AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಬಾಸ್ ಮನೆಯಲ್ಲಿ ಹೊಸ ಗಾದೆ ಹೇಳಿದ ಡ್ರೋನ್ ಪ್ರತಾಪ್; ಏನಿದರ ಅರ್ಥ?

ಡ್ರೋನ್ ಪ್ರತಾಪ್ ಅವರು ದೊಡ್ಮನೆಯಲ್ಲಿ ಆಗಾಗ ಗಾದೆ ಹೇಳುತ್ತಾ ಇರುತ್ತಾರೆ. ‘ಆರು ಹೆತ್ತವಳಿಗೆ ಮೂರು ಹೆತ್ತವಳು ಹೇಳಿದಳಂತೆ’ ಎಂದು ಈ ಮೊದಲು ಹೇಳಿದ್ದರು. ಈಗ ಹೊಸ ಗಾದೆ ಹೇಳಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Nov 18, 2023 | 9:22 AM

Share
ಬಿಗ್ ಬಾಸ್ ಮನೆಯಲ್ಲಿ ಡ್ರೋನ್ ಪ್ರತಾಪ್ ಅವರು ಎಲ್ಲರ ಗಮನ ಸೆಳೆಯುತ್ತಿದ್ದಾರೆ. ಸಮಾಜದಲ್ಲಿ ಅವರು ಗುರುತಿಸಿಕೊಂಡಿದ್ದಕ್ಕೂ, ಬಿಗ್​ ಬಾಸ್​ನಲ್ಲಿ ಕಾಣಿಸಿಕೊಳ್ಳುತ್ತಿರುವುದಕ್ಕೂ ಸಾಕಷ್ಟು ವ್ಯತ್ಯಾಸ ಇದೆ. ಡ್ರೋನ್ ಪ್ರತಾಪ್ ಬಗ್ಗೆ ಎಲ್ಲರೂ ಮೆಚ್ಚಿಕೊಳ್ಳುತ್ತಿದ್ದಾರೆ.

ಬಿಗ್ ಬಾಸ್ ಮನೆಯಲ್ಲಿ ಡ್ರೋನ್ ಪ್ರತಾಪ್ ಅವರು ಎಲ್ಲರ ಗಮನ ಸೆಳೆಯುತ್ತಿದ್ದಾರೆ. ಸಮಾಜದಲ್ಲಿ ಅವರು ಗುರುತಿಸಿಕೊಂಡಿದ್ದಕ್ಕೂ, ಬಿಗ್​ ಬಾಸ್​ನಲ್ಲಿ ಕಾಣಿಸಿಕೊಳ್ಳುತ್ತಿರುವುದಕ್ಕೂ ಸಾಕಷ್ಟು ವ್ಯತ್ಯಾಸ ಇದೆ. ಡ್ರೋನ್ ಪ್ರತಾಪ್ ಬಗ್ಗೆ ಎಲ್ಲರೂ ಮೆಚ್ಚಿಕೊಳ್ಳುತ್ತಿದ್ದಾರೆ.

1 / 5
ಡ್ರೋನ್ ಪ್ರತಾಪ್ ಅವರು ದೊಡ್ಮನೆಯಲ್ಲಿ ಆಗಾಗ ಗಾದೆ ಹೇಳುತ್ತಾ ಇರುತ್ತಾರೆ. ‘ಆರು ಹೆತ್ತವಳಿಗೆ ಮೂರು ಹೆತ್ತವಳು ಹೇಳಿದಳಂತೆ’ ಎಂದು ಈ ಮೊದಲು ಹೇಳಿದ್ದರು. ಈಗ ಹೊಸ ಗಾದೆ ಹೇಳಿದ್ದಾರೆ.

ಡ್ರೋನ್ ಪ್ರತಾಪ್ ಅವರು ದೊಡ್ಮನೆಯಲ್ಲಿ ಆಗಾಗ ಗಾದೆ ಹೇಳುತ್ತಾ ಇರುತ್ತಾರೆ. ‘ಆರು ಹೆತ್ತವಳಿಗೆ ಮೂರು ಹೆತ್ತವಳು ಹೇಳಿದಳಂತೆ’ ಎಂದು ಈ ಮೊದಲು ಹೇಳಿದ್ದರು. ಈಗ ಹೊಸ ಗಾದೆ ಹೇಳಿದ್ದಾರೆ.

2 / 5
ಈ ವಾರ ಲೆಟರ್ ಬರೋ ಟಾಸ್ಕ್​ ಇತ್ತು. ತುಕಾಲಿ ಸಂತೋಷ್​ಗೆ ಲೆಟರ್ ಬಂದಿತ್ತು. ಡ್ರೋನ್ ಪ್ರತಾಪ್​ಗೆ ಪತ್ರ ಸಿಗಲಿಲ್ಲ. ಸಂತೋಷ್ ಖುಷಿಯಿಂದ ಸುತ್ತಾಡೋಕೆ ಹೋಗೋಣ ಎಂದಿದ್ದಾರೆ. ಆಗ ಪ್ರತಾಪ್ ಗಾದೆ ಹೇಳಿದ್ದಾರೆ.

ಈ ವಾರ ಲೆಟರ್ ಬರೋ ಟಾಸ್ಕ್​ ಇತ್ತು. ತುಕಾಲಿ ಸಂತೋಷ್​ಗೆ ಲೆಟರ್ ಬಂದಿತ್ತು. ಡ್ರೋನ್ ಪ್ರತಾಪ್​ಗೆ ಪತ್ರ ಸಿಗಲಿಲ್ಲ. ಸಂತೋಷ್ ಖುಷಿಯಿಂದ ಸುತ್ತಾಡೋಕೆ ಹೋಗೋಣ ಎಂದಿದ್ದಾರೆ. ಆಗ ಪ್ರತಾಪ್ ಗಾದೆ ಹೇಳಿದ್ದಾರೆ.

3 / 5
‘ಹಸಿದವರು ಅಲ್ಲಾಡ್ತಿದ್ರು, ಉಂಡವ್ರು ಉಳ್ಳಾಡ್ತಿದ್ರು’ ಎಂದಿದ್ದಾರೆ ಡ್ರೋನ್ ಪ್ರತಾಪ್. ಸಂತೋಷ್ ಖುಷಿಯಿಂದ ಕುಣಿಯುತ್ತಿದ್ದಾರೆ, ಪ್ರತಾಪ್ ಬೇಸರದಲ್ಲಿದ್ದಾರೆ ಎಂಬುದು ಗಾದೆಯ ಅರ್ಥ.

‘ಹಸಿದವರು ಅಲ್ಲಾಡ್ತಿದ್ರು, ಉಂಡವ್ರು ಉಳ್ಳಾಡ್ತಿದ್ರು’ ಎಂದಿದ್ದಾರೆ ಡ್ರೋನ್ ಪ್ರತಾಪ್. ಸಂತೋಷ್ ಖುಷಿಯಿಂದ ಕುಣಿಯುತ್ತಿದ್ದಾರೆ, ಪ್ರತಾಪ್ ಬೇಸರದಲ್ಲಿದ್ದಾರೆ ಎಂಬುದು ಗಾದೆಯ ಅರ್ಥ.

4 / 5
ಪ್ರತಾಪ್ ಬಿಗ್ ಬಾಸ್​ ಮನೆಗೆ ಬಂದಾಗ ಸಣ್ಣ ಸಣ್ಣ ವಿಚಾರಕ್ಕೆ ಅಳುತ್ತಿದ್ದರು. ಈಗ ಅವರು ಸ್ಟ್ರಾಂಗ್ ಆಗಿದ್ದಾರೆ. ಎಲ್ಲರಿಂದ ಅವರು ಮೆಚ್ಚುಗೆ ಪಡೆಯುತ್ತಿದ್ದಾರೆ.

ಪ್ರತಾಪ್ ಬಿಗ್ ಬಾಸ್​ ಮನೆಗೆ ಬಂದಾಗ ಸಣ್ಣ ಸಣ್ಣ ವಿಚಾರಕ್ಕೆ ಅಳುತ್ತಿದ್ದರು. ಈಗ ಅವರು ಸ್ಟ್ರಾಂಗ್ ಆಗಿದ್ದಾರೆ. ಎಲ್ಲರಿಂದ ಅವರು ಮೆಚ್ಚುಗೆ ಪಡೆಯುತ್ತಿದ್ದಾರೆ.

5 / 5
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್