- Kannada News Photo gallery Drinking black pepper tea will cure these 7 body problems Lifestyle news SIU
ಕರಿಮೆಣಸು ಚಹಾ ಕುಡಿಯುವುದರಿಂದ ದೇಹದ ಈ 7 ಸಮಸ್ಯೆಗಳು ಮಾಯ
ಕರಿಮೆಣಸು ಮತ್ತು ಚಹಾದ ಮಿಶ್ರಣವನ್ನು ಕುಡಿಯುವುದರಿಂದ ಅನೇಕ ಆರೋಗ್ಯ ಪ್ರಯೋಜನಗಳು ದೊರೆಯುತ್ತವೆ. ಕರಿಮೆಣಸಿನಲ್ಲಿರುವ ಉತ್ಕರ್ಷಣ ನಿರೋಧಕಗಳು ಚರ್ಮಕ್ಕೆ ಪ್ರಯೋಜನಕಾರಿ. ಇದರ ಹೊರತಾಗಿ, ಇನ್ನೂ ಹಲವು ಪ್ರಯೋಜನಗಳಿವೆ. ಚಹಾದಲ್ಲಿ ಕರಿಮೆಣಸು ಮಿಶ್ರಣ ಮಾಡುವುದರಿಂದ ಆಗುವ ಆರೋಗ್ಯ ಪರಿಣಾಮಗಳ ಬಗ್ಗೆ ಇಲ್ಲಿ ತಿಳಿಸಲಾಗಿದೆ. ಇದು ನಮ್ಮ ದೇಹದ ಆರೋಗ್ಯಕ್ಕೆ ಯಾವೆಲ್ಲ ಲಾಭವನ್ನು ನೀಡುತ್ತದೆ ಎಂಬದನ್ನು ಕೂಡ ಇಲ್ಲಿ ತಿಳಿಸಲಾಗಿದೆ.
Updated on:Feb 21, 2025 | 4:43 PM

ಭಾರತದಲ್ಲಿ ಅರ್ಧಕ್ಕಿಂತ ಹೆಚ್ಚು ಜನರು ಚಹಾ ಪ್ರಿಯರು. ಆದರೆ ಹೆಚ್ಚು ಚಹಾ ಕೂಡ ಆರೋಗ್ಯಕ್ಕೆ ಹಾನಿಕಾರಕ ಎಂದು ಎಷ್ಟೋ ಅಧ್ಯಯನಗಳು ತಮ್ಮ ಸಂಶೋಧನೆಯಲ್ಲಿ ತಿಳಿಸಿದೆ. ಈಗಾಗಿ ನೀವು ಪ್ರತಿದಿನ ನಿಮ್ಮ ಚಹಾಕ್ಕೆ ಕರಿಮೆಣಸು ಹಾಕಿ ಕುಡಿದರೆ ಹೇಗಿರುತ್ತದೆ.

ಇದು ನಿಮ್ಮ ಆರೋಗ್ಯದ ಮೇಲೆ ಒಳ್ಳೆಯ ಪರಿಣಾಮ ಉಂಟು ಮಾಡುತ್ತದೆ. ಕರಿಮೆಣಸಿನಲ್ಲಿ ಬಹಳಷ್ಟು ಉತ್ಕರ್ಷಣ ನಿರೋಧಕಗಳು ಇರುತ್ತವೆ, ಇದು ಚರ್ಮಕ್ಕೆ ತುಂಬಾ ಒಳ್ಳೆಯದು. ಈ ಚಹಾ ದೇಹದಲ್ಲಿ ಉರಿಯೂತವನ್ನು ಕಡಿಮೆ ಮಾಡುತ್ತದೆ.

ಕರಿಮೆಣಸಿನ ಚಹಾ ಕುಡಿಯುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟವೂ ನಿಯಂತ್ರಣದಲ್ಲಿಡುತ್ತದೆ. ಕರಿಮೆಣಸು ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು ಸಹ ಸಹಾಯ ಮಾಡುತ್ತದೆ.

Black Pepper Tea (2)

ಹೆಚ್ಚು ಕರಿಮೆಣಸಿನ ಚಹಾ ಕುಡಿಯುವುದರಿಂದ ಹೊಟ್ಟೆ ಕಿರಿಕಿರಿ ಉಂಟಾಗುತ್ತದೆ. ಆರೋಗ್ಯ ತಜ್ಞರೊಂದಿಗೆ ಸಮಾಲೋಚಿಸಿದ ನಂತರ ಯಾವುದೇ ಪ್ರಯೋಗ ಮಾಡಿ.
Published On - 4:38 pm, Fri, 21 February 25
Related Photo Gallery

ತಲೆಗೆ ತೆಂಗಿನಕಾಯಿ ಒಡೆಸಿಕೊಳ್ಳುವ ವಿಶಿಷ್ಟ ರೀತಿ ಹಬ್ಬ ನೋಡಿದ್ದೀರಾ?

ಮಕ್ಕಳು ಮಾಡೋಕೆ ಬಿಡ್ತಿಲ್ಲ, ಮಲಗಲು 5000:ಪತಿ ಆರೋಪಕ್ಕೆ ಬಿಗ್ ಟ್ವಿಸ್ಟ್!

ಹೃದಯಾಘಾತ ತಡೆಯಲು ಬೇಸಿಗೆಯಲ್ಲಿ ಈ ತರಕಾರಿಯ ರಸ ಕುಡಿಯಿರಿ

IPL 2025: ಮುಂಬೈ ಇಂಡಿಯನ್ಸ್ ತಂಡಕ್ಕೆ ಸೂರ್ಯಕುಮಾರ್ ಯಾದವ್ ನಾಯಕ

ಎಷ್ಟೇ ಪ್ರಯತ್ನಿಸಿದರೂ ಹೊಟ್ಟೆ ಸಣ್ಣವಾಗದಿರಲು ಕಾರಣವೇನು?

IPL 2025: RCB ಆರಂಭಿಕ ಜೋಡಿ ಫಿಕ್ಸ್

IPL 2025: ಬರೆದಿಟ್ಕೊಳ್ಳಿ, ಈ ಸಲ ಕಪ್ ಇವರದ್ದೆ... ಎಬಿಡಿ ಭವಿಷ್ಯ

ಡೆಲ್ಲಿ ಕ್ಯಾಪಿಟಲ್ಸ್ ತಂಡದಲ್ಲಿ ಕೆಎಲ್ ರಾಹುಲ್ಗೆ ಹೆಚ್ಚುವರಿ ಜವಾಬ್ದಾರಿ

ದೆಹಲಿಯ ಅಕ್ಷರಧಾಮ ದೇವಸ್ಥಾನಕ್ಕೆ ಭೇಟಿ ನೀಡಿದ ನ್ಯೂಜಿಲೆಂಡ್ ಪ್ರಧಾನಿ

ಶಿವಣ್ಣನ ಮನೆಗೆ ಯಶ್-ರಾಧಿಕಾ ಪಂಡಿತ್ ಭೇಟಿ, ಇಲ್ಲಿವೆ ನೋಡಿ ಚಿತ್ರ
ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಮಾರ್ಚ್ 20ರ ದಿನಭವಿಷ್ಯ

Horoscope: ಒಳ್ಳೆಯ ಕಾರ್ಯಕ್ಕೂ ಅಪಯಶಸ್ಸು, ಮನಸ್ಸು ಖಿನ್ನತೆಗೆ ಜಾರಬಹುದು

ಈ ರಾಶಿಯವರು ಮಕ್ಕಳ ವಿದ್ಯಾಭ್ಯಾಸಕ್ಕೆ ಹಣ ಹೊಂದಿಸಲು ಚಿಂತಿಸುವಿರಿ

Horoscope Today 20: ಬೆಂಬಲವಿಲ್ಲದೇ ಸೋಲು, ಈ ಸೋಲೇ ನಿಮಗೆ ಪಾಠವಾಗುವುದು

‘ಅಯ್ಯೋ ಬಿಡಿ, ಅದು ಫ್ಲಾಪ್ ಸಿನಿಮಾ’; ಅಕ್ಷಯ್ಗೆ ಟಾಂಗ್ ಕೊಟ್ಟ ಜಯಾ ಬಚ್ಚನ್

ಯಾರ ದಯೆಯಿಂದಲೂ ನಾನಿಲ್ಲಿ ಬಂದಿಲ್ಲ; ರಾಜ್ಯಸಭೆಯಲ್ಲಿ ಗೃಹ ಸಚಿವ ಅಮಿತ್ ಶಾ

ಶಾಸಕರ ಪರವಾಗಿ ಕ್ಷಮೆ ಕೇಳಿದ ಅಜಯ್ ರಾವ್, ಕಾರಣ?

ಬಿಜ್ನೋರ್ ವ್ಯಸನ ಮುಕ್ತಿ ಕೇಂದ್ರದಲ್ಲಿ ಯುವಕನ ಕತ್ತು ಹಿಸುಕಿ ಕೊಲೆ

ಅಪ್ಪುನ್ ಜಾತ್ರಿಯಲ್ಲಿ ಕಬ್ಬಿನ ಜ್ಯೂಸ್, ಐಸ್ ಕ್ಯಾಂಡಿಗೆ ಭರ್ಜರಿ ಬೇಡಿಕೆ

ಶಾಸಕರನ್ನೂ ಬಿಡದ ಕಳ್ಳರು: ಬಿಜೆಪಿ ಎಂಎಲ್ಎ ಕಚೇರಿಗೆ ನುಗ್ಗಿ ಕಳ್ಳತನ

ಮುಟ್ಟಲು ಹೋದರೆ ಆಕಾಶ-ಭೂಮಿ ಒಂದಾಗುವ ಹಾಗೆ ಅರಚುತ್ತಾಳೆ: ಶ್ರೀಕಾಂತ್

ಸುನೀತಾ ವಿಲಿಯಮ್ಸ್ ಭೂಮಿಗೆ ಮರಳುತ್ತಿದ್ದಂತೆ ಜೂಲಾಸನ್ನಲ್ಲಿ ಸಂಭ್ರಮಾಚರಣೆ

ಸೋಂಕಿತ ಸೂಜಿ ಚುಚ್ಚುವ ಪ್ರಯತ್ನ ಯಾರಿಂದ ನಡೆದಿತ್ತು ಅಂತ ರಂಗನಾಥ್ ಹೇಳಲ್ಲ

ಒಂದು ರಾತ್ರಿ ಮಲಗಲು 5000 ರೂ.: ಪತ್ನಿಯ ಕರಾಳ ಮುಖ ಬಿಚ್ಚಿಟ್ಟ ಪತಿ

ಫೋಟೋ ತೆಗೆಸಿಕೊಳ್ಳುವ ಭರದಲ್ಲಿ ಗೌಡರನ್ನು ನೂಕಿದ ಅಭಿಮಾನಿಗಳು
