ಅರ್ಧಕ್ಕಿಂತ ಹೆಚ್ಚು ಜನರು ಚಹಾ ಪ್ರಿಯರು. ಆದರೆ ಹೆಚ್ಚು ಚಹಾ ಕೂಡ ಆರೋಗ್ಯಕ್ಕೆ ಹಾನಿಕಾರಕ ಎಂದು ಎಷ್ಟೋ ಅಧ್ಯಯನಗಳು ತಮ್ಮ ಸಂಶೋಧನೆಯಲ್ಲಿ ತಿಳಿಸಿದೆ. ಈಗಾಗಿ ನೀವು ಪ್ರತಿದಿನ ನಿಮ್ಮ ಚಹಾಕ್ಕೆ ಕರಿಮೆಣಸು ಹಾಕಿ ಕುಡಿದರೆ ಹೇಗಿರುತ್ತದೆ.

ಇದು ನಿಮ್ಮ ಆರೋಗ್ಯದ ಮೇಲೆ ಒಳ್ಳೆಯ ಪರಿಣಾಮ ಉಂಟು ಮಾಡುತ್ತದೆ. ಕರಿಮೆಣಸಿನಲ್ಲಿ ಬಹಳಷ್ಟು ಉತ್ಕರ್ಷಣ ನಿರೋಧಕಗಳು ಇರುತ್ತವೆ, ಇದು ಚರ್ಮಕ್ಕೆ ತುಂಬಾ ಒಳ್ಳೆಯದು. ಈ ಚಹಾ ದೇಹದಲ್ಲಿ ಉರಿಯೂತವನ್ನು ಕಡಿಮೆ ಮಾಡುತ್ತದೆ.

ಕರಿಮೆಣಸಿನ ಚಹಾ ಕುಡಿಯುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟವೂ ನಿಯಂತ್ರಣದಲ್ಲಿಡುತ್ತದೆ. ಕರಿಮೆಣಸು ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು ಸಹ ಸಹಾಯ ಮಾಡುತ್ತದೆ.

Black Pepper Tea (2)

ಹೆಚ್ಚು ಕರಿಮೆಣಸಿನ ಚಹಾ ಕುಡಿಯುವುದರಿಂದ ಹೊಟ್ಟೆ ಕಿರಿಕಿರಿ ಉಂಟಾಗುತ್ತದೆ. ಆರೋಗ್ಯ ತಜ್ಞರೊಂದಿಗೆ ಸಮಾಲೋಚಿಸಿದ ನಂತರ ಯಾವುದೇ ಪ್ರಯೋಗ ಮಾಡಿ.
Published On - 4:38 pm, Fri, 21 February 25
Related Photo Gallery
ಕಿಂಗ್ ಕೊಹ್ಲಿಯ ದಾಖಲೆ ಮೇಲೆ ಕಣ್ಣಿಟ್ಟ ವೈಭವ್ ಸೂರ್ಯವಂಶಿ
ದಶಕದ ಹಿಂದಿನ ದಾಖಲೆ ಉಡೀಸ್; ಒಮ್ಮೆಲೆ ನಾಲ್ಕು ಸಿನಿಮಾ ಹಿಂದಿಕ್ಕಿದ ಧುರಂಧರ್
ಬೆಂಗಳೂರಿನ ಐದು ಪಾಲಿಕೆಗಳಿಗೆ ಜೂನ್ 30ರೊಳಗೆ ಚುನಾವಣೆ: ಸುಪ್ರೀಂಕೋರ್ಟ್
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ಮನೆ ಊಟದ ವಿಷಯದಲ್ಲಿ ತೀರ್ಪು ಮಾರ್ಪಾಡು ಮಾಡಿದ ಕೋರ್ಟ್; ಪವಿತ್ರಾಗೆ ಶಾಕ್
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ರಾಜ್ಯ ಕಾಂಗ್ರೆಸ್ನಲ್ಲಿ ಸಂಚಲನ: ದಿಢೀರ್ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಇಸ್ರೋದ ಪಿಎಸ್ಎಲ್ವಿ-ಸಿ62 ರಾಕೆಟ್ನಲ್ಲಿ ತಾಂತ್ರಿಕ ದೋಷ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಶಕ್ತಿ ಯೋಜನೆ ಎಫೆಕ್ಟ್ಗೆ ಮಹಿಳೆಯರು ಸುಸ್ತೋ ಸುಸ್ತು
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ್ಯಾಲಿ ವೇಳೆ ನುಗ್ಗಿದ ಟ್ರಕ್
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ




