- Kannada News Photo gallery Duniya Vijay Birthday: Fan wishes NBK 107 movie actor with special hairstyle
ದುನಿಯಾ ವಿಜಯ್ ಹುಟ್ಟುಹಬ್ಬಕ್ಕೆ ವಿಶೇಷ ರೀತಿಯಲ್ಲಿ ಶುಭ ಕೋರಿದ ಅಭಿಮಾನಿ; ಇಲ್ಲಿವೆ ಫೋಟೋಗಳು
Duniya Vijay Birthday: ಇಂದು (ಜ.20) ನಟ ದುನಿಯಾ ವಿಜಯ್ ಅವರಿಗೆ ಹುಟ್ಟುಹಬ್ಬದ ಸಂಭ್ರಮ. ಆದರೆ ಕೊರೊನಾ ಮುನ್ನೆಚ್ಚರಿಕೆಯ ಕಾರಣದಿಂದ ಅವರು ಅಭಿಮಾನಿಗಳ ಜತೆ ಸೇರಿ ಬರ್ತ್ಡೇ ಆಚರಿಸಿಕೊಳ್ಳುತ್ತಿಲ್ಲ.
Updated on: Jan 20, 2022 | 9:42 AM

Duniya Vijay Birthday: Fan wishes NBK 107 movie actor with special hairstyle

Duniya Vijay Birthday: Fan wishes NBK 107 movie actor with special hairstyle

ದುನಿಯಾ ವಿಜಯ್ ನಟನೆಯ ಮುಂಬರುವ ಬಹುನಿರೀಕ್ಷಿತ ತೆಲುಗು ಚಿತ್ರಕ್ಕೆ ಈ ಮೂಲಕ ಮಂಜು ಶುಭ ಹಾರೈಸಿದ್ದಾರೆ. ಈ ಚಿತ್ರಕ್ಕೆ ತಾತ್ಕಾಲಿಕವಾಗಿ NBK 107 ಎಂದು ಶೀರ್ಷಿಕೆ ಇಡಲಾಗಿದೆ.

ತಲೆಯಲ್ಲಿ NBK 107 ಮತ್ತು DV ಎಂದು ಬರೆಸಿಕೊಳ್ಳುವ ಮೂಲಕ ತಮ್ಮ ನೆಚ್ಚಿನ ನಟನ ಮೇಲಿರುವ ಅಭಿಮಾನವನ್ನು ಮಂಜು ಪ್ರದರ್ಶಿಸಿದ್ದಾರೆ. ದುನಿಯಾ ವಿಜಯ್ ಹುಟ್ಟುಹಬ್ಬಕ್ಕೆ ಎಲ್ಲರೂ ವಿಶ್ ಮಾಡುತ್ತಿದ್ದಾರೆ.

ಕೊರೊನಾ ವೈರಸ್ ಹರಡುವ ಭೀತಿ ಜೋರಾಗಿದೆ. ಆ ಕಾರಣದಿಂದ ಈ ಬಾರಿ ಅಭಿಮಾನಿಗಳ ಜೊತೆ ಸೇರಿ ಬರ್ತ್ಡೇ ಆಚರಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ದುನಿಯಾ ವಿಜಯ್ ತಿಳಿಸಿದ್ದಾರೆ.
Related Photo Gallery

ಸಿಂಧೂ ನದಿಯ ಹುಟ್ಟು ಎಲ್ಲಿ? ಇದರ ಉದ್ದ ಎಷ್ಟು ಗೊತ್ತೇ?

IPL 2025: 3 ತಂಡಗಳಿಗೆ ಎರಡೆಜ್ಜೆ ದೂರ: ಹೀಗಿದೆ ಪ್ಲೇಆಫ್ ಲೆಕ್ಕಾಚಾರ

ಈ ವಾರ ಒಟಿಟಿಗೆ ಬರುತ್ತಿವೆ ಸೂಪರ್ ಹಿಟ್ ಸಿನಿಮಾಗಳು, ಪಟ್ಟಿ ಇಲ್ಲಿದೆ..

IPL 2025: ಅಣ್ಣಾ ಬಿಟ್ ಬಿಡಣ್ಣ... RCB ತಂಡದಲ್ಲಿ ಎಲ್ಲವೂ ಸರಿಯಿಲ್ವಾ?

IPL 2025: CSK ತಂಡಕ್ಕೆ ಪ್ಲೇಆಫ್ಗೇರಲು ಇನ್ನೂ ಇದೆ ಚಾನ್ಸ್

14 ವರ್ಷಗಳ ನಂತರ ಅಪರೂಪದ ಗೆಲುವು ದಾಖಲಿಸಿದ ಆರ್ಸಿಬಿ

ವೆಡ್ಡಿಂಗ್ ವೈಬ್ಸ್ನಲ್ಲಿ ಆಶಿಕಾ ರಂಗನಾಥ್; ಕ್ಯೂಟ್ ಫೋಟೋ ವೈರಲ್

ಚಿನ್ನಸ್ವಾಮಿಯಲ್ಲಿ ಕೊನೆಗೂ ಅಬ್ಬರಿಸಿದ ವಿರಾಟ್ ಕೊಹ್ಲಿ

ಎಲ್ಲಾ ಕೆಲಸಕ್ಕೂ ಎಡಗೈ ಬಳಸುವ ಜನರಿಗೆ ಈ ಆರೋಗ್ಯ ಸಮಸ್ಯೆ ತಪ್ಪಿದ್ದಲ್ಲ

Rohit Sharma: ಹಿಟ್ಮ್ಯಾನ್ ಧೂಮ್ ಧಮಾಕಾ: ಭರ್ಜರಿ ದಾಖಲೆ ನಿರ್ಮಾಣ
ಉಗ್ರರ ವಿರುದ್ಧ ಕ್ರಮಕೈಗೊಳ್ಳಿ, ಮೋದಿ ಜೊತೆ ನಾವಿದ್ದೇವೆ: ಮುಸ್ಲಿಂ ಮುಖಂಡರು

‘ಕಿತ್ಗೊಂಡು ತಿನ್ನುವವರಿಗೆ ಹೊಟ್ಟೆ ತುಂಬಲ್ಲ’; ಹಾಡು ಹೇಳಿದ ಸಾಧು ಕೋಕಿಲ

ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ

ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ

‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ

ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ್ಯಾಂಕ್ ಪಡೆದ ಮೇಘನಾ

ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್ಪೋ

ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ

ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ಬಸ್ ನಿಲ್ದಾಣ

ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
