ಭಾರೀ ಮಳೆಗೆ ಬೀದರ್ ಜಿಲ್ಲೆಯ ಜನ ಕಂಗಾಲು; ಮನೆ ಕಳೆದುಕೊಂಡವರಿಗೆ ಇನ್ನೂ ಸಿಕ್ಕಿಲ್ಲ ಪರಿಹಾರ
ಬೀದರ್ ಜಿಲ್ಲೆಯಲ್ಲಿ ಸುರಿದ ಭಾರೀ ಮಳೆಯಿಂದಾಗಿ ನೂರಾರು ಹೇಕ್ಟರ್ನಷ್ಟು ಬೆಳೆ ಹಾನಿಯಾಗಿದ್ದು, 360 ಮನೆಗಳು ಸಹ ಕುಸಿದಿವೆ. ಬೆಳೆ ಹಾನಿ ಹಾಗೂ ಮನೆ ಕುಸಿದ ಫಲಾನುಭವಿಗಳಿಗೆ ಪರಿಹಾರ ಹಾರ ಕೊಡುತ್ತೇವೆಂದು ಸರಕಾರ ಕಾಲಹರಣ ಮಾಡುತ್ತಿದೆ. ಇದು ಸಹಜವಾಗಿಯೇ ಬೆಳೆ ಹಾಗೂ ಮನೆಕಳೆದುಕೊಂಡವರ ಆಕ್ರೋಶ ಹೆಚ್ಚಿಸುವಂತೆ ಮಾಡಿದ್ದು, ಬೇಗ ಪರಿಹಾರ ಕೊಡಿ ಎಂದು ಮನವಿ ಮಾಡುತ್ತಿದ್ದಾರೆ.

1 / 6

2 / 6

3 / 6

4 / 6

5 / 6

6 / 6