AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಡುಪಿಯಲ್ಲಿ ದುಬೈ ದೇಶದ ಕಾರುಗಳ ಓಡಾಟ: ಫೋಟೋಸ್​ ನೋಡಿ

ಕೇರಳದ ಮೂವರು ಯುವಕರು ದುಬೈನಿಂದ ಡಾಡ್ಜ್ ಚಾಲೆಂಜರ್ ಕಾರುಗಳನ್ನು ಭಾರತಕ್ಕೆ ತಂದು ರೋಡ್ ಟ್ರಿಪ್ ಮಾಡಿದ್ದಾರೆ. ಅನುಮತಿ ಪಡೆಯಲು ಭಾರೀ ಹಣ ವ್ಯಯಿಸಿದ್ದಾರೆ. ಕೇರಳದಿಂದ ಬೆಂಗಳೂರು, ಮಣಿಪಾಲದವರೆಗೆ ಪ್ರಯಾಣಿಸಿದಾಗ ಮಣಿಪಾಲದಲ್ಲಿ ಪೊಲೀಸರು ಕಾರು ವಶಕ್ಕೆ ಪಡೆದಿದ್ದರು. ಆದರೆ, ಅನುಮತಿ ದೃಢೀಕರಿಸಲ್ಪಟ್ಟ ನಂತರ ಕಾರುಗಳನ್ನು ಮರಳಿ ಪಡೆದರು. ಈ ಥ್ರಿಲ್ಲಿಂಗ್ ರೋಡ್ ಟ್ರಿಪ್ ಅನ್ನು ಅವರು ಬ್ಲಾಗ್ ಮೂಲಕ ದಾಖಲಿಸುತ್ತಿದ್ದಾರೆ.

ಪ್ರಜ್ವಲ್ ಅಮೀನ್​, ಉಡುಪಿ
| Edited By: ವಿವೇಕ ಬಿರಾದಾರ|

Updated on: Mar 02, 2025 | 11:53 AM

Share
ಕೇರಳ ಮೂಲದ ದುಬೈನಲ್ಲಿ ವಾಸವಿರುವ ಸುಲೈಮನ್ ಮೊಹಮ್ಮದ್, ಮೊಹಮ್ಮದ್ ಶರೀಫ್ ಹಾಗೂ ಅಬ್ದುಲ್ ನಜೀರ್ ಅತೀ ಎಂಬುವರು ಕಾರ್ ಬ್ಲಾಗ್ ಮಾಡುತ್ತಾ ದುಬೈ ದೇಶದ ಡಾಡ್ಜ್ ಚಾಲೆಂಜರ್ ಹೆಸರಿನ‌ ಸ್ಪೋರ್ಟ್ಸ್ ಕಾರನ್ನು ಭಾರತಕ್ಕೆ ತಂದಿದ್ದಾರೆ.

ಕೇರಳ ಮೂಲದ ದುಬೈನಲ್ಲಿ ವಾಸವಿರುವ ಸುಲೈಮನ್ ಮೊಹಮ್ಮದ್, ಮೊಹಮ್ಮದ್ ಶರೀಫ್ ಹಾಗೂ ಅಬ್ದುಲ್ ನಜೀರ್ ಅತೀ ಎಂಬುವರು ಕಾರ್ ಬ್ಲಾಗ್ ಮಾಡುತ್ತಾ ದುಬೈ ದೇಶದ ಡಾಡ್ಜ್ ಚಾಲೆಂಜರ್ ಹೆಸರಿನ‌ ಸ್ಪೋರ್ಟ್ಸ್ ಕಾರನ್ನು ಭಾರತಕ್ಕೆ ತಂದಿದ್ದಾರೆ.

1 / 5
ದುಬೈನಲ್ಲಿ ಈ‌ ಕಾರು ಅತೀ ಹೆಚ್ಚಿನ ಸಂಖ್ಯೆಯಲ್ಲಿ ಓಡಾಡುತ್ತಿವೆ. ಆದರೆ, ಭಾರತದಲ್ಲಿ ದುಬೈ ನೊಂದಣಿಯ ಕಾರುಗಳ ಓಡಾಡಕ್ಕೆ ಅವಕಾಶವಿಲ್ಲ. ಆದರೆ, ಅನುಮತಿ ಪಡೆದು ದುಬೈ ದೇಶದ ಕಾರುಗಳನ್ನು ಭಾರತದಲ್ಲಿ ಆರು ತಿಂಗಳ ಮಟ್ಟಿಗೆ ಮಾತ್ರ ಓಡಾಡಿಸಬಹುದು. ಹೀಗಾಗಿ, ಮೂವರು ಯುವಕರು ಭಾರತದಲ್ಲಿ ಕಾರು ಓಡಿಸಲು ದುಬೈ ದೇಶದ ಅಲ್ಲಿನ ಸರ್ಕಾರಕ್ಕೆ 30 ಲಕ್ಷ ಮತ್ತು ಭಾರತಕ್ಕೆ 1ಕೋಟಿ ರೂ. ಹಣವನ್ನು ನೀಡಿ ಅನುಮತಿ‌ ಪಡೆದು ಹಡಗಿನ ಮೂಲಕ ಮೂವರು ಕಾರುಗಳನ್ನು ಕೇರಳಕ್ಕೆ  ತಂದಿದ್ದಾರೆ.

ದುಬೈನಲ್ಲಿ ಈ‌ ಕಾರು ಅತೀ ಹೆಚ್ಚಿನ ಸಂಖ್ಯೆಯಲ್ಲಿ ಓಡಾಡುತ್ತಿವೆ. ಆದರೆ, ಭಾರತದಲ್ಲಿ ದುಬೈ ನೊಂದಣಿಯ ಕಾರುಗಳ ಓಡಾಡಕ್ಕೆ ಅವಕಾಶವಿಲ್ಲ. ಆದರೆ, ಅನುಮತಿ ಪಡೆದು ದುಬೈ ದೇಶದ ಕಾರುಗಳನ್ನು ಭಾರತದಲ್ಲಿ ಆರು ತಿಂಗಳ ಮಟ್ಟಿಗೆ ಮಾತ್ರ ಓಡಾಡಿಸಬಹುದು. ಹೀಗಾಗಿ, ಮೂವರು ಯುವಕರು ಭಾರತದಲ್ಲಿ ಕಾರು ಓಡಿಸಲು ದುಬೈ ದೇಶದ ಅಲ್ಲಿನ ಸರ್ಕಾರಕ್ಕೆ 30 ಲಕ್ಷ ಮತ್ತು ಭಾರತಕ್ಕೆ 1ಕೋಟಿ ರೂ. ಹಣವನ್ನು ನೀಡಿ ಅನುಮತಿ‌ ಪಡೆದು ಹಡಗಿನ ಮೂಲಕ ಮೂವರು ಕಾರುಗಳನ್ನು ಕೇರಳಕ್ಕೆ ತಂದಿದ್ದಾರೆ.

2 / 5
ಬಳಿಕ, ಮೂವರು ಯುವಕರು ಡಾಡ್ಜ್ ಚಾಲೆಂಜರ್​ ಕಾರಿನಲ್ಲಿ ‌ಕೇರಳದಿಂದ ಬೆಂಗಳೂರಿಗೆ ಬಂದಿದ್ದಾರೆ. ನಂತರ, ಮಣಿಪಾಲ ವಿಶ್ವವಿದ್ಯಾಲಯದ ಓರ್ವ ವಿದ್ಯಾರ್ಥಿಯ ಆಹ್ವಾನದ ಮೇರೆಗೆ ಮೂವರು ಯುವಕರು ಪಾರ್ಟಿ ಮಾಡಲು ‌ಮಣಿಪಾಲಕ್ಕೆ ತೆರಳಿದ್ದಾರೆ.

ಬಳಿಕ, ಮೂವರು ಯುವಕರು ಡಾಡ್ಜ್ ಚಾಲೆಂಜರ್​ ಕಾರಿನಲ್ಲಿ ‌ಕೇರಳದಿಂದ ಬೆಂಗಳೂರಿಗೆ ಬಂದಿದ್ದಾರೆ. ನಂತರ, ಮಣಿಪಾಲ ವಿಶ್ವವಿದ್ಯಾಲಯದ ಓರ್ವ ವಿದ್ಯಾರ್ಥಿಯ ಆಹ್ವಾನದ ಮೇರೆಗೆ ಮೂವರು ಯುವಕರು ಪಾರ್ಟಿ ಮಾಡಲು ‌ಮಣಿಪಾಲಕ್ಕೆ ತೆರಳಿದ್ದಾರೆ.

3 / 5
ಡಾಡ್ಜ್ ಚಾಲೆಂಜರ್ ‌ಕಾರಿನಲ್ಲಿ ಮಣಿಪಾಲಕ್ಕೆ ತೆರಳಿದ ಮೂವರು ಯುವಕರು ಜಿಲ್ಲಾಧಿಕಾರಿ ರಸ್ತೆಯಲ್ಲಿ ಪಾರ್ಟಿ ಮಾಡಿದ್ದಾರೆ. ಬಳಿಕ ಕಾರನ್ನು ವೇಗವಾಗಿ ಬೇಕಾಬಿಟ್ಟಿಯಾಗಿ ಓಡಿಸಿದ್ದಾರೆ. ವಿಚಾರ ತಿಳಿದು ಸ್ಥಳಕ್ಕೆ ದೌಡಾಯಿಸಿದ ಮಣಿಪಾಲ ಠಾಣೆ ಪೊಲೀಸರು ಕಾರುಗಳನ್ನು ಠಾಣೆಗೆ ತೆಗೆದುಕೊಂಡು ಹೋಗಿದ್ದಾರೆ.

ಡಾಡ್ಜ್ ಚಾಲೆಂಜರ್ ‌ಕಾರಿನಲ್ಲಿ ಮಣಿಪಾಲಕ್ಕೆ ತೆರಳಿದ ಮೂವರು ಯುವಕರು ಜಿಲ್ಲಾಧಿಕಾರಿ ರಸ್ತೆಯಲ್ಲಿ ಪಾರ್ಟಿ ಮಾಡಿದ್ದಾರೆ. ಬಳಿಕ ಕಾರನ್ನು ವೇಗವಾಗಿ ಬೇಕಾಬಿಟ್ಟಿಯಾಗಿ ಓಡಿಸಿದ್ದಾರೆ. ವಿಚಾರ ತಿಳಿದು ಸ್ಥಳಕ್ಕೆ ದೌಡಾಯಿಸಿದ ಮಣಿಪಾಲ ಠಾಣೆ ಪೊಲೀಸರು ಕಾರುಗಳನ್ನು ಠಾಣೆಗೆ ತೆಗೆದುಕೊಂಡು ಹೋಗಿದ್ದಾರೆ.

4 / 5
ಬಳಿಕ, ಪೊಲೀಸರು ದಾಖಲೆ ಪರಿಶೀಲನೆ ಮಾಡಿ, ಹೆಚ್ಚಿನ ತನಿಖೆಗೆ ಆರ್​ಟಿಓ ಕಚೇರಿಗೆ ಪತ್ರ ಬರೆದಿದ್ದಾರೆ. 24 ಗಂಟೆ ಬಳಿಕ‌ ಆರ್​ಟಿಓ ಅಧಿಕಾರಿಗಳು ಕಾರು ಓಡಾಟದ ಅನುಮತಿ ದೃಢೀಕರಿಸಿದ್ದಾರೆ. ಕೊನೆಗೆ ಕರ್ಕಶ ಸದ್ದಿಗೆ 1500 ರೂ. ದಂಡ ಕಟ್ಟಿಸಿಕೊಂಡು, ಕಾರು ಬಿಟ್ಟು ಕಳುಹಿಸಿದ್ದಾರೆ. ಒಟ್ಟಾರೆಯಾಗಿ ಗೊಂದಲ ನಡುವೆ ದುಬೈ ನೊಂದಣಿಯ ಈ ಅಬ್ಬರದ ಕಾರುಗಳು ಕೊನೆಗೂ ರೋಡಿಗೆ ಇಳಿದಿವೆ. ಯುವಕರು ಬ್ಲಾಗ್ ಮಾಡುತ್ತಾ ರೋಡ್ ಟ್ರಿಪ್ ಮುಂದುವರೆಸಿದ್ದಾರೆ.

ಬಳಿಕ, ಪೊಲೀಸರು ದಾಖಲೆ ಪರಿಶೀಲನೆ ಮಾಡಿ, ಹೆಚ್ಚಿನ ತನಿಖೆಗೆ ಆರ್​ಟಿಓ ಕಚೇರಿಗೆ ಪತ್ರ ಬರೆದಿದ್ದಾರೆ. 24 ಗಂಟೆ ಬಳಿಕ‌ ಆರ್​ಟಿಓ ಅಧಿಕಾರಿಗಳು ಕಾರು ಓಡಾಟದ ಅನುಮತಿ ದೃಢೀಕರಿಸಿದ್ದಾರೆ. ಕೊನೆಗೆ ಕರ್ಕಶ ಸದ್ದಿಗೆ 1500 ರೂ. ದಂಡ ಕಟ್ಟಿಸಿಕೊಂಡು, ಕಾರು ಬಿಟ್ಟು ಕಳುಹಿಸಿದ್ದಾರೆ. ಒಟ್ಟಾರೆಯಾಗಿ ಗೊಂದಲ ನಡುವೆ ದುಬೈ ನೊಂದಣಿಯ ಈ ಅಬ್ಬರದ ಕಾರುಗಳು ಕೊನೆಗೂ ರೋಡಿಗೆ ಇಳಿದಿವೆ. ಯುವಕರು ಬ್ಲಾಗ್ ಮಾಡುತ್ತಾ ರೋಡ್ ಟ್ರಿಪ್ ಮುಂದುವರೆಸಿದ್ದಾರೆ.

5 / 5
Follow Us
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ
ರಂಗನತಿಟ್ಟು ವಿದೇಶಿ ಪ್ರಯೋಗ: ಪಕ್ಷಿಗಳ ರಕ್ಷಣೆಗೆ ಗೇಬಿಯನ್ ತಂತ್ರಜ್ಞಾನ
ರಂಗನತಿಟ್ಟು ವಿದೇಶಿ ಪ್ರಯೋಗ: ಪಕ್ಷಿಗಳ ರಕ್ಷಣೆಗೆ ಗೇಬಿಯನ್ ತಂತ್ರಜ್ಞಾನ
ಬಿಗ್​​ಬಾಸ್​​ನಲ್ಲಿ ಓಪನ್ ಆಗ್ತಿದೆ ಹಳೆ ಲವ್ ಸ್ಟೋರಿಗಳು: ವಿಡಿಯೋ ನೋಡಿ
ಬಿಗ್​​ಬಾಸ್​​ನಲ್ಲಿ ಓಪನ್ ಆಗ್ತಿದೆ ಹಳೆ ಲವ್ ಸ್ಟೋರಿಗಳು: ವಿಡಿಯೋ ನೋಡಿ
ಮಹಾಸಂಕಲ್ಪ ಮತ್ತು ನವಸಂಕಲ್ಪ: 2037ರ ಭವ್ಯ ಕನಸು ಬಿಚ್ಚಿಟ್ಟ ಡಿಕೆಶಿ
ಮಹಾಸಂಕಲ್ಪ ಮತ್ತು ನವಸಂಕಲ್ಪ: 2037ರ ಭವ್ಯ ಕನಸು ಬಿಚ್ಚಿಟ್ಟ ಡಿಕೆಶಿ