AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಬಾಸ್ ಮನೆಯಲ್ಲಿ ಹೊಸ ಗಾದೆ ಹೇಳಿದ ಡ್ರೋನ್ ಪ್ರತಾಪ್; ಏನಿದರ ಅರ್ಥ?

ಡ್ರೋನ್ ಪ್ರತಾಪ್ ಅವರು ದೊಡ್ಮನೆಯಲ್ಲಿ ಆಗಾಗ ಗಾದೆ ಹೇಳುತ್ತಾ ಇರುತ್ತಾರೆ. ‘ಆರು ಹೆತ್ತವಳಿಗೆ ಮೂರು ಹೆತ್ತವಳು ಹೇಳಿದಳಂತೆ’ ಎಂದು ಈ ಮೊದಲು ಹೇಳಿದ್ದರು. ಈಗ ಹೊಸ ಗಾದೆ ಹೇಳಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Nov 18, 2023 | 9:22 AM

Share
ಬಿಗ್ ಬಾಸ್ ಮನೆಯಲ್ಲಿ ಡ್ರೋನ್ ಪ್ರತಾಪ್ ಅವರು ಎಲ್ಲರ ಗಮನ ಸೆಳೆಯುತ್ತಿದ್ದಾರೆ. ಸಮಾಜದಲ್ಲಿ ಅವರು ಗುರುತಿಸಿಕೊಂಡಿದ್ದಕ್ಕೂ, ಬಿಗ್​ ಬಾಸ್​ನಲ್ಲಿ ಕಾಣಿಸಿಕೊಳ್ಳುತ್ತಿರುವುದಕ್ಕೂ ಸಾಕಷ್ಟು ವ್ಯತ್ಯಾಸ ಇದೆ. ಡ್ರೋನ್ ಪ್ರತಾಪ್ ಬಗ್ಗೆ ಎಲ್ಲರೂ ಮೆಚ್ಚಿಕೊಳ್ಳುತ್ತಿದ್ದಾರೆ.

ಬಿಗ್ ಬಾಸ್ ಮನೆಯಲ್ಲಿ ಡ್ರೋನ್ ಪ್ರತಾಪ್ ಅವರು ಎಲ್ಲರ ಗಮನ ಸೆಳೆಯುತ್ತಿದ್ದಾರೆ. ಸಮಾಜದಲ್ಲಿ ಅವರು ಗುರುತಿಸಿಕೊಂಡಿದ್ದಕ್ಕೂ, ಬಿಗ್​ ಬಾಸ್​ನಲ್ಲಿ ಕಾಣಿಸಿಕೊಳ್ಳುತ್ತಿರುವುದಕ್ಕೂ ಸಾಕಷ್ಟು ವ್ಯತ್ಯಾಸ ಇದೆ. ಡ್ರೋನ್ ಪ್ರತಾಪ್ ಬಗ್ಗೆ ಎಲ್ಲರೂ ಮೆಚ್ಚಿಕೊಳ್ಳುತ್ತಿದ್ದಾರೆ.

1 / 5
ಡ್ರೋನ್ ಪ್ರತಾಪ್ ಅವರು ದೊಡ್ಮನೆಯಲ್ಲಿ ಆಗಾಗ ಗಾದೆ ಹೇಳುತ್ತಾ ಇರುತ್ತಾರೆ. ‘ಆರು ಹೆತ್ತವಳಿಗೆ ಮೂರು ಹೆತ್ತವಳು ಹೇಳಿದಳಂತೆ’ ಎಂದು ಈ ಮೊದಲು ಹೇಳಿದ್ದರು. ಈಗ ಹೊಸ ಗಾದೆ ಹೇಳಿದ್ದಾರೆ.

ಡ್ರೋನ್ ಪ್ರತಾಪ್ ಅವರು ದೊಡ್ಮನೆಯಲ್ಲಿ ಆಗಾಗ ಗಾದೆ ಹೇಳುತ್ತಾ ಇರುತ್ತಾರೆ. ‘ಆರು ಹೆತ್ತವಳಿಗೆ ಮೂರು ಹೆತ್ತವಳು ಹೇಳಿದಳಂತೆ’ ಎಂದು ಈ ಮೊದಲು ಹೇಳಿದ್ದರು. ಈಗ ಹೊಸ ಗಾದೆ ಹೇಳಿದ್ದಾರೆ.

2 / 5
ಈ ವಾರ ಲೆಟರ್ ಬರೋ ಟಾಸ್ಕ್​ ಇತ್ತು. ತುಕಾಲಿ ಸಂತೋಷ್​ಗೆ ಲೆಟರ್ ಬಂದಿತ್ತು. ಡ್ರೋನ್ ಪ್ರತಾಪ್​ಗೆ ಪತ್ರ ಸಿಗಲಿಲ್ಲ. ಸಂತೋಷ್ ಖುಷಿಯಿಂದ ಸುತ್ತಾಡೋಕೆ ಹೋಗೋಣ ಎಂದಿದ್ದಾರೆ. ಆಗ ಪ್ರತಾಪ್ ಗಾದೆ ಹೇಳಿದ್ದಾರೆ.

ಈ ವಾರ ಲೆಟರ್ ಬರೋ ಟಾಸ್ಕ್​ ಇತ್ತು. ತುಕಾಲಿ ಸಂತೋಷ್​ಗೆ ಲೆಟರ್ ಬಂದಿತ್ತು. ಡ್ರೋನ್ ಪ್ರತಾಪ್​ಗೆ ಪತ್ರ ಸಿಗಲಿಲ್ಲ. ಸಂತೋಷ್ ಖುಷಿಯಿಂದ ಸುತ್ತಾಡೋಕೆ ಹೋಗೋಣ ಎಂದಿದ್ದಾರೆ. ಆಗ ಪ್ರತಾಪ್ ಗಾದೆ ಹೇಳಿದ್ದಾರೆ.

3 / 5
‘ಹಸಿದವರು ಅಲ್ಲಾಡ್ತಿದ್ರು, ಉಂಡವ್ರು ಉಳ್ಳಾಡ್ತಿದ್ರು’ ಎಂದಿದ್ದಾರೆ ಡ್ರೋನ್ ಪ್ರತಾಪ್. ಸಂತೋಷ್ ಖುಷಿಯಿಂದ ಕುಣಿಯುತ್ತಿದ್ದಾರೆ, ಪ್ರತಾಪ್ ಬೇಸರದಲ್ಲಿದ್ದಾರೆ ಎಂಬುದು ಗಾದೆಯ ಅರ್ಥ.

‘ಹಸಿದವರು ಅಲ್ಲಾಡ್ತಿದ್ರು, ಉಂಡವ್ರು ಉಳ್ಳಾಡ್ತಿದ್ರು’ ಎಂದಿದ್ದಾರೆ ಡ್ರೋನ್ ಪ್ರತಾಪ್. ಸಂತೋಷ್ ಖುಷಿಯಿಂದ ಕುಣಿಯುತ್ತಿದ್ದಾರೆ, ಪ್ರತಾಪ್ ಬೇಸರದಲ್ಲಿದ್ದಾರೆ ಎಂಬುದು ಗಾದೆಯ ಅರ್ಥ.

4 / 5
ಪ್ರತಾಪ್ ಬಿಗ್ ಬಾಸ್​ ಮನೆಗೆ ಬಂದಾಗ ಸಣ್ಣ ಸಣ್ಣ ವಿಚಾರಕ್ಕೆ ಅಳುತ್ತಿದ್ದರು. ಈಗ ಅವರು ಸ್ಟ್ರಾಂಗ್ ಆಗಿದ್ದಾರೆ. ಎಲ್ಲರಿಂದ ಅವರು ಮೆಚ್ಚುಗೆ ಪಡೆಯುತ್ತಿದ್ದಾರೆ.

ಪ್ರತಾಪ್ ಬಿಗ್ ಬಾಸ್​ ಮನೆಗೆ ಬಂದಾಗ ಸಣ್ಣ ಸಣ್ಣ ವಿಚಾರಕ್ಕೆ ಅಳುತ್ತಿದ್ದರು. ಈಗ ಅವರು ಸ್ಟ್ರಾಂಗ್ ಆಗಿದ್ದಾರೆ. ಎಲ್ಲರಿಂದ ಅವರು ಮೆಚ್ಚುಗೆ ಪಡೆಯುತ್ತಿದ್ದಾರೆ.

5 / 5
Follow Us
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?