AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದುನಿಯಾ ವಿಜಯ್​ ಹುಟ್ಟುಹಬ್ಬಕ್ಕೆ ವಿಶೇಷ ರೀತಿಯಲ್ಲಿ ಶುಭ ಕೋರಿದ ಅಭಿಮಾನಿ; ಇಲ್ಲಿವೆ ಫೋಟೋಗಳು​

Duniya Vijay Birthday: ಇಂದು (ಜ.20) ನಟ ದುನಿಯಾ ವಿಜಯ್​ ಅವರಿಗೆ ಹುಟ್ಟುಹಬ್ಬದ ಸಂಭ್ರಮ. ಆದರೆ ಕೊರೊನಾ ಮುನ್ನೆಚ್ಚರಿಕೆಯ ಕಾರಣದಿಂದ ಅವರು ಅಭಿಮಾನಿಗಳ ಜತೆ ಸೇರಿ ಬರ್ತ್​ಡೇ ಆಚರಿಸಿಕೊಳ್ಳುತ್ತಿಲ್ಲ.

TV9 Web
| Edited By: |

Updated on: Jan 20, 2022 | 9:42 AM

Share
ಕನ್ನಡ ಚಿತ್ರರಂಗದ ಖ್ಯಾತ ನಟ ದುನಿಯಾ ವಿಜಯ್​ ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ. ಇಂದು (ಜ.20) ಬರ್ತ್​ಡೇ ಪ್ರಯುಕ್ತ ಅವರಿಗೆ ಎಲ್ಲರೂ ಶುಭ ಕೋರುತ್ತಿದ್ದಾರೆ.

Duniya Vijay Birthday: Fan wishes NBK 107 movie actor with special hairstyle

1 / 5
ದುನಿಯಾ ವಿಜಯ್​ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಕೋಲಾರ ಜಿಲ್ಲೆಯ ಬಂಗಾರಪೇಟೆ ಪಟ್ಟಣದ ಮಂಜು ಎಂಬ ಅಭಿಮಾನಿಯು ವಿಶೇಷವಾಗಿ ಶುಭ ಕೋರಿದ್ದಾರೆ. ಆ ಫೋಟೋಗಳು ವೈರಲ್​ ಆಗಿವೆ.

Duniya Vijay Birthday: Fan wishes NBK 107 movie actor with special hairstyle

2 / 5
ದುನಿಯಾ ವಿಜಯ್​ ನಟನೆಯ ಮುಂಬರುವ ಬಹುನಿರೀಕ್ಷಿತ ತೆಲುಗು ಚಿತ್ರಕ್ಕೆ ಈ ಮೂಲಕ ಮಂಜು ಶುಭ ಹಾರೈಸಿದ್ದಾರೆ. ಈ ಚಿತ್ರಕ್ಕೆ ತಾತ್ಕಾಲಿಕವಾಗಿ NBK 107 ಎಂದು ಶೀರ್ಷಿಕೆ ಇಡಲಾಗಿದೆ.

ದುನಿಯಾ ವಿಜಯ್​ ನಟನೆಯ ಮುಂಬರುವ ಬಹುನಿರೀಕ್ಷಿತ ತೆಲುಗು ಚಿತ್ರಕ್ಕೆ ಈ ಮೂಲಕ ಮಂಜು ಶುಭ ಹಾರೈಸಿದ್ದಾರೆ. ಈ ಚಿತ್ರಕ್ಕೆ ತಾತ್ಕಾಲಿಕವಾಗಿ NBK 107 ಎಂದು ಶೀರ್ಷಿಕೆ ಇಡಲಾಗಿದೆ.

3 / 5
ತಲೆಯಲ್ಲಿ NBK 107 ಮತ್ತು DV ಎಂದು ಬರೆಸಿಕೊಳ್ಳುವ ಮೂಲಕ ತಮ್ಮ ನೆಚ್ಚಿನ ನಟನ ಮೇಲಿರುವ ಅಭಿಮಾನವನ್ನು ಮಂಜು ಪ್ರದರ್ಶಿಸಿದ್ದಾರೆ. ದುನಿಯಾ ವಿಜಯ್​ ಹುಟ್ಟುಹಬ್ಬಕ್ಕೆ ಎಲ್ಲರೂ ವಿಶ್​ ಮಾಡುತ್ತಿದ್ದಾರೆ.

ತಲೆಯಲ್ಲಿ NBK 107 ಮತ್ತು DV ಎಂದು ಬರೆಸಿಕೊಳ್ಳುವ ಮೂಲಕ ತಮ್ಮ ನೆಚ್ಚಿನ ನಟನ ಮೇಲಿರುವ ಅಭಿಮಾನವನ್ನು ಮಂಜು ಪ್ರದರ್ಶಿಸಿದ್ದಾರೆ. ದುನಿಯಾ ವಿಜಯ್​ ಹುಟ್ಟುಹಬ್ಬಕ್ಕೆ ಎಲ್ಲರೂ ವಿಶ್​ ಮಾಡುತ್ತಿದ್ದಾರೆ.

4 / 5
ಕೊರೊನಾ ವೈರಸ್​ ಹರಡುವ ಭೀತಿ ಜೋರಾಗಿದೆ. ಆ ಕಾರಣದಿಂದ ಈ ಬಾರಿ ಅಭಿಮಾನಿಗಳ ಜೊತೆ ಸೇರಿ ಬರ್ತ್​ಡೇ ಆಚರಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ದುನಿಯಾ ವಿಜಯ್​ ತಿಳಿಸಿದ್ದಾರೆ.

ಕೊರೊನಾ ವೈರಸ್​ ಹರಡುವ ಭೀತಿ ಜೋರಾಗಿದೆ. ಆ ಕಾರಣದಿಂದ ಈ ಬಾರಿ ಅಭಿಮಾನಿಗಳ ಜೊತೆ ಸೇರಿ ಬರ್ತ್​ಡೇ ಆಚರಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ದುನಿಯಾ ವಿಜಯ್​ ತಿಳಿಸಿದ್ದಾರೆ.

5 / 5
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು
ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು
ಗಾಳಿಯಲ್ಲಿ ಗುಂಡು ಹಾರಿಸಿ ಬಿಲ್ಡಪ್ ಕೊಟ್ಟ ಶಾಂತಲಿಂಗ ಸ್ವಾಮೀಜಿ!
ಗಾಳಿಯಲ್ಲಿ ಗುಂಡು ಹಾರಿಸಿ ಬಿಲ್ಡಪ್ ಕೊಟ್ಟ ಶಾಂತಲಿಂಗ ಸ್ವಾಮೀಜಿ!