AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಬಾಸ್ ಮನೆಯಲ್ಲಿ ಹೊಸ ಗಾದೆ ಹೇಳಿದ ಡ್ರೋನ್ ಪ್ರತಾಪ್; ಏನಿದರ ಅರ್ಥ?

ಡ್ರೋನ್ ಪ್ರತಾಪ್ ಅವರು ದೊಡ್ಮನೆಯಲ್ಲಿ ಆಗಾಗ ಗಾದೆ ಹೇಳುತ್ತಾ ಇರುತ್ತಾರೆ. ‘ಆರು ಹೆತ್ತವಳಿಗೆ ಮೂರು ಹೆತ್ತವಳು ಹೇಳಿದಳಂತೆ’ ಎಂದು ಈ ಮೊದಲು ಹೇಳಿದ್ದರು. ಈಗ ಹೊಸ ಗಾದೆ ಹೇಳಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Nov 18, 2023 | 9:22 AM

Share
ಬಿಗ್ ಬಾಸ್ ಮನೆಯಲ್ಲಿ ಡ್ರೋನ್ ಪ್ರತಾಪ್ ಅವರು ಎಲ್ಲರ ಗಮನ ಸೆಳೆಯುತ್ತಿದ್ದಾರೆ. ಸಮಾಜದಲ್ಲಿ ಅವರು ಗುರುತಿಸಿಕೊಂಡಿದ್ದಕ್ಕೂ, ಬಿಗ್​ ಬಾಸ್​ನಲ್ಲಿ ಕಾಣಿಸಿಕೊಳ್ಳುತ್ತಿರುವುದಕ್ಕೂ ಸಾಕಷ್ಟು ವ್ಯತ್ಯಾಸ ಇದೆ. ಡ್ರೋನ್ ಪ್ರತಾಪ್ ಬಗ್ಗೆ ಎಲ್ಲರೂ ಮೆಚ್ಚಿಕೊಳ್ಳುತ್ತಿದ್ದಾರೆ.

ಬಿಗ್ ಬಾಸ್ ಮನೆಯಲ್ಲಿ ಡ್ರೋನ್ ಪ್ರತಾಪ್ ಅವರು ಎಲ್ಲರ ಗಮನ ಸೆಳೆಯುತ್ತಿದ್ದಾರೆ. ಸಮಾಜದಲ್ಲಿ ಅವರು ಗುರುತಿಸಿಕೊಂಡಿದ್ದಕ್ಕೂ, ಬಿಗ್​ ಬಾಸ್​ನಲ್ಲಿ ಕಾಣಿಸಿಕೊಳ್ಳುತ್ತಿರುವುದಕ್ಕೂ ಸಾಕಷ್ಟು ವ್ಯತ್ಯಾಸ ಇದೆ. ಡ್ರೋನ್ ಪ್ರತಾಪ್ ಬಗ್ಗೆ ಎಲ್ಲರೂ ಮೆಚ್ಚಿಕೊಳ್ಳುತ್ತಿದ್ದಾರೆ.

1 / 5
ಡ್ರೋನ್ ಪ್ರತಾಪ್ ಅವರು ದೊಡ್ಮನೆಯಲ್ಲಿ ಆಗಾಗ ಗಾದೆ ಹೇಳುತ್ತಾ ಇರುತ್ತಾರೆ. ‘ಆರು ಹೆತ್ತವಳಿಗೆ ಮೂರು ಹೆತ್ತವಳು ಹೇಳಿದಳಂತೆ’ ಎಂದು ಈ ಮೊದಲು ಹೇಳಿದ್ದರು. ಈಗ ಹೊಸ ಗಾದೆ ಹೇಳಿದ್ದಾರೆ.

ಡ್ರೋನ್ ಪ್ರತಾಪ್ ಅವರು ದೊಡ್ಮನೆಯಲ್ಲಿ ಆಗಾಗ ಗಾದೆ ಹೇಳುತ್ತಾ ಇರುತ್ತಾರೆ. ‘ಆರು ಹೆತ್ತವಳಿಗೆ ಮೂರು ಹೆತ್ತವಳು ಹೇಳಿದಳಂತೆ’ ಎಂದು ಈ ಮೊದಲು ಹೇಳಿದ್ದರು. ಈಗ ಹೊಸ ಗಾದೆ ಹೇಳಿದ್ದಾರೆ.

2 / 5
ಈ ವಾರ ಲೆಟರ್ ಬರೋ ಟಾಸ್ಕ್​ ಇತ್ತು. ತುಕಾಲಿ ಸಂತೋಷ್​ಗೆ ಲೆಟರ್ ಬಂದಿತ್ತು. ಡ್ರೋನ್ ಪ್ರತಾಪ್​ಗೆ ಪತ್ರ ಸಿಗಲಿಲ್ಲ. ಸಂತೋಷ್ ಖುಷಿಯಿಂದ ಸುತ್ತಾಡೋಕೆ ಹೋಗೋಣ ಎಂದಿದ್ದಾರೆ. ಆಗ ಪ್ರತಾಪ್ ಗಾದೆ ಹೇಳಿದ್ದಾರೆ.

ಈ ವಾರ ಲೆಟರ್ ಬರೋ ಟಾಸ್ಕ್​ ಇತ್ತು. ತುಕಾಲಿ ಸಂತೋಷ್​ಗೆ ಲೆಟರ್ ಬಂದಿತ್ತು. ಡ್ರೋನ್ ಪ್ರತಾಪ್​ಗೆ ಪತ್ರ ಸಿಗಲಿಲ್ಲ. ಸಂತೋಷ್ ಖುಷಿಯಿಂದ ಸುತ್ತಾಡೋಕೆ ಹೋಗೋಣ ಎಂದಿದ್ದಾರೆ. ಆಗ ಪ್ರತಾಪ್ ಗಾದೆ ಹೇಳಿದ್ದಾರೆ.

3 / 5
‘ಹಸಿದವರು ಅಲ್ಲಾಡ್ತಿದ್ರು, ಉಂಡವ್ರು ಉಳ್ಳಾಡ್ತಿದ್ರು’ ಎಂದಿದ್ದಾರೆ ಡ್ರೋನ್ ಪ್ರತಾಪ್. ಸಂತೋಷ್ ಖುಷಿಯಿಂದ ಕುಣಿಯುತ್ತಿದ್ದಾರೆ, ಪ್ರತಾಪ್ ಬೇಸರದಲ್ಲಿದ್ದಾರೆ ಎಂಬುದು ಗಾದೆಯ ಅರ್ಥ.

‘ಹಸಿದವರು ಅಲ್ಲಾಡ್ತಿದ್ರು, ಉಂಡವ್ರು ಉಳ್ಳಾಡ್ತಿದ್ರು’ ಎಂದಿದ್ದಾರೆ ಡ್ರೋನ್ ಪ್ರತಾಪ್. ಸಂತೋಷ್ ಖುಷಿಯಿಂದ ಕುಣಿಯುತ್ತಿದ್ದಾರೆ, ಪ್ರತಾಪ್ ಬೇಸರದಲ್ಲಿದ್ದಾರೆ ಎಂಬುದು ಗಾದೆಯ ಅರ್ಥ.

4 / 5
ಪ್ರತಾಪ್ ಬಿಗ್ ಬಾಸ್​ ಮನೆಗೆ ಬಂದಾಗ ಸಣ್ಣ ಸಣ್ಣ ವಿಚಾರಕ್ಕೆ ಅಳುತ್ತಿದ್ದರು. ಈಗ ಅವರು ಸ್ಟ್ರಾಂಗ್ ಆಗಿದ್ದಾರೆ. ಎಲ್ಲರಿಂದ ಅವರು ಮೆಚ್ಚುಗೆ ಪಡೆಯುತ್ತಿದ್ದಾರೆ.

ಪ್ರತಾಪ್ ಬಿಗ್ ಬಾಸ್​ ಮನೆಗೆ ಬಂದಾಗ ಸಣ್ಣ ಸಣ್ಣ ವಿಚಾರಕ್ಕೆ ಅಳುತ್ತಿದ್ದರು. ಈಗ ಅವರು ಸ್ಟ್ರಾಂಗ್ ಆಗಿದ್ದಾರೆ. ಎಲ್ಲರಿಂದ ಅವರು ಮೆಚ್ಚುಗೆ ಪಡೆಯುತ್ತಿದ್ದಾರೆ.

5 / 5
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ