ಬಿಗ್ ಬಾಸ್ ಮನೆಯಲ್ಲಿ ಹೊಸ ಗಾದೆ ಹೇಳಿದ ಡ್ರೋನ್ ಪ್ರತಾಪ್; ಏನಿದರ ಅರ್ಥ?

ಡ್ರೋನ್ ಪ್ರತಾಪ್ ಅವರು ದೊಡ್ಮನೆಯಲ್ಲಿ ಆಗಾಗ ಗಾದೆ ಹೇಳುತ್ತಾ ಇರುತ್ತಾರೆ. ‘ಆರು ಹೆತ್ತವಳಿಗೆ ಮೂರು ಹೆತ್ತವಳು ಹೇಳಿದಳಂತೆ’ ಎಂದು ಈ ಮೊದಲು ಹೇಳಿದ್ದರು. ಈಗ ಹೊಸ ಗಾದೆ ಹೇಳಿದ್ದಾರೆ.

|

Updated on: Nov 18, 2023 | 9:22 AM

ಬಿಗ್ ಬಾಸ್ ಮನೆಯಲ್ಲಿ ಡ್ರೋನ್ ಪ್ರತಾಪ್ ಅವರು ಎಲ್ಲರ ಗಮನ ಸೆಳೆಯುತ್ತಿದ್ದಾರೆ. ಸಮಾಜದಲ್ಲಿ ಅವರು ಗುರುತಿಸಿಕೊಂಡಿದ್ದಕ್ಕೂ, ಬಿಗ್​ ಬಾಸ್​ನಲ್ಲಿ ಕಾಣಿಸಿಕೊಳ್ಳುತ್ತಿರುವುದಕ್ಕೂ ಸಾಕಷ್ಟು ವ್ಯತ್ಯಾಸ ಇದೆ. ಡ್ರೋನ್ ಪ್ರತಾಪ್ ಬಗ್ಗೆ ಎಲ್ಲರೂ ಮೆಚ್ಚಿಕೊಳ್ಳುತ್ತಿದ್ದಾರೆ.

ಬಿಗ್ ಬಾಸ್ ಮನೆಯಲ್ಲಿ ಡ್ರೋನ್ ಪ್ರತಾಪ್ ಅವರು ಎಲ್ಲರ ಗಮನ ಸೆಳೆಯುತ್ತಿದ್ದಾರೆ. ಸಮಾಜದಲ್ಲಿ ಅವರು ಗುರುತಿಸಿಕೊಂಡಿದ್ದಕ್ಕೂ, ಬಿಗ್​ ಬಾಸ್​ನಲ್ಲಿ ಕಾಣಿಸಿಕೊಳ್ಳುತ್ತಿರುವುದಕ್ಕೂ ಸಾಕಷ್ಟು ವ್ಯತ್ಯಾಸ ಇದೆ. ಡ್ರೋನ್ ಪ್ರತಾಪ್ ಬಗ್ಗೆ ಎಲ್ಲರೂ ಮೆಚ್ಚಿಕೊಳ್ಳುತ್ತಿದ್ದಾರೆ.

1 / 5
ಡ್ರೋನ್ ಪ್ರತಾಪ್ ಅವರು ದೊಡ್ಮನೆಯಲ್ಲಿ ಆಗಾಗ ಗಾದೆ ಹೇಳುತ್ತಾ ಇರುತ್ತಾರೆ. ‘ಆರು ಹೆತ್ತವಳಿಗೆ ಮೂರು ಹೆತ್ತವಳು ಹೇಳಿದಳಂತೆ’ ಎಂದು ಈ ಮೊದಲು ಹೇಳಿದ್ದರು. ಈಗ ಹೊಸ ಗಾದೆ ಹೇಳಿದ್ದಾರೆ.

ಡ್ರೋನ್ ಪ್ರತಾಪ್ ಅವರು ದೊಡ್ಮನೆಯಲ್ಲಿ ಆಗಾಗ ಗಾದೆ ಹೇಳುತ್ತಾ ಇರುತ್ತಾರೆ. ‘ಆರು ಹೆತ್ತವಳಿಗೆ ಮೂರು ಹೆತ್ತವಳು ಹೇಳಿದಳಂತೆ’ ಎಂದು ಈ ಮೊದಲು ಹೇಳಿದ್ದರು. ಈಗ ಹೊಸ ಗಾದೆ ಹೇಳಿದ್ದಾರೆ.

2 / 5
ಈ ವಾರ ಲೆಟರ್ ಬರೋ ಟಾಸ್ಕ್​ ಇತ್ತು. ತುಕಾಲಿ ಸಂತೋಷ್​ಗೆ ಲೆಟರ್ ಬಂದಿತ್ತು. ಡ್ರೋನ್ ಪ್ರತಾಪ್​ಗೆ ಪತ್ರ ಸಿಗಲಿಲ್ಲ. ಸಂತೋಷ್ ಖುಷಿಯಿಂದ ಸುತ್ತಾಡೋಕೆ ಹೋಗೋಣ ಎಂದಿದ್ದಾರೆ. ಆಗ ಪ್ರತಾಪ್ ಗಾದೆ ಹೇಳಿದ್ದಾರೆ.

ಈ ವಾರ ಲೆಟರ್ ಬರೋ ಟಾಸ್ಕ್​ ಇತ್ತು. ತುಕಾಲಿ ಸಂತೋಷ್​ಗೆ ಲೆಟರ್ ಬಂದಿತ್ತು. ಡ್ರೋನ್ ಪ್ರತಾಪ್​ಗೆ ಪತ್ರ ಸಿಗಲಿಲ್ಲ. ಸಂತೋಷ್ ಖುಷಿಯಿಂದ ಸುತ್ತಾಡೋಕೆ ಹೋಗೋಣ ಎಂದಿದ್ದಾರೆ. ಆಗ ಪ್ರತಾಪ್ ಗಾದೆ ಹೇಳಿದ್ದಾರೆ.

3 / 5
‘ಹಸಿದವರು ಅಲ್ಲಾಡ್ತಿದ್ರು, ಉಂಡವ್ರು ಉಳ್ಳಾಡ್ತಿದ್ರು’ ಎಂದಿದ್ದಾರೆ ಡ್ರೋನ್ ಪ್ರತಾಪ್. ಸಂತೋಷ್ ಖುಷಿಯಿಂದ ಕುಣಿಯುತ್ತಿದ್ದಾರೆ, ಪ್ರತಾಪ್ ಬೇಸರದಲ್ಲಿದ್ದಾರೆ ಎಂಬುದು ಗಾದೆಯ ಅರ್ಥ.

‘ಹಸಿದವರು ಅಲ್ಲಾಡ್ತಿದ್ರು, ಉಂಡವ್ರು ಉಳ್ಳಾಡ್ತಿದ್ರು’ ಎಂದಿದ್ದಾರೆ ಡ್ರೋನ್ ಪ್ರತಾಪ್. ಸಂತೋಷ್ ಖುಷಿಯಿಂದ ಕುಣಿಯುತ್ತಿದ್ದಾರೆ, ಪ್ರತಾಪ್ ಬೇಸರದಲ್ಲಿದ್ದಾರೆ ಎಂಬುದು ಗಾದೆಯ ಅರ್ಥ.

4 / 5
ಪ್ರತಾಪ್ ಬಿಗ್ ಬಾಸ್​ ಮನೆಗೆ ಬಂದಾಗ ಸಣ್ಣ ಸಣ್ಣ ವಿಚಾರಕ್ಕೆ ಅಳುತ್ತಿದ್ದರು. ಈಗ ಅವರು ಸ್ಟ್ರಾಂಗ್ ಆಗಿದ್ದಾರೆ. ಎಲ್ಲರಿಂದ ಅವರು ಮೆಚ್ಚುಗೆ ಪಡೆಯುತ್ತಿದ್ದಾರೆ.

ಪ್ರತಾಪ್ ಬಿಗ್ ಬಾಸ್​ ಮನೆಗೆ ಬಂದಾಗ ಸಣ್ಣ ಸಣ್ಣ ವಿಚಾರಕ್ಕೆ ಅಳುತ್ತಿದ್ದರು. ಈಗ ಅವರು ಸ್ಟ್ರಾಂಗ್ ಆಗಿದ್ದಾರೆ. ಎಲ್ಲರಿಂದ ಅವರು ಮೆಚ್ಚುಗೆ ಪಡೆಯುತ್ತಿದ್ದಾರೆ.

5 / 5
Follow us
Nithya Bhavishya: ನವರಾತ್ರಿಯ ನಾಲ್ಕನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ನಾಲ್ಕನೇ ದಿನದ ರಾಶಿ ಭವಿಷ್ಯ ತಿಳಿಯಿರಿ
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ