AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದುನಿಯಾ ವಿಜಯ್​ ಹುಟ್ಟುಹಬ್ಬಕ್ಕೆ ವಿಶೇಷ ರೀತಿಯಲ್ಲಿ ಶುಭ ಕೋರಿದ ಅಭಿಮಾನಿ; ಇಲ್ಲಿವೆ ಫೋಟೋಗಳು​

Duniya Vijay Birthday: ಇಂದು (ಜ.20) ನಟ ದುನಿಯಾ ವಿಜಯ್​ ಅವರಿಗೆ ಹುಟ್ಟುಹಬ್ಬದ ಸಂಭ್ರಮ. ಆದರೆ ಕೊರೊನಾ ಮುನ್ನೆಚ್ಚರಿಕೆಯ ಕಾರಣದಿಂದ ಅವರು ಅಭಿಮಾನಿಗಳ ಜತೆ ಸೇರಿ ಬರ್ತ್​ಡೇ ಆಚರಿಸಿಕೊಳ್ಳುತ್ತಿಲ್ಲ.

TV9 Web
| Edited By: |

Updated on: Jan 20, 2022 | 9:42 AM

Share
ಕನ್ನಡ ಚಿತ್ರರಂಗದ ಖ್ಯಾತ ನಟ ದುನಿಯಾ ವಿಜಯ್​ ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ. ಇಂದು (ಜ.20) ಬರ್ತ್​ಡೇ ಪ್ರಯುಕ್ತ ಅವರಿಗೆ ಎಲ್ಲರೂ ಶುಭ ಕೋರುತ್ತಿದ್ದಾರೆ.

Duniya Vijay Birthday: Fan wishes NBK 107 movie actor with special hairstyle

1 / 5
ದುನಿಯಾ ವಿಜಯ್​ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಕೋಲಾರ ಜಿಲ್ಲೆಯ ಬಂಗಾರಪೇಟೆ ಪಟ್ಟಣದ ಮಂಜು ಎಂಬ ಅಭಿಮಾನಿಯು ವಿಶೇಷವಾಗಿ ಶುಭ ಕೋರಿದ್ದಾರೆ. ಆ ಫೋಟೋಗಳು ವೈರಲ್​ ಆಗಿವೆ.

Duniya Vijay Birthday: Fan wishes NBK 107 movie actor with special hairstyle

2 / 5
ದುನಿಯಾ ವಿಜಯ್​ ನಟನೆಯ ಮುಂಬರುವ ಬಹುನಿರೀಕ್ಷಿತ ತೆಲುಗು ಚಿತ್ರಕ್ಕೆ ಈ ಮೂಲಕ ಮಂಜು ಶುಭ ಹಾರೈಸಿದ್ದಾರೆ. ಈ ಚಿತ್ರಕ್ಕೆ ತಾತ್ಕಾಲಿಕವಾಗಿ NBK 107 ಎಂದು ಶೀರ್ಷಿಕೆ ಇಡಲಾಗಿದೆ.

ದುನಿಯಾ ವಿಜಯ್​ ನಟನೆಯ ಮುಂಬರುವ ಬಹುನಿರೀಕ್ಷಿತ ತೆಲುಗು ಚಿತ್ರಕ್ಕೆ ಈ ಮೂಲಕ ಮಂಜು ಶುಭ ಹಾರೈಸಿದ್ದಾರೆ. ಈ ಚಿತ್ರಕ್ಕೆ ತಾತ್ಕಾಲಿಕವಾಗಿ NBK 107 ಎಂದು ಶೀರ್ಷಿಕೆ ಇಡಲಾಗಿದೆ.

3 / 5
ತಲೆಯಲ್ಲಿ NBK 107 ಮತ್ತು DV ಎಂದು ಬರೆಸಿಕೊಳ್ಳುವ ಮೂಲಕ ತಮ್ಮ ನೆಚ್ಚಿನ ನಟನ ಮೇಲಿರುವ ಅಭಿಮಾನವನ್ನು ಮಂಜು ಪ್ರದರ್ಶಿಸಿದ್ದಾರೆ. ದುನಿಯಾ ವಿಜಯ್​ ಹುಟ್ಟುಹಬ್ಬಕ್ಕೆ ಎಲ್ಲರೂ ವಿಶ್​ ಮಾಡುತ್ತಿದ್ದಾರೆ.

ತಲೆಯಲ್ಲಿ NBK 107 ಮತ್ತು DV ಎಂದು ಬರೆಸಿಕೊಳ್ಳುವ ಮೂಲಕ ತಮ್ಮ ನೆಚ್ಚಿನ ನಟನ ಮೇಲಿರುವ ಅಭಿಮಾನವನ್ನು ಮಂಜು ಪ್ರದರ್ಶಿಸಿದ್ದಾರೆ. ದುನಿಯಾ ವಿಜಯ್​ ಹುಟ್ಟುಹಬ್ಬಕ್ಕೆ ಎಲ್ಲರೂ ವಿಶ್​ ಮಾಡುತ್ತಿದ್ದಾರೆ.

4 / 5
ಕೊರೊನಾ ವೈರಸ್​ ಹರಡುವ ಭೀತಿ ಜೋರಾಗಿದೆ. ಆ ಕಾರಣದಿಂದ ಈ ಬಾರಿ ಅಭಿಮಾನಿಗಳ ಜೊತೆ ಸೇರಿ ಬರ್ತ್​ಡೇ ಆಚರಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ದುನಿಯಾ ವಿಜಯ್​ ತಿಳಿಸಿದ್ದಾರೆ.

ಕೊರೊನಾ ವೈರಸ್​ ಹರಡುವ ಭೀತಿ ಜೋರಾಗಿದೆ. ಆ ಕಾರಣದಿಂದ ಈ ಬಾರಿ ಅಭಿಮಾನಿಗಳ ಜೊತೆ ಸೇರಿ ಬರ್ತ್​ಡೇ ಆಚರಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ದುನಿಯಾ ವಿಜಯ್​ ತಿಳಿಸಿದ್ದಾರೆ.

5 / 5
Follow Us
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ