AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರಿಮೆಣಸು ಚಹಾ ಕುಡಿಯುವುದರಿಂದ ದೇಹದ ಈ 7 ಸಮಸ್ಯೆಗಳು ಮಾಯ

ಕರಿಮೆಣಸು ಮತ್ತು ಚಹಾದ ಮಿಶ್ರಣವನ್ನು ಕುಡಿಯುವುದರಿಂದ ಅನೇಕ ಆರೋಗ್ಯ ಪ್ರಯೋಜನಗಳು ದೊರೆಯುತ್ತವೆ. ಕರಿಮೆಣಸಿನಲ್ಲಿರುವ ಉತ್ಕರ್ಷಣ ನಿರೋಧಕಗಳು ಚರ್ಮಕ್ಕೆ ಪ್ರಯೋಜನಕಾರಿ. ಇದರ ಹೊರತಾಗಿ, ಇನ್ನೂ ಹಲವು ಪ್ರಯೋಜನಗಳಿವೆ. ಚಹಾದಲ್ಲಿ ಕರಿಮೆಣಸು ಮಿಶ್ರಣ ಮಾಡುವುದರಿಂದ ಆಗುವ ಆರೋಗ್ಯ ಪರಿಣಾಮಗಳ ಬಗ್ಗೆ ಇಲ್ಲಿ ತಿಳಿಸಲಾಗಿದೆ. ಇದು ನಮ್ಮ ದೇಹದ ಆರೋಗ್ಯಕ್ಕೆ ಯಾವೆಲ್ಲ ಲಾಭವನ್ನು ನೀಡುತ್ತದೆ ಎಂಬದನ್ನು ಕೂಡ ಇಲ್ಲಿ ತಿಳಿಸಲಾಗಿದೆ.

ಸಾಯಿನಂದಾ
| Edited By: |

Updated on:Feb 21, 2025 | 4:43 PM

Share
ಭಾರತದಲ್ಲಿ ಅರ್ಧಕ್ಕಿಂತ ಹೆಚ್ಚು ಜನರು ಚಹಾ ಪ್ರಿಯರು. ಆದರೆ ಹೆಚ್ಚು ಚಹಾ ಕೂಡ ಆರೋಗ್ಯಕ್ಕೆ ಹಾನಿಕಾರಕ ಎಂದು ಎಷ್ಟೋ ಅಧ್ಯಯನಗಳು ತಮ್ಮ ಸಂಶೋಧನೆಯಲ್ಲಿ ತಿಳಿಸಿದೆ. ಈಗಾಗಿ ನೀವು ಪ್ರತಿದಿನ ನಿಮ್ಮ ಚಹಾಕ್ಕೆ ಕರಿಮೆಣಸು ಹಾಕಿ ಕುಡಿದರೆ ಹೇಗಿರುತ್ತದೆ.

ಭಾರತದಲ್ಲಿ ಅರ್ಧಕ್ಕಿಂತ ಹೆಚ್ಚು ಜನರು ಚಹಾ ಪ್ರಿಯರು. ಆದರೆ ಹೆಚ್ಚು ಚಹಾ ಕೂಡ ಆರೋಗ್ಯಕ್ಕೆ ಹಾನಿಕಾರಕ ಎಂದು ಎಷ್ಟೋ ಅಧ್ಯಯನಗಳು ತಮ್ಮ ಸಂಶೋಧನೆಯಲ್ಲಿ ತಿಳಿಸಿದೆ. ಈಗಾಗಿ ನೀವು ಪ್ರತಿದಿನ ನಿಮ್ಮ ಚಹಾಕ್ಕೆ ಕರಿಮೆಣಸು ಹಾಕಿ ಕುಡಿದರೆ ಹೇಗಿರುತ್ತದೆ.

1 / 5
ಇದು ನಿಮ್ಮ ಆರೋಗ್ಯದ ಮೇಲೆ ಒಳ್ಳೆಯ ಪರಿಣಾಮ ಉಂಟು ಮಾಡುತ್ತದೆ. ಕರಿಮೆಣಸಿನಲ್ಲಿ ಬಹಳಷ್ಟು ಉತ್ಕರ್ಷಣ ನಿರೋಧಕಗಳು ಇರುತ್ತವೆ, ಇದು ಚರ್ಮಕ್ಕೆ ತುಂಬಾ ಒಳ್ಳೆಯದು. ಈ ಚಹಾ ದೇಹದಲ್ಲಿ ಉರಿಯೂತವನ್ನು ಕಡಿಮೆ ಮಾಡುತ್ತದೆ.

ಇದು ನಿಮ್ಮ ಆರೋಗ್ಯದ ಮೇಲೆ ಒಳ್ಳೆಯ ಪರಿಣಾಮ ಉಂಟು ಮಾಡುತ್ತದೆ. ಕರಿಮೆಣಸಿನಲ್ಲಿ ಬಹಳಷ್ಟು ಉತ್ಕರ್ಷಣ ನಿರೋಧಕಗಳು ಇರುತ್ತವೆ, ಇದು ಚರ್ಮಕ್ಕೆ ತುಂಬಾ ಒಳ್ಳೆಯದು. ಈ ಚಹಾ ದೇಹದಲ್ಲಿ ಉರಿಯೂತವನ್ನು ಕಡಿಮೆ ಮಾಡುತ್ತದೆ.

2 / 5
ಕರಿಮೆಣಸಿನ ಚಹಾ ಕುಡಿಯುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟವೂ ನಿಯಂತ್ರಣದಲ್ಲಿಡುತ್ತದೆ. ಕರಿಮೆಣಸು ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು ಸಹ ಸಹಾಯ ಮಾಡುತ್ತದೆ.

ಕರಿಮೆಣಸಿನ ಚಹಾ ಕುಡಿಯುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟವೂ ನಿಯಂತ್ರಣದಲ್ಲಿಡುತ್ತದೆ. ಕರಿಮೆಣಸು ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು ಸಹ ಸಹಾಯ ಮಾಡುತ್ತದೆ.

3 / 5
ಚಹಾಕ್ಕೆ ಕರಿಮೆಣಸನ್ನು ಸೇರಿಸುವುದರಿಂದ ಚಹಾದಿಂದ ಉಂಟಾಗುವ ಸಮಸ್ಯೆಗಳು ಕಡಿಮೆಯಾಗುತ್ತವೆ.

Black Pepper Tea (2)

4 / 5
ಹೆಚ್ಚು ಕರಿಮೆಣಸಿನ ಚಹಾ ಕುಡಿಯುವುದರಿಂದ ಹೊಟ್ಟೆ ಕಿರಿಕಿರಿ ಉಂಟಾಗುತ್ತದೆ. ಆರೋಗ್ಯ ತಜ್ಞರೊಂದಿಗೆ ಸಮಾಲೋಚಿಸಿದ ನಂತರ ಯಾವುದೇ ಪ್ರಯೋಗ ಮಾಡಿ.

ಹೆಚ್ಚು ಕರಿಮೆಣಸಿನ ಚಹಾ ಕುಡಿಯುವುದರಿಂದ ಹೊಟ್ಟೆ ಕಿರಿಕಿರಿ ಉಂಟಾಗುತ್ತದೆ. ಆರೋಗ್ಯ ತಜ್ಞರೊಂದಿಗೆ ಸಮಾಲೋಚಿಸಿದ ನಂತರ ಯಾವುದೇ ಪ್ರಯೋಗ ಮಾಡಿ.

5 / 5

Published On - 4:38 pm, Fri, 21 February 25

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್