AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದುನಿಯಾ ವಿಜಯ್​ ಹುಟ್ಟುಹಬ್ಬಕ್ಕೆ ವಿಶೇಷ ರೀತಿಯಲ್ಲಿ ಶುಭ ಕೋರಿದ ಅಭಿಮಾನಿ; ಇಲ್ಲಿವೆ ಫೋಟೋಗಳು​

Duniya Vijay Birthday: ಇಂದು (ಜ.20) ನಟ ದುನಿಯಾ ವಿಜಯ್​ ಅವರಿಗೆ ಹುಟ್ಟುಹಬ್ಬದ ಸಂಭ್ರಮ. ಆದರೆ ಕೊರೊನಾ ಮುನ್ನೆಚ್ಚರಿಕೆಯ ಕಾರಣದಿಂದ ಅವರು ಅಭಿಮಾನಿಗಳ ಜತೆ ಸೇರಿ ಬರ್ತ್​ಡೇ ಆಚರಿಸಿಕೊಳ್ಳುತ್ತಿಲ್ಲ.

TV9 Web
| Edited By: |

Updated on: Jan 20, 2022 | 9:42 AM

Share
ಕನ್ನಡ ಚಿತ್ರರಂಗದ ಖ್ಯಾತ ನಟ ದುನಿಯಾ ವಿಜಯ್​ ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ. ಇಂದು (ಜ.20) ಬರ್ತ್​ಡೇ ಪ್ರಯುಕ್ತ ಅವರಿಗೆ ಎಲ್ಲರೂ ಶುಭ ಕೋರುತ್ತಿದ್ದಾರೆ.

Duniya Vijay Birthday: Fan wishes NBK 107 movie actor with special hairstyle

1 / 5
ದುನಿಯಾ ವಿಜಯ್​ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಕೋಲಾರ ಜಿಲ್ಲೆಯ ಬಂಗಾರಪೇಟೆ ಪಟ್ಟಣದ ಮಂಜು ಎಂಬ ಅಭಿಮಾನಿಯು ವಿಶೇಷವಾಗಿ ಶುಭ ಕೋರಿದ್ದಾರೆ. ಆ ಫೋಟೋಗಳು ವೈರಲ್​ ಆಗಿವೆ.

Duniya Vijay Birthday: Fan wishes NBK 107 movie actor with special hairstyle

2 / 5
ದುನಿಯಾ ವಿಜಯ್​ ನಟನೆಯ ಮುಂಬರುವ ಬಹುನಿರೀಕ್ಷಿತ ತೆಲುಗು ಚಿತ್ರಕ್ಕೆ ಈ ಮೂಲಕ ಮಂಜು ಶುಭ ಹಾರೈಸಿದ್ದಾರೆ. ಈ ಚಿತ್ರಕ್ಕೆ ತಾತ್ಕಾಲಿಕವಾಗಿ NBK 107 ಎಂದು ಶೀರ್ಷಿಕೆ ಇಡಲಾಗಿದೆ.

ದುನಿಯಾ ವಿಜಯ್​ ನಟನೆಯ ಮುಂಬರುವ ಬಹುನಿರೀಕ್ಷಿತ ತೆಲುಗು ಚಿತ್ರಕ್ಕೆ ಈ ಮೂಲಕ ಮಂಜು ಶುಭ ಹಾರೈಸಿದ್ದಾರೆ. ಈ ಚಿತ್ರಕ್ಕೆ ತಾತ್ಕಾಲಿಕವಾಗಿ NBK 107 ಎಂದು ಶೀರ್ಷಿಕೆ ಇಡಲಾಗಿದೆ.

3 / 5
ತಲೆಯಲ್ಲಿ NBK 107 ಮತ್ತು DV ಎಂದು ಬರೆಸಿಕೊಳ್ಳುವ ಮೂಲಕ ತಮ್ಮ ನೆಚ್ಚಿನ ನಟನ ಮೇಲಿರುವ ಅಭಿಮಾನವನ್ನು ಮಂಜು ಪ್ರದರ್ಶಿಸಿದ್ದಾರೆ. ದುನಿಯಾ ವಿಜಯ್​ ಹುಟ್ಟುಹಬ್ಬಕ್ಕೆ ಎಲ್ಲರೂ ವಿಶ್​ ಮಾಡುತ್ತಿದ್ದಾರೆ.

ತಲೆಯಲ್ಲಿ NBK 107 ಮತ್ತು DV ಎಂದು ಬರೆಸಿಕೊಳ್ಳುವ ಮೂಲಕ ತಮ್ಮ ನೆಚ್ಚಿನ ನಟನ ಮೇಲಿರುವ ಅಭಿಮಾನವನ್ನು ಮಂಜು ಪ್ರದರ್ಶಿಸಿದ್ದಾರೆ. ದುನಿಯಾ ವಿಜಯ್​ ಹುಟ್ಟುಹಬ್ಬಕ್ಕೆ ಎಲ್ಲರೂ ವಿಶ್​ ಮಾಡುತ್ತಿದ್ದಾರೆ.

4 / 5
ಕೊರೊನಾ ವೈರಸ್​ ಹರಡುವ ಭೀತಿ ಜೋರಾಗಿದೆ. ಆ ಕಾರಣದಿಂದ ಈ ಬಾರಿ ಅಭಿಮಾನಿಗಳ ಜೊತೆ ಸೇರಿ ಬರ್ತ್​ಡೇ ಆಚರಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ದುನಿಯಾ ವಿಜಯ್​ ತಿಳಿಸಿದ್ದಾರೆ.

ಕೊರೊನಾ ವೈರಸ್​ ಹರಡುವ ಭೀತಿ ಜೋರಾಗಿದೆ. ಆ ಕಾರಣದಿಂದ ಈ ಬಾರಿ ಅಭಿಮಾನಿಗಳ ಜೊತೆ ಸೇರಿ ಬರ್ತ್​ಡೇ ಆಚರಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ದುನಿಯಾ ವಿಜಯ್​ ತಿಳಿಸಿದ್ದಾರೆ.

5 / 5
Follow Us
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಜೈಲಿನಲ್ಲಿ ಪವಿತ್ರಾ ಗೌಡಗೆ ವಿಪರೀತ ಜ್ವರ; ವಿಚಾರಣೆಗೆ ಗೈರು
ಜೈಲಿನಲ್ಲಿ ಪವಿತ್ರಾ ಗೌಡಗೆ ವಿಪರೀತ ಜ್ವರ; ವಿಚಾರಣೆಗೆ ಗೈರು