AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಲಕನ ನಿರ್ಲಕ್ಷ್ಯ: ಚಿಕ್ಕಬಾಣಾವರ-ಹೆಸರಘಟ್ಟ ಮುಖ್ಯರಸ್ತೆಯಲ್ಲಿ 20ಕ್ಕೂ ಹೆಚ್ಚು ವಿದ್ಯುತ್ ಕಂಬಗಳು ಧರೆಗೆ

ಬೆಂಗಳೂರಿನ ಚಿಕ್ಕಬಾಣಾವರ-ಹೆಸರಘಟ್ಟ ಮುಖ್ಯರಸ್ತೆಯಲ್ಲಿ ತಡರಾತ್ರಿ ಭೀಕರ ಅಪಘಾತ ಸಂಭವಿಸಿದ್ದು ಚಾಲಕನ ನಿರ್ಲಕ್ಷ್ಯಕ್ಕೆ 20ಕ್ಕೂ ಹೆಚ್ಚು ವಿದ್ಯುತ್ ಕಂಬಗಳು ಧರೆಗುರುಳಿವೆ. ಇದರಿಂದ ಏರಿಯಾದಲ್ಲಿ ವಿದ್ಯುತ್ ಕಟ್ ಆಗಿದೆ. ಮದ್ಯಪಾನ ಮಾಡಿ ಚಾಲಕ ಟಿಪ್ಪರ್ ಚಲಾಯಿಸಿರುವ ಶಂಕೆ ವ್ಯಕ್ತವಾಗಿದೆ.

ಪ್ರಜ್ವಲ್​ ಕುಮಾರ್ ಎನ್​ ವೈ
| Updated By: ಆಯೇಷಾ ಬಾನು|

Updated on:Aug 24, 2024 | 7:31 AM

Share
ಬೆಂಗಳೂರಿನಲ್ಲಿ 20ಕ್ಕೂ ಹೆಚ್ಚು ವಿದ್ಯುತ್ ಕಂಬಗಳು ಧರೆಗೆ ಉರುಳಿವೆ. ಚಿಕ್ಕಬಾಣಾವರ-ಹೆಸರಘಟ್ಟ ಮುಖ್ಯರಸ್ತೆಯಲ್ಲಿ ಚಾಲಕನ ನಿರ್ಲಕ್ಷ್ಯಕ್ಕೆ 20ಕ್ಕೂ ಹೆಚ್ಚು ವಿದ್ಯುತ್ ಕಂಬಗಳು ಧರೆಗುರುಳಿರುವಂತಹ ಘಟನೆ ನಡೆದಿದೆ.

ಬೆಂಗಳೂರಿನಲ್ಲಿ 20ಕ್ಕೂ ಹೆಚ್ಚು ವಿದ್ಯುತ್ ಕಂಬಗಳು ಧರೆಗೆ ಉರುಳಿವೆ. ಚಿಕ್ಕಬಾಣಾವರ-ಹೆಸರಘಟ್ಟ ಮುಖ್ಯರಸ್ತೆಯಲ್ಲಿ ಚಾಲಕನ ನಿರ್ಲಕ್ಷ್ಯಕ್ಕೆ 20ಕ್ಕೂ ಹೆಚ್ಚು ವಿದ್ಯುತ್ ಕಂಬಗಳು ಧರೆಗುರುಳಿರುವಂತಹ ಘಟನೆ ನಡೆದಿದೆ.

1 / 5
ಮದ್ಯಪಾನ ಮಾಡಿ ಚಾಲಕ ಟಿಪ್ಪರ್ ಚಲಾಯಿಸಿರುವ ಶಂಕೆ ವ್ಯಕ್ತವಾಗಿದೆ. ಟಿಪ್ಪರ್ ಟಾಪ್​​ಗೆ ವಿದ್ಯುತ್​ ಕಂಬದ ವೈರ್ ಸಿಕ್ಕಿಹಾಕಿಕೊಂಡಿದೆ. ಈ ವೇಳೆ ಇದನ್ನು ಗಮನಿಸದೆ ಚಾಲಕ ಲಾರಿ ಚಲಾಯಿಸಿದ್ದು 20ಕ್ಕೂ ಹೆಚ್ಚು ವಿದ್ಯುತ್ ಕಂಬಗಳು ಜಖಂಗೊಂಡಿವೆ.

ಮದ್ಯಪಾನ ಮಾಡಿ ಚಾಲಕ ಟಿಪ್ಪರ್ ಚಲಾಯಿಸಿರುವ ಶಂಕೆ ವ್ಯಕ್ತವಾಗಿದೆ. ಟಿಪ್ಪರ್ ಟಾಪ್​​ಗೆ ವಿದ್ಯುತ್​ ಕಂಬದ ವೈರ್ ಸಿಕ್ಕಿಹಾಕಿಕೊಂಡಿದೆ. ಈ ವೇಳೆ ಇದನ್ನು ಗಮನಿಸದೆ ಚಾಲಕ ಲಾರಿ ಚಲಾಯಿಸಿದ್ದು 20ಕ್ಕೂ ಹೆಚ್ಚು ವಿದ್ಯುತ್ ಕಂಬಗಳು ಜಖಂಗೊಂಡಿವೆ.

2 / 5
ಸದ್ಯ ಜೆಸಿಬಿ ಮುಖಾಂತರ ವಿದ್ಯುತ್ ಕಂಬ ತೆರವು ಕಾರ್ಯ ನಡೆಸಲಾಗುತ್ತಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಪೊಲೀಸರು ಟಿಪ್ಪರ್ ಜಪ್ತಿ ಮಾಡಿ ಚಾಲಕ ಮಣಿ ವಶಕ್ಕೆ ಪಡೆದಿದ್ದಾರೆ.

ಸದ್ಯ ಜೆಸಿಬಿ ಮುಖಾಂತರ ವಿದ್ಯುತ್ ಕಂಬ ತೆರವು ಕಾರ್ಯ ನಡೆಸಲಾಗುತ್ತಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಪೊಲೀಸರು ಟಿಪ್ಪರ್ ಜಪ್ತಿ ಮಾಡಿ ಚಾಲಕ ಮಣಿ ವಶಕ್ಕೆ ಪಡೆದಿದ್ದಾರೆ.

3 / 5
ಮಧ್ಯರಾತ್ರಿ 1:30ರ ಸುಮಾರಿಗೆ ಚಿಕ್ಕಬಾಣಾವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮಧ್ಯರಾತ್ರಿ 1:30ರ ಸುಮಾರಿಗೆ ಚಿಕ್ಕಬಾಣಾವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

4 / 5
ಮುಖ್ಯರಸ್ತೆಯಲ್ಲೇ ಕಂಬಗಳು ಧರೆಗುರುಳಿದ್ದು ರಸ್ತೆಯ ತುಂಬೆಲ್ಲಾ ಲಾರಿಯಲ್ಲಿದ್ದ ಜಲ್ಲಿ ಹುಡಿ ಬಿದ್ದಿದೆ. ನೆಲಮಂಗಲ ರಿಜಿಸ್ಟ್ರೇಷನ್ ನ ಟಿಪ್ಪರ್ ಸಂಖ್ಯೆ KA 52 B 7301ರಿಂದ ಅವಘಡ ಸಂಭವಿಸಿದೆ.

ಮುಖ್ಯರಸ್ತೆಯಲ್ಲೇ ಕಂಬಗಳು ಧರೆಗುರುಳಿದ್ದು ರಸ್ತೆಯ ತುಂಬೆಲ್ಲಾ ಲಾರಿಯಲ್ಲಿದ್ದ ಜಲ್ಲಿ ಹುಡಿ ಬಿದ್ದಿದೆ. ನೆಲಮಂಗಲ ರಿಜಿಸ್ಟ್ರೇಷನ್ ನ ಟಿಪ್ಪರ್ ಸಂಖ್ಯೆ KA 52 B 7301ರಿಂದ ಅವಘಡ ಸಂಭವಿಸಿದೆ.

5 / 5

Published On - 7:30 am, Sat, 24 August 24

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ