AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರಿಮೆಣಸು ಚಹಾ ಕುಡಿಯುವುದರಿಂದ ದೇಹದ ಈ 7 ಸಮಸ್ಯೆಗಳು ಮಾಯ

ಕರಿಮೆಣಸು ಮತ್ತು ಚಹಾದ ಮಿಶ್ರಣವನ್ನು ಕುಡಿಯುವುದರಿಂದ ಅನೇಕ ಆರೋಗ್ಯ ಪ್ರಯೋಜನಗಳು ದೊರೆಯುತ್ತವೆ. ಕರಿಮೆಣಸಿನಲ್ಲಿರುವ ಉತ್ಕರ್ಷಣ ನಿರೋಧಕಗಳು ಚರ್ಮಕ್ಕೆ ಪ್ರಯೋಜನಕಾರಿ. ಇದರ ಹೊರತಾಗಿ, ಇನ್ನೂ ಹಲವು ಪ್ರಯೋಜನಗಳಿವೆ. ಚಹಾದಲ್ಲಿ ಕರಿಮೆಣಸು ಮಿಶ್ರಣ ಮಾಡುವುದರಿಂದ ಆಗುವ ಆರೋಗ್ಯ ಪರಿಣಾಮಗಳ ಬಗ್ಗೆ ಇಲ್ಲಿ ತಿಳಿಸಲಾಗಿದೆ. ಇದು ನಮ್ಮ ದೇಹದ ಆರೋಗ್ಯಕ್ಕೆ ಯಾವೆಲ್ಲ ಲಾಭವನ್ನು ನೀಡುತ್ತದೆ ಎಂಬದನ್ನು ಕೂಡ ಇಲ್ಲಿ ತಿಳಿಸಲಾಗಿದೆ.

ಸಾಯಿನಂದಾ
| Updated By: ಅಕ್ಷಯ್​ ಪಲ್ಲಮಜಲು​​|

Updated on:Feb 21, 2025 | 4:43 PM

Share
ಭಾರತದಲ್ಲಿ ಅರ್ಧಕ್ಕಿಂತ ಹೆಚ್ಚು ಜನರು ಚಹಾ ಪ್ರಿಯರು. ಆದರೆ ಹೆಚ್ಚು ಚಹಾ ಕೂಡ ಆರೋಗ್ಯಕ್ಕೆ ಹಾನಿಕಾರಕ ಎಂದು ಎಷ್ಟೋ ಅಧ್ಯಯನಗಳು ತಮ್ಮ ಸಂಶೋಧನೆಯಲ್ಲಿ ತಿಳಿಸಿದೆ. ಈಗಾಗಿ ನೀವು ಪ್ರತಿದಿನ ನಿಮ್ಮ ಚಹಾಕ್ಕೆ ಕರಿಮೆಣಸು ಹಾಕಿ ಕುಡಿದರೆ ಹೇಗಿರುತ್ತದೆ.

ಭಾರತದಲ್ಲಿ ಅರ್ಧಕ್ಕಿಂತ ಹೆಚ್ಚು ಜನರು ಚಹಾ ಪ್ರಿಯರು. ಆದರೆ ಹೆಚ್ಚು ಚಹಾ ಕೂಡ ಆರೋಗ್ಯಕ್ಕೆ ಹಾನಿಕಾರಕ ಎಂದು ಎಷ್ಟೋ ಅಧ್ಯಯನಗಳು ತಮ್ಮ ಸಂಶೋಧನೆಯಲ್ಲಿ ತಿಳಿಸಿದೆ. ಈಗಾಗಿ ನೀವು ಪ್ರತಿದಿನ ನಿಮ್ಮ ಚಹಾಕ್ಕೆ ಕರಿಮೆಣಸು ಹಾಕಿ ಕುಡಿದರೆ ಹೇಗಿರುತ್ತದೆ.

1 / 5
ಇದು ನಿಮ್ಮ ಆರೋಗ್ಯದ ಮೇಲೆ ಒಳ್ಳೆಯ ಪರಿಣಾಮ ಉಂಟು ಮಾಡುತ್ತದೆ. ಕರಿಮೆಣಸಿನಲ್ಲಿ ಬಹಳಷ್ಟು ಉತ್ಕರ್ಷಣ ನಿರೋಧಕಗಳು ಇರುತ್ತವೆ, ಇದು ಚರ್ಮಕ್ಕೆ ತುಂಬಾ ಒಳ್ಳೆಯದು. ಈ ಚಹಾ ದೇಹದಲ್ಲಿ ಉರಿಯೂತವನ್ನು ಕಡಿಮೆ ಮಾಡುತ್ತದೆ.

ಇದು ನಿಮ್ಮ ಆರೋಗ್ಯದ ಮೇಲೆ ಒಳ್ಳೆಯ ಪರಿಣಾಮ ಉಂಟು ಮಾಡುತ್ತದೆ. ಕರಿಮೆಣಸಿನಲ್ಲಿ ಬಹಳಷ್ಟು ಉತ್ಕರ್ಷಣ ನಿರೋಧಕಗಳು ಇರುತ್ತವೆ, ಇದು ಚರ್ಮಕ್ಕೆ ತುಂಬಾ ಒಳ್ಳೆಯದು. ಈ ಚಹಾ ದೇಹದಲ್ಲಿ ಉರಿಯೂತವನ್ನು ಕಡಿಮೆ ಮಾಡುತ್ತದೆ.

2 / 5
ಕರಿಮೆಣಸಿನ ಚಹಾ ಕುಡಿಯುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟವೂ ನಿಯಂತ್ರಣದಲ್ಲಿಡುತ್ತದೆ. ಕರಿಮೆಣಸು ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು ಸಹ ಸಹಾಯ ಮಾಡುತ್ತದೆ.

ಕರಿಮೆಣಸಿನ ಚಹಾ ಕುಡಿಯುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟವೂ ನಿಯಂತ್ರಣದಲ್ಲಿಡುತ್ತದೆ. ಕರಿಮೆಣಸು ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು ಸಹ ಸಹಾಯ ಮಾಡುತ್ತದೆ.

3 / 5
ಚಹಾಕ್ಕೆ ಕರಿಮೆಣಸನ್ನು ಸೇರಿಸುವುದರಿಂದ ಚಹಾದಿಂದ ಉಂಟಾಗುವ ಸಮಸ್ಯೆಗಳು ಕಡಿಮೆಯಾಗುತ್ತವೆ.

Black Pepper Tea (2)

4 / 5
ಹೆಚ್ಚು ಕರಿಮೆಣಸಿನ ಚಹಾ ಕುಡಿಯುವುದರಿಂದ ಹೊಟ್ಟೆ ಕಿರಿಕಿರಿ ಉಂಟಾಗುತ್ತದೆ. ಆರೋಗ್ಯ ತಜ್ಞರೊಂದಿಗೆ ಸಮಾಲೋಚಿಸಿದ ನಂತರ ಯಾವುದೇ ಪ್ರಯೋಗ ಮಾಡಿ.

ಹೆಚ್ಚು ಕರಿಮೆಣಸಿನ ಚಹಾ ಕುಡಿಯುವುದರಿಂದ ಹೊಟ್ಟೆ ಕಿರಿಕಿರಿ ಉಂಟಾಗುತ್ತದೆ. ಆರೋಗ್ಯ ತಜ್ಞರೊಂದಿಗೆ ಸಮಾಲೋಚಿಸಿದ ನಂತರ ಯಾವುದೇ ಪ್ರಯೋಗ ಮಾಡಿ.

5 / 5

Published On - 4:38 pm, Fri, 21 February 25

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!