AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದುನಿಯಾ ವಿಜಯ್​ ಹುಟ್ಟುಹಬ್ಬಕ್ಕೆ ವಿಶೇಷ ರೀತಿಯಲ್ಲಿ ಶುಭ ಕೋರಿದ ಅಭಿಮಾನಿ; ಇಲ್ಲಿವೆ ಫೋಟೋಗಳು​

Duniya Vijay Birthday: ಇಂದು (ಜ.20) ನಟ ದುನಿಯಾ ವಿಜಯ್​ ಅವರಿಗೆ ಹುಟ್ಟುಹಬ್ಬದ ಸಂಭ್ರಮ. ಆದರೆ ಕೊರೊನಾ ಮುನ್ನೆಚ್ಚರಿಕೆಯ ಕಾರಣದಿಂದ ಅವರು ಅಭಿಮಾನಿಗಳ ಜತೆ ಸೇರಿ ಬರ್ತ್​ಡೇ ಆಚರಿಸಿಕೊಳ್ಳುತ್ತಿಲ್ಲ.

TV9 Web
| Updated By: ಮದನ್​ ಕುಮಾರ್​

Updated on: Jan 20, 2022 | 9:42 AM

ಕನ್ನಡ ಚಿತ್ರರಂಗದ ಖ್ಯಾತ ನಟ ದುನಿಯಾ ವಿಜಯ್​ ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ. ಇಂದು (ಜ.20) ಬರ್ತ್​ಡೇ ಪ್ರಯುಕ್ತ ಅವರಿಗೆ ಎಲ್ಲರೂ ಶುಭ ಕೋರುತ್ತಿದ್ದಾರೆ.

Duniya Vijay Birthday: Fan wishes NBK 107 movie actor with special hairstyle

1 / 5
ದುನಿಯಾ ವಿಜಯ್​ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಕೋಲಾರ ಜಿಲ್ಲೆಯ ಬಂಗಾರಪೇಟೆ ಪಟ್ಟಣದ ಮಂಜು ಎಂಬ ಅಭಿಮಾನಿಯು ವಿಶೇಷವಾಗಿ ಶುಭ ಕೋರಿದ್ದಾರೆ. ಆ ಫೋಟೋಗಳು ವೈರಲ್​ ಆಗಿವೆ.

Duniya Vijay Birthday: Fan wishes NBK 107 movie actor with special hairstyle

2 / 5
ದುನಿಯಾ ವಿಜಯ್​ ನಟನೆಯ ಮುಂಬರುವ ಬಹುನಿರೀಕ್ಷಿತ ತೆಲುಗು ಚಿತ್ರಕ್ಕೆ ಈ ಮೂಲಕ ಮಂಜು ಶುಭ ಹಾರೈಸಿದ್ದಾರೆ. ಈ ಚಿತ್ರಕ್ಕೆ ತಾತ್ಕಾಲಿಕವಾಗಿ NBK 107 ಎಂದು ಶೀರ್ಷಿಕೆ ಇಡಲಾಗಿದೆ.

ದುನಿಯಾ ವಿಜಯ್​ ನಟನೆಯ ಮುಂಬರುವ ಬಹುನಿರೀಕ್ಷಿತ ತೆಲುಗು ಚಿತ್ರಕ್ಕೆ ಈ ಮೂಲಕ ಮಂಜು ಶುಭ ಹಾರೈಸಿದ್ದಾರೆ. ಈ ಚಿತ್ರಕ್ಕೆ ತಾತ್ಕಾಲಿಕವಾಗಿ NBK 107 ಎಂದು ಶೀರ್ಷಿಕೆ ಇಡಲಾಗಿದೆ.

3 / 5
ತಲೆಯಲ್ಲಿ NBK 107 ಮತ್ತು DV ಎಂದು ಬರೆಸಿಕೊಳ್ಳುವ ಮೂಲಕ ತಮ್ಮ ನೆಚ್ಚಿನ ನಟನ ಮೇಲಿರುವ ಅಭಿಮಾನವನ್ನು ಮಂಜು ಪ್ರದರ್ಶಿಸಿದ್ದಾರೆ. ದುನಿಯಾ ವಿಜಯ್​ ಹುಟ್ಟುಹಬ್ಬಕ್ಕೆ ಎಲ್ಲರೂ ವಿಶ್​ ಮಾಡುತ್ತಿದ್ದಾರೆ.

ತಲೆಯಲ್ಲಿ NBK 107 ಮತ್ತು DV ಎಂದು ಬರೆಸಿಕೊಳ್ಳುವ ಮೂಲಕ ತಮ್ಮ ನೆಚ್ಚಿನ ನಟನ ಮೇಲಿರುವ ಅಭಿಮಾನವನ್ನು ಮಂಜು ಪ್ರದರ್ಶಿಸಿದ್ದಾರೆ. ದುನಿಯಾ ವಿಜಯ್​ ಹುಟ್ಟುಹಬ್ಬಕ್ಕೆ ಎಲ್ಲರೂ ವಿಶ್​ ಮಾಡುತ್ತಿದ್ದಾರೆ.

4 / 5
ಕೊರೊನಾ ವೈರಸ್​ ಹರಡುವ ಭೀತಿ ಜೋರಾಗಿದೆ. ಆ ಕಾರಣದಿಂದ ಈ ಬಾರಿ ಅಭಿಮಾನಿಗಳ ಜೊತೆ ಸೇರಿ ಬರ್ತ್​ಡೇ ಆಚರಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ದುನಿಯಾ ವಿಜಯ್​ ತಿಳಿಸಿದ್ದಾರೆ.

ಕೊರೊನಾ ವೈರಸ್​ ಹರಡುವ ಭೀತಿ ಜೋರಾಗಿದೆ. ಆ ಕಾರಣದಿಂದ ಈ ಬಾರಿ ಅಭಿಮಾನಿಗಳ ಜೊತೆ ಸೇರಿ ಬರ್ತ್​ಡೇ ಆಚರಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ದುನಿಯಾ ವಿಜಯ್​ ತಿಳಿಸಿದ್ದಾರೆ.

5 / 5
Follow us
ಉಗ್ರರ ವಿರುದ್ಧ ಕ್ರಮಕೈಗೊಳ್ಳಿ, ಮೋದಿ ಜೊತೆ ನಾವಿದ್ದೇವೆ: ಮುಸ್ಲಿಂ ಮುಖಂಡರು
ಉಗ್ರರ ವಿರುದ್ಧ ಕ್ರಮಕೈಗೊಳ್ಳಿ, ಮೋದಿ ಜೊತೆ ನಾವಿದ್ದೇವೆ: ಮುಸ್ಲಿಂ ಮುಖಂಡರು
‘ಕಿತ್ಗೊಂಡು ತಿನ್ನುವವರಿಗೆ ಹೊಟ್ಟೆ ತುಂಬಲ್ಲ’; ಹಾಡು ಹೇಳಿದ ಸಾಧು ಕೋಕಿಲ
‘ಕಿತ್ಗೊಂಡು ತಿನ್ನುವವರಿಗೆ ಹೊಟ್ಟೆ ತುಂಬಲ್ಲ’; ಹಾಡು ಹೇಳಿದ ಸಾಧು ಕೋಕಿಲ
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ
‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ