AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Duniya Vijay: ‘ಎನ್​ಬಿಕೆ107’ ಚಿತ್ರದ ಶೂಟಿಂಗ್ ಆರಂಭಿಸಿದ ದುನಿಯಾ ವಿಜಯ್

NBK107: ದುನಿಯಾ ವಿಜಯ್ ಬಹುನಿರೀಕ್ಷಿತ ‘ಎನ್​ಬಿಕೆ107’ ಚಿತ್ರದ ಚಿತ್ರೀಕರಣ ಆರಂಭಿಸಿದ್ದಾರೆ. ನಂದಮೂರಿ ಬಾಲಕೃಷ್ಣ ನಾಯಕನಾಗಿ ನಟಿಸುತ್ತಿರುವ ಈ ಚಿತ್ರದ ಮೂಲಕ ದುನಿಯಾ ವಿಜಯ್ ಟಾಲಿವುಡ್ ಪ್ರವೇಶ ಮಾಡುತ್ತಿದ್ದಾರೆ. ಅವರನ್ನು ಸೆಟ್​ಗೆ ಸ್ವಾಗತಿಸಿದ ಫೋಟೋವನ್ನು ನಟ ಹಂಚಿಕೊಂಡಿದ್ದಾರೆ. ಪ್ರಸ್ತುತ ಆಕ್ಷನ್ ದೃಶ್ಯಗಳ ಶೂಟಿಂಗ್​ನಲ್ಲಿ ವಿಜಯ್ ಭಾಗಿಯಾಗಿದ್ದಾರೆ ಎನ್ನಲಾಗಿದೆ.

TV9 Web
| Edited By: |

Updated on:Mar 10, 2022 | 10:13 AM

Share
ದುನಿಯಾ ವಿಜಯ್ ‘ಎನ್​ಬಿಕೆ107’ ಚಿತ್ರದ ಮೂಲಕ ಟಾಲಿವುಡ್​ಗೆ ಪ್ರವೇಶ ಮಾಡುತ್ತಿದ್ದಾರೆ. ಈ ಬಗ್ಗೆ ಕೆಲಸಮಯದ ಹಿಂದೆಯೇ ಘೋಷಣೆಯಾಗಿತ್ತು.

ದುನಿಯಾ ವಿಜಯ್ ‘ಎನ್​ಬಿಕೆ107’ ಚಿತ್ರದ ಮೂಲಕ ಟಾಲಿವುಡ್​ಗೆ ಪ್ರವೇಶ ಮಾಡುತ್ತಿದ್ದಾರೆ. ಈ ಬಗ್ಗೆ ಕೆಲಸಮಯದ ಹಿಂದೆಯೇ ಘೋಷಣೆಯಾಗಿತ್ತು.

1 / 6
‘ಎನ್​ಬಿಕೆ 107’ ಚಿತ್ರಕ್ಕೆ ಆಕ್ಷನ್ ಕಟ್ ಹೇಳುತ್ತಿರುವವರು ಗೋಪಿಚಂದ್.

‘ಎನ್​ಬಿಕೆ 107’ ಚಿತ್ರಕ್ಕೆ ಆಕ್ಷನ್ ಕಟ್ ಹೇಳುತ್ತಿರುವವರು ಗೋಪಿಚಂದ್.

2 / 6
ನಂದಮೂರಿ ಬಾಲಕೃಷ್ಣ ‘ಅಖಂಡ’ದ ಯಶಸ್ಸಿನಲ್ಲಿದ್ದಾರೆ. ಅವರ 107ನೇ ಚಿತ್ರ ‘ಎನ್​ಬಿಕೆ 107’ ಆಗಿದ್ದು, ದೊಡ್ಡ ಮಟ್ಟದಲ್ಲಿ ತಯಾರಾಗುತ್ತಿದೆ. ಮೈತ್ರಿ ಮೂವಿ ಮೇಕರ್ಸ್ ಚಿತ್ರಕ್ಕೆ ಬಂಡವಾಳ ಹೂಡುತ್ತಿದೆ.

ನಂದಮೂರಿ ಬಾಲಕೃಷ್ಣ ‘ಅಖಂಡ’ದ ಯಶಸ್ಸಿನಲ್ಲಿದ್ದಾರೆ. ಅವರ 107ನೇ ಚಿತ್ರ ‘ಎನ್​ಬಿಕೆ 107’ ಆಗಿದ್ದು, ದೊಡ್ಡ ಮಟ್ಟದಲ್ಲಿ ತಯಾರಾಗುತ್ತಿದೆ. ಮೈತ್ರಿ ಮೂವಿ ಮೇಕರ್ಸ್ ಚಿತ್ರಕ್ಕೆ ಬಂಡವಾಳ ಹೂಡುತ್ತಿದೆ.

3 / 6
ದುನಿಯಾ ವಿಜಯ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದು, ಶೃತಿ ಹಾಸನ್ ಹಾಗೂ ವರಲಕ್ಷ್ಮಿ ಶರತ್​ಕುಮಾರ್ ಕೂಡ ನಟಿಸುತ್ತಿದ್ದಾರೆ.

ದುನಿಯಾ ವಿಜಯ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದು, ಶೃತಿ ಹಾಸನ್ ಹಾಗೂ ವರಲಕ್ಷ್ಮಿ ಶರತ್​ಕುಮಾರ್ ಕೂಡ ನಟಿಸುತ್ತಿದ್ದಾರೆ.

4 / 6
ಪ್ರಸ್ತುತ ದುನಿಯಾ ವಿಜಯ್ ‘ಎನ್​ಬಿಕೆ 107’ ಚಿತ್ರದ ಚಿತ್ರೀಕರಣ ಆರಂಭಿಸಿದ್ದಾರೆ. ನಿರ್ದೇಶಕ ಗೋಪಿಚಂದ್ ಸೆಟ್​ಗೆ ತಮ್ಮನ್ನು ಸ್ವಾಗತಿಸುತ್ತಿರುವ ಫೋಟೋವನ್ನು ದುನಿಯಾ ವಿಜಯ್ ಹಂಚಿಕೊಂಡಿದ್ದಾರೆ.

ಪ್ರಸ್ತುತ ದುನಿಯಾ ವಿಜಯ್ ‘ಎನ್​ಬಿಕೆ 107’ ಚಿತ್ರದ ಚಿತ್ರೀಕರಣ ಆರಂಭಿಸಿದ್ದಾರೆ. ನಿರ್ದೇಶಕ ಗೋಪಿಚಂದ್ ಸೆಟ್​ಗೆ ತಮ್ಮನ್ನು ಸ್ವಾಗತಿಸುತ್ತಿರುವ ಫೋಟೋವನ್ನು ದುನಿಯಾ ವಿಜಯ್ ಹಂಚಿಕೊಂಡಿದ್ದಾರೆ.

5 / 6
ಕೆಲವೇ ದಿನಗಳ ಹಿಂದೆ ದುನಿಯಾ ವಿಜಯ್ ತಮ್ಮ ಹೊಸ ಚಿತ್ರ ‘ಭೀಮ’ವನ್ನು ಅನೌನ್ಸ್ ಮಾಡಿದ್ದರು.

ಕೆಲವೇ ದಿನಗಳ ಹಿಂದೆ ದುನಿಯಾ ವಿಜಯ್ ತಮ್ಮ ಹೊಸ ಚಿತ್ರ ‘ಭೀಮ’ವನ್ನು ಅನೌನ್ಸ್ ಮಾಡಿದ್ದರು.

6 / 6

Published On - 9:59 am, Thu, 10 March 22

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ