Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಬಾಸ್ ಮನೆಯಲ್ಲಿ ಹೊಸ ಗಾದೆ ಹೇಳಿದ ಡ್ರೋನ್ ಪ್ರತಾಪ್; ಏನಿದರ ಅರ್ಥ?

ಡ್ರೋನ್ ಪ್ರತಾಪ್ ಅವರು ದೊಡ್ಮನೆಯಲ್ಲಿ ಆಗಾಗ ಗಾದೆ ಹೇಳುತ್ತಾ ಇರುತ್ತಾರೆ. ‘ಆರು ಹೆತ್ತವಳಿಗೆ ಮೂರು ಹೆತ್ತವಳು ಹೇಳಿದಳಂತೆ’ ಎಂದು ಈ ಮೊದಲು ಹೇಳಿದ್ದರು. ಈಗ ಹೊಸ ಗಾದೆ ಹೇಳಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Nov 18, 2023 | 9:22 AM

ಬಿಗ್ ಬಾಸ್ ಮನೆಯಲ್ಲಿ ಡ್ರೋನ್ ಪ್ರತಾಪ್ ಅವರು ಎಲ್ಲರ ಗಮನ ಸೆಳೆಯುತ್ತಿದ್ದಾರೆ. ಸಮಾಜದಲ್ಲಿ ಅವರು ಗುರುತಿಸಿಕೊಂಡಿದ್ದಕ್ಕೂ, ಬಿಗ್​ ಬಾಸ್​ನಲ್ಲಿ ಕಾಣಿಸಿಕೊಳ್ಳುತ್ತಿರುವುದಕ್ಕೂ ಸಾಕಷ್ಟು ವ್ಯತ್ಯಾಸ ಇದೆ. ಡ್ರೋನ್ ಪ್ರತಾಪ್ ಬಗ್ಗೆ ಎಲ್ಲರೂ ಮೆಚ್ಚಿಕೊಳ್ಳುತ್ತಿದ್ದಾರೆ.

ಬಿಗ್ ಬಾಸ್ ಮನೆಯಲ್ಲಿ ಡ್ರೋನ್ ಪ್ರತಾಪ್ ಅವರು ಎಲ್ಲರ ಗಮನ ಸೆಳೆಯುತ್ತಿದ್ದಾರೆ. ಸಮಾಜದಲ್ಲಿ ಅವರು ಗುರುತಿಸಿಕೊಂಡಿದ್ದಕ್ಕೂ, ಬಿಗ್​ ಬಾಸ್​ನಲ್ಲಿ ಕಾಣಿಸಿಕೊಳ್ಳುತ್ತಿರುವುದಕ್ಕೂ ಸಾಕಷ್ಟು ವ್ಯತ್ಯಾಸ ಇದೆ. ಡ್ರೋನ್ ಪ್ರತಾಪ್ ಬಗ್ಗೆ ಎಲ್ಲರೂ ಮೆಚ್ಚಿಕೊಳ್ಳುತ್ತಿದ್ದಾರೆ.

1 / 5
ಡ್ರೋನ್ ಪ್ರತಾಪ್ ಅವರು ದೊಡ್ಮನೆಯಲ್ಲಿ ಆಗಾಗ ಗಾದೆ ಹೇಳುತ್ತಾ ಇರುತ್ತಾರೆ. ‘ಆರು ಹೆತ್ತವಳಿಗೆ ಮೂರು ಹೆತ್ತವಳು ಹೇಳಿದಳಂತೆ’ ಎಂದು ಈ ಮೊದಲು ಹೇಳಿದ್ದರು. ಈಗ ಹೊಸ ಗಾದೆ ಹೇಳಿದ್ದಾರೆ.

ಡ್ರೋನ್ ಪ್ರತಾಪ್ ಅವರು ದೊಡ್ಮನೆಯಲ್ಲಿ ಆಗಾಗ ಗಾದೆ ಹೇಳುತ್ತಾ ಇರುತ್ತಾರೆ. ‘ಆರು ಹೆತ್ತವಳಿಗೆ ಮೂರು ಹೆತ್ತವಳು ಹೇಳಿದಳಂತೆ’ ಎಂದು ಈ ಮೊದಲು ಹೇಳಿದ್ದರು. ಈಗ ಹೊಸ ಗಾದೆ ಹೇಳಿದ್ದಾರೆ.

2 / 5
ಈ ವಾರ ಲೆಟರ್ ಬರೋ ಟಾಸ್ಕ್​ ಇತ್ತು. ತುಕಾಲಿ ಸಂತೋಷ್​ಗೆ ಲೆಟರ್ ಬಂದಿತ್ತು. ಡ್ರೋನ್ ಪ್ರತಾಪ್​ಗೆ ಪತ್ರ ಸಿಗಲಿಲ್ಲ. ಸಂತೋಷ್ ಖುಷಿಯಿಂದ ಸುತ್ತಾಡೋಕೆ ಹೋಗೋಣ ಎಂದಿದ್ದಾರೆ. ಆಗ ಪ್ರತಾಪ್ ಗಾದೆ ಹೇಳಿದ್ದಾರೆ.

ಈ ವಾರ ಲೆಟರ್ ಬರೋ ಟಾಸ್ಕ್​ ಇತ್ತು. ತುಕಾಲಿ ಸಂತೋಷ್​ಗೆ ಲೆಟರ್ ಬಂದಿತ್ತು. ಡ್ರೋನ್ ಪ್ರತಾಪ್​ಗೆ ಪತ್ರ ಸಿಗಲಿಲ್ಲ. ಸಂತೋಷ್ ಖುಷಿಯಿಂದ ಸುತ್ತಾಡೋಕೆ ಹೋಗೋಣ ಎಂದಿದ್ದಾರೆ. ಆಗ ಪ್ರತಾಪ್ ಗಾದೆ ಹೇಳಿದ್ದಾರೆ.

3 / 5
‘ಹಸಿದವರು ಅಲ್ಲಾಡ್ತಿದ್ರು, ಉಂಡವ್ರು ಉಳ್ಳಾಡ್ತಿದ್ರು’ ಎಂದಿದ್ದಾರೆ ಡ್ರೋನ್ ಪ್ರತಾಪ್. ಸಂತೋಷ್ ಖುಷಿಯಿಂದ ಕುಣಿಯುತ್ತಿದ್ದಾರೆ, ಪ್ರತಾಪ್ ಬೇಸರದಲ್ಲಿದ್ದಾರೆ ಎಂಬುದು ಗಾದೆಯ ಅರ್ಥ.

‘ಹಸಿದವರು ಅಲ್ಲಾಡ್ತಿದ್ರು, ಉಂಡವ್ರು ಉಳ್ಳಾಡ್ತಿದ್ರು’ ಎಂದಿದ್ದಾರೆ ಡ್ರೋನ್ ಪ್ರತಾಪ್. ಸಂತೋಷ್ ಖುಷಿಯಿಂದ ಕುಣಿಯುತ್ತಿದ್ದಾರೆ, ಪ್ರತಾಪ್ ಬೇಸರದಲ್ಲಿದ್ದಾರೆ ಎಂಬುದು ಗಾದೆಯ ಅರ್ಥ.

4 / 5
ಪ್ರತಾಪ್ ಬಿಗ್ ಬಾಸ್​ ಮನೆಗೆ ಬಂದಾಗ ಸಣ್ಣ ಸಣ್ಣ ವಿಚಾರಕ್ಕೆ ಅಳುತ್ತಿದ್ದರು. ಈಗ ಅವರು ಸ್ಟ್ರಾಂಗ್ ಆಗಿದ್ದಾರೆ. ಎಲ್ಲರಿಂದ ಅವರು ಮೆಚ್ಚುಗೆ ಪಡೆಯುತ್ತಿದ್ದಾರೆ.

ಪ್ರತಾಪ್ ಬಿಗ್ ಬಾಸ್​ ಮನೆಗೆ ಬಂದಾಗ ಸಣ್ಣ ಸಣ್ಣ ವಿಚಾರಕ್ಕೆ ಅಳುತ್ತಿದ್ದರು. ಈಗ ಅವರು ಸ್ಟ್ರಾಂಗ್ ಆಗಿದ್ದಾರೆ. ಎಲ್ಲರಿಂದ ಅವರು ಮೆಚ್ಚುಗೆ ಪಡೆಯುತ್ತಿದ್ದಾರೆ.

5 / 5
Follow us
‘ಮೇ 9ಕ್ಕೆ ತಂದೆ ಕನಸು ನನಸಾಗುತ್ತೆ, ನನ್ನ ಹೊಸ ಜೀವನ ಶುರು’: ಚಂದನ್ ಶೆಟ್ಟಿ
‘ಮೇ 9ಕ್ಕೆ ತಂದೆ ಕನಸು ನನಸಾಗುತ್ತೆ, ನನ್ನ ಹೊಸ ಜೀವನ ಶುರು’: ಚಂದನ್ ಶೆಟ್ಟಿ
ಕೇವಲ 10 ರನ್​​ಗಳಿಂದ ಶತಕ ವಂಚಿತರಾದ ಶುಭ್​ಮನ್ ಗಿಲ್
ಕೇವಲ 10 ರನ್​​ಗಳಿಂದ ಶತಕ ವಂಚಿತರಾದ ಶುಭ್​ಮನ್ ಗಿಲ್
ಚಂದನ್ ಶೆಟ್ಟಿ ಟ್ಯಾಲೆಂಟ್ ಬಗ್ಗೆ ವಿವರಿಸಿದ ಅನುಭವಿ ಕಲಾವಿದ ತಬಲಾ ನಾಣಿ
ಚಂದನ್ ಶೆಟ್ಟಿ ಟ್ಯಾಲೆಂಟ್ ಬಗ್ಗೆ ವಿವರಿಸಿದ ಅನುಭವಿ ಕಲಾವಿದ ತಬಲಾ ನಾಣಿ
ಮಂಗಳೂರು: ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದ ಮುಂಭಾಗ ಬೆಂಕಿ ಆಟ
ಮಂಗಳೂರು: ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದ ಮುಂಭಾಗ ಬೆಂಕಿ ಆಟ
ರಾಂಬನ್‌ನಲ್ಲಿ ಭೂಕುಸಿತ; ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಬಂದ್
ರಾಂಬನ್‌ನಲ್ಲಿ ಭೂಕುಸಿತ; ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಬಂದ್
ತಾನೇ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿ ದೂರು ನೀಡಿದ ವಿಂಗ್ ಕಮಾಂಡರ್: ವಿಡಿಯೋ
ತಾನೇ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿ ದೂರು ನೀಡಿದ ವಿಂಗ್ ಕಮಾಂಡರ್: ವಿಡಿಯೋ
ದಾಖಲಾತಿ ಹೆಚ್ಚಳಕ್ಕೆ ಸರ್ಕಾರಿ ಶಾಲೆ ಶಿಕ್ಷಕರಿಂದ ಡಿಫರೆಂಟ್ ಕ್ಯಾಂಪೇನ್
ದಾಖಲಾತಿ ಹೆಚ್ಚಳಕ್ಕೆ ಸರ್ಕಾರಿ ಶಾಲೆ ಶಿಕ್ಷಕರಿಂದ ಡಿಫರೆಂಟ್ ಕ್ಯಾಂಪೇನ್
ಮೋದಿ ತಾತ ಕೊಟ್ಟ ನವಿಲುಗರಿ ಹಿಡಿದು ಕುಣಿದಾಡಿದ ಜೆಡಿ ವ್ಯಾನ್ಸ್ ಮಕ್ಕಳು
ಮೋದಿ ತಾತ ಕೊಟ್ಟ ನವಿಲುಗರಿ ಹಿಡಿದು ಕುಣಿದಾಡಿದ ಜೆಡಿ ವ್ಯಾನ್ಸ್ ಮಕ್ಕಳು
ಓಂ ಪ್ರಕಾಶ್​ ಹತ್ಯೆ: ಏನಿದು ಸ್ಕಿಜೋಫ್ರೇನಿಯಾ ರೋಗ? ಎಷ್ಟು ಡೇಂಜರ್​?
ಓಂ ಪ್ರಕಾಶ್​ ಹತ್ಯೆ: ಏನಿದು ಸ್ಕಿಜೋಫ್ರೇನಿಯಾ ರೋಗ? ಎಷ್ಟು ಡೇಂಜರ್​?
ಕಾರು ಅಡ್ಡಗಟ್ಟಿ ಮಧ್ಯದ ಬೆರಳು ತೋರಿಸಿ ನಿಂದಿನಿಸಿದ ಆಟೋ ಚಾಲಕ
ಕಾರು ಅಡ್ಡಗಟ್ಟಿ ಮಧ್ಯದ ಬೆರಳು ತೋರಿಸಿ ನಿಂದಿನಿಸಿದ ಆಟೋ ಚಾಲಕ