‘ದೃಶ್ಯಂ 2’ನಿಂದ ದೊಡ್ಡ ಗೆಲುವು ಕಂಡ ಅಜಯ್ ದೇವಗನ್; ಇಲ್ಲಿವೆ ಅವರ ಟಾಪ್ 5 ಚಿತ್ರಗಳು

‘ಸಿಂಗಂ ರಿಟರ್ನ್​’ ಸಿನಿಮಾ ಕೂಡ ಗೆದ್ದಿತ್ತು. ಸೋನಾಕ್ಷಿ ಜತೆ ನಟಿಸಿದ ಅಜಯ್ ದೇವಗನ್ ಅವರು 140 ಕೋಟಿ ರೂಪಾಯಿ ಬಾಚಿದ್ದರು. ಈ ಚಿತ್ರ ಐದನೇ ಸ್ಥಾನದಲ್ಲಿದೆ.

| Updated By: ರಾಜೇಶ್ ದುಗ್ಗುಮನೆ

Updated on: Nov 29, 2022 | 6:30 AM

ಅಜಯ್ ದೇವಗನ್ ಅವರು ಬಾಲಿವುಡ್​ನ ಬೇಡಿಕೆಯ ನಟರಲ್ಲಿ ಒಬ್ಬರು. ಹಲವು ಹಿಟ್ ಚಿತ್ರಗಳನ್ನು ನೀಡಿದ ಖ್ಯಾತಿ ಅವರಿಗೆ ಇದೆ. ‘ದೃಶ್ಯಂ 2’ ಚಿತ್ರದಿಂದ ಅವರು ಮತ್ತೆ ಗೆಲುವು ಕಂಡಿದ್ದಾರೆ.

ಅಜಯ್ ದೇವಗನ್ ಅವರು ಬಾಲಿವುಡ್​ನ ಬೇಡಿಕೆಯ ನಟರಲ್ಲಿ ಒಬ್ಬರು. ಹಲವು ಹಿಟ್ ಚಿತ್ರಗಳನ್ನು ನೀಡಿದ ಖ್ಯಾತಿ ಅವರಿಗೆ ಇದೆ. ‘ದೃಶ್ಯಂ 2’ ಚಿತ್ರದಿಂದ ಅವರು ಮತ್ತೆ ಗೆಲುವು ಕಂಡಿದ್ದಾರೆ.

1 / 6
ಓಂ ರಾವತ್ ನಿರ್ದೇಶನದ ‘ತಾನಾಜಿ’ ಸಿನಿಮಾ ಸೂಪರ್ ಹಿಟ್ ಆಯಿತು. ಈ ಚಿತ್ರ ಭಾರತದ ಬಾಕ್ಸ್ ಆಫೀಸ್​ನಲ್ಲಿ 279 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಅಜಯ್ ನಟನೆಯಲ್ಲಿ ಅತಿ ಹೆಚ್ಚು ಗಳಿಕೆ ಮಾಡಿದ ಸಿನಿಮಾ ಇದಾಗಿದೆ.

ಓಂ ರಾವತ್ ನಿರ್ದೇಶನದ ‘ತಾನಾಜಿ’ ಸಿನಿಮಾ ಸೂಪರ್ ಹಿಟ್ ಆಯಿತು. ಈ ಚಿತ್ರ ಭಾರತದ ಬಾಕ್ಸ್ ಆಫೀಸ್​ನಲ್ಲಿ 279 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಅಜಯ್ ನಟನೆಯಲ್ಲಿ ಅತಿ ಹೆಚ್ಚು ಗಳಿಕೆ ಮಾಡಿದ ಸಿನಿಮಾ ಇದಾಗಿದೆ.

2 / 6
‘ಗೋಲ್​ ಮಾಲ್ ಅಗೇನ್​’ ಸಿನಿಮಾ 205 ಕೋಟಿ ರೂಪಾಯಿ ಬಾಚಿಕೊಂಡಿದೆ. ಪಕ್ಕಾ ಕಾಮಿಡಿ ಶೈಲಿಯ ಈ ಸಿನಿಮಾ ಎರಡನೇ ಸ್ಥಾನದಲ್ಲಿ ನಿಲ್ಲುತ್ತದೆ.

‘ಗೋಲ್​ ಮಾಲ್ ಅಗೇನ್​’ ಸಿನಿಮಾ 205 ಕೋಟಿ ರೂಪಾಯಿ ಬಾಚಿಕೊಂಡಿದೆ. ಪಕ್ಕಾ ಕಾಮಿಡಿ ಶೈಲಿಯ ಈ ಸಿನಿಮಾ ಎರಡನೇ ಸ್ಥಾನದಲ್ಲಿ ನಿಲ್ಲುತ್ತದೆ.

3 / 6
‘ಟೋಟಲ್​ ಧಮಾಲ್​’ ಸಿನಿಮಾ  154 ಕೋಟಿ ರೂಪಾಯಿ ಬಾಚಿಕೊಂಡಿತ್ತು. ಈ ಸಿನಿಮಾದಿಂದ ಅಜಯ್ ದೇವಗನ್ ಗೆದ್ದು ಬೀಗಿದ್ದರು. ಇದು ಅಜಯ್ ದೇವಗನ್​​ರ ಅತಿ ಹೆಚ್ಚು ಗಳಿಕೆ ಮಾಡಿದ ಮೂರನೇ ಸಿನಿಮಾ.

‘ಟೋಟಲ್​ ಧಮಾಲ್​’ ಸಿನಿಮಾ  154 ಕೋಟಿ ರೂಪಾಯಿ ಬಾಚಿಕೊಂಡಿತ್ತು. ಈ ಸಿನಿಮಾದಿಂದ ಅಜಯ್ ದೇವಗನ್ ಗೆದ್ದು ಬೀಗಿದ್ದರು. ಇದು ಅಜಯ್ ದೇವಗನ್​​ರ ಅತಿ ಹೆಚ್ಚು ಗಳಿಕೆ ಮಾಡಿದ ಮೂರನೇ ಸಿನಿಮಾ.

4 / 6
ಓಂ ರಾವತ್ ನಿರ್ದೇಶನದ ‘ತಾನಾಜಿ’ ಸಿನಿಮಾ ಸೂಪರ್ ಹಿಟ್ ಆಯಿತು. ಈ ಚಿತ್ರ ಭಾರತದ ಬಾಕ್ಸ್ ಆಫೀಸ್​ನಲ್ಲಿ 279 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಅಜಯ್ ನಟನೆಯಲ್ಲಿ ಅತಿ ಹೆಚ್ಚು ಗಳಿಕೆ ಮಾಡಿದ ಸಿನಿಮಾ ಇದಾಗಿದೆ.

ಓಂ ರಾವತ್ ನಿರ್ದೇಶನದ ‘ತಾನಾಜಿ’ ಸಿನಿಮಾ ಸೂಪರ್ ಹಿಟ್ ಆಯಿತು. ಈ ಚಿತ್ರ ಭಾರತದ ಬಾಕ್ಸ್ ಆಫೀಸ್​ನಲ್ಲಿ 279 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಅಜಯ್ ನಟನೆಯಲ್ಲಿ ಅತಿ ಹೆಚ್ಚು ಗಳಿಕೆ ಮಾಡಿದ ಸಿನಿಮಾ ಇದಾಗಿದೆ.

5 / 6
‘ಸಿಂಗಂ ರಿಟರ್ನ್​’ ಸಿನಿಮಾ ಕೂಡ ಗೆದ್ದಿತ್ತು. ಸೋನಾಕ್ಷಿ ಜತೆ ನಟಿಸಿದ ಅಜಯ್ ದೇವಗನ್ ಅವರು 140 ಕೋಟಿ ರೂಪಾಯಿ ಬಾಚಿದ್ದರು. ಈ ಚಿತ್ರ ಐದನೇ ಸ್ಥಾನದಲ್ಲಿದೆ.

‘ಸಿಂಗಂ ರಿಟರ್ನ್​’ ಸಿನಿಮಾ ಕೂಡ ಗೆದ್ದಿತ್ತು. ಸೋನಾಕ್ಷಿ ಜತೆ ನಟಿಸಿದ ಅಜಯ್ ದೇವಗನ್ ಅವರು 140 ಕೋಟಿ ರೂಪಾಯಿ ಬಾಚಿದ್ದರು. ಈ ಚಿತ್ರ ಐದನೇ ಸ್ಥಾನದಲ್ಲಿದೆ.

6 / 6
Follow us
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
VIDEO: ಮೈದಾನದಲ್ಲೇ ಹೊಡೆದಾಡಿಕೊಂಡ ಬ್ಯಾಟರ್-ಬೌಲರ್..!
VIDEO: ಮೈದಾನದಲ್ಲೇ ಹೊಡೆದಾಡಿಕೊಂಡ ಬ್ಯಾಟರ್-ಬೌಲರ್..!
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ಲೈವ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ಲೈವ್​
ಕೊಪ್ಪಳ: ಕೆಸರುಮಯವಾದ ರಸ್ತೆ, ಭತ್ತ ನಾಟಿ ಮಾಡಿ ಗ್ರಾಮಸ್ಥರ ಆಕ್ರೋಶ
ಕೊಪ್ಪಳ: ಕೆಸರುಮಯವಾದ ರಸ್ತೆ, ಭತ್ತ ನಾಟಿ ಮಾಡಿ ಗ್ರಾಮಸ್ಥರ ಆಕ್ರೋಶ