Badminton Asia C’ships: ಬ್ಯಾಡ್ಮಿಂಟನ್ ಏಷ್ಯಾ ಚಾಂಪಿಯನ್​ಶಿಪ್​ನಲ್ಲಿಂದು ಕ್ವಾರ್ಟರ್ ಫೈನಲ್: ಪಿವಿ ಸಿಂಧು ಮೇಲೆ ಎಲ್ಲರ ಕಣ್ಣು

PV Sindhu: ಮಹಿಳೆಯರ ಸಿಂಗಲ್ಸ್‌ನಲ್ಲಿ ಎರಡು ಬಾರಿಯ ಒಲಿಂಪಿಕ್‌ ಪದಕ ವಿಜೇತೆ ಪಿವಿ ಸಿಂಧು ಅವರು ಇಂದು ಎರಡನೇ ಶ್ರೇಯಾಂಕದ ದಕ್ಷಿಣ ಕೊರಿಯಾದ ಆನ್‌ ಸೆ ಯಂಗ್‌ ವಿರುದ್ಧ ಸೆಣಸಲಿದ್ದಾರೆ. ಎಂಟನೇ ಶ್ರೇಯಾಂಕದ ಸಿಂಧು ಚೀನಾದ ಯುಯೆ ಹಾನ್ ಅವರನ್ನು 21-12, 21-15 ರಿಂದ ಸೋಲಿಸಿದರು.

|

Updated on:Apr 28, 2023 | 11:20 AM

ದುಬೈನಲ್ಲಿ ನಡೆಯುತ್ತಿರುವ ಬ್ಯಾಡ್ಮಿಂಟನ್ ಏಷ್ಯಾ ಚಾಂಪಿಯನ್‌ಶಿಪ್‌ನಲ್ಲಿ ಪಿವಿ ಸಿಂಧು, ಎಚ್‌ಎಸ್ ಪ್ರಣಯ್ ಮತ್ತು ಪುರುಷರ ಡಬಲ್ಸ್ ಜೋಡಿ ಸಾತ್ವಿಕ್‌ ಸಾಯಿರಾಜ್ ರಾಂಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ ಇಂದು ತಮ್ಮ ಕ್ವಾರ್ಟರ್‌ಫೈನಲ್ ಪಂದ್ಯಗಳನ್ನು ಆಡಲಿದ್ದಾರೆ.

ದುಬೈನಲ್ಲಿ ನಡೆಯುತ್ತಿರುವ ಬ್ಯಾಡ್ಮಿಂಟನ್ ಏಷ್ಯಾ ಚಾಂಪಿಯನ್‌ಶಿಪ್‌ನಲ್ಲಿ ಪಿವಿ ಸಿಂಧು, ಎಚ್‌ಎಸ್ ಪ್ರಣಯ್ ಮತ್ತು ಪುರುಷರ ಡಬಲ್ಸ್ ಜೋಡಿ ಸಾತ್ವಿಕ್‌ ಸಾಯಿರಾಜ್ ರಾಂಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ ಇಂದು ತಮ್ಮ ಕ್ವಾರ್ಟರ್‌ಫೈನಲ್ ಪಂದ್ಯಗಳನ್ನು ಆಡಲಿದ್ದಾರೆ.

1 / 7
ಮಹಿಳೆಯರ ಸಿಂಗಲ್ಸ್‌ನಲ್ಲಿ ಎರಡು ಬಾರಿಯ ಒಲಿಂಪಿಕ್‌ ಪದಕ ವಿಜೇತೆ ಪಿವಿ ಸಿಂಧು ಅವರು ಇಂದು ಎರಡನೇ ಶ್ರೇಯಾಂಕದ ದಕ್ಷಿಣ ಕೊರಿಯಾದ ಆನ್‌ ಸೆ ಯಂಗ್‌ ವಿರುದ್ಧ ಸೆಣಸಲಿದ್ದಾರೆ. ಎಂಟನೇ ಶ್ರೇಯಾಂಕದ ಸಿಂಧು ಚೀನಾದ ಯುಯೆ ಹಾನ್ ಅವರನ್ನು 21-12, 21-15 ರಿಂದ ಸೋಲಿಸಿದರು.

ಮಹಿಳೆಯರ ಸಿಂಗಲ್ಸ್‌ನಲ್ಲಿ ಎರಡು ಬಾರಿಯ ಒಲಿಂಪಿಕ್‌ ಪದಕ ವಿಜೇತೆ ಪಿವಿ ಸಿಂಧು ಅವರು ಇಂದು ಎರಡನೇ ಶ್ರೇಯಾಂಕದ ದಕ್ಷಿಣ ಕೊರಿಯಾದ ಆನ್‌ ಸೆ ಯಂಗ್‌ ವಿರುದ್ಧ ಸೆಣಸಲಿದ್ದಾರೆ. ಎಂಟನೇ ಶ್ರೇಯಾಂಕದ ಸಿಂಧು ಚೀನಾದ ಯುಯೆ ಹಾನ್ ಅವರನ್ನು 21-12, 21-15 ರಿಂದ ಸೋಲಿಸಿದರು.

2 / 7
ಇನ್ನು ಪುರುಷರ ಸಿಂಗಲ್ಸ್‌ನಲ್ಲಿ ಎಂಟನೇ ಶ್ರೇಯಾಂಕದ ಪ್ರಣಯ್ ಅವರು ಜಪಾನ್‌ನ ಕಾಂಟಾ ತ್ಸುನೇಯಾಮಾ ಅವರೊಂದಿಗೆ ಸೆಣೆಸಾಡಲಿದ್ದಾರೆ. ಇವರು ಪ್ರಿ ಕ್ವಾರ್ಟರ್ ಫೈನಲ್‌ನಲ್ಲಿ ಇಂಡೋನೇಷ್ಯಾದ ಚಿಕೊ ಔರಾ ದ್ವಿ ವಾರ್ಡೋಯೊ ಅವರನ್ನು 21-16, 5-21, 21-18 ರಿಂದ ಸೋಲಿಸಿದರು.

ಇನ್ನು ಪುರುಷರ ಸಿಂಗಲ್ಸ್‌ನಲ್ಲಿ ಎಂಟನೇ ಶ್ರೇಯಾಂಕದ ಪ್ರಣಯ್ ಅವರು ಜಪಾನ್‌ನ ಕಾಂಟಾ ತ್ಸುನೇಯಾಮಾ ಅವರೊಂದಿಗೆ ಸೆಣೆಸಾಡಲಿದ್ದಾರೆ. ಇವರು ಪ್ರಿ ಕ್ವಾರ್ಟರ್ ಫೈನಲ್‌ನಲ್ಲಿ ಇಂಡೋನೇಷ್ಯಾದ ಚಿಕೊ ಔರಾ ದ್ವಿ ವಾರ್ಡೋಯೊ ಅವರನ್ನು 21-16, 5-21, 21-18 ರಿಂದ ಸೋಲಿಸಿದರು.

3 / 7
ಇದರ ನಡುವೆ ಕಿಡಂಬಿ ಶ್ರೀಕಾಂತ್ ಅವರು ಜಪಾನ್‌ನ ನಾಲ್ಕನೇ ಶ್ರೇಯಾಂಕದ ಕೊಡೈ ನರೋಕಾ ವಿರುದ್ಧ ಸೋತು ಟೂರ್ನಿಯಿಂದ ಹೊರಬಿದ್ದಿದ್ದಾರೆ.

ಇದರ ನಡುವೆ ಕಿಡಂಬಿ ಶ್ರೀಕಾಂತ್ ಅವರು ಜಪಾನ್‌ನ ನಾಲ್ಕನೇ ಶ್ರೇಯಾಂಕದ ಕೊಡೈ ನರೋಕಾ ವಿರುದ್ಧ ಸೋತು ಟೂರ್ನಿಯಿಂದ ಹೊರಬಿದ್ದಿದ್ದಾರೆ.

4 / 7
ವಿಶ್ವ ಚಾಂಪಿಯನ್‌ಶಿಪ್‌ನ ಕಂಚಿನ ಪದಕ ವಿಜೇತರಾದ ಆರನೇ ಶ್ರೇಯಾಂಕದ ಸಾತ್ವಿಕ್ ಮತ್ತು ಚಿರಾಗ್ ಅವರು ಸೆಮಿಫೈನಲ್‌ನಲ್ಲಿ ಸ್ಥಾನಕ್ಕಾಗಿ ಮೂರನೇ ಶ್ರೇಯಾಂಕದ ಇಂಡೋನೇಷ್ಯಾದ ಮೊಹಮ್ಮದ್ ಅಹ್ಸಾನ್ ಮತ್ತು ಹೆಂಡ್ರಾ ಸೆಟಿಯಾವಾನ್ ಅವರನ್ನು ಎದುರಿಸಲಿದ್ದಾರೆ. ಭಾರತದ ಈ ಜೋಡಿಯು ಕೊರಿಯಾದ ಜಿನ್ ಯೋಂಗ್ ಮತ್ತು ನಾ ಸುಂಗ್ ಸೆಯುಂಗ್ ಅವರನ್ನು 16 ರ ಸುತ್ತಿನಲ್ಲಿ ಸೋಲಿಸಿತ್ತು.

ವಿಶ್ವ ಚಾಂಪಿಯನ್‌ಶಿಪ್‌ನ ಕಂಚಿನ ಪದಕ ವಿಜೇತರಾದ ಆರನೇ ಶ್ರೇಯಾಂಕದ ಸಾತ್ವಿಕ್ ಮತ್ತು ಚಿರಾಗ್ ಅವರು ಸೆಮಿಫೈನಲ್‌ನಲ್ಲಿ ಸ್ಥಾನಕ್ಕಾಗಿ ಮೂರನೇ ಶ್ರೇಯಾಂಕದ ಇಂಡೋನೇಷ್ಯಾದ ಮೊಹಮ್ಮದ್ ಅಹ್ಸಾನ್ ಮತ್ತು ಹೆಂಡ್ರಾ ಸೆಟಿಯಾವಾನ್ ಅವರನ್ನು ಎದುರಿಸಲಿದ್ದಾರೆ. ಭಾರತದ ಈ ಜೋಡಿಯು ಕೊರಿಯಾದ ಜಿನ್ ಯೋಂಗ್ ಮತ್ತು ನಾ ಸುಂಗ್ ಸೆಯುಂಗ್ ಅವರನ್ನು 16 ರ ಸುತ್ತಿನಲ್ಲಿ ಸೋಲಿಸಿತ್ತು.

5 / 7
ಇನ್ನು ಮಿಶ್ರ ಡಬಲ್ಸ್ ಜೋಡಿ ರೋಹನ್ ಕಪೂರ್ ಮತ್ತು ಸಿಕ್ಕಿ ರೆಡ್ಡಿ ಅವರು ಕ್ವಾರ್ಟರ್ ಫೈನಲ್‌ನಲ್ಲಿ ಸ್ಥಾನ ಪಡೆದಿದ್ದಾರೆ. ಇವರು ಎರಡನೇ ಸುತ್ತಿನಲ್ಲಿ ದಕ್ಷಿಣ ಕೊರಿಯಾದ ಸಿಯೊ ಸೆಯುಂಗ್ ಜೇ ಮತ್ತು ಚೇ ಯು ಜಂಗ್ ವಿರುದ್ಧ ಜಯ ಸಾಧಿಸಿದ್ದರು. ಭಾರತದ ಜೋಡಿಯು ಇಂಡೋನೇಷ್ಯಾದ ಡೇಜನ್ ಫರ್ಡಿನಾನ್ಸ್ಯಾ ಮತ್ತು ಗ್ಲೋರಿಯಾ ಇಮ್ಯಾನುಯೆಲ್ ವಿಡ್ಜಾಜಾ ಜೋಡಿಯನ್ನು ಎದುರಿಸಲಿದೆ.

ಇನ್ನು ಮಿಶ್ರ ಡಬಲ್ಸ್ ಜೋಡಿ ರೋಹನ್ ಕಪೂರ್ ಮತ್ತು ಸಿಕ್ಕಿ ರೆಡ್ಡಿ ಅವರು ಕ್ವಾರ್ಟರ್ ಫೈನಲ್‌ನಲ್ಲಿ ಸ್ಥಾನ ಪಡೆದಿದ್ದಾರೆ. ಇವರು ಎರಡನೇ ಸುತ್ತಿನಲ್ಲಿ ದಕ್ಷಿಣ ಕೊರಿಯಾದ ಸಿಯೊ ಸೆಯುಂಗ್ ಜೇ ಮತ್ತು ಚೇ ಯು ಜಂಗ್ ವಿರುದ್ಧ ಜಯ ಸಾಧಿಸಿದ್ದರು. ಭಾರತದ ಜೋಡಿಯು ಇಂಡೋನೇಷ್ಯಾದ ಡೇಜನ್ ಫರ್ಡಿನಾನ್ಸ್ಯಾ ಮತ್ತು ಗ್ಲೋರಿಯಾ ಇಮ್ಯಾನುಯೆಲ್ ವಿಡ್ಜಾಜಾ ಜೋಡಿಯನ್ನು ಎದುರಿಸಲಿದೆ.

6 / 7
ಮಹಿಳಾ ಡಬಲ್ಸ್ ಜೋಡಿ ಟ್ರೀಸಾ ಜಾಲಿ ಮತ್ತು ಗಾಯತ್ರಿ ಗೋಪಿಚಂದ್ ಲಾಸ್ಟ್-16 ನಲ್ಲಿ ದಕ್ಷಿಣ ಕೊರಿಯಾದ ಜಿಯೋಂಗ್ ನಾ-ಯುನ್ ಮತ್ತು ಕಿಮ್ ಹೈ-ಜಿಯಾಂಗ್‌ಗೆ ವಾಕ್‌ಓವರ್ ನೀಡುವ ಮೂಲಕ ಪಂದ್ಯಾವಳಿಯಿಂದ ಹೊರಬಿದ್ದರು.

ಮಹಿಳಾ ಡಬಲ್ಸ್ ಜೋಡಿ ಟ್ರೀಸಾ ಜಾಲಿ ಮತ್ತು ಗಾಯತ್ರಿ ಗೋಪಿಚಂದ್ ಲಾಸ್ಟ್-16 ನಲ್ಲಿ ದಕ್ಷಿಣ ಕೊರಿಯಾದ ಜಿಯೋಂಗ್ ನಾ-ಯುನ್ ಮತ್ತು ಕಿಮ್ ಹೈ-ಜಿಯಾಂಗ್‌ಗೆ ವಾಕ್‌ಓವರ್ ನೀಡುವ ಮೂಲಕ ಪಂದ್ಯಾವಳಿಯಿಂದ ಹೊರಬಿದ್ದರು.

7 / 7

Published On - 11:20 am, Fri, 28 April 23

Follow us
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ