AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Duniya Vijay: ‘ಎನ್​ಬಿಕೆ107’ ಚಿತ್ರದ ಶೂಟಿಂಗ್ ಆರಂಭಿಸಿದ ದುನಿಯಾ ವಿಜಯ್

NBK107: ದುನಿಯಾ ವಿಜಯ್ ಬಹುನಿರೀಕ್ಷಿತ ‘ಎನ್​ಬಿಕೆ107’ ಚಿತ್ರದ ಚಿತ್ರೀಕರಣ ಆರಂಭಿಸಿದ್ದಾರೆ. ನಂದಮೂರಿ ಬಾಲಕೃಷ್ಣ ನಾಯಕನಾಗಿ ನಟಿಸುತ್ತಿರುವ ಈ ಚಿತ್ರದ ಮೂಲಕ ದುನಿಯಾ ವಿಜಯ್ ಟಾಲಿವುಡ್ ಪ್ರವೇಶ ಮಾಡುತ್ತಿದ್ದಾರೆ. ಅವರನ್ನು ಸೆಟ್​ಗೆ ಸ್ವಾಗತಿಸಿದ ಫೋಟೋವನ್ನು ನಟ ಹಂಚಿಕೊಂಡಿದ್ದಾರೆ. ಪ್ರಸ್ತುತ ಆಕ್ಷನ್ ದೃಶ್ಯಗಳ ಶೂಟಿಂಗ್​ನಲ್ಲಿ ವಿಜಯ್ ಭಾಗಿಯಾಗಿದ್ದಾರೆ ಎನ್ನಲಾಗಿದೆ.

TV9 Web
| Edited By: |

Updated on:Mar 10, 2022 | 10:13 AM

Share
ದುನಿಯಾ ವಿಜಯ್ ‘ಎನ್​ಬಿಕೆ107’ ಚಿತ್ರದ ಮೂಲಕ ಟಾಲಿವುಡ್​ಗೆ ಪ್ರವೇಶ ಮಾಡುತ್ತಿದ್ದಾರೆ. ಈ ಬಗ್ಗೆ ಕೆಲಸಮಯದ ಹಿಂದೆಯೇ ಘೋಷಣೆಯಾಗಿತ್ತು.

ದುನಿಯಾ ವಿಜಯ್ ‘ಎನ್​ಬಿಕೆ107’ ಚಿತ್ರದ ಮೂಲಕ ಟಾಲಿವುಡ್​ಗೆ ಪ್ರವೇಶ ಮಾಡುತ್ತಿದ್ದಾರೆ. ಈ ಬಗ್ಗೆ ಕೆಲಸಮಯದ ಹಿಂದೆಯೇ ಘೋಷಣೆಯಾಗಿತ್ತು.

1 / 6
‘ಎನ್​ಬಿಕೆ 107’ ಚಿತ್ರಕ್ಕೆ ಆಕ್ಷನ್ ಕಟ್ ಹೇಳುತ್ತಿರುವವರು ಗೋಪಿಚಂದ್.

‘ಎನ್​ಬಿಕೆ 107’ ಚಿತ್ರಕ್ಕೆ ಆಕ್ಷನ್ ಕಟ್ ಹೇಳುತ್ತಿರುವವರು ಗೋಪಿಚಂದ್.

2 / 6
ನಂದಮೂರಿ ಬಾಲಕೃಷ್ಣ ‘ಅಖಂಡ’ದ ಯಶಸ್ಸಿನಲ್ಲಿದ್ದಾರೆ. ಅವರ 107ನೇ ಚಿತ್ರ ‘ಎನ್​ಬಿಕೆ 107’ ಆಗಿದ್ದು, ದೊಡ್ಡ ಮಟ್ಟದಲ್ಲಿ ತಯಾರಾಗುತ್ತಿದೆ. ಮೈತ್ರಿ ಮೂವಿ ಮೇಕರ್ಸ್ ಚಿತ್ರಕ್ಕೆ ಬಂಡವಾಳ ಹೂಡುತ್ತಿದೆ.

ನಂದಮೂರಿ ಬಾಲಕೃಷ್ಣ ‘ಅಖಂಡ’ದ ಯಶಸ್ಸಿನಲ್ಲಿದ್ದಾರೆ. ಅವರ 107ನೇ ಚಿತ್ರ ‘ಎನ್​ಬಿಕೆ 107’ ಆಗಿದ್ದು, ದೊಡ್ಡ ಮಟ್ಟದಲ್ಲಿ ತಯಾರಾಗುತ್ತಿದೆ. ಮೈತ್ರಿ ಮೂವಿ ಮೇಕರ್ಸ್ ಚಿತ್ರಕ್ಕೆ ಬಂಡವಾಳ ಹೂಡುತ್ತಿದೆ.

3 / 6
ದುನಿಯಾ ವಿಜಯ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದು, ಶೃತಿ ಹಾಸನ್ ಹಾಗೂ ವರಲಕ್ಷ್ಮಿ ಶರತ್​ಕುಮಾರ್ ಕೂಡ ನಟಿಸುತ್ತಿದ್ದಾರೆ.

ದುನಿಯಾ ವಿಜಯ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದು, ಶೃತಿ ಹಾಸನ್ ಹಾಗೂ ವರಲಕ್ಷ್ಮಿ ಶರತ್​ಕುಮಾರ್ ಕೂಡ ನಟಿಸುತ್ತಿದ್ದಾರೆ.

4 / 6
ಪ್ರಸ್ತುತ ದುನಿಯಾ ವಿಜಯ್ ‘ಎನ್​ಬಿಕೆ 107’ ಚಿತ್ರದ ಚಿತ್ರೀಕರಣ ಆರಂಭಿಸಿದ್ದಾರೆ. ನಿರ್ದೇಶಕ ಗೋಪಿಚಂದ್ ಸೆಟ್​ಗೆ ತಮ್ಮನ್ನು ಸ್ವಾಗತಿಸುತ್ತಿರುವ ಫೋಟೋವನ್ನು ದುನಿಯಾ ವಿಜಯ್ ಹಂಚಿಕೊಂಡಿದ್ದಾರೆ.

ಪ್ರಸ್ತುತ ದುನಿಯಾ ವಿಜಯ್ ‘ಎನ್​ಬಿಕೆ 107’ ಚಿತ್ರದ ಚಿತ್ರೀಕರಣ ಆರಂಭಿಸಿದ್ದಾರೆ. ನಿರ್ದೇಶಕ ಗೋಪಿಚಂದ್ ಸೆಟ್​ಗೆ ತಮ್ಮನ್ನು ಸ್ವಾಗತಿಸುತ್ತಿರುವ ಫೋಟೋವನ್ನು ದುನಿಯಾ ವಿಜಯ್ ಹಂಚಿಕೊಂಡಿದ್ದಾರೆ.

5 / 6
ಕೆಲವೇ ದಿನಗಳ ಹಿಂದೆ ದುನಿಯಾ ವಿಜಯ್ ತಮ್ಮ ಹೊಸ ಚಿತ್ರ ‘ಭೀಮ’ವನ್ನು ಅನೌನ್ಸ್ ಮಾಡಿದ್ದರು.

ಕೆಲವೇ ದಿನಗಳ ಹಿಂದೆ ದುನಿಯಾ ವಿಜಯ್ ತಮ್ಮ ಹೊಸ ಚಿತ್ರ ‘ಭೀಮ’ವನ್ನು ಅನೌನ್ಸ್ ಮಾಡಿದ್ದರು.

6 / 6

Published On - 9:59 am, Thu, 10 March 22

Follow Us
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?