AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಬಾಸ್ ಮನೆಯಲ್ಲಿ ಹೊಸ ಗಾದೆ ಹೇಳಿದ ಡ್ರೋನ್ ಪ್ರತಾಪ್; ಏನಿದರ ಅರ್ಥ?

ಡ್ರೋನ್ ಪ್ರತಾಪ್ ಅವರು ದೊಡ್ಮನೆಯಲ್ಲಿ ಆಗಾಗ ಗಾದೆ ಹೇಳುತ್ತಾ ಇರುತ್ತಾರೆ. ‘ಆರು ಹೆತ್ತವಳಿಗೆ ಮೂರು ಹೆತ್ತವಳು ಹೇಳಿದಳಂತೆ’ ಎಂದು ಈ ಮೊದಲು ಹೇಳಿದ್ದರು. ಈಗ ಹೊಸ ಗಾದೆ ಹೇಳಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Nov 18, 2023 | 9:22 AM

Share
ಬಿಗ್ ಬಾಸ್ ಮನೆಯಲ್ಲಿ ಡ್ರೋನ್ ಪ್ರತಾಪ್ ಅವರು ಎಲ್ಲರ ಗಮನ ಸೆಳೆಯುತ್ತಿದ್ದಾರೆ. ಸಮಾಜದಲ್ಲಿ ಅವರು ಗುರುತಿಸಿಕೊಂಡಿದ್ದಕ್ಕೂ, ಬಿಗ್​ ಬಾಸ್​ನಲ್ಲಿ ಕಾಣಿಸಿಕೊಳ್ಳುತ್ತಿರುವುದಕ್ಕೂ ಸಾಕಷ್ಟು ವ್ಯತ್ಯಾಸ ಇದೆ. ಡ್ರೋನ್ ಪ್ರತಾಪ್ ಬಗ್ಗೆ ಎಲ್ಲರೂ ಮೆಚ್ಚಿಕೊಳ್ಳುತ್ತಿದ್ದಾರೆ.

ಬಿಗ್ ಬಾಸ್ ಮನೆಯಲ್ಲಿ ಡ್ರೋನ್ ಪ್ರತಾಪ್ ಅವರು ಎಲ್ಲರ ಗಮನ ಸೆಳೆಯುತ್ತಿದ್ದಾರೆ. ಸಮಾಜದಲ್ಲಿ ಅವರು ಗುರುತಿಸಿಕೊಂಡಿದ್ದಕ್ಕೂ, ಬಿಗ್​ ಬಾಸ್​ನಲ್ಲಿ ಕಾಣಿಸಿಕೊಳ್ಳುತ್ತಿರುವುದಕ್ಕೂ ಸಾಕಷ್ಟು ವ್ಯತ್ಯಾಸ ಇದೆ. ಡ್ರೋನ್ ಪ್ರತಾಪ್ ಬಗ್ಗೆ ಎಲ್ಲರೂ ಮೆಚ್ಚಿಕೊಳ್ಳುತ್ತಿದ್ದಾರೆ.

1 / 5
ಡ್ರೋನ್ ಪ್ರತಾಪ್ ಅವರು ದೊಡ್ಮನೆಯಲ್ಲಿ ಆಗಾಗ ಗಾದೆ ಹೇಳುತ್ತಾ ಇರುತ್ತಾರೆ. ‘ಆರು ಹೆತ್ತವಳಿಗೆ ಮೂರು ಹೆತ್ತವಳು ಹೇಳಿದಳಂತೆ’ ಎಂದು ಈ ಮೊದಲು ಹೇಳಿದ್ದರು. ಈಗ ಹೊಸ ಗಾದೆ ಹೇಳಿದ್ದಾರೆ.

ಡ್ರೋನ್ ಪ್ರತಾಪ್ ಅವರು ದೊಡ್ಮನೆಯಲ್ಲಿ ಆಗಾಗ ಗಾದೆ ಹೇಳುತ್ತಾ ಇರುತ್ತಾರೆ. ‘ಆರು ಹೆತ್ತವಳಿಗೆ ಮೂರು ಹೆತ್ತವಳು ಹೇಳಿದಳಂತೆ’ ಎಂದು ಈ ಮೊದಲು ಹೇಳಿದ್ದರು. ಈಗ ಹೊಸ ಗಾದೆ ಹೇಳಿದ್ದಾರೆ.

2 / 5
ಈ ವಾರ ಲೆಟರ್ ಬರೋ ಟಾಸ್ಕ್​ ಇತ್ತು. ತುಕಾಲಿ ಸಂತೋಷ್​ಗೆ ಲೆಟರ್ ಬಂದಿತ್ತು. ಡ್ರೋನ್ ಪ್ರತಾಪ್​ಗೆ ಪತ್ರ ಸಿಗಲಿಲ್ಲ. ಸಂತೋಷ್ ಖುಷಿಯಿಂದ ಸುತ್ತಾಡೋಕೆ ಹೋಗೋಣ ಎಂದಿದ್ದಾರೆ. ಆಗ ಪ್ರತಾಪ್ ಗಾದೆ ಹೇಳಿದ್ದಾರೆ.

ಈ ವಾರ ಲೆಟರ್ ಬರೋ ಟಾಸ್ಕ್​ ಇತ್ತು. ತುಕಾಲಿ ಸಂತೋಷ್​ಗೆ ಲೆಟರ್ ಬಂದಿತ್ತು. ಡ್ರೋನ್ ಪ್ರತಾಪ್​ಗೆ ಪತ್ರ ಸಿಗಲಿಲ್ಲ. ಸಂತೋಷ್ ಖುಷಿಯಿಂದ ಸುತ್ತಾಡೋಕೆ ಹೋಗೋಣ ಎಂದಿದ್ದಾರೆ. ಆಗ ಪ್ರತಾಪ್ ಗಾದೆ ಹೇಳಿದ್ದಾರೆ.

3 / 5
‘ಹಸಿದವರು ಅಲ್ಲಾಡ್ತಿದ್ರು, ಉಂಡವ್ರು ಉಳ್ಳಾಡ್ತಿದ್ರು’ ಎಂದಿದ್ದಾರೆ ಡ್ರೋನ್ ಪ್ರತಾಪ್. ಸಂತೋಷ್ ಖುಷಿಯಿಂದ ಕುಣಿಯುತ್ತಿದ್ದಾರೆ, ಪ್ರತಾಪ್ ಬೇಸರದಲ್ಲಿದ್ದಾರೆ ಎಂಬುದು ಗಾದೆಯ ಅರ್ಥ.

‘ಹಸಿದವರು ಅಲ್ಲಾಡ್ತಿದ್ರು, ಉಂಡವ್ರು ಉಳ್ಳಾಡ್ತಿದ್ರು’ ಎಂದಿದ್ದಾರೆ ಡ್ರೋನ್ ಪ್ರತಾಪ್. ಸಂತೋಷ್ ಖುಷಿಯಿಂದ ಕುಣಿಯುತ್ತಿದ್ದಾರೆ, ಪ್ರತಾಪ್ ಬೇಸರದಲ್ಲಿದ್ದಾರೆ ಎಂಬುದು ಗಾದೆಯ ಅರ್ಥ.

4 / 5
ಪ್ರತಾಪ್ ಬಿಗ್ ಬಾಸ್​ ಮನೆಗೆ ಬಂದಾಗ ಸಣ್ಣ ಸಣ್ಣ ವಿಚಾರಕ್ಕೆ ಅಳುತ್ತಿದ್ದರು. ಈಗ ಅವರು ಸ್ಟ್ರಾಂಗ್ ಆಗಿದ್ದಾರೆ. ಎಲ್ಲರಿಂದ ಅವರು ಮೆಚ್ಚುಗೆ ಪಡೆಯುತ್ತಿದ್ದಾರೆ.

ಪ್ರತಾಪ್ ಬಿಗ್ ಬಾಸ್​ ಮನೆಗೆ ಬಂದಾಗ ಸಣ್ಣ ಸಣ್ಣ ವಿಚಾರಕ್ಕೆ ಅಳುತ್ತಿದ್ದರು. ಈಗ ಅವರು ಸ್ಟ್ರಾಂಗ್ ಆಗಿದ್ದಾರೆ. ಎಲ್ಲರಿಂದ ಅವರು ಮೆಚ್ಚುಗೆ ಪಡೆಯುತ್ತಿದ್ದಾರೆ.

5 / 5
Follow Us
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್